ಜಾಯಿ ಸಾಂಬಾರ ಬೆಳೆಸಲು ಕಸಿ ಗಿಡದ ಅವಶ್ಯಕತೆ

ಜಾಯಿ ಸಾಂಬಾರ ಬೆಳೆಸಲು ಕಸಿ ಗಿಡದ ಅವಶ್ಯಕತೆ ಇದೆಯೇ?

ಜಾಯೀ ಕಾಯಿ ಅಥವಾ ಜಾಯೀ ಸಾಂಬಾರದ ಸಸ್ಯಾಭಿವೃದ್ದಿಯಲ್ಲಿ ಕಸಿ ತಂತ್ರಜ್ಞಾನ ತೀರಾ ಅವಶ್ಯವೋ  ಅಥವಾ ಸಾಂಪ್ರದಾಯಿಕ ಬೀಜದ ಸಸಿಗಳಿಂದಲೇ ಸಸ್ಯಾಭಿವೃದ್ದಿ ಸಾಕೇ ಎಂಬುದರ ಬಗ್ಗೆ ಇಲ್ಲಿ ಚರ್ಚಿಸೋಣ. ಜಾಯೀ ಕಾಯಿ ಬೆಳೆಯನ್ನು ಅಂತರ ಬೆಳೆಯಾಗಿ ಅಡಿಕೆ, ತೆಂಗಿನ ತೋಟದಲ್ಲಿ ಬೆಳೆದು ಮರವೊಂದರ ವಾರ್ಷಿಕ 10000 ದಷ್ಟು ಆದಾಯ ಪಡೆಯುವ ಕೆಲವು ರೈತರು ಏನೆನ್ನುತ್ತಾರೆ. ಹಾಗೆಯೇ ಕಸಿ ಗಿಡದ ಬಗ್ಗೆ ಯಾಕೆ ಇಷ್ಟೊಂದು ಪ್ರಚಾರ ಎಂಬುದನ್ನು ಇಲ್ಲಿ ವಿವರವಾಗಿ ತಿಳಿಯೋಣ. ಕಸಿ ತಾಂತ್ರಿಕತೆ ಎಂಬುದು ಎಲ್ಲಿ ಬೇಕೋ ಆಲ್ಲಿಗೆ …

Read more
Rs.1500 per Kg Spice

Rs.1500 per Kg Spice – An intercrop to areca garden.

Here we take in a progressive farmer, who is managing his areca nut garden expenses by spice intercrops. This is Mr. KV Timmappa Hegade, of Khandika village of Sagara taluk Shimogga Dist, Karnataka. Around 40  years back his father Late Venkatagiriyappa Hegade, thought areca nut garden must have intercrops. He visited many places and selected…

Read more
12-07-2022 ಅಡಿಕೆ, ಕರಿಮೆಣಸು, ಕಾಫಿ, ಶುಂಠಿ ಕೊಬ್ಬರಿ ಧಾರಣೆ

ದಿನಾಂಕ 12-07-2022 ಅಡಿಕೆ, ಕರಿಮೆಣಸು, ಕಾಫಿ, ಶುಂಠಿ ಕೊಬ್ಬರಿ ಧಾರಣೆ.

ಇಂದು ದಿನಾಂಕ 12-07-2022 ಮಂಗಳವಾರ  ರಾಜ್ಯ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಅಡಿಕೆ, ಕರಿಮೆಣಸು ಶುಂಠಿ, ಕಾಫಿ,ರಬ್ಬರ್, ಕೊಬ್ಬರಿ ಧಾರಣೆ ಹೀಗಿದೆ. ಚಾಲಿ ಅಡಿಕೆ ಧಾರಣೆ: ಕ್ವಿಂಟಾಲು. ಹೊಸ ಚಾಲಿ ಸ್ವಲ್ಪ ಚೇತರಿಕೆ ಆಗಿದೆ. ವ್ಯಾಪಾರಿಗಳು ಸ್ವಲ್ಪ ವಿಚಾರಣೆ ಮಾಡುತ್ತಿದ್ದಾರೆ. ಸ್ವಲ್ಪ ಸ್ವಲ್ಪ ಹೊಸತಕ್ಕೆ ಏರಿಕೆ ಆಗಬಹುದು. ಹಳೆಯ ಅಡಿಕೆಯೇ ಇಲ್ಲ ಎಂಬ ಸ್ಥಿತಿ. ಆದರೂ ಬೆಳ್ತಂಗಡಿಯಲ್ಲಿ ಅತ್ಯಧಿಕ 109 ಚೀಲ ನಿನ್ನೆ ಮಾರಾಟವಾಗಿದೆ. BANTWALA, 12/07/2022, Coca, 27, 12500, 25000, 22500 BANTWALA,…

Read more
ಅಡಿಕೆ ಧಾರಣೆ:ದಿನಾಂಕ:11-07-2022

ರಾಜ್ಯದಾದ್ಯಂತ ಅಡಿಕೆ ಧಾರಣೆ:ದಿನಾಂಕ:11-07-2022 ಸೋಮವಾರ.

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇಂದು ಜುಲೈ ಎರಡನೇ ವಾರದ ಪ್ರಥಮ ಸೋಮವಾರ ದಿನಾಂಕ  11-07-2022 ಅಡಿಕೆ ಧಾರಣೆ ಸ್ಥಿರವಾಗಿತ್ತು. ಚಾಲಿ ಅಡಿಕೆಯ ಧಾರಣೆ ಹೊಸತು ಸ್ವಲ್ಪ ಏರಿಕೆ ಕಂಡು ಬಂದಿದೆ. ಇಂದಿನಿಂದ ಪ್ರಾರಂಭವಾಗಿ ಸ್ವಲ್ಪ ಸ್ವಲ್ಪವೇ ಹೊಸ ಅಡಿಕೆ ದರ ಏರುತ್ತಾ ಎರಡು ತಿಂಗಳ ಒಳಗೆ ಹಳೆ ಅಡಿಕೆ ಮತ್ತು ಹೊಸ ಅಡಿಕೆಯ ಬೆಲೆ ಹತ್ತಿರ ಬರಬಹುದು ಎಂಬುದಾಗಿ ವ್ಯಾಪಾರಿಗಳು ಹೇಳುತ್ತಾರೆ. ಕೆಂಪಡಿಕೆ ಧಾರಣೆ ಸ್ಥಿರವಾಗಿದೆ. ಹಳೆ ಚಾಲಿಗೆ ಹೆಚ್ಚು ಬೆಲೆ ಇದೆ. ಆದರೆ ಬರುವುದು ತೀರಾ…

Read more
ಚಾಲಿ ಅಸ್ಥಿರ

ಅಡಿಕೆ ಮಾರುಕಟ್ಟೆಯ ಸ್ಥಿತಿ- ಕೆಂಪಡಿಕೆ ಅಬಾಧಿತ- ಚಾಲಿ ಅಸ್ಥಿರ.

ಕೆಂಪಡಿಕೆ ಮಾರುಕಟ್ಟೆಯಲ್ಲಿ ದೊಡ್ದ ಸಂಚಲನ ಇಲ್ಲ. ಆದರೆ ಚಾಲಿ ಮಾತ್ರ ಬಹಳ ಅಸ್ಥಿರತೆಯಲ್ಲಿ ಮುನ್ನಡೆಯುತ್ತಿದೆ. ಖಾಸಗಿಯವರ ದರ ಸಾಂಸ್ಥಿಕ ಮಾರುಕಟ್ಟೆಗಿಂತ ಕಡಿಮೆಯಾಗಿದೆ. ಸಾಂಸ್ಥಿಕ ಮಾರುಕಟ್ಟೆಯಲ್ಲಿ  ಪ್ರಕಟಣೆಯ ದರಕ್ಕೂ ಖರೀದಿ ದರಕ್ಕೂ  ತುಂಬಾ ವ್ಯತ್ಯಾಸ ಇದೆ. ಗುಣಮಟ್ಟಕ್ಕೆ ಹೆಚ್ಚಿನ ಪ್ರಾತಿನಿಧ್ಯ ಬಂದಿದೆ. ಗುಣಮಟ್ಟದ ಅಡಿಕೆಗೆ ಮಾತ್ರ  ಗರಿಷ್ಟ ದರ ಇದೆ. ಖಾಸಗಿಯವರ ನಿರುತ್ಸಾಹ ಚಾಲಿ ಅಡಿಕೆ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸ್ವಲ್ಪ ಹಿಂದೆ ಬರುವಂತೆ ಮಾಡುತ್ತದೆಯೋ ಎಂಬ ಅನುಮಾನ ಉಂಟಾಗಿದೆ. ವಿದೇಶಗಳಿಂದ ಸರಕಾರದ ಅನುಮತಿಯ ಮೇರೆಗೆ ಅಡಿಕೆ ಆಮದಾಗುತ್ತಿದೆ ಎಂಬ…

Read more
ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ.

ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ- ಚಾಲಿಗೆ ಮುಹೂರ್ತ ಕೂಡಿಲ್ಲ. ರಾಶಿ 50,000 ದಾಟಿದೆ.

ಕೆಂಪಡಿಕೆ ರಾಶಿಗೆ ಶಿರಸಿಯಲ್ಲಿ, ಹೊಸನಗರದಲ್ಲಿ ಇಂದು ಕ್ವಿಂಟಾಲಿಗೆ 50,000 ದಾಟಿದೆ. ಯಲ್ಲಾಪುರದಲ್ಲಿ 54,000 ದಾಟಿದೆ. ಇನ್ನೇನು ಕೆಲವೇ ವಾರಗಳಲ್ಲಿ ಇನ್ನೂ ಚೇತರಿಕೆ ಆಗುವ ಸಂಭವ ಇದೆ ಎನ್ನುತ್ತಾರೆ ಶಿವಮೊಗ್ಗದ ವರ್ತಕರೊಬ್ಬರು. ಚಾಲಿ ದರ ಮಾತ್ರ ಏರಿಲ್ಲ. ಆದರೆ ಮಾರುಕಟ್ಟೆಗೆ ಅಡಿಕೆ ಬಾರದ ಕಾರಣ ಏನಾಗುತ್ತದೆ ವ್ಯಾಪಾರಿ ತಂತ್ರ ಎಂಬುದನ್ನು ಕಾದು ನೋಡಬೇಕಾಗಿದೆ. ಚಾಲಿಗೂ ಬೇಡಿಕೆ ಇದೆ. ಕೆಂಪಡಿಕೆಗೂ ಬೇಡಿಕೆ ಇದೆ. ಆದರೆ ದರ ಏರಿಕೆಗೆ ಸೂಕ್ತ ಮುಹೂರ್ತ ಕೂಡಿ ಬರಬೇಕು. ಬಹಳ ಜನ ಈ ವರ್ಷ ಅಡಿಕೆಗೆ…

Read more
ಅಡಿಕೆ ಮಾರುಕಟ್ಟೆ ಸ್ಥಿರ

ಅಡಿಕೆ ಮಾರುಕಟ್ಟೆ ಸ್ಥಿರ : ಕುಸಿಯುವ ಭೀತಿ ಇಲ್ಲ.

ಎಪ್ರೀಲ್ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಸ್ವಲ್ಪ ಚೇತರಿಕೆ ಆಗಬಹುದು ಎಂಬ ಊಹನೆ ಇತ್ತು. ಊಹನೆಯಂತೆ ಹಳೆ ಚಾಲಿ ಮತ್ತು ಪಟೋರಾ ಅಡಿಕೆ ದರ ಸ್ವಲ್ಪ ಏರಿತಾದರೂ ಹೊಸ ಅಡಿಕೆ ದರ ಸ್ಥಿರವಾಗಿಮುಂದುವರಿದಿದೆ. ಅಡಿಕೆ ಉತ್ಪಾದನೆ ಜಾಸ್ತಿ ಇದೆ ಎಂಬ ಮಾಹಿತಿಗಳ ನಡುವೆ, ದರ ಕುಸಿಯುವ ಭೀತಿ ಇಲ್ಲ ಎಂಬುದಾಗಿ ವರ್ತಕರ ಹೇಳಿಕೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಧಾರಣೆ ಸ್ವಲ್ಪ ಏರಿಕೆಯಲ್ಲೇ ಇದೆ. ಕಳೆದ ವರ್ಷದಷ್ಟು ಇಳಿಕೆಯ ಅಂಜಿಕೆಯೂ ಇಲ್ಲ. ಒಟ್ಟಿನಲ್ಲಿ ಅಡಿಕೆ ಆಮದು ಆಗುವ…

Read more
ಅಡಿಕೆ

ವರ್ಷಾಂತ್ಯದಲ್ಲೂ ಸ್ಥಿರತೆ ಉಳಿಸಿಕೊಂಡ ಅಡಿಕೆ ಧಾರಣೆ- ಮುಂದೆ ಇದೆ ಚಾನ್ಸ್.

ಸಾಮಾನ್ಯವಾಗಿ ಮಾರ್ಚ್ ವರ್ಷಾಂತ್ಯದಲ್ಲಿ ದರ ಇಳಿಕೆ ಸಾಮಾನ್ಯ. ಆದರೆ ಈ ವರ್ಷ ಹಾಗೆ ಆಗದೆ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಹಾಗಾಗಿ ಮುಂದಿನ ತಿಂಗಳಲ್ಲಿ ಚಾಲಿ- ಕೆಂಪಡಿಕೆ ಎರಡೂ ಏರಿಕೆ ಆಗಲಿದೆ. ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಸೂಚನೆ ದರ ಸ್ಥಿರತೆಯಲ್ಲಿ ಗಮನಿಸಬಹುದು.  ಚಾಲಿ ಎರಡು ತಿಂಗಳಿಂದ ಸ್ಥಿರವಾಗಿತ್ತು. ಈಗ  ಸಾಗರ, ಹೊಸನಗರ, ಇಲ್ಲೆಲ್ಲಾ ಸಿಪ್ಪೆ ಗೋಟಿಗೆ ಬೇಡಿಕೆ ಬರಲಾರಂಭಿಸಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಚಾಲಿ ದರ ಏರಿಕೆ ಪ್ರರಾಂಭವಾಗಿದೆ. ಸಿಪ್ಪೆ ಗೋಟು ದರ ಏರಿಕೆ ಚಾಲಿಗೆ ಬೇಡಿಕೆಯ ಸೂಚನೆಯಾಗಿದ್ದು, ಚಾಲಿ…

Read more
ಸೂಕ್ತವಾದ ನಾಟಿ ವಿಧಾನ

ಕರಿಮೆಣಸು ಬಳ್ಳಿ/ಸಸಿ ಹೇಗೆ ನೆಡಬೇಕು?

ಕರಿಮೆಣಸು ಬೆಳೆಸಲು ಕೆಲವರು ಬಳ್ಳಿ ತುಂಡುಗಳನ್ನು ನಾಟಿ ಮಾಡುತ್ತಾರೆ. ಮತ್ತೆ ಕೆಲವರು ಪ್ಯಾಕೆಟ್  ಸಸಿ ನಾಟಿ ಮಾಡುತ್ತಾರೆ. ಎರಡೂ ಉತ್ತಮ. ಬಳ್ಳಿ ನಾಟಿ ಮಾಡುವವರಿಗೆ ಮುಂಗಾರು ಮಳೆ ಪ್ರಾರಂಭವಾಗುವ ಈ ಸಮಯ ಉತ್ತಮ. ಸಸಿ ನಾಟಿಯನ್ನು  ಯಾವಾಗಲೂ ಮಾಡಬಹುದು. ಬಳ್ಳಿ ತುಂಡುಗಳನ್ನು ನಾಟಿ ಮಾಡಿದರೆ ಅದು  ಮಣ್ಣಿನಲ್ಲಿ ಬೇರು ಬಿಡುವ ತನಕ ಒಣಗದೆ ಇರಬೇಕು. ಹಾಗಾಗಬೇಕಾದರೆ ಬಿಸಿಲು ಇರಬಾರದು. ಹೆಚ್ಚು ಮಳೆಯೂ ಇರಬಾರದು.  ಅದಕ್ಕೇ ಈ ಸಮಯ ಸೂಕ್ತ. ಈಗ ನೆಟ್ಟರೆ ಅನುಕೂಲ ಏನು? ಹಿತಮಿತವಾದ ಮಳೆ…

Read more
Nut meg mace

ಅಡಿಕೆ ತೋಟಕ್ಕೆ ಅತ್ಯುತ್ತಮ ಮಿಶ್ರ ಬೆಳೆ ಜಾಯೀಕಾಯಿ.

ಅಡಿಕೆ ತೋಟದಲ್ಲಿ ವಾರ್ಷಿಕ ಮಿಶ್ರ ಬೆಳೆಗಳಿಗಿಂತ  ಬಹುವಾರ್ಷಿಕ ಮಿಶ್ರ ಬೆಳೆಗಳಿದ್ದರೆ ತಲೆಬಿಸಿ ಇಲ್ಲ. ಮರ ಸಾಂಬಾರವಾದ ಜಾಯೀಫಲ ಎಂಬುದು  ಅಡಿಕೆ ಮರಗಳ ಜೊತೆಗೆ ಯಾವುದೇ ಸ್ಪರ್ಧೆ ನಡೆಸದೆ, ಒಂದೆಡೆ ಆದಾಯ ಮತ್ತೊಂದೆಡೆ ಗಾಳಿ ಮತ್ತು ಬಿಸಿಲು ತಡೆಗೆ ಸಹಕರಿಸುವ  ಧೀರ್ಘಾವಧಿಯ ಬೆಳೆ. ಅಡಿಕೆ ತೋಟಕ್ಕೆ ಹೊಂದುವ ಮಿಶ್ರ ಬೆಳೆಗಳಲ್ಲಿ ಕರಿಮೆಣಸು, ಕೊಕ್ಕೋ ಬಹುವಾರ್ಷಿಕ ಮಿಶ್ರ ಬೆಳೆಗಳು. ಆದರೆ ಅವುಗಳ ರಕ್ಷಣೆ, ನಿರ್ವಹಣೆಯ ತೆಲೆಬಿಸಿ ದೊಡ್ಡದು. ಮರ ಸಾಂಬಾರವಾದ  ಜಾಯೀ ಫಲಕ್ಕೆ ಇದೆಲ್ಲಾ ಯಾವುದೂ ಇಲ್ಲ. ನೆಟ್ಟರೆ ಬೆಳೆಯುತ್ತಿರುತ್ತದೆ….

Read more
error: Content is protected !!