ಕರಿಮೆಣಸಿಗೆ ರೋಗ ಬಾರದಂತೆ ತಡೆಯುವ ವಿಧಾನ

ಕರಿಮೆಣಸು ರೋಗ ಬಾರದಂತೆ ತಡೆಯಲು ಏನು ಮಾಡಬೇಕು?

ಮಳೆಗಾಲ ಬಂದಿದೆ. ಇನ್ನು ಅಡಿಕೆ ಕರಿಮೆಣಸು ಬೆಳೆಗಾರರಿಗೆ ಬೆಳೆ ಉಳಿಸಿಕೊಳ್ಳುವುದೇ ಚಿಂತೆ. ಕೆಲವರು ಒಂದು ಬಾರಿ ಔಷಧಿ ಸಿಂಪಡಿಸಿದ್ದಾರೆ. ಕೆಲವರು ಸಿಂಪರಣೆ ಮಾಡಿಯೇ ಇಲ್ಲ. ಇತ್ತಂಡಕ್ಕೂ ಒಂದೇ ಚಿಂತೆ ರೋಗ ಬರಬಹುದೇ ಎಂದು. ಅಡಿಕೆ ಬೆಳೆಗೆ ರೋಗ ಹೇಗೆ ಬರುತ್ತದೆಯೋ ಹಾಗೆಯೇ ಅಡಿಕೆಯ ಮಿಶ್ರ ಬೆಳೆಯಾದ ಕರಿಮೆಣಸಿಗೆ ಮಳೆಗಾಲದಲ್ಲಿ ರೋಗ ಸಾಧ್ಯತೆ ಹೆಚ್ಚು. ರೋಗ ತಡೆಯುವ ವಿಧಾನಗಳನ್ನು ಚಾಚೂ ತಪ್ಪದೆ ಅನುಸರಿಸಿದರೆ  ರೋಗ ಸಾಧ್ಯತೆಯನ್ನು ಕಡಿಮೆ ಮಾಡಬಹುದು. ಮಳೆಗಾಲ ಪ್ರಾರಂಭದಲ್ಲಿ ಕರಿಮೆಣಸಿಗೆ ಬರುವ ಪ್ರಮುಖ ರೋಗ ಎಂದರೆ…

Read more
Disease Resistant Black Pepper variety –Sigandhini

Disease Resistant Black Pepper variety –Sigandhini

Pepper is highly susceptible to some diseases. Every farmer is in search of a disease-free pepper variety. There are a lot of varieties, but till today there was no such resistant variety was noticed. But recently one mutant variety called Sigandhini has been identified as a disease-resistant variety by the Indian Institute of spice research…

Read more
ರೋಗ ಬಾರದ ಕರಿಮೆಣಸು ಸಿಗಂಧಿನಿ

ರೋಗ ಬಾರದ ಕರಿಮೆಣಸು – ಈ ತಳಿ ಹೇಗೆ ಅಭಿವೃದ್ದಿಯಾಯಿತು?

ಕರಿಮೆಣಸಿಗೆ ರೋಗ ಯಾವಾಗ ಬರುತ್ತದೆ, ಬೆಳೆ ಕೈಕೊಡುತ್ತದೆ ಎಂಬುದಕ್ಕೆ ಯಾರಲ್ಲಿಯೂ ಉತ್ತರ ಇಲ್ಲ. ರೋಗ ಬಾರದೆ ಇರುವ ತಳಿ ಬಹುಶಃ  ತನಕ ಇರಲಿಲ್ಲ. ಆದರೆ ಇತ್ತೀಚೆಗೆ ಒಬ್ಬರು ರೈತರು ತಮ್ಮ ಹೊಲದಲ್ಲಿ ಎಲ್ಲಾ ಬಳ್ಳಿಗಳೂ ರೋಗ ಬಂದಾಗಲೂ ನಾನು ಗಟ್ಟಿ ಎಂದು ಉಳಿದುಕೊಂಡ ಬಳ್ಳಿಯಲ್ಲಿ ರೋಗ ನಿರೋಧಕ ಶಕ್ತಿ ಇದೆ ಎಂದು ಕಂಡುಕೊಂಡಿದ್ದಾರೆ. ಅದನ್ನು ತಜ್ಞರ ಜೊತೆ ಚರ್ಚಿಸಿ, ಅಧ್ಯಯನ ನಡೆಸಿ ಖಾತ್ರಿ ಮಾಡಿಕೊಂಡಿದ್ದಾರೆ. ಅದಕ್ಕೆ ರೈತರು ಪೇಟೆಂಟ್ ಸಹ ಪಡೆದಿದ್ದಾರೆ. ರೈತರ ಹೊಲದಲ್ಲಿ ಅಭಿವೃದ್ದಿಯಾದ ಕರ್ನಾಟಕದ…

Read more
ಚಾಲಿ ಅಸ್ಥಿರ

ಅಡಿಕೆ ಮಾರುಕಟ್ಟೆಯ ಸ್ಥಿತಿ- ಕೆಂಪಡಿಕೆ ಅಬಾಧಿತ- ಚಾಲಿ ಅಸ್ಥಿರ.

ಕೆಂಪಡಿಕೆ ಮಾರುಕಟ್ಟೆಯಲ್ಲಿ ದೊಡ್ದ ಸಂಚಲನ ಇಲ್ಲ. ಆದರೆ ಚಾಲಿ ಮಾತ್ರ ಬಹಳ ಅಸ್ಥಿರತೆಯಲ್ಲಿ ಮುನ್ನಡೆಯುತ್ತಿದೆ. ಖಾಸಗಿಯವರ ದರ ಸಾಂಸ್ಥಿಕ ಮಾರುಕಟ್ಟೆಗಿಂತ ಕಡಿಮೆಯಾಗಿದೆ. ಸಾಂಸ್ಥಿಕ ಮಾರುಕಟ್ಟೆಯಲ್ಲಿ  ಪ್ರಕಟಣೆಯ ದರಕ್ಕೂ ಖರೀದಿ ದರಕ್ಕೂ  ತುಂಬಾ ವ್ಯತ್ಯಾಸ ಇದೆ. ಗುಣಮಟ್ಟಕ್ಕೆ ಹೆಚ್ಚಿನ ಪ್ರಾತಿನಿಧ್ಯ ಬಂದಿದೆ. ಗುಣಮಟ್ಟದ ಅಡಿಕೆಗೆ ಮಾತ್ರ  ಗರಿಷ್ಟ ದರ ಇದೆ. ಖಾಸಗಿಯವರ ನಿರುತ್ಸಾಹ ಚಾಲಿ ಅಡಿಕೆ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸ್ವಲ್ಪ ಹಿಂದೆ ಬರುವಂತೆ ಮಾಡುತ್ತದೆಯೋ ಎಂಬ ಅನುಮಾನ ಉಂಟಾಗಿದೆ. ವಿದೇಶಗಳಿಂದ ಸರಕಾರದ ಅನುಮತಿಯ ಮೇರೆಗೆ ಅಡಿಕೆ ಆಮದಾಗುತ್ತಿದೆ ಎಂಬ…

Read more
ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ.

ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ- ಚಾಲಿಗೆ ಮುಹೂರ್ತ ಕೂಡಿಲ್ಲ. ರಾಶಿ 50,000 ದಾಟಿದೆ.

ಕೆಂಪಡಿಕೆ ರಾಶಿಗೆ ಶಿರಸಿಯಲ್ಲಿ, ಹೊಸನಗರದಲ್ಲಿ ಇಂದು ಕ್ವಿಂಟಾಲಿಗೆ 50,000 ದಾಟಿದೆ. ಯಲ್ಲಾಪುರದಲ್ಲಿ 54,000 ದಾಟಿದೆ. ಇನ್ನೇನು ಕೆಲವೇ ವಾರಗಳಲ್ಲಿ ಇನ್ನೂ ಚೇತರಿಕೆ ಆಗುವ ಸಂಭವ ಇದೆ ಎನ್ನುತ್ತಾರೆ ಶಿವಮೊಗ್ಗದ ವರ್ತಕರೊಬ್ಬರು. ಚಾಲಿ ದರ ಮಾತ್ರ ಏರಿಲ್ಲ. ಆದರೆ ಮಾರುಕಟ್ಟೆಗೆ ಅಡಿಕೆ ಬಾರದ ಕಾರಣ ಏನಾಗುತ್ತದೆ ವ್ಯಾಪಾರಿ ತಂತ್ರ ಎಂಬುದನ್ನು ಕಾದು ನೋಡಬೇಕಾಗಿದೆ. ಚಾಲಿಗೂ ಬೇಡಿಕೆ ಇದೆ. ಕೆಂಪಡಿಕೆಗೂ ಬೇಡಿಕೆ ಇದೆ. ಆದರೆ ದರ ಏರಿಕೆಗೆ ಸೂಕ್ತ ಮುಹೂರ್ತ ಕೂಡಿ ಬರಬೇಕು. ಬಹಳ ಜನ ಈ ವರ್ಷ ಅಡಿಕೆಗೆ…

Read more
ಅಡಿಕೆ ಮಾರುಕಟ್ಟೆ ಸ್ಥಿರ

ಅಡಿಕೆ ಮಾರುಕಟ್ಟೆ ಸ್ಥಿರ : ಕುಸಿಯುವ ಭೀತಿ ಇಲ್ಲ.

ಎಪ್ರೀಲ್ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಸ್ವಲ್ಪ ಚೇತರಿಕೆ ಆಗಬಹುದು ಎಂಬ ಊಹನೆ ಇತ್ತು. ಊಹನೆಯಂತೆ ಹಳೆ ಚಾಲಿ ಮತ್ತು ಪಟೋರಾ ಅಡಿಕೆ ದರ ಸ್ವಲ್ಪ ಏರಿತಾದರೂ ಹೊಸ ಅಡಿಕೆ ದರ ಸ್ಥಿರವಾಗಿಮುಂದುವರಿದಿದೆ. ಅಡಿಕೆ ಉತ್ಪಾದನೆ ಜಾಸ್ತಿ ಇದೆ ಎಂಬ ಮಾಹಿತಿಗಳ ನಡುವೆ, ದರ ಕುಸಿಯುವ ಭೀತಿ ಇಲ್ಲ ಎಂಬುದಾಗಿ ವರ್ತಕರ ಹೇಳಿಕೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಧಾರಣೆ ಸ್ವಲ್ಪ ಏರಿಕೆಯಲ್ಲೇ ಇದೆ. ಕಳೆದ ವರ್ಷದಷ್ಟು ಇಳಿಕೆಯ ಅಂಜಿಕೆಯೂ ಇಲ್ಲ. ಒಟ್ಟಿನಲ್ಲಿ ಅಡಿಕೆ ಆಮದು ಆಗುವ…

Read more
ಅಡಿಕೆ

ವರ್ಷಾಂತ್ಯದಲ್ಲೂ ಸ್ಥಿರತೆ ಉಳಿಸಿಕೊಂಡ ಅಡಿಕೆ ಧಾರಣೆ- ಮುಂದೆ ಇದೆ ಚಾನ್ಸ್.

ಸಾಮಾನ್ಯವಾಗಿ ಮಾರ್ಚ್ ವರ್ಷಾಂತ್ಯದಲ್ಲಿ ದರ ಇಳಿಕೆ ಸಾಮಾನ್ಯ. ಆದರೆ ಈ ವರ್ಷ ಹಾಗೆ ಆಗದೆ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಹಾಗಾಗಿ ಮುಂದಿನ ತಿಂಗಳಲ್ಲಿ ಚಾಲಿ- ಕೆಂಪಡಿಕೆ ಎರಡೂ ಏರಿಕೆ ಆಗಲಿದೆ. ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಸೂಚನೆ ದರ ಸ್ಥಿರತೆಯಲ್ಲಿ ಗಮನಿಸಬಹುದು.  ಚಾಲಿ ಎರಡು ತಿಂಗಳಿಂದ ಸ್ಥಿರವಾಗಿತ್ತು. ಈಗ  ಸಾಗರ, ಹೊಸನಗರ, ಇಲ್ಲೆಲ್ಲಾ ಸಿಪ್ಪೆ ಗೋಟಿಗೆ ಬೇಡಿಕೆ ಬರಲಾರಂಭಿಸಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಚಾಲಿ ದರ ಏರಿಕೆ ಪ್ರರಾಂಭವಾಗಿದೆ. ಸಿಪ್ಪೆ ಗೋಟು ದರ ಏರಿಕೆ ಚಾಲಿಗೆ ಬೇಡಿಕೆಯ ಸೂಚನೆಯಾಗಿದ್ದು, ಚಾಲಿ…

Read more
ಅಡಿಕೆ

ಅಡಿಕೆ ಧಾರಣೆ ಏನಾಗಬಹುದು? ಯಾಕೆ ಏನೂ ಸಂಚಲನ ಇಲ್ಲ ?

ಅಡಿಕೆ ಧಾರಣೆ ಕಳೆದ ಎರಡು ತಿಂಗಳಿಂದ ನಿಂತ ನೀರಿನ ತರಹ ಮುಂದುವರಿದಿದೆ. ಯಾವ ಏರಿಕೆಯೂ ಇಲ್ಲ. ಇಳಿಕೆಯೂ ಇಲ್ಲ. ಕರಾವಳಿಯ ಅಡಿಕೆ ಬೆಳೆಗಾರರು ಅಡಿಕೆ ಕೊಡುವುದನ್ನು ಕಡಿಮೆಮಾಡಿದ್ದಾರೆ. ಕೆಂಪಡಿಕೆ ಮಾಡುವ ಕಡೆಯೂ ಜನ ದರ ಏರಿಕೆಗೆ ಕಾಯುತ್ತಿದ್ದಾರೆ. ಮಾರುಕಟ್ಟೆಗೆ ಬರುವ ಅಡಿಕೆ ಪೂರ್ತಿ ಚೇಣಿ ಮಾಡಿದವರ ಕಮಿಟ್ಮೆಂಟ್ ಹಾಗೂ ಮುಂದಿನ ಚೇಣಿ ವಹಿಸಿಕೊಳ್ಳುವುದಕ್ಕೇ ಬೇಕಾದ  ಫಂಡ್ ಕ್ರೋಡೀಕರಣಕ್ಕೆ ಎಂಬ ಸುದ್ದಿಗಳಿವೆ. ಇಷ್ಟಕ್ಕೂ ಮುಂದೆ ಅಡಿಕೆ ಧಾರಣೆ ಏನಾಗಬಹುದು, ಏನಾದರೂ ಸಂಚಲನ ಉಂಟಾಗಬಹುದೇ ಎಂಬ ಕುತೂಹಲ ಎಲ್ಲರದ್ದೂ. ಅಡಿಕೆ…

Read more
ಕರಿಮೆಣಸು ಹೀಗೆ ಬೆಳೆಸಬಹುದು

ಬುಷ್ ಪೆಪ್ಪರ್- ಕೊಯಿಲು ಬೆಳೆಸುವುದು ಹೇಗೆ- ಅನುಕೂಲ ಏನು?

ತೋಟದಲ್ಲಿ ಮರಕ್ಕೆ ಅಥವಾ ಯಾವುದಾದರು ಅಧಾರಕ್ಕೆ  ಹಬ್ಬಿಸಿ ಬೆಳೆಸಿದ ಕರಿಮೆಣಸನ್ನು  ಬೆಳೆಸುವುದು ನಮಗೆಲ್ಲಾ ಗೊತ್ತಿರುವ ಬೆಳೆ ಕ್ರಮ. ಇದನ್ನು ಮರಕ್ಕೆ ಹಬ್ಬಿಸು  ಬೆಳೆಸುವುದಲ್ಲದೆ ನೆಲದಲ್ಲಿಯೆ ಬೆಳೆಸಿ ಮೆಣಸು ಪಡೆಯಬಹುದು. ಈ ರೀತಿ ಮೆಣಸು ಬೆಳೆಸುವುದಕ್ಕೆ ಬುಷ್ ಪೆಪ್ಪರ್ ,ಪೊದೆಮೆಣಸು (bush pepper) ಎನ್ನುತ್ತಾರೆ. ಇದನ್ನು ಕೊಯ್ಯುವುದು ಸುಲಭ. ವರ್ಷದಲ್ಲಿ ಎರಡು ಮೂರು ಬಾರಿ ಇಳುವರಿಯು ಕೊಡುತ್ತದೆ. ಕೆಲವು ಇತಿಮಿತಿಗಳಲ್ಲಿ  ಇದನ್ನು ಬೆಳೆಸಬಹುದು. ಅಸಾಂಪ್ರದಾಯಿಕ ಪ್ರದೇಶಗಲ್ಲಿ ತಾಜಾ ಮೆಣಸು ಬಯಸುವವರಿಗೆ ಇದು ಉತ್ತಮ.  ಕಾಳು ಮೆಣಸು ಬೆಳೆಸಬೇಕೆಂಬ  ಆಸಕ್ತಿ…

Read more
ಕೆಂಪಡಿಕೆ

ಕೆಂಪಡಿಕೆ ಬಲ- ಚಾಲಿಹಿನ್ನೆಡೆ- ಇಂದು 08-03-2022 ಅಡಿಕೆ ಧಾರಣೆ.

ಹಿಂದಿನ ಲೆಕ್ಕಾಚಾರಗಳು ಹಾಗೂ ಪರಿಸ್ಥಿತಿಗಳಂತೆ ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಅತ್ಯಲ್ಪ ಪ್ರಮಾಣದ ಅಡಿಕೆ ಮಾತ್ರ ಉತ್ತಮ ದರಕ್ಕೆ ಖರೀದಿಯಾಗುತ್ತಿದ್ದು, ಪ್ರಕಟಣೆಯ ದರಕ್ಕೂ ಕೊಳ್ಳುವ ದರಕ್ಕೂ ಸಂಬಂಧವೇ ಇಲ್ಲದಾಗಿದೆ. ಆದರೆ ಕೆಂಪಡಿಕೆ ಮಾರುಕಟ್ಟೆ ಮಾತ್ರ  ಬಲ ಕಳೆದುಕೊಳ್ಳದೆ ಉಳಿದಿದೆ. ಬಹುತೇಕ ಕೆಂಪಡಿಕೆ ಉಳ್ಳವರು ಉತ್ತಮ ದರದ ನಿರೀಕ್ಷೆಯಲ್ಲಿ ಮಾರಾಟ ಮಾಡುವುದನ್ನು ಮುಂದೂಡುತ್ತಿದ್ದಾರೆ.ಈ ವರ್ಷ ಹಿಂದೆಲ್ಲಾ ಆಗುತ್ತಿದ್ದಂತೆ ಕೆಂಪಡಿಕೆ ದರವನ್ನು ಹಿಂಬಾಲಿಸುತ್ತಾ ಚಾಲಿ ದರ ಮುಂದುವರಿಯಲಿದೆ ಎಂಬ ವದಂತಿಗಳಿವೆ.   ನಿನ್ನೆ ದಿನಾಂಕ 07-03-2022 ರಂದು ಕೆಂಪಡಿಕೆಯ…

Read more
error: Content is protected !!