ಗೋಲ್ಡನ್ ಫ಼್ಹಿಶ್ ಅಕ್ವೇರಿಯಂ ಮೀನು

ಬಣ್ಣದ ಮೀನು ಸಾಕಾಣಿಕೆ -ಅದಾಯ ಕೊಡುವ ವೃತ್ತಿ.

ಅಲಂಕಾರಕ್ಕಾಗಿ ಮೀನು ಸಾಕುವುದೇ ಅಕ್ವೇರಿಯಂ. ಇದು ಕೃಷಿಕರಿಗೆ  ಹೊಂದುವ ಉಪ ವೃತ್ತಿ. ಪುರಾತನ ಕಾಲದಿಂದಲೂ ಜನ ಆನಂದಕ್ಕಾಗಿ ಮೀನು ಸಾಕಣೆ ಮಾಡುತ್ತಿದ್ದರು. ರಾಜ ಮಹಾರಾಜರ ಕಾಲದಿದಲೂ ಇದು ಇತ್ತು ಎನುತ್ತಾರೆ. ಈಗ ಅಕ್ವೇರಿಯಂ ಮನೆಗೆ ಒಂದು ವಾಸ್ತು ಜೊತೆಗೆ ಪ್ರತಿಷ್ಟೆಯ ವಿಚಾರ. ಅಕ್ವೇರಿಯಂ ಅಥವಾ ಬಣ್ಣದ ಮೀನಿನ ವ್ಯವಹಾರ ಎಂದರೆ  ಸಣ್ಣದೇನಲ್ಲ. ಪ್ರಪಂಚದಲ್ಲಿ ಇದು  30,000 ಕೋಟಿಯ ವ್ಯವಹಾರ. ಇದರಲ್ಲಿ ಭಾರತದ ಪಾಲು 0.008 % ಮಾತ್ರ.  ಅವಕಾಶ ಮಾತ್ರ. ನಮ್ಮ ದೇಶದಲ್ಲಿ  ಅಕ್ವೇರಿಯಂ ಒಳಗೆ ಸಾಕಬಹುದಾದ…

Read more

ಹಳ್ಳಿಯ ಯುವಕರಿಗೆ ಉದ್ಯೋಗ ಕೊಡಬಲ್ಲ ಅಣಬೆ ಕೃಷಿ.

 ಆರ್ಥಿಕ ಸಂಕಷ್ಟದಿಂದ ಪಟ್ಟಣ ತೊರೆದು ಜನ ಹಳ್ಳಿಯೆಡೆಗೆ ಮುಖಮಾಡಿದ್ದಾರೆ. ಕೆಲವರಿಗೆ ಇನ್ನು ಪಟ್ಟಣದ ಸಹವಾಸವೇ ಬೇಡ ಎಂಬಂತಾಗಿದೆ.   ವೃತಿ ಅರಸುವ ಆಸಕ್ತರಿಗೆ  ಮನೆಯ ಕಡಿಮೆ ಸ್ಥಳಾವಕಾಶದಲ್ಲೂ  ಮಾಡಬಹುದಾದ ಲಾಭದ ಉದ್ದಿಮೆ ಅಣಬೆ ಬೇಸಾಯ. ವಿಶೇಷ ವಿಧ್ಯಾವಂತರೂ ಅಗಬೇಕಾಗಿಲ್ಲ. ಭಾರೀ ಬಂಡವಾಳವೂ ಬೇಕಾಗಿಲ್ಲ. ಇನ್ನೂ ಇದರೊಂದಿಗೆ ಜೇನು ಸಾಕಣೆಯಂತ ವೃತ್ತಿ ಮಾಡಿದರೆ ಮತ್ತೂ ಅನುಕೂಲ.     ಅಣಬೆ ಬೆಳೆಸಲು ಹೆಚ್ಚು ಬಂಡವಾಳ ಬೇಡ. ವೃತ್ತಿಯಲ್ಲಿ ಸ್ವಲ್ಪ ಶ್ರದ್ಧೆ ಇದ್ದರೆ ಸಾಕು. ಸೂಕ್ತ ತರಬೇತಿಯನ್ನು ಪಡೆದು ಪ್ರಾರಂಭಿಸಿದರೆ ಇದರಲ್ಲಿ ಹಿಂತಿರುಗಿ…

Read more
ಭತ್ತದ ಹುಲ್ಲಿನಲ್ಲಿ ಬೆಳೆಸಲಾದ ಅಣಬೆ

ಅಣಬೆ ಬೇಸಾಯದಿಂದ ಕೈತುಂಬಾ ವರಮಾನ.

ತಿನ್ನುವ ಅಣಬೆಗೆ ಉತ್ತಮ ಬೇಡಿಕೆ. ಪಟ್ಟಣಗಳಲ್ಲದೆ, ಹಳ್ಳಿಗಳಲ್ಲೂ ಸಹ ಅಣಬೆಯ ಉಪಯೋಗ ಪ್ರಾರಂಭವಾಗಿದೆ.    ಕಡಿಮೆ ಬಂಡವಾಳದಲ್ಲಿ  ಕಡಿಮೆ ಸ್ಥಳಾವಕಾಶದಲ್ಲಿ ಮಾಡಬಹುದಾದ ಕೃಷಿ ಪೂರಕ ವೃತ್ತಿ.  ಬೆಂಗಳೂರಿನ ಗ್ರಾಮಾಂತರ ಭಾಗಗಳಲ್ಲಿ ಹಲವರು ಜನ ಅಣಬೆ ಬೇಸಾಯ ಮಾಡುತ್ತಾರೆ. ಇದೇ ವೃತ್ತಿಯಲ್ಲಿ ಮೇಲೆ ಬಂದವರಿದ್ದಾರೆ. ಗೋವಾದಲ್ಲಿ  ಇದು ಅತೀ ಹೆಚ್ಚಿನ ಪ್ರಮಾಣದಲ್ಲಿ  ಇದೆ. ಹೆಚ್ಚಿನ ಕಡೆಗೆ ಗೋವಾದಿಂದ ಅಣಬೆ  ಸರಬರಾಜು ಆಗುತ್ತದೆ. ಇತರ ಕಡೆಗಳಲ್ಲಿ ಬೆಳೆಸುವವರ ಸಂಖ್ಯೆ  ತುಂಬಾ  ಕಡಿಮೆ. ಹೇಗೆ ಪ್ರಾರಂಭಿಸಬೇಕು: ಅಣಬೆ ಬೇಸಾಯ ಮಾಡುವ ಮುನ್ನ…

Read more
silk cocoon decoration item

ಕೃಷಿಕರಿಗೆ ಇದು ಲಾಭದ ಸ್ವ ಉದ್ಯೊಗದ ಅವಕಾಶ

ಕೃಷಿಯ ವ್ಯವಸ್ಥೆಯೊಳಗೆ ಆದಾಯ ಹೆಚ್ಚಿಸಿಕೊಳ್ಳಲು ಎಷ್ಟೊಂದು ಅವಕಾಶಗಳಿವೆ.  ಇದನ್ನು ಬಳಸಿಕೊಂಡು ರೈತರು ತಮ್ಮ ಈಗಿನ ಆದಾಯವನ್ನು ದುಪ್ಪಟ್ಟು ಮಾಡಿಕೊಳ್ಳಲು ಸಾಧ್ಯವಿದೆ.  ಕೃಷಿ ಬರೇ ಕೃಷಿಕರನ್ನು ಮಾತ್ರ  ಬದುಕಿಸುವುದಲ್ಲ.  ಸಮಾಜದಲ್ಲಿ ಬಹಳಷ್ಟು ಜನರಿಗೆ  ಬದುಕು ನೀಡುವಂತದ್ದು ! ರೇಶ್ಮೆ ವ್ಯವಸಾಯ  ನಮ್ಮ ದೇಶದ ಅಸಂಖ್ಯಾತ ರೈತರಿಗೆ ಬದುಕು ನೀಡಿದ ಬೆಳೆ. ಹಿಪ್ಪು ನೇರಳೆ ಬೆಳೆ ಬೆಳೆಸಿ, ಅದರಲ್ಲಿ ಹುಳು ಸಾಕಿ ಅದರ ಗೂಡುಗಳನ್ನು  ಮಾರುಕಟ್ಟೆಗೆ  ಒಯ್ದು ಮಾರಾಟ ಮಾಡಿ ಸಂಪಾದನೆ  ಮಾಡುವುದು ಒಂದಾದರೆ, ಇದೇ ಗೂಡುಗಳಿಂದ ಬೇರೆ ಬೇರೆ…

Read more
error: Content is protected !!