ಅಡಿಕೆ ಕ್ರಯ ಏರಲಿದೆ- ರಾಶಿ ಬೆಲೆ ಚೇತರಿಕೆ. ಚಾಲಿಯೂ ಏರಿಕೆ ಸೂಚನೆ

ಅಡಿಕೆ ಕ್ರಯ ಏರಲಿದೆ-  ರಾಶಿ ಬೆಲೆ ಚೇತರಿಕೆ. ಚಾಲಿಯೂ ಏರಿಕೆ ಸೂಚನೆ.

ಯಾವ ಲೆಕ್ಕಾಚಾರಕ್ಕೂ ಸಿಗದ ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆಯತ್ತ ಮುಖಮಾಡಿದೆ. ಸಾಮಾನ್ಯವಾಗಿ ವಸ್ತುವೊಂದರ ಬೆಲೆ ಬೇಡಿಕೆ ಮತ್ತು ಪೂರೈಕೆಯನ್ನು ಅವಲಂಭಿಸಿ ಹೆಚ್ಚು ಕಡಿಮೆ ಆಗುತ್ತಿರುತ್ತದೆ. ಆದರೆ ಅಡಿಕೆ ಹಾಗಿಲ್ಲ. ಬೆಳೆ ಹೆಚ್ಚಾದರೂ ಬೆಲೆ ಏರಬಹುದು. ಬೆಳೆ ಕಡಿಮೆಯಾದರೂ ಬೆಲೆ ಏರದೆ ಇರಬಹುದು. ಇದೆಲ್ಲಾ ಅಡಿಕೆ ಮಾರುಕಟ್ಟೆಯಲ್ಲಿ ಯಾವಾಗಲೂ ನಡೆಯುತ್ತಿರುವಂತದ್ದು.ವರ್ಷದುದ್ದಕ್ಕೂ ಗುಟ್ಕಾ ಫ್ಯಾಕ್ಟರಿ ನಡೆಯುತ್ತಿರುತ್ತದೆ. ಗುಟ್ಕಾ ತಿನ್ನುವವರು, ಪಾನ್ ತಿನ್ನುವವರು ಅದಕ್ಕೆ ರಜೆ / ವಿರಾಮ ಕೊಡುವ ಕ್ರಮವೇ ಇಲ್ಲ. ಆದರೂ  ಬೆಲೆ ಮಾತ್ರ ಒಮ್ಮೊಮ್ಮೆ ಏರುತ್ತಾ ಹೋಗುತ್ತದೆ….

Read more
ದಿನಾಂಕ:13-12-2022 ಚಾಲಿ, ಕೆಂಪುಅಡಿಕೆ, ಕರಿಮೆಣಸು, ರಬ್ಬರ್ , ಕಾಫೀ

ದಿನಾಂಕ:13-12-2022 ಚಾಲಿ,ಕೆಂಪುಅಡಿಕೆ, ಕರಿಮೆಣಸು, ರಬ್ಬರ್ , ಕಾಫೀ ಧಾರಣೆ.

ಚಾಲಿ ದರ ಭಾರೀ ಕುಸಿತ ಆಗಲಿಲ್ಲ.ಏರಿಕೆಯ ಸೂಚನೆಯೂ ಇಲ್ಲ.ಕೆಂಪುಅಡಿಕೆ ಧಾರಣೆ ಮಾತ್ರ ಯಾವ ಬೆಳೆಗಾರನೂ ಕಲ್ಪಿಸಿರದ ಮಟ್ಟಕ್ಕೆ ಬಂದಿದೆ.ಯಾಕೆ ಎಂಬ ಕಾರಣ ಯಾರಿಗೂ ಗೊತ್ತಿಲ್ಲ. ಗುಟ್ಕಾ ತಿನ್ನುವುದು ಕಡಿಮೆಯಾಗಿಲ್ಲ.ಗುಟ್ಕಾ ತಯಾರಿಕೆ ನಿಂತಿಲ್ಲ. ಆದರೆ ಅಡಿಕೆಗೆ ಬೆಲೆ ಇಲ್ಲ. ಕರಿಮೆಣಸು ಒಮ್ಮೆ ಚೇರಿಸಿಕೊಂಡರೂ  ಮತ್ತೆ ಮುಗ್ಗರಿಸಿದೆ. ರಬ್ಬರ್ ಬೆಲೆ ಏರಿಕೆ ಸಾಧ್ಯತೆ ಇಲ್ಲ.ಕೊಬ್ಬರಿಯೂ ಸಹ ನೆಲಕಚ್ಚಿದ ಸ್ಥಿತಿಯಲ್ಲಿದೆ. ಒಟ್ಟಿನಲ್ಲಿ ಕೃಷಿ ಉತ್ಪನ್ನಗಳ ಬೆಲೆ ಭಾರೀ ಅಸ್ತಿರವಾಗಿದೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ ಕಳೆದ ವಾರದಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಮಾರುಕಟ್ಟೆಗೆ ಬರುತ್ತಿದೆ. ಸಾಗರ,…

Read more
ಅಡಿಕೆ ಮಾರುಕಟ್ಟೆ - ಚಾಲಿ, ಕೆಂಪು ಯಾವುದು ಏರಬಹುದು? ಕರಿಮೆಣಸು ಏರಲಿದೆಯೇ?

ಅಡಿಕೆ ಮಾರುಕಟ್ಟೆ- ಚಾಲಿ, ಕೆಂಪು ಯಾವುದು ಏರಬಹುದು? ಕರಿಮೆಣಸು ಏರಲಿದೆಯೇ?

ಚಾಲಿ ಮಾರುಕಟ್ಟೆ ದರ ಸ್ವಲ್ಪ ಏರಿಕೆ ಆಗುವ ಮುನ್ಸೂಚನೆ ಕಾಣಿಸುತ್ತದೆ. ಕೆಂಪು ಸ್ವಲ್ಪ ಸಮಯದ ತನಕ ಅಸ್ಥಿರವಾಗಿ ಮುಂದುವರಿಯಬಹುದು. ಹಾಗೆಯೇ ಕರಿಮೆಣಸು ಮತ್ತೆ ಚೇತರಿಕೆ ಆಗುವ ಮುನ್ಸೂಚನೆ ಇದೆ. ಖಾಸಗಿಯವರು ಸಾಂಸ್ಥಿಕ ಖರೀದಿದಾರರಿಗಿಂತ ಸ್ವಲ್ಪ ಮುಂದೆ ಇದ್ದಾರೆ. ಹಾಗೆಯೇ ಗುಜರಾತ್ ಚುನಾವಣೆ ಇನ್ನೇನು ಎರಡು ದಿನಗಳಲ್ಲಿ ಮುಗಿಯಲಿದೆ. ಆ ನಂತರ ಬೇಡಿಕೆ ಹೆಚ್ಚಾಗಬಹುದು ಎಂಬ ನಿರೀಕ್ಷೆಯಲ್ಲಿ ವ್ಯಾಪಾರಿಗಳು ಚಾಲಿ ದಾಸ್ತಾನಿಗೆ ಮುಂದಾಗಿದ್ದಾರೆ. ಕೆಂಪಡಿಕೆ ಇನ್ನು 1-2 ತಿಂಗಳು ಸ್ವಲ್ಪ ಇಳಿಕೆಯಾಗಬಹುದು. ಕರಿಮೆಣಸು ಈ ತಿಂಗಳಲ್ಲಿ ಮತ್ತೆ 52500…

Read more
glory of our black pepper production

How we regain the glory of our black pepper production

Our country is the best suitable place in the world for pepper cultivation. The glory of our black pepper was recognized by foreigners in ancient times.  Here the climate condition for pepper cultivation is very good. We assume that countries like Vietnam, Cambodia, Srilanka,  Malaysia  are the best suitable places for pepper cultivation is not…

Read more
ಕೆಂಪು ರಾಶಿ ಸ್ವಲ್ಪ ಹಿನ್ನಡೆ – ಚಾಲಿಗೆ ಬೇಡಿಕೆ

ಕೆಂಪು ರಾಶಿ ಸ್ವಲ್ಪ ಹಿನ್ನಡೆ – ಚಾಲಿಗೆ ಬೇಡಿಕೆ ಕಡಿಮೆ -ಮಾರುಕಟ್ಟೆಗೆ ಮಾಲು ಇಲ್ಲ.

ಕೆಂಪು ರಾಶಿ ಅಡಿಕೆ ಮಾರುಕಟ್ಟೆ ಹೇಗಾದರೂ ಒಮ್ಮೆ 55,000 ತಲುಪಿತು. ಆದರೆ ಶುಕ್ರವಾರದ ಮಾರುಕಟ್ಟೆ, ಭಾನುವಾರದ ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಹಾಗೂ ಇಂದು 12-09-2022 ಸಾಗರ, ಶಿವಮೊಗ್ಗದಲ್ಲಿನ ವ್ಯವಹಾರ ನೋಡುವಾಗ ಸ್ವಲ್ಪ ಸ್ವಲ್ಪ ಹಿಂದೆ ಬರುವ ಲಕ್ಷಣ ಕಾಣಿಸುತ್ತಿದೆ.  ನಿಖರವಾಗಿ ಹಿಂದೆ ಬಂತು ಎಂಬಂತಿಲ್ಲ. ಇನ್ನೂ ಒಂದೆರಡು ದಿನಗಳ ಮಾರುಕಟ್ಟೆ ಸ್ಥಿತಿ ನೋಡಿ ಅಂದಾಜು ಮಾಡಬಹುದಷ್ಟೇ. ಚಾಲಿ ಮಾರುಕಟ್ಟೆಯಲ್ಲಿ ಖಾಸಗಿಯವರು ಸ್ವಲ್ಪ ಮುಂದೆ ಬಂದಿದ್ದಾರೆ. ಅಡಿಕೆ ಬರುತ್ತಿಲ್ಲ ಎಂಬ ಕಾರಣಕ್ಕೆ ದರ ಏರಿಸಲಾಗಿದೆ ಎನ್ನುತ್ತಾರೆ. ಚಾಲಿ ದರ ಏರಿಕೆ-…

Read more
ಚಾಲಿ ಅಡಿಕೆ ತುಸು ಹಿಮ್ಮುಖ- ಕೆಂಪು ರಾಶಿ ಮಾರುಕಟ್ಟೆ ಸ್ಥಿರ

ಚಾಲಿ ಅಡಿಕೆ ತುಸು ಹಿಮ್ಮುಖ- ಕೆಂಪು ರಾಶಿ ಮಾರುಕಟ್ಟೆ ಸ್ಥಿರ.

ಚಾಲಿ ಅಡಿಕೆ ಧಾರಣೆಯಲ್ಲಿ ಸ್ವಲ್ಪ ಹಿಮ್ಮುಖವಾಗಿದೆ ಎಂಬ ಸುದ್ದಿ. ಹಾಗೆಂದು ದೊಡ್ಡ ಇಳಿಕೆ ಆಗಿಲ್ಲ. ದರ ಮೇಲೆ ಏರಲಿಲ್ಲ ಎಂದಷ್ಟೇ ಹೇಳಬಹುದು. ಕ್ಯಾಂಪ್ಕೋ ತನ್ನ ಸೂಚಿತ ಮಾಮೂಲಿ ದರವನ್ನೇ ಮುಂದುವರಿಸಿದೆ. ಆದರೆ ಗುಣಮಟ್ಟದ ಹೆಸರಿನಲ್ಲಿ ಅಡಿಕೆ ಖರೀದಿಯಲ್ಲಿ  ಸ್ವಲ್ಪ ಹಿಮ್ಮುಖ ಅಷ್ಟೇ. ಒಳ್ಳೆಯ ಅಡಿಕೆಗೆ ಖಾಸಗಿಯವರು 48,000-48500  ತನಕ ಖರೀದಿ ಮಾಡುತ್ತಿದ್ದಾರೆ. ಪರಿಸ್ಥಿತಿ  ಪಿತೃ ಪಕ್ಷ ಮುಗಿಯುವ ತನಕ ಹೀಗೇ ಮುಂದುವರಿಯಲಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಬೆಳೆಗಾರರು ನಿರಾಶರಾಗಬೇಕಾಗಿಲ್ಲ. ಅಡಿಕೆಗೆ ಬೇಡಿಕೆ ಇದೆ. ಬೆಲೆಯೂ ಬರುತ್ತದೆ….

Read more
ಚಾಲಿ, ಕೆಂಪು ಎರಡೂ ತೇಜಿ

ಚಾಲಿ, ಕೆಂಪು ಎರಡೂ ತೇಜಿ- ಬೆಳೆಗಾರರ ಬೆಲೆ ನಿರೀಕ್ಷೆ ಇನ್ನೂ ಮುಂದೆ.

ಚಾಲಿ ಅಡಿಕೆ ಧಾರಣೆ ನಿರೀಕ್ಷೆಯಂತೆ ಈ ತಿಂಗಳಾಂತ್ಯದ ಒಳಗೆ ಕಿಲೋ.500 ತಲುಪುವುದು ಬಹುತೇಕ ಖಾತ್ರಿಯಾದಂತಾಗಿದೆ. ಜೊತೆಗೆ ಕೆಂಪಡಿಕೆಯೂ ಏರಿಕೆ ಕಂಡಿದೆ. ಅದರೆ ನಿರೀಕ್ಷೆ ಮಾತ್ರ 60,000 ದ ವರೆಗೆ ಎಂದಿತ್ತು. ಅದಕ್ಕೆ ಪೂರಕವಾಗಿ ಪರಿಸ್ಥಿತಿಯೂ ಇತ್ತು. ಆದರೆ ದರ ಆ ಮಟ್ಟಕ್ಕೆ ಏರಿಕೆಯಾಗಲಿಲ್ಲ. 49,000 ದ ಆಸುಪಾಸಿನಲ್ಲಿದ್ದುದು, 52,000 -53,000 ಕ್ಕೆ ಏರಿಕೆಯಾಯಿತಷ್ಟೇ. ಕೆಂಪಡಿಕೆಯ ಮಾರುಕಟ್ಟೆಯನ್ನು ಚಾಲಿ ನುಂಗಿದಂತಾಗಿದೆ. ಸಾಮಾನ್ಯವಾಗಿ ಹಿಂದೆ ಆಗಸ್ಟ್ ತಿಂಗಳಿನಿಂದ ಸಪ್ಟೆಂಬರ್ ತಿಂಗಳ ನವರಾತ್ರೆ ವರೆಗೆ ಅಡಿಕೆ ತೇಜಿ ಆಗುವುದು ಮಾಮೂಲು. ಹಿರಿಯ…

Read more
ಕರಿಮೆಣಸು ಬೆಳೆಗೆ ಭಾರೀ ರೋಗ- ತಕ್ಷಣದ ಪರಿಹಾರಗಳು

ಕರಿಮೆಣಸು ಬೆಳೆಗೆ ಭಾರೀ ರೋಗ- ತಕ್ಷಣದ ಪರಿಹಾರಗಳು ಏನು?

ಕರಿಮೆಣಸಿಗೂ ಅತಿಯಾದ ಮಳೆಗೂ  ಬಾರೀ ವಿರೋಧ. ನೀರು ಮೆಣಸಿಗೆ ಆಗದೆಂದಲ್ಲ. ಬಳ್ಳಿಯ ಬುಡದಲ್ಲಿ ನೀರು ಹರಿದು ಹೋದರೂ ಬಳ್ಳಿ ಸಾಯಲಾರದು. ಆದರೆ ನೀರು ಬಳ್ಳಿ ಬುಡದಲ್ಲಿ 20 ನಿಮಿಷಕ್ಕಿಂತ ಹೆಚ್ಚು ಸಮಯ ನಿಂತಿರಬಾರದು. ಮಳೆಗೆ ನೀರು ಸರಿಯಾಗಿ ಬಸಿಯಲಾರದ ಕಡೆಗಳಲ್ಲಿ ರೋಗ ಬರುವುದು ಗ್ಯಾರಂಟಿ. ಈಗಾಗಲೇ ಬಹಳಷ್ಟು ಕಡೆಗಳಲ್ಲಿ ರೋಗ ಬಂದಿದ್ದು, ಬಳ್ಳಿಯಲ್ಲಿ ಎಲೆ ಹಳದಿಯಾಗಿದೆ. ಕೆಲವು ರೋಗದ ಅಮಲಿನಲ್ಲಿವೆ. ಈ ಸಮಯದಲ್ಲಿ ತಕ್ಷಣ ಯಾವ ಪರಿಹಾರ ಕ್ರಮ ಕೈಗೊಂಡರೆ ಅಲ್ಪ ಸ್ವಲ್ಪ ರೋಗ ರೋಗ ಸೋಂಕು ತಗಲಿದ…

Read more
12-07-2022 ಅಡಿಕೆ, ಕರಿಮೆಣಸು, ಕಾಫಿ, ಶುಂಠಿ ಕೊಬ್ಬರಿ ಧಾರಣೆ

ದಿನಾಂಕ 12-07-2022 ಅಡಿಕೆ, ಕರಿಮೆಣಸು, ಕಾಫಿ, ಶುಂಠಿ ಕೊಬ್ಬರಿ ಧಾರಣೆ.

ಇಂದು ದಿನಾಂಕ 12-07-2022 ಮಂಗಳವಾರ  ರಾಜ್ಯ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಅಡಿಕೆ, ಕರಿಮೆಣಸು ಶುಂಠಿ, ಕಾಫಿ,ರಬ್ಬರ್, ಕೊಬ್ಬರಿ ಧಾರಣೆ ಹೀಗಿದೆ. ಚಾಲಿ ಅಡಿಕೆ ಧಾರಣೆ: ಕ್ವಿಂಟಾಲು. ಹೊಸ ಚಾಲಿ ಸ್ವಲ್ಪ ಚೇತರಿಕೆ ಆಗಿದೆ. ವ್ಯಾಪಾರಿಗಳು ಸ್ವಲ್ಪ ವಿಚಾರಣೆ ಮಾಡುತ್ತಿದ್ದಾರೆ. ಸ್ವಲ್ಪ ಸ್ವಲ್ಪ ಹೊಸತಕ್ಕೆ ಏರಿಕೆ ಆಗಬಹುದು. ಹಳೆಯ ಅಡಿಕೆಯೇ ಇಲ್ಲ ಎಂಬ ಸ್ಥಿತಿ. ಆದರೂ ಬೆಳ್ತಂಗಡಿಯಲ್ಲಿ ಅತ್ಯಧಿಕ 109 ಚೀಲ ನಿನ್ನೆ ಮಾರಾಟವಾಗಿದೆ. BANTWALA, 12/07/2022, Coca, 27, 12500, 25000, 22500 BANTWALA,…

Read more
ಅಡಿಕೆ ಧಾರಣೆ:ದಿನಾಂಕ:11-07-2022

ರಾಜ್ಯದಾದ್ಯಂತ ಅಡಿಕೆ ಧಾರಣೆ:ದಿನಾಂಕ:11-07-2022 ಸೋಮವಾರ.

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇಂದು ಜುಲೈ ಎರಡನೇ ವಾರದ ಪ್ರಥಮ ಸೋಮವಾರ ದಿನಾಂಕ  11-07-2022 ಅಡಿಕೆ ಧಾರಣೆ ಸ್ಥಿರವಾಗಿತ್ತು. ಚಾಲಿ ಅಡಿಕೆಯ ಧಾರಣೆ ಹೊಸತು ಸ್ವಲ್ಪ ಏರಿಕೆ ಕಂಡು ಬಂದಿದೆ. ಇಂದಿನಿಂದ ಪ್ರಾರಂಭವಾಗಿ ಸ್ವಲ್ಪ ಸ್ವಲ್ಪವೇ ಹೊಸ ಅಡಿಕೆ ದರ ಏರುತ್ತಾ ಎರಡು ತಿಂಗಳ ಒಳಗೆ ಹಳೆ ಅಡಿಕೆ ಮತ್ತು ಹೊಸ ಅಡಿಕೆಯ ಬೆಲೆ ಹತ್ತಿರ ಬರಬಹುದು ಎಂಬುದಾಗಿ ವ್ಯಾಪಾರಿಗಳು ಹೇಳುತ್ತಾರೆ. ಕೆಂಪಡಿಕೆ ಧಾರಣೆ ಸ್ಥಿರವಾಗಿದೆ. ಹಳೆ ಚಾಲಿಗೆ ಹೆಚ್ಚು ಬೆಲೆ ಇದೆ. ಆದರೆ ಬರುವುದು ತೀರಾ…

Read more
error: Content is protected !!