ಬಿಲಿ ಚಾಲಿ ಸುಪಾರಿ ಅಡಿಕೆ

ಶುಕ್ರವಾರದ ಅಡಿಕೆ ಧಾರಣೆ-ದಿನಾಂಕ 03-12-2021

ಅಡಿಕೆ ಬೆಳೆಗಾರರಿಗೆ 2021 ವರ್ಷ ಅಂತಹ ನಿರಾಸೆಯನ್ನೆನೂ ಮಾಡಲಿಲ್ಲ.  ವರ್ಷದ ಹೆಚ್ಚಿನ ಸಮಯದಲ್ಲಿ ಉತ್ತಮ ಬೆಲೆ ಇತ್ತು.  ಕಳೆದ ವರ್ಷ ಮತ್ತು ಈ ವರ್ಷ ಅಡಿಕೆಗೆ ಬೇಡಿಕೆ ಎಷ್ಟು ಇದೆ ಎಂಬುದರ ಪೂರ್ಣ ಚಿತ್ರಣ ಸಿಕ್ಕಿದೆ. ಆಮದು ಮಾಡುತ್ತಾ ದೇಶದ ಅಡಿಕೆ ಬೆಳೆಗಾರರ ಮೇಲೆ ಕಲ್ಲು ಹೊತ್ತು ಹಾಕುತ್ತಾ ಈ ತನಕ ನಮ್ಮನ್ನು ಮೋಸವೇ ಮಾಡಲಾಗಿತ್ತು. ಇದೆಲ್ಲವೂ ಈಗ ಜನತೆಗೆ ಗೊತ್ತಾಗಿದೆ. ವರ್ಷದ ಕೊನೆ ತಿಂಗಳು, ಮೊದಲ ವಾರ ಶುಕ್ರವಾರ ಅಡಿಕೆ ಬೆಳೆಗಾರರ ಪಾಲಿಗೆ ಉತ್ತಮ ಧಾರಣೆ…

Read more
ಕೊಬ್ಬರಿ ಧಾರಣೆ

ದಿನಾಂಕ 29-10-2021 ಶುಕ್ರವಾರ- ಅಡಿಕೆ-ಕರಿಮೆಣಸು- ಶುಂಠಿ-ಕೊಬ್ಬರಿ- ರಬ್ಬರ್- ಧಾರಣೆ.

ರಾಜ್ಯದ ವಿವಿಧ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ  ಅಡಿಕೆ, ಕರಿಮೆಣಸು, ಹಸಿ ಶುಂಠಿ, ಕೊಪ್ಬ್ಬರಿ ರಬ್ಬರ್ ಕಾಫೀ, ಮುಂತಾದ ತೋಟಗಾರಿಕಾ ಬೆಳೆಗಳ  ಮಾರುಕಟ್ಟೆ ಧಾರಣೆ ಹೀಗಿತ್ತು. ಚಾಲಿ ದರ ಸ್ಥಿರವಾಗಿತ್ತು. ಕೆಂಪು ಯಲ್ಲಾಪುರ ಮತ್ತು ಶಿರಸಿಗಳಲ್ಲಿ ಸ್ವಲ್ಪ ತೇಜಿ. ಉಳಿದೆಡೆ ಯಥಾಪ್ರಕಾರ ಸ್ಥಿರ.  ದರ ಇಳಿಕೆ ಆಗುವ ಸಾಧ್ಯತೆ ಇಲ್ಲ. ಭಾರೀ ಏರುವ ಸಾಧ್ಯತೆಯೂ ಇಲ್ಲ. ಕರಿಮೆಣಸು ದರ ಇಂದೂ ಸ್ವಲ್ಪ ಏರಿಕೆ. 500 ರ ಗಡಿ ದಾಟಿ 51000 ಕ್ಕೆ ಕಾಲಿಟ್ಟಿದೆ. ಕೆಲವು ವರ್ತಕರು ದರ ಮೇಲೇರುವ…

Read more
ಶುಂಠಿ ತಳಿ ರೆಯೋಡಿಜೆನೆರಾ

ಶುಂಠಿ ಬೆಳೆಯುವ ರೈತರೆಲ್ಲರೂ ತಿಳಿದಿರಬೇಕಾದ ತಳಿ ಪರಿಚಯ.

ಶುಂಠಿ ಬೆಳೆಯುವ ರೈತರು ಬರೇ ಇಳುವರಿ ಒಂದನ್ನೇ ನೋಡುವುದಲ್ಲ. ಇಳುವರಿಯ ಜೊತೆಗೆ ಒಣ ತೂಕದ ಪ್ರಮಾಣ, ಅದರಲ್ಲಿ ನಾರಿನ ಅಂಶ ಹಾಗೆಯೇ ಅದರ ಓಲಿಯೋರೈಸಿನ್  ಎಣ್ಣೆ ಅಂಶ ಇವುಗಳನ್ನೂ ನೊಡಬೇಕು. ಮಾರುಕಟ್ಟೆಯಲ್ಲಿ  ಇಂತಹ ಆಯ್ಕೆ ತಳಿಗಳಿಗೆ ಬೇಡಿಕೆಯೇ ಬೇರೆ ಇರುತ್ತದೆ. ಬೆಲೆಯೂ ಹೆಚ್ಚು ದೊರೆಯುತ್ತದೆ. ಶುಂಠಿ (ಜಿಂಜಿಬರ್ ಆಪಿಸಿನೇಲ್) ಜಿಂಜಿಬರೆಸಿ ಕುಟುಂಬಕ್ಕೆ ಸೇರಿದ ಬಹುವಾರ್ಷಿಕ ವಾಣಿಜ್ಯ ಬೆಳೆ.   ಇದಕ್ಕೆ ಇರುವ ಬೇಡಿಕೆ ಮತ್ತು ಬೆಲೆ ಬಹಳಷ್ಟು ಪ್ರದೇಶ ವಿಸ್ತರಣೆಗೆ ಕಾರಣವಾಗಿದೆ. ರಾಜ್ಯದ ಕರಾವಳಿ, ಮಲೆನಾಡು, ಅರೆ…

Read more
Ginger yield

ಶುಂಠಿ – ಗಡ್ಡೆ ತೂಕ ಬರಲು ಸೂಕ್ತ ಬೇಸಾಯ ವಿಧಾನ.

ಶುಂಠಿಯ ಸಸ್ಯ ಬೆಳೆವಣಿಗೆಯ ಮೇಲೆ ಗಡ್ಡೆ ಬೆಳೆವಣಿಗೆ ಇರುತ್ತದೆ. ಎಳವೆಯಲ್ಲಿ ಸಸ್ಯ ಚೆನ್ನಾಗಿ ಬೆಳೆದರೆ ಗಡ್ಡೆ ದೊಡ್ಡದಾಗುತ್ತದೆ. ಇದು ಸಸ್ಯದ ಮೊಳಕೆಗಳ ಮೇಲೆ ಅವಲಂಭಿತವಾಗಿದೆ. ಹೆಚ್ಚು ಮೊಳಕೆಗಳು ಆರೋಗ್ಯಕರ ಸಸ್ಯಗಳಿದ್ದಾಗ ಗಡ್ಡೆ ದೊಡ್ಡದಾಗಲೇ ಬೇಕು. ಬರೇ ಸಸ್ಯ ಬೆಳೆವಣಿಗೆ ಮಾತ್ರವಲ್ಲ ಸಮತೋಲನದ ಬೆಳೆವಣಿಗೆ ಎಂಬುದು ಎಲ್ಲಕ್ಕಿಂತ ಮುಖ್ಯ. ಕೆಲವು ಮನುಷ್ಯ ಸುಮಾರು 40-45 ವರ್ಷದ ತನಕ ಕಡಿಮೆ ತೂಕದವರಾಗಿರುತ್ತಾರೆ. ನಂತರದ ವರ್ಷಗಳಲ್ಲಿ ಶರೀರದಲ್ಲಿ ಮಾಂಸ ಹೆಚ್ಚಾಗದಿದ್ದರೂ ತೂಕ ಹೆಚ್ಚಾಗುತ್ತಾರೆ. ಕಾರಣ ಅವರ ಎಲುಬುಗಳ ತೂಕ ಹೆಚ್ಚಾಗಿರುತ್ತದೆ. ಹಾಗೆಯೇ…

Read more
ಶುಂಠಿ ಕೊಳೆ ರೋಗಕ್ಕೆ ಪರಿಹಾರ

ಶುಂಠಿ ಕೊಳೆ ರೋಗಕ್ಕೆ ಒಂದೇ ಪರಿಹಾರ.

ಶುಂಠಿಯ ಗಿಡ ಹಳದಿಯಾಗಿ ಕೊಳೆಯುವ Rhizome rot / Soft rot ರೋಗಕ್ಕೆ Pythium aphanidermatum ಶಿಲೀಂದ್ರ,  ಕಾರಣ. ಶುಂಠಿ ಬೆಳೆಯಲ್ಲಿ ಇದರಿಂದಾಗಿ 80-90 % ತನಕ ಬೆಳೆ ನಷ್ಟವಾಗುತ್ತದೆ.  ಇದನ್ನು ಬೇರೆ ಬೇರೆ ವಿಧಾನದಲ್ಲಿ ಟ್ರಯಲ್ ಎಂಡ್ ಎರರ್ ಮಾದರಿಯಲ್ಲಿ ನಿಯಂತ್ರಿಸುವ ಪ್ರಯತ್ನ ಮಾಡಿ ಸಮಾಧಾನ ಮಾಡಿಕೊಳ್ಳುತ್ತಾರೆ. ಇದು ಬಂದ ನಂತರ ನಿಯಂತ್ರಣ ಅಷ್ಟಕ್ಕಷ್ಟೇ. ಮೊದಲೇ ನಿಯಂತ್ರಣ ಮಾಡಿದರೆ ಪರಿಣಾಮಕಾರಿ. ಶುಂಠಿ ರೋಗ ಹೇಗೆ ಬರುತ್ತದೆ:   ಬಿತ್ತನೆ ಗಡ್ಡೆಗಳ ಮೂಲಕ ಈ ರೋಗಕಾರಕ ಶಿಲೀಂದ್ರದ ಪ್ರವೇಶವಾಗುತ್ತದೆ. ಗಡ್ಡೆಗಳಲ್ಲಿ…

Read more
ಶುಂಠಿ ಹೊಲ

ಶುಂಠಿ ಬೆಳೆಯ ಪ್ರಮುಖ ಕೀಟ ಮತ್ತು ನಿಯಂತ್ರಣ

ಶುಂಠಿ ಬೆಳೆಯನ್ನು ತುಂಬಾ ನಿಗಾ ವಹಿಸಿ ಬೆಳೆದರೆ ಮಾತ್ರ ಅದು ಕೈ ಹಿಡಿಯುತ್ತದೆ. ನಾಟಿಯಿಂದ ಬೆಳೆವಣಿಗೆ ತನಕ ಪ್ರತೀ ಹಂತದಲ್ಲೂ ತೀವ್ರ ನಿಗಾ ಬೇಕು. ಅಷ್ಟೇ ಗಮನವೂ ಬೇಕು. ಶುಂಠಿಯಲ್ಲಿ ಸಸಿ ಹಂತದಲ್ಲಿ ನಿತ್ಯ ಗಮನಿಸಬೇಕಾದುದು ಅದರ ಕೀಟ ಹಾವಳಿ.ಶುಂಠಿಗೆ ಕಾಂಡ  ಕೊರಕ ಹುಳಿವಿನ ತೊಂಡರೆ ಸಾಮಾನ್ಯವಾಗಿ ಎಲ್ಲಾ ಕಡೆಯಲ್ಲೂ ಕಂಡು ಬರುವ ಸಮಸ್ಯೆ. ಕಾಂಡ ಕೊರಕ ಹುಳು ಹೆಚ್ಚಾದರೆ ಬೆಳೆ ಗಣನೀಯವಾಗಿ ನಷ್ಟವಾಗುತ್ತದೆ. ಇದನ್ನು ನಿತ್ಯ ಗಮನಿಸಿ  ನಿರ್ವಹಣೆ ಮಾಡಬೇಕು. ಯಾವಾಗ ಹೆಚ್ಚು: ಕಾಂಡ ಕೊರಕ…

Read more

ಶುಂಠಿ- ಎಲೆಗೆಳು ಹಳದಿಯಾಗದಂತೆ ತಡೆಯುವ ವಿಧಾನ.

ಬ್ಯಾಕ್ಟೀರಿಯಾ ಸೊರಗು ಬರುವುದು ಮುಖ್ಯವಾಗಿ ಗಡ್ಡೆಗಳಲ್ಲಿ ಸೋಂಕು ಇರುವ ಕಾರಣದಿಂದ. ಗಡ್ಡೆಗಳನ್ನು ಆಯ್ಕೆ ಮಾಡುವಾಗ ತುಂಬಾ ಜಾಗರೂಕತೆ ಬೇಕು. ಮಣ್ಣು ಒಮ್ಮೆ ಬೆಳೆ ಬೆಳೆದ ಸ್ಥಳ ಆಗಿರಬಾರದು. ಬಿತ್ತನೆ ಗಡ್ಡೆಯನ್ನು  ಉಪಚರಿಸಿಯೇ ನಾಟಿ ಮಾಡಬೇಕು. ಬ್ಯಾಕ್ಟೀರಿಯಾ ಸೊರಗು ರೋಗವು ಗಿಡವನ್ನು ತಕ್ಷಣಕ್ಕೆ ಸಾಯುವಂತೆ ಮಾಡುವುದಿಲ್ಲ. ಎಲೆ ಹಳದಿಯಾಗುತ್ತಾ ಕೊನೆಗೆ ಸಾಯುತ್ತದೆ.  ಇದು ಬೆಳಯನ್ನು ಏಳಿಗೆಯಾಗಲು ಬಿಡದ ರೋಗ. ಇದು ಸುಡೋಮೋನಾಸ್ ಸೋಲನೇಸಿಯಾರಂ ಎಂಬ  ಬ್ಯಾಕ್ಟೀರಿಯಾ ( ದುಂಡಾಣು) ದಿಂದ ಬರುತ್ತದೆ. ಇದು ಮುಂಗಾರು ಮಳೆ ಪ್ರಾರಂಭವಾಗುವ ಸಮಯದಲ್ಲಿ…

Read more
ploy mulch of ginger

ಶುಂಠಿ ಸಸಿಗಳು ಯಾಕೆ ಕೊಳೆಯುತ್ತಿವೆ – ಏನು ಪರಿಹಾರ

ಶುಂಠಿ ಬೆಳೆಯ ಅತೀ ದೊಡ್ದ ಸಮಸ್ಯೆ ಎಂದರೆ ಎಲೆ ಕೊಳೆ ಮತ್ತು ಕಾಂಡ ಕೊಳೆ ರೋಗ. ಇದರಿಂದಾಗಿ 25 % ದಿಂದ 75% ತನಕವೂ ಬೆಳೆ ಹಾಳಾಗುತ್ತದೆ. ಇದರ ಮೂಲ ಗಡ್ಡೆ, ವಾತಾವರಣ ಮತ್ತು ನೀರು. ಇದನ್ನು ಮುನ್ನೆಚ್ಚರಿಕೆ ಕ್ರಮದಲ್ಲೇ ನಿಯಂತ್ರಣ ಮಾಡಬೇಕು. ಶುಂಠಿ  ಗಡ್ಡೆ ನಾಟಿ ಮಾಡಿದಲ್ಲಿ ಕೆಲವು ಗಡ್ಡೆಗಳು ಮೊಳಕೆ ಬಾರದೇ ಅಲ್ಲಿಗೆ ಕೊಳೆತು ಹೋಗುವುದಿದೆ. ಮತ್ತೆ ಕೆಲವು ಬಲವಿಲ್ಲದ ಮೊಳಕೆಗಳು, ಇನ್ನು ಕೆಲವು 4-5  ಎಲೆ ಬಂದ ನಂತರ ಹಳದಿಯಾಗುವುದು. ಸಸ್ಯಗಳು ಬೆಳೆಯುತ್ತಿದ್ದಂತೇ …

Read more
ಶುಂಠಿ - ಉತ್ತಮ ಬೀಜದ ಗಡ್ಡೆ ಆಯ್ಕೆ.

ಶುಂಠಿ – ಉತ್ತಮ ಬೀಜದ ಗಡ್ಡೆ ಆಯ್ಕೆ.

ಶುಂಠಿಯ ಬಿತ್ತನೆ  ಗಡ್ಡೆ ಮಾರಲು ಅದೆಷ್ಟು ಏಜೆಂಟರೋ. ಈಗಲೇ ಅವರ ವ್ಯವಹಾರ ಕುದುರುವುದು. ಅಮಾಯಕ  ಹೊಸ ಬೆಳೆಗಾರರು ಇವರ ಬಲೆಗೇ ಬೀಳುವುದು.  ಹೆಚ್ಚಿನ ರೈತರು ಬೀಜದ ಗಡ್ಡೆ ಆಯ್ಕೆ ಮಾಡುವಾಗ ತಪ್ಪುತ್ತಾರೆ. ಇದರಿಂದ ಮುಂದೆ ಬೆಳೆಯಲ್ಲಿ ರೋಗಗಳು ಖಾಯಂ ಆಗುತ್ತವೆ.ಶುಂಠಿಯ ಬೆಳೆಯಲ್ಲಿ ರೋಗ ಮುಕ್ತ  ಬಿತ್ತನೆ ಗಡ್ದೆಯೇ ಪ್ರಮುಖ ಹೆಜ್ಜೆ ! ಶುಂಠಿ ಬೆಳೆಸಬೇಕೆಂದಿರುವಿರಾದರೆ ನೀವು ಬೆಳೆ  ಇರುವ ಹೊಲವನ್ನು ನೋಡಿ ಬೀಜದ ಗಡ್ಡೆ ಆಯ್ಕೆ ಮಾಡಬೇಕು ಎನ್ನುತ್ತಾರೆ. ಹಲವಾರು ವರ್ಷಗಳಿಂದ ಶುಂಠಿ ಬೆಳೆಯುವ ಅನುಭವಿಗಳು ತಮಗೆ…

Read more
ಕೇರಳದವರ ಶುಂಠಿ ನಾಟಿ ವಿಧಾನ

ಕೇರಳದವರ ಶುಂಠಿ ನಾಟಿ ವಿಧಾನ.

ಕೇರಳದವರು ಶುಂಠಿ ಬೇಸಾಯದಲ್ಲಿ ಲಾಭ ಮಾಡಿಕೊಳ್ಳುತ್ತಾರೆ ನಮಗೆ ಯಾಕೆ ಆಗುವುದಿಲ್ಲ. ಇಲ್ಲಿದೆ ಕೇರಳದವರು ನಾಟಿ ಮಾಡುವ ಕ್ರಮ. ಈಗಾಗಲೇ ಶುಂಠಿ ಬೆಳೆಯಲಾಗುವ ಪ್ರದೇಶಗಳಲ್ಲಿ  ನಾಟಿ ಕೆಲಸ ಪ್ರಾರಂಭವಾಗಿದೆ. ಬೇಗ ನಾಟಿ ಮಾಡಿದರೆ  ಎರಡು – ಮೂರು ತಿಂಗಳು ಸ್ವಲ್ಪ ನೀರಾವರಿ, ನಂತರ ಮಳೆಗಾಲ ಹೀಗೆ ಗಡ್ಡೆ ಬೆಳವಣಿಗೆ  ಉತ್ತಮವಾಗಿ ಲಭವಾಗುತ್ತದೆ ಎನ್ನುತ್ತಾರೆ ಶಿಕಾರೀ ಪುರದ ಶುಂಠಿ ಬೆಳೆಗಾರ ಸಾಜೂ ಜೋಸ್. ಕುಂಭ ಮಾಸ ಪ್ರಾರಂಭವಾಗುವಾಗ ಗಡ್ಡೆ ಗೆಣಸು ನಾಟಿ ನಾಟಿ ಮಾಡುವುದು ಸಾಂಪ್ರದಾಯಿಕವಾದ ಸೂಕ್ತ ಕಾಲ. ಕೇರಳದವರು ಯಾವ…

Read more
error: Content is protected !!