ರೈತರಿಗೂ ಪ್ರಯೋಜನವಿದೆ- ಉದ್ಯೋಗ ಖಾತ್ರಿ ಯೋಜನೆ.

ಉದ್ಯೋಗ ಖಾತ್ರಿ ಯೋಜನೆ  ಎಂಬ ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ಭರವಸೆಯನ್ನು   ನೀಡಲು ಈ ಯೊಜನೆಯು 2006 ರಲ್ಲಿ ಕರ್ನಾಟಕದಲ್ಲಿ ಆರಂಭಗೊಂಡಿದೆ. ಮೂಲತಹ ಕೃಷಿ ಕೂಲಿ ಕಾರ್ಮಿಕರಾಗಿದ್ದವರು, ವರ್ಷ ಪೂರ್ತಿ ರೈತರು ಜಮೀನಿನಲ್ಲಿ ಕೆಲಸ ಲಭ್ಯವಿಲ್ಲದಿದ್ದರೆ , ಪಂಚಾಯತು ವ್ಯವಸ್ಥೆಯು ಇವರಿಗೆ  ವರ್ಷದ ಎಲ್ಲಾ  ಎಲ್ಲಾ ಸಮಯದಲ್ಲಿ ಕೆಲಸ ಕೊಡುತ್ತದೆ. ಉದ್ಯೋಗ   ಇಲ್ಲದ ಸಮಯದಲ್ಲಿ  ಕೃಷಿ ಹೊಂಡ, ಕೆರೆ ಹೂಳೆತ್ತುವುದು, ಅರಣ್ಯೀಕರಣ  ಮುಂತಾದ ಕಾಮಗಾರಿಗಳಲ್ಲಿ  ತೊಡಗಿಸಿಕೊಂಡು ಜೀವನೋಪಾಯ ಮಾಡಿಕೊಳ್ಲಬಹುದು. 2020-21 ಸಾಲಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ 13…

Read more
error: Content is protected !!