Trichoderma for biological control, enhanced plant growth and disease suppression

Trichoderma for biological control, enhanced plant growth and disease suppression

Trichoderma is a genus of asexual fungi found in the soils of all climatic zones. Out of the existing fungal biocontrol agents, Trichoderma spp. are studied for their effects on reducing plant diseases. These fungi are opportunistic, avirulent plant symbionts, and function as parasites and antagonists of many disease causing fungi and nematodes thus protecting…

Read more
ಸಸ್ಯಗಳ ಬೇರಿನಲ್ಲಿ ಈ ಗಂಟುಗಳು ಯಾಕೆ ಬೆಳೆಯುತ್ತವೆ? ಇದರ ಪ್ರಯೋಜನಗಳೇನು

ಸಸ್ಯಗಳ ಬೇರಿನಲ್ಲಿ ಹೀಗೆ ಗಂಟುಗಳು ಯಾಕೆ ಬೆಳೆಯುತ್ತವೆ? ಇದರ  ಪ್ರಯೋಜನಗಳೇನು?  

ಕೆಲವು ಸಸ್ಯಗಳ ಬೇರಿನ ಮೇಲೆ ಗಂಟು ಗಂಟು ರಚನೆ ಕಾಣಿಸುತ್ತದೆ. ಇದು  ಏನು? ಯಾಕೆ ಆಗುತ್ತದೆ?ಇದರಿಂದ ಪ್ರಯೋಜನ ಏನು ಎಂಬುದನ್ನು ತಿಳಿದುಕೊಳ್ಳೋಣ. ಕೆಲವು ನಿರ್ದಿಷ್ಟ ಸಸ್ಯಗಳಲ್ಲಿ  ಮಾತ್ರ  ಬೇರಿನ ಸನಿಹದಲ್ಲಿ  ಗಂಟುಗಳನ್ನು ಕಾಣಬಹುದು. ಇವು ಪ್ರಕೃತಿಯ ಕೊಡುಗೆ. ದ್ವಿದಳ ಸಸ್ಯಗಳಲ್ಲಿ ಮಾತ್ರ ಇಂತಹ ಗಂಟು Root Nodules ರಚನೆಗಳನ್ನು ಕಾಣಬಹುದು. ಬೇರಿನಲ್ಲಿ ಬರುವ ಎಲ್ಲಾ ಗಂಟುಗಳೂ  ಒಂದೇ ಅಲ್ಲ. ಕೆಲವು ಜಂತುಹುಳುಗಳ (root-knot nematode) ಕಾಟದಿಂದಲೂ ಆಗುತ್ತದೆ. ಜಂತು ಹುಳುಗಳಾಗಿದ್ದರೆ ಬೇರಿನ ಬೆಳವಣಿಗೆ ಕುಂಠಿತವಾಗುತ್ತದೆ. ಸಸ್ಯದ ಬೆಳವಣಿಗೆ…

Read more
ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗ

ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗಳು.

ಬೆಳೆಗಳಿಗೆ ಹಾನಿ ಮಾಡುವ ಕೀಟ – ರೋಗ ನಿಯಂತ್ರಣಕ್ಕೆ ವಿಷ ರಾಸಾಯನಿಕಗಳೇ ಅಂತಿಮ ಅಲ್ಲ. ಅದರ ಬದಲಿಗೆ ಜೈವಿಕ ಕೀಟ –ರೋಗ ನಿಯಂತ್ರಕಗಳು ಇವೆ. ಇವು ಉತ್ತಮವಾಗಿ ಕೆಲಸ ಮಾಡುತ್ತವೆ. ರಾಸಾಯನಿಕ ಕೀಟ ರೋಗ ನಿಯಂತ್ರಗಳಿಗೆ ಇವು ಪರ್ಯಾಯ.ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ ಮಾಡಿದರೆ ಕೆಲವು ಸರಳ , ಸುರಕ್ಷಿತ ಉಪಾಯಗಳು ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕ ಉಪಾಯಗಳಿಂದಲೇ ನಿಯಂತ್ರಿಸಬಹುದು ಎಂದು ಕಂಡುಕೊಳ್ಳಲಾಗಿದೆ. ಇದನ್ನು…

Read more
ಬಾಟಲಿ, ಕ್ಯಾನುಗಳಲ್ಲಿ ಜೈವಿಕ ಗೊಬ್ಬರ

ಬಾಟಲಿ, ಕ್ಯಾನುಗಳ ಜೈವಿಕ ಗೊಬ್ಬರಗಳು ಮತ್ತು ಅದರ ಉಪಯುಕ್ತತೆ.

ಇತ್ತೀಚೆಗೆ ಸುಮಾರು 10 ವರ್ಷಗಳಾಗಿರಬಹುದು. ಬೇರೆ ಬೇರೆ ತಯಾರಕರು ಲೀಟರು ಬಾಟಲಿಗಳಲ್ಲಿ, 5 ಲೀ. ಕ್ಯಾನುಗಳಲ್ಲಿ ಜೈವಿಕ ಗೊಬ್ಬರ ತುಂಬಿಸಿ ಬೆಳೆ ಪೋಷಕ ಎಂಬ ಹೆಸರಿನಲ್ಲಿ ಮಾರಾಟ ಮಾಡಲಾರಭಿಸಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಈ ವ್ಯವಹಾರ ಭಾರೀ ಚುರುಕಾಗಿದೆ.  ಜನ ಇಷ್ಟೊಂದು ಕಡಿಮೆ ಪ್ರಮಾಣದಲ್ಲಿ ಗೊಬ್ಬರ ಹಾಕಿ ಬೆಳೆ ಬರುವುದೇ ಆದರೆ ಯಾಕೆ ಬಳಸಿ ನೊಡಬಾರದು ಎಂದು ಎಲ್ಲರೂ ಒಂದೊಂದು ಪ್ರಯತ್ನ ಮಾಡುತ್ತಲೇ ಇದ್ದಾರೆ.  ಹಳೆ ಗಿರಾಕಿ ಹೋದಂತೆ ಹೊಸ ಹೊಸ ಗಿರಾಕಿಗಳು ಸಿಗುತ್ತಾ ಇದ್ದಾರೆ. ಬಾಟಲಿ ಗೊಬ್ಬರಗಳ…

Read more

ಅಧಿಕಇಳುವರಿಗೆ ನೆರವಾಗುವ ರಾಸಾಯನಿಕ ಇಲ್ಲದ NPK ಪೋಷಕ.

ಕೆಲವು ರೈತರು ಬೆಳೆಗಳಿಗೆ ಎಲ್ಲಾ ರೀತಿಯ ಗೊಬ್ಬರಗಳನ್ನು ಕೊಡುತ್ತಾರೆ. ವರ್ಷದಿಂದ ವರ್ಷಕ್ಕೆ ಗೊಬ್ಬರ ಕೊಡುವ ಪ್ರಮಾಣವನ್ನೂ ಹೆಚ್ಚಿಸುತ್ತಾರೆ. ಆದರೆ ವರ್ಷದಿಂದ ವರ್ಷಕ್ಕೆ ಫಸಲು ಕಡಿಮೆಯಾಗುತ್ತದೆ. ಸಸ್ಯ ದ ಆರೋಗ್ಯವೂ ಹಾಳಾಗುತ್ತದೆ. ಇದಕ್ಕೆ ಕಾರಣ ಮಣ್ಣಿನ ಜೈವಿಕತೆ ಕ್ಷೀಣಿಸುವುದು. ಪರಿಸ್ಥಿತಿಗೆ ಸಹಜವಾಗಿ ಮಣ್ಣಿಗೆ ಸಾವಯವ ವಸ್ತುಗಳನ್ನು ಹೇರಳವಾಗಿ ಪೂರೈಕೆ ಮಾಡಲು ಆಗುತ್ತಿಲ್ಲ. ಇದರಿಂದಾಗಿ ಮಣ್ಣಿನ ಜೈವಿಕ ಗುಣ ಕ್ಷೀಣವಾಗುತ್ತಾ ಬರುತ್ತದೆ. ಹಾಕಿದ ಗೊಬ್ಬರವನ್ನು ಲಭ್ಯಸ್ಥಿತಿಗೆ ತಂದು ಅಧಿಕಇಳುವರಿ ಪಡೆಯಲು ಈ ಜೈವಿಕ ಸಮ್ಮಿಶ್ರಣ ನೆರವಾಗುತ್ತದೆ. ನಾವು ತಿನ್ನುವ ಆಹಾರ ದೇಹದಲ್ಲಿ…

Read more

ಜೈವಿಕ ಗೊಬ್ಬರವನ್ನು ಹೀಗೆ ಬಳಸಿದರೆ ಹೆಚ್ಚು ಫಲ ಸಿಗುತ್ತದೆ?

ಬೇರೆ ಬೇರೆ ಜೀವಾಣುಗಳ ಸಹಾಯದಿಂದ ಬೆಳೆ ಪೋಷಣೆ ಮತ್ತು ಬೆಳೆ ಸಂರಕ್ಷಣೆ ಮಾಡಬಹುದು. ಈ ಜೀವಾಣುಗಳನ್ನು ಹುಡಿ, ದ್ರವ ರೂಪದಲ್ಲಿ ರೈತರಿಗೆ ಒದಗಿಸಲಾಗುತ್ತದೆ. ಇದರ ಸಮರ್ಪಕ ಫಲಿತಾಂಶ ಯಾವ ಸಂದರ್ಭದಲ್ಲಿ ಚೆನ್ನಾಗಿ ನಡೆಯುತ್ತದೆ ಎಂಬುದು ಎಲ್ಲರೂ ತಿಳಿದಿರಬೇಕು. ಜೀವಾಣುಗಳನ್ನು ಬಳಸುವ ಮುನ್ನ ಅದರ ಬಗ್ಗೆ ರೈತರು ತಿಳಿದುಕೊಳ್ಳಬೇಕು. ಅದು ಜೀವಾಣು ಎಂದಲ್ಲ. ಯಾವುದೇ ಬೆಳೆ ಪೋಷಕ ಇರಲಿ ಬೆಳೆ ಸಂರಕ್ಷಕ ಇರಲಿ, ಬಳಸುವ ಮುನ್ನ ಅದರಲ್ಲಿ ಯಾವ ಅಂಶ ಇದೆ ಎಂಬುದನ್ನು ಯಾರು ಬಹಿರಂಗ ಗೊಳಿಸುತ್ತಾರೆಯೋ ಅವರಿಂದ…

Read more

ಕಡಿಮೆ ಬೆಲೆಯ ಉತ್ತಮ ಜೈವಿಕ ಗೊಬ್ಬರಗಳು.

ಕೃಷಿ ಪದ್ಧತಿಯನ್ನು ಸುಸ್ಥಿರಗೊಳಿಸಲು ರಾಸಾಯನಿಕ ಗೊಬ್ಬರಗಳ ಬಳಕೆ ಮತ್ತು ಅವುಗಳ ಮೇಲಿನ ಅವಲಂಬನೆಯು ದೀರ್ಘ ಕಾಲದವರೆಗೂ ಮುಂದುವರೆಯಲು ಅಸಾಧ್ಯ.  ಸುಸ್ಥಿರ ಕೃಷಿಗೆ  ಮಣ್ಣಿನ ಆರೋಗ್ಯ ಅತ್ಯಗತ್ಯ. ಇದನ್ನು ಕಾಪಾಡುವಲ್ಲಿ ಹಸಿರು ಎಲೆ ಗೊಬ್ಬರ, ಜೈವಿಕ ಮತ್ತು ಸಾವಯವ ಗೊಬ್ಬರಗಳು ಪ್ರಮುಖ ಪಾತ್ರ ವಹಿಸುತ್ತವೆ. ಇಂದು ಹಲವಾರು ಖಾಸಗಿ ಜೈವಿಕ ಗೊಬ್ಬರ ಪೂರೈಕೆದಾರರು ಇದರ  ಸದುಪಯೋಗ  ಮಾಡಿಕೊಳ್ಳುತ್ತಿದ್ದಾರೆ. ಅದರೆ ಭಾರತೀಯ ತೋಟಗಾರಿಕಾ ಸಂಶೋಧನಾ  ಕೇಂದ್ರದಲ್ಲಿ ಇಂತಹ ಹಲವಾರು  ಸೂಕ್ಷ್ಮಾಣು ಜೀವಿಗಳ  ಉತ್ಪನ್ನಗಳನ್ನು ತಯಾರಿಕೆ ನಡೆಯುತ್ತಿದ್ದು, ಅರ್ಕಾ ಹೆಸರಿನಲ್ಲಿ ಇದು…

Read more
error: Content is protected !!