Trichoderma for biological control, enhanced plant growth and disease suppression

Trichoderma for biological control, enhanced plant growth and disease suppression

Trichoderma is a genus of asexual fungi found in the soils of all climatic zones. Out of the existing fungal biocontrol agents, Trichoderma spp. are studied for their effects on reducing plant diseases. These fungi are opportunistic, avirulent plant symbionts, and function as parasites and antagonists of many disease causing fungi and nematodes thus protecting…

Read more
ಸಸ್ಯಗಳ ಬೇರಿನಲ್ಲಿ ಈ ಗಂಟುಗಳು ಯಾಕೆ ಬೆಳೆಯುತ್ತವೆ? ಇದರ ಪ್ರಯೋಜನಗಳೇನು

ಸಸ್ಯಗಳ ಬೇರಿನಲ್ಲಿ ಹೀಗೆ ಗಂಟುಗಳು ಯಾಕೆ ಬೆಳೆಯುತ್ತವೆ? ಇದರ  ಪ್ರಯೋಜನಗಳೇನು?  

ಕೆಲವು ಸಸ್ಯಗಳ ಬೇರಿನ ಮೇಲೆ ಗಂಟು ಗಂಟು ರಚನೆ ಕಾಣಿಸುತ್ತದೆ. ಇದು  ಏನು? ಯಾಕೆ ಆಗುತ್ತದೆ?ಇದರಿಂದ ಪ್ರಯೋಜನ ಏನು ಎಂಬುದನ್ನು ತಿಳಿದುಕೊಳ್ಳೋಣ. ಕೆಲವು ನಿರ್ದಿಷ್ಟ ಸಸ್ಯಗಳಲ್ಲಿ  ಮಾತ್ರ  ಬೇರಿನ ಸನಿಹದಲ್ಲಿ  ಗಂಟುಗಳನ್ನು ಕಾಣಬಹುದು. ಇವು ಪ್ರಕೃತಿಯ ಕೊಡುಗೆ. ದ್ವಿದಳ ಸಸ್ಯಗಳಲ್ಲಿ ಮಾತ್ರ ಇಂತಹ ಗಂಟು Root Nodules ರಚನೆಗಳನ್ನು ಕಾಣಬಹುದು. ಬೇರಿನಲ್ಲಿ ಬರುವ ಎಲ್ಲಾ ಗಂಟುಗಳೂ  ಒಂದೇ ಅಲ್ಲ. ಕೆಲವು ಜಂತುಹುಳುಗಳ (root-knot nematode) ಕಾಟದಿಂದಲೂ ಆಗುತ್ತದೆ. ಜಂತು ಹುಳುಗಳಾಗಿದ್ದರೆ ಬೇರಿನ ಬೆಳವಣಿಗೆ ಕುಂಠಿತವಾಗುತ್ತದೆ. ಸಸ್ಯದ ಬೆಳವಣಿಗೆ…

Read more
ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ

ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ?

ಅಡಿಕೆ ಬೆಳೆಗಾರರಲ್ಲಿ ಸಿಗುವ ತ್ಯಾಜ್ಯಗಳಾದ ಸುಲಿದ ಅಡಿಕೆ ಸಿಪ್ಪೆ, ಅದರ ಗರಿ, ಹಾಳೆ ಎಲ್ಲವನ್ನೂ ಒಟ್ಟು ಸೇರಿದರೆ ಅದರ ಪ್ರಮಾಣ, ಆ ಅಡಿಕೆ ತೋಟಕ್ಕೆ ಬೇಕಾಗುವ ಎಲ್ಲಾ ಸಾವಯವ ಅಂಶವನ್ನು  ಪೂರೈಸುವಷ್ಟು. ಆದರೆ ನಮ್ಮಲ್ಲಿ  ಅವುಗಳ ಸದುಪಯೋಗ ಆಗುತ್ತಿಲ್ಲ. ಹೆಚ್ಚಿನ ರೈತರು ಅಡಿಕೆ ತೋಟದಲ್ಲಿ ಸಿಗುವ ತ್ಯಾಜ್ಯಗಳನ್ನು  ಸಮರ್ಪಕವಾಗಿ ಬಳಕೆ ಮಾಡದೆ ನಷ್ಟ ಮಾಡಿಕೊಳ್ಳುತ್ತಾರೆ. ಇದನ್ನು ಸ್ವಲ್ಪವೂ ನಷ್ಟವಾಗದಂತೆ ಬಳಸಿ ರಕ್ಷಿಸಿದರೆ ಮಣ್ಣು ಫಲವತ್ತಾಗುತ್ತದೆ.ಬೆಳೆ ನಳನಳಿಸುತ್ತದೆ. ನೀವೆಂದಾದರೂ ಉತ್ತರ ಕರ್ನಾಟಕ, ಮಲೆನಾಡಿನ ಕಡೆ ಹೋಗಿದ್ದರೆ ಒಮ್ಮೆ ಅಲ್ಲಿನ…

Read more
ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗ

ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗಳು.

ಬೆಳೆಗಳಿಗೆ ಹಾನಿ ಮಾಡುವ ಕೀಟ – ರೋಗ ನಿಯಂತ್ರಣಕ್ಕೆ ವಿಷ ರಾಸಾಯನಿಕಗಳೇ ಅಂತಿಮ ಅಲ್ಲ. ಅದರ ಬದಲಿಗೆ ಜೈವಿಕ ಕೀಟ –ರೋಗ ನಿಯಂತ್ರಕಗಳು ಇವೆ. ಇವು ಉತ್ತಮವಾಗಿ ಕೆಲಸ ಮಾಡುತ್ತವೆ. ರಾಸಾಯನಿಕ ಕೀಟ ರೋಗ ನಿಯಂತ್ರಗಳಿಗೆ ಇವು ಪರ್ಯಾಯ.ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ ಮಾಡಿದರೆ ಕೆಲವು ಸರಳ , ಸುರಕ್ಷಿತ ಉಪಾಯಗಳು ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕ ಉಪಾಯಗಳಿಂದಲೇ ನಿಯಂತ್ರಿಸಬಹುದು ಎಂದು ಕಂಡುಕೊಳ್ಳಲಾಗಿದೆ. ಇದನ್ನು…

Read more
ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಜೈವಿಕ ಪರ್ಯಾಯ

ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಜೈವಿಕ ಪರ್ಯಾಯ.

ಬೆಳೆಗಳಿಗೆ ಹಾನಿ ಮಾಡುವ ಕೀಟ – ರೋಗ ನಿಯಂತ್ರಣಕ್ಕೆ ವಿಷ ರಾಸಾಯನಿಕಗಳೇ ಅಂತಿಮ ಅಲ್ಲ. ಇವುಗಳಿಗೆ ಪರ್ಯಾಯ ಇದೆ. ಅದರ ಬದಲಿಗೆ ಜೈವಿಕ ಕೀಟ –ರೋಗ ನಿಯಂತ್ರಕಗಳು ಇವೆ. ಇವು ಉತ್ತಮವಾಗಿ ಕೆಲಸ ಮಾಡುತ್ತವೆ. ರಾಸಾಯನಿಕ ಕೀಟ ರೋಗ ನಿಯಂತ್ರಗಳೇ ಅಂತಿಮ ಅಲ್ಲ. ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ  ಮಾಡಿದರೆ ಕೆಲವು ಸರಳ , ಸುರಕ್ಷಿತ ಉಪಾಯಗಳು ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕ ಉಪಾಯಗಳಿಂದಲೇ…

Read more
ಹೊಲದಲ್ಲಿ ಎರೆಹುಳ

ಹೊಲದಲ್ಲಿ ಎರೆಹುಳಗಳು ಕಡಿಮೆಯೇ ? ಕಾರಣ ಏನು?

ಮಣ್ಣು  ಅಥವಾ ಹೊಲ ಅನೇಕ ತರಹದ ಕಶೇರುಕ ಮತ್ತು ಅಕಶೇರುಕ ಜೀವಿಗಳಿಗೆ ಆಶ್ರಯತಾಣ. ಇಲಿ ಹೆಗ್ಗಣ ,ಅಳಿಲುಗಳಿಂದ ಹಿಡಿದು, ಇರುವೆ ಗೆದ್ದಲು, ಜೇಡ, ನುಶಿ, ಮೈಟ್, ಬಸವನ ಹುಳು ಎರೆಹುಳು, ಕಪ್ಪೆ ಚಿಪ್ಪಿನ ಹುಳು, ಶತಪದಿಗಳು, ಸಹಸ್ರಪದಿಗಳು,  ಎರೆಹುಳುಗಳು ಹಾಗೆಯೇ ಹಲವಾರು ಕಣ್ಣಿಗೆ ಕಾಣದ ಸೂಕ್ಷ್ಮಾಣು ಜೀವಿಗಳು ಎಲ್ಲವೂ ಮಣ್ಣಿನಲ್ಲಿಯೇ ಬದುಕುವ ಜೀವಿಗಳು. ಮಣ್ಣು ಇಲ್ಲದಿದ್ದರೆ ಅವು ಇಲ್ಲ. ಅವು ಇಲ್ಲದಿದ್ದರೆ ಮಣ್ಣಿಗೆ ಜೀವಂತಿಕೆ ಇಲ್ಲ. ಹೊಲ ಎರೆಹುಳಗಳಿಗೆ ಆಹಾರ ಕೊಡದ ಸ್ಥಿತಿಯಲ್ಲಿ ಇದ್ದರೆ ಅಲ್ಲಿ ಅವುಗಳ…

Read more
ಎರೆಹುಳು ಬಗ್ಗೆ ನಾವು ತಿಳಿಯಬೇಕಾದ ವಾಸ್ತವ

ಎರೆಹುಳು ಬಗ್ಗೆ ನಾವು ತಿಳಿಯಬೇಕಾದ ವಾಸ್ತವ ಸಂಗತಿ.

ಎರೆಗೊಬ್ಬರ ಎಂದರೆ ಅದು ಸಂಪಧ್ಭರಿತ ಗೊಬ್ಬರ ಅಲ್ಲ. ಅದು ಒಂದು ಸಾವಯವ ವಸ್ತುಗಳನ್ನು ಹುಡಿ ಮಾಡಿದ ಮಿಶ್ರಣ ಅಷ್ಟೇ. ಇದು ಬೆಳೆಗೆ ದೊರೆಯಬೇಕಾದರೆ ಮಣ್ಣಿನಲ್ಲಿರುವ ಸ್ಥಳೀಯ ಎರೆಹುಳುಗಳು ಕೆಲಸ  ಮಾಡಲೇ ಬೇಕು. ಎರೆಹುಳ ಏನು? ಎರೆಹುಳು ಎಂಬ ದುಂಡು ಹುಳ (ಅನೆಲಿಡಾ) ಜಾತಿಗೆ ಸೇರಿದ ಜೀವಿಯು  ಸಾವಯವ ತ್ಯಾಜ್ಯಗಳನ್ನು  ರೂಪಾಂತರಿಸಿ ಕೊಡುತ್ತದೆ. ಇದನ್ನು  ಬೆಳೆಗಳಿಗೆ ಗೊಬ್ಬರವಾಗಿ ಬಳಕೆ ಮಾಡಿದಾಗ ಅಧ್ಬುತ ಇಳುವರಿ ಬರುತ್ತದೆ, ಮಣ್ಣು  ಶ್ರೀಮಂತವಾಗುತ್ತದೆ. ಸಾವಯವ ಕೃಷಿ ಎಂಬ ಅಹಿಂಸಾತ್ಮಕ  ಕೃಷಿ ವಿಧಾನಕ್ಕೆ ಇದು ಒಂದು ಸರಳ…

Read more
ಮರ ಹಾವಸೆ

ಈ ಸಸ್ಯಗಳಲ್ಲಿದೆ ಉತ್ತಮ ಪೋಷಕಾಂಶ.

ನಮ್ಮ ಸುತ್ತಮುತ್ತ ಅದೆಷ್ಟೋ  ವೈವಿಧ್ಯಮಯ ಸಸ್ಯಗಳು ಇವೆ. ಇವುಗಳ ಬಗ್ಗೆ ನಮಗೆ ಹೆಚ್ಚಿನ ತಿಳುವಳಿಕೆ ಇರುವುದಿಲ್ಲ. ಕೆಲವು ತಿಳಿದವರು ಇದನ್ನು ಬಳಸುತ್ತಾರೆ. ಇಂತದ್ದರಲ್ಲಿ ಒಂದು ಪಶ್ಚಿಮ ಘಟ್ಟದ ಕಾಡುಗಳಲ್ಲಿ ಕಂಡು ಬರುವ ಒಂದು ಸಸ್ಯ ವರ್ಗ ಮೋಸ್ (moss) ಅಥವಾ ಮರ ಹಾವಸೆ. ಇದು Bryophytes ಪ್ರಬೇಧಕ್ಕೆ ಸೇರಿದ ಸಸ್ಯ ವರ್ಗ.  ಇದು ಮರ ಹಾವಸೆ: ಮರ ಹಾವಸೆಯಲ್ಲಿ ನೂರಾರು (129) ವಿಧಗಳಿವೆ. ಇವುಗಳಲ್ಲಿ ಕೆಲವು ಮಳೆ ಕಾಡುಗಳಲ್ಲಿ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಇರುತ್ತವೆ. ಪಶ್ಚಿಮ ಘಟ್ಟ…

Read more
ಬೇರು ಹುಳ ಪೀಡಿತ ಅಡಿಕೆ ತೋಟ

ಬೇರು ಹುಳ ನಿಯಂತ್ರಣಕ್ಕೆ ಜೈವಿಕ ನಿಯಂತ್ರಕ –EPN.

ಜೈವಿಕವಾಗಿ ಕೆಲವು ಕೀಟಗಳನ್ನು ನಿಯಂತ್ರಿಸಲು ಸಾಧ್ಯ. ಅದರಲ್ಲಿ ಒಂದು EPN.  ಇದು ಬೇರು ಹುಳಗಳನ್ನೇ ಆಶ್ರಯಿಸಿ ಬದುಕಿ, ಅದನ್ನು ಕೊಲ್ಲುತ್ತದೆ. ಇದರ ಬಳಕೆ ಸುಲಭ. ಇದನ್ನು ರೈತರೇ ಉತ್ಪಾದಿಸುವ ತಂತ್ರಜ್ಝಾನವನ್ನು  CPCRI ಹೇಳಿಕೊಡುತ್ತದೆ. ಅಡಿಕೆ ತೆಂಗು, ಕಬ್ಬು ಬೆಳೆಗಾರರು ಬೇರು ಹುಳದ ಸಮಸ್ಯೆಗೆ ಯಾವುದು ಉತ್ತಮ ಪರಿಹಾರ ಎಂಬ ಹುಡುಕಾಟದಲ್ಲಿದ್ದಾರೆ. ಇತ್ತೀಚೆಗೆ ಈ ಹುಳ  ನಿಯಂತ್ರಣಕ್ಕೆ ಜೈವಿಕ ಪರಿಹಾರ ಉತ್ತಮವಾಗಿ ಕೆಲಸ ಮಾಡುತ್ತದೆ ಎಂದು ತಿಳಿಯಲಾಗಿದೆ. ಇದರಲ್ಲಿ ಒಮ್ದು ಎಂಟಮೋ ಪಥೋಜೆನಿಕ್ ನಮಟೋಡ್ (EPN) Entomopathogenic Nematodes ಇದನ್ನು ಬಳಸಿ…

Read more
ಸಾವಯವ ರಸಗೊಬ್ಬರ – ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯ.

ಸಾವಯವ ರಸಗೊಬ್ಬರ – ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯ.

ಸಾವಯವ ರಸಗೊಬ್ಬರ ಎಂದರೆ ಅದು ರಾಸಾಯನಿಕ ಗೊಬ್ಬರಗಳಿಗೆ ಸಮನಾದ ಫಲಿತಾಂಶವನ್ನು ಕೊಡುವಂತಹ ಸಾವಯವ ಮೂಲವಸ್ತುಗಳನ್ನು ಸೇರಿಸಿ ತಯಾರಿಸಿದ ಗೊಬ್ಬರ. ರಸ ಗೊಬ್ಬರ, ರಾಸಾಯನಿಕ ಗೊಬ್ಬರ ಬೇರೆ ಬೇರೆ. ರಸ ಗೊಬ್ಬರ ಎಂಬುದು ಹೆಚ್ಚು ಸಾತ್ವಾಂಶಗಳ ಯಾವುದೇ ಮೂಲವಸ್ತುಗಳ ಮೂಲಕ ತಯಾರಿಸಬಹುದು. ‘ರಸ’ ಎಂದರೆ ಹೆಚ್ಚು ಸತ್ವ ಉಳ್ಳ ತಯಾರಿಕೆ.   ರಾಸಾಯನಿಕ ಮಾತ್ರವಲ್ಲ, ಸಾವಯವ ಮೂಲದಲ್ಲೂ ರಸಗೊಬ್ಬರ ತಯಾರಿಸಬಾರದು ಎಂದಿಲ್ಲ. ತಯಾರಿಸಬಹುದು. ಇದು ಹೊಸ ತಂತ್ರಜ್ಞಾನವಂತೂ ಅಲ್ಲ. ಮರೆತು ಹೋಗಿರಬಹುದು ಅಥವಾ ಕಷ್ಟ ಎಂದು ಬಿಟ್ಟಿರಬಹುದು. ಸಾವಯವ…

Read more
error: Content is protected !!