ಕೆಂಪಡಿಕೆ ಧಾರಣೆ 49000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49,000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49000 ಸಮೀಪಕ್ಕೆ ತಲುಪಿದೆ. ಇನ್ನೂ ಏರಿಕೆಯಾಗಬಹುದು ಎಂಬ ಸುದ್ದಿಗಳಿವೆ. ಕೆಂಪಡಿಕೆ ಏರಿದರೆ ಸಹಜವಾಗಿ ಚಾಲಿಯೂ ಏರಿಕೆಯಾಗಲೇಬೇಕು. ಈಗಾಗಲೇ ಚಾಲಿ ದಾರಣೆ ತುಸು ಏರಲಾರಂಭಿಸಿದೆ. ಇನ್ನೂ ಸ್ವಲ್ಪ ಏರಿಕೆ ಸಾಧ್ಯತೆಗಳಿವೆ. ಉತ್ಪಾದನಾ ಕ್ಷೇತ್ರದಿಂದ ಬೇಡಿಕೆ ಪ್ರಾರಂಭವಾಗಿದೆ. ಧೀರ್ಘ ಕಾಲದವರೆಗೆ ದರ ಇಳಿಕೆ ಹಾದಿಯಲ್ಲಿದ್ದ ಕಾರಣ ಈ ಬಾರಿ ದರ ಏರಿಕೆ ಸ್ವಲ್ಪ ಹೆಚ್ಚು ಸಮಯದ ತನಕ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಕೆಂಪಡಿಕೆ ಮಾರುಕಟ್ಟೆಯಲ್ಲಿ ಖರೀದಿ ಉತ್ಸಾಹ ಇದೆ. ಹಾಗಾಗಿ ದರ ಸ್ವಲ್ಪ ಸ್ವಲ್ಪವೇ ಏರಿಕೆಯಾಗುತ್ತಿದೆ….

Read more
ಚೇತರಿಕೆಯತ್ತ ಕೆಂಪಡಿಕೆ ಮಾರುಕಟ್ಟೆ – ಚಾಲಿಯನ್ನೂ ಮೇಲೆತ್ತಬಹುದು!

ಚೇತರಿಕೆಯತ್ತ ಕೆಂಪಡಿಕೆ ಮಾರುಕಟ್ಟೆ – ಚಾಲಿಯೂ ಮೇಲೆ.

ಬಹಳ ಸಮಯದ ತನಕ ಅಲ್ಲಾಡದೆ ಅಸ್ಥಿರವಾಗಿದ್ದ ಕೆಂಪಡಿಕೆ ಧಾರಣೆ ಜೂನ್ ಎರಡನೇ ವಾರ ಮತ್ತೆ ಚೇತರಿಕೆ ಕಾಣಲಾರಂಭಿಸಿದೆ. ಪ್ರತೀ ವರ್ಷದ ಮಾರುಕಟ್ಟೆ ಲಯವನ್ನು ಗಮನಿಸಿದರೆ ಸಾಮಾನ್ಯವಾಗಿ ಜೂನ್ ತಿಂಗಳಿಗೆ ಏರಿಕೆ ಪ್ರಾರಂಭವಾಗುತ್ತದೆ. ನಿಧಾನವಾಗಿ ಏರುತ್ತಾ ಆಗಸ್ಟ್ ಸಪ್ಟೆಂಬರ್ ತಿಂಗಳಿಗೆ ಮತ್ತೆ ಹಿಮ್ಮುಖವಾಗುತ್ತದೆ. ಈ ವರ್ಷವೂ ಅದೇ ಆಗಿದೆ. ಕೆಂಪಡಿಕೆ ದರ ಏರಿದ ಪರಿಣಾಮ ಚಾಲಿ ದರ ಚೇತರಿಕೆ ಆಗಲಾರಂಭಿಸಿದೆ. ಕರಿಕೋಕಾ, ಪಟೋರಾ, ಉಳ್ಳಿಗಡ್ಡೆ ಸಹ ಏರಿಕೆ ಕಂಡಿದೆ. ಇಂದು ಖಾಸಗಿ ವ್ಯಾಪಾರಿಗಳು ಹೊಸ ಅಡಿಕೆ ರೂ.405-410 ಕ್ಕೆ…

Read more
12-07-2022 ಅಡಿಕೆ, ಕರಿಮೆಣಸು, ಕಾಫಿ, ಶುಂಠಿ ಕೊಬ್ಬರಿ ಧಾರಣೆ

ದಿನಾಂಕ 12-07-2022 ಅಡಿಕೆ, ಕರಿಮೆಣಸು, ಕಾಫಿ, ಶುಂಠಿ ಕೊಬ್ಬರಿ ಧಾರಣೆ.

ಇಂದು ದಿನಾಂಕ 12-07-2022 ಮಂಗಳವಾರ  ರಾಜ್ಯ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಅಡಿಕೆ, ಕರಿಮೆಣಸು ಶುಂಠಿ, ಕಾಫಿ,ರಬ್ಬರ್, ಕೊಬ್ಬರಿ ಧಾರಣೆ ಹೀಗಿದೆ. ಚಾಲಿ ಅಡಿಕೆ ಧಾರಣೆ: ಕ್ವಿಂಟಾಲು. ಹೊಸ ಚಾಲಿ ಸ್ವಲ್ಪ ಚೇತರಿಕೆ ಆಗಿದೆ. ವ್ಯಾಪಾರಿಗಳು ಸ್ವಲ್ಪ ವಿಚಾರಣೆ ಮಾಡುತ್ತಿದ್ದಾರೆ. ಸ್ವಲ್ಪ ಸ್ವಲ್ಪ ಹೊಸತಕ್ಕೆ ಏರಿಕೆ ಆಗಬಹುದು. ಹಳೆಯ ಅಡಿಕೆಯೇ ಇಲ್ಲ ಎಂಬ ಸ್ಥಿತಿ. ಆದರೂ ಬೆಳ್ತಂಗಡಿಯಲ್ಲಿ ಅತ್ಯಧಿಕ 109 ಚೀಲ ನಿನ್ನೆ ಮಾರಾಟವಾಗಿದೆ. BANTWALA, 12/07/2022, Coca, 27, 12500, 25000, 22500 BANTWALA,…

Read more
ಚಾಲಿ ಅಸ್ಥಿರ

ಅಡಿಕೆ ಮಾರುಕಟ್ಟೆಯ ಸ್ಥಿತಿ- ಕೆಂಪಡಿಕೆ ಅಬಾಧಿತ- ಚಾಲಿ ಅಸ್ಥಿರ.

ಕೆಂಪಡಿಕೆ ಮಾರುಕಟ್ಟೆಯಲ್ಲಿ ದೊಡ್ದ ಸಂಚಲನ ಇಲ್ಲ. ಆದರೆ ಚಾಲಿ ಮಾತ್ರ ಬಹಳ ಅಸ್ಥಿರತೆಯಲ್ಲಿ ಮುನ್ನಡೆಯುತ್ತಿದೆ. ಖಾಸಗಿಯವರ ದರ ಸಾಂಸ್ಥಿಕ ಮಾರುಕಟ್ಟೆಗಿಂತ ಕಡಿಮೆಯಾಗಿದೆ. ಸಾಂಸ್ಥಿಕ ಮಾರುಕಟ್ಟೆಯಲ್ಲಿ  ಪ್ರಕಟಣೆಯ ದರಕ್ಕೂ ಖರೀದಿ ದರಕ್ಕೂ  ತುಂಬಾ ವ್ಯತ್ಯಾಸ ಇದೆ. ಗುಣಮಟ್ಟಕ್ಕೆ ಹೆಚ್ಚಿನ ಪ್ರಾತಿನಿಧ್ಯ ಬಂದಿದೆ. ಗುಣಮಟ್ಟದ ಅಡಿಕೆಗೆ ಮಾತ್ರ  ಗರಿಷ್ಟ ದರ ಇದೆ. ಖಾಸಗಿಯವರ ನಿರುತ್ಸಾಹ ಚಾಲಿ ಅಡಿಕೆ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸ್ವಲ್ಪ ಹಿಂದೆ ಬರುವಂತೆ ಮಾಡುತ್ತದೆಯೋ ಎಂಬ ಅನುಮಾನ ಉಂಟಾಗಿದೆ. ವಿದೇಶಗಳಿಂದ ಸರಕಾರದ ಅನುಮತಿಯ ಮೇರೆಗೆ ಅಡಿಕೆ ಆಮದಾಗುತ್ತಿದೆ ಎಂಬ…

Read more
ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ.

ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ- ಚಾಲಿಗೆ ಮುಹೂರ್ತ ಕೂಡಿಲ್ಲ. ರಾಶಿ 50,000 ದಾಟಿದೆ.

ಕೆಂಪಡಿಕೆ ರಾಶಿಗೆ ಶಿರಸಿಯಲ್ಲಿ, ಹೊಸನಗರದಲ್ಲಿ ಇಂದು ಕ್ವಿಂಟಾಲಿಗೆ 50,000 ದಾಟಿದೆ. ಯಲ್ಲಾಪುರದಲ್ಲಿ 54,000 ದಾಟಿದೆ. ಇನ್ನೇನು ಕೆಲವೇ ವಾರಗಳಲ್ಲಿ ಇನ್ನೂ ಚೇತರಿಕೆ ಆಗುವ ಸಂಭವ ಇದೆ ಎನ್ನುತ್ತಾರೆ ಶಿವಮೊಗ್ಗದ ವರ್ತಕರೊಬ್ಬರು. ಚಾಲಿ ದರ ಮಾತ್ರ ಏರಿಲ್ಲ. ಆದರೆ ಮಾರುಕಟ್ಟೆಗೆ ಅಡಿಕೆ ಬಾರದ ಕಾರಣ ಏನಾಗುತ್ತದೆ ವ್ಯಾಪಾರಿ ತಂತ್ರ ಎಂಬುದನ್ನು ಕಾದು ನೋಡಬೇಕಾಗಿದೆ. ಚಾಲಿಗೂ ಬೇಡಿಕೆ ಇದೆ. ಕೆಂಪಡಿಕೆಗೂ ಬೇಡಿಕೆ ಇದೆ. ಆದರೆ ದರ ಏರಿಕೆಗೆ ಸೂಕ್ತ ಮುಹೂರ್ತ ಕೂಡಿ ಬರಬೇಕು. ಬಹಳ ಜನ ಈ ವರ್ಷ ಅಡಿಕೆಗೆ…

Read more
ಅಡಿಕೆ ಮಾರುಕಟ್ಟೆ ಸ್ಥಿರ

ಅಡಿಕೆ ಮಾರುಕಟ್ಟೆ ಸ್ಥಿರ : ಕುಸಿಯುವ ಭೀತಿ ಇಲ್ಲ.

ಎಪ್ರೀಲ್ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಸ್ವಲ್ಪ ಚೇತರಿಕೆ ಆಗಬಹುದು ಎಂಬ ಊಹನೆ ಇತ್ತು. ಊಹನೆಯಂತೆ ಹಳೆ ಚಾಲಿ ಮತ್ತು ಪಟೋರಾ ಅಡಿಕೆ ದರ ಸ್ವಲ್ಪ ಏರಿತಾದರೂ ಹೊಸ ಅಡಿಕೆ ದರ ಸ್ಥಿರವಾಗಿಮುಂದುವರಿದಿದೆ. ಅಡಿಕೆ ಉತ್ಪಾದನೆ ಜಾಸ್ತಿ ಇದೆ ಎಂಬ ಮಾಹಿತಿಗಳ ನಡುವೆ, ದರ ಕುಸಿಯುವ ಭೀತಿ ಇಲ್ಲ ಎಂಬುದಾಗಿ ವರ್ತಕರ ಹೇಳಿಕೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಧಾರಣೆ ಸ್ವಲ್ಪ ಏರಿಕೆಯಲ್ಲೇ ಇದೆ. ಕಳೆದ ವರ್ಷದಷ್ಟು ಇಳಿಕೆಯ ಅಂಜಿಕೆಯೂ ಇಲ್ಲ. ಒಟ್ಟಿನಲ್ಲಿ ಅಡಿಕೆ ಆಮದು ಆಗುವ…

Read more
ಅಡಿಕೆ

ವರ್ಷಾಂತ್ಯದಲ್ಲೂ ಸ್ಥಿರತೆ ಉಳಿಸಿಕೊಂಡ ಅಡಿಕೆ ಧಾರಣೆ- ಮುಂದೆ ಇದೆ ಚಾನ್ಸ್.

ಸಾಮಾನ್ಯವಾಗಿ ಮಾರ್ಚ್ ವರ್ಷಾಂತ್ಯದಲ್ಲಿ ದರ ಇಳಿಕೆ ಸಾಮಾನ್ಯ. ಆದರೆ ಈ ವರ್ಷ ಹಾಗೆ ಆಗದೆ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಹಾಗಾಗಿ ಮುಂದಿನ ತಿಂಗಳಲ್ಲಿ ಚಾಲಿ- ಕೆಂಪಡಿಕೆ ಎರಡೂ ಏರಿಕೆ ಆಗಲಿದೆ. ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಸೂಚನೆ ದರ ಸ್ಥಿರತೆಯಲ್ಲಿ ಗಮನಿಸಬಹುದು.  ಚಾಲಿ ಎರಡು ತಿಂಗಳಿಂದ ಸ್ಥಿರವಾಗಿತ್ತು. ಈಗ  ಸಾಗರ, ಹೊಸನಗರ, ಇಲ್ಲೆಲ್ಲಾ ಸಿಪ್ಪೆ ಗೋಟಿಗೆ ಬೇಡಿಕೆ ಬರಲಾರಂಭಿಸಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಚಾಲಿ ದರ ಏರಿಕೆ ಪ್ರರಾಂಭವಾಗಿದೆ. ಸಿಪ್ಪೆ ಗೋಟು ದರ ಏರಿಕೆ ಚಾಲಿಗೆ ಬೇಡಿಕೆಯ ಸೂಚನೆಯಾಗಿದ್ದು, ಚಾಲಿ…

Read more
ಅಡಿಕೆ

ಅಡಿಕೆ ಧಾರಣೆ ಏನಾಗಬಹುದು? ಯಾಕೆ ಏನೂ ಸಂಚಲನ ಇಲ್ಲ ?

ಅಡಿಕೆ ಧಾರಣೆ ಕಳೆದ ಎರಡು ತಿಂಗಳಿಂದ ನಿಂತ ನೀರಿನ ತರಹ ಮುಂದುವರಿದಿದೆ. ಯಾವ ಏರಿಕೆಯೂ ಇಲ್ಲ. ಇಳಿಕೆಯೂ ಇಲ್ಲ. ಕರಾವಳಿಯ ಅಡಿಕೆ ಬೆಳೆಗಾರರು ಅಡಿಕೆ ಕೊಡುವುದನ್ನು ಕಡಿಮೆಮಾಡಿದ್ದಾರೆ. ಕೆಂಪಡಿಕೆ ಮಾಡುವ ಕಡೆಯೂ ಜನ ದರ ಏರಿಕೆಗೆ ಕಾಯುತ್ತಿದ್ದಾರೆ. ಮಾರುಕಟ್ಟೆಗೆ ಬರುವ ಅಡಿಕೆ ಪೂರ್ತಿ ಚೇಣಿ ಮಾಡಿದವರ ಕಮಿಟ್ಮೆಂಟ್ ಹಾಗೂ ಮುಂದಿನ ಚೇಣಿ ವಹಿಸಿಕೊಳ್ಳುವುದಕ್ಕೇ ಬೇಕಾದ  ಫಂಡ್ ಕ್ರೋಡೀಕರಣಕ್ಕೆ ಎಂಬ ಸುದ್ದಿಗಳಿವೆ. ಇಷ್ಟಕ್ಕೂ ಮುಂದೆ ಅಡಿಕೆ ಧಾರಣೆ ಏನಾಗಬಹುದು, ಏನಾದರೂ ಸಂಚಲನ ಉಂಟಾಗಬಹುದೇ ಎಂಬ ಕುತೂಹಲ ಎಲ್ಲರದ್ದೂ. ಅಡಿಕೆ…

Read more
ಶುಂಠಿ ಹೊಲ

ಶುಂಠಿ ಈಗ ನೆಟ್ಟರೆ ಬೆಳೆಗೆ ರೋಗ ಕಡಿಮೆ ಹೇಗೆ?.

ಶುಂಠಿ ಮುಂತಾದ  ಗೆಡ್ಡೆ ಗೆಣಸು ಬೆಳೆಗಳನ್ನು ಬೆಳೆಸುವರೇ ಕುಂಭ  ಮಾಸ ಅತ್ಯಂತ ಸೂಕ್ತ ಕಾಲ. ಶುಂಠಿಗೆ ಈ ವರ್ಷ ಬೆಲೆ ಕುಸಿತವಾಗಿದೆ ಎಂದು ಬೆಳೆ ಬಿಟ್ಟು ಬಿಡಬೇಡಿ. ಈ ವರ್ಷ ಮತ್ತೆ ಶುಂಠಿಗೆ ಚಾನ್ಸ್ ಬರುವ ಸಾಧ್ಯತೆ ಇದೆ. ಜೊತೆಗೆ ಬಿತ್ತನೆ ಗಡ್ಡೆಯೂ ಕಡಿಮೆ ಬೆಲೆಗೆ ಲಭ್ಯ. ಮಾರ್ಚ್ ನಂತರ ಶುಂಠಿ ನೆಟ್ಟರೆ ಮಳೆ ಬರುವ ಸಮಯಕ್ಕೆ ಗಿಡ ಬೆಳೆದು ರೋಗ ಸಾಧ್ಯತೆ ಕಡಿಮೆ. ಮಾಗಿ ತಿಂಗಳು ಅಥವಾ ಕುಂಭ ಮಾಸ ಕಳೆದರೆ ಮಳೆಗಾಲ. ಆಷಾಢ ಕಳೆದರೆ…

Read more
ಕೆಂಪು ಅಡಿಕೆ

ಚಾಲಿ ದರ ಹಿಂದೆ- ಕೆಂಪು ಸ್ಥಿರ: ದಿನಾಂಕ:21-12-2021 ರ ಧಾರಣೆ.

ಹೊಸ ಚಾಲಿ ಮಾರುಕಟ್ಟೆಗೆ   ಬರಲಾರಂಭಿಸಿದೆ. ಚಾಲಿಯ ಗುಣ ಮಟ್ಟದ ಮೇಲೆ ಬೆಳೆಗಾರರಿಗೆ ಹೆಚ್ಚು ಖಾತ್ರಿ ಇಲ್ಲದ ಕಾರಣ ಬಿದ್ದ ಒದ್ದೆಯಾದ ಅಡಿಕೆಯನ್ನು ಹೇಗೂ ದರ ಒಳ್ಳೆಯದಿದೆಯಲ್ಲಾ ಎಂದು ಮಾರಾಟ ಮಾಡುತ್ತಿದ್ದಾರೆ. ಮೊದಲೇ ಹೇಳಿದಂತೆ ಚಾಲಿಗೆ ಖಾಸಗಿ ವ್ಯಾಪಾರಸ್ಥರಲ್ಲಿ ದರ ಕಡಿಮೆ, ಸಹಕಾರಿಗಳಲ್ಲಿ ಸ್ಥಿರವಾಗಿಯೂ ಇದೆ. ನಾಳೆ ನಾಡಿದ್ದಿನಲ್ಲಿ ಸಾಂಸ್ಥಿಕ ಖರೀದಿದಾರರೂ ಸ್ವಲ್ಪ ದರ ಇಳಿಸುವ ಮುನ್ಸೂಚನೆ ಇದೆ. ಕೆಂಪು ಅಡಿಕೆ ಬೆಳೆಗಾರರಲ್ಲಿ ದೊಡ್ಡ ಬೆಳೆಗಾರರು ಮತ್ತು ಚೇಣಿಯವರು ಮಾರಾಟಕ್ಕೆ  ದರ ಯಾವಾಗ ಏರುತ್ತದೆ ಎಂದು ಕಾಯುತ್ತಿದ್ದಾರೆ. ಈ…

Read more
error: Content is protected !!