ಮೇ -23 ರ ನಂತರ ಮಳೆ ಪ್ರಾರಂಭವಾಗಲಿದೆ

ಮೇ -23 ರ ನಂತರ ಮಳೆ ಪ್ರಾರಂಭವಾಗಲಿದೆ.

ಈ ವರ್ಷದ ಬರಗಾಲ ಪರಿಸ್ಥಿತಿ ಹೇಳತೀರದು. ಮೇ ತಿಂಗಳು ಬಂದರೂ ಬೇಸಿಗೆ ಮಳೆ (Summer rain)ಆಗಿಲ್ಲ. ಅಲ್ಲಲ್ಲಿ ಅಲ್ಪ ಸ್ವಲ್ಪ ಮಳೆಯಾಗಿದ್ದರೂ ಬಹಳಷ್ಟು ಕಡೆ ತುಂತುರು ಮಳೆ ಮಾತ್ರ. ಕರಾವಳಿ, ಮಲೆನಾಡು ಬಿಸಿಲ ಬೇಗೆಯಲ್ಲಿ ತತ್ತರಿಸಿ ಹೋಗಿದೆ. ಜನ ಇಂದು ಮಳೆ ಬರಬಹುದು, ನಾಳೆ ಬರಬಹುದು ಎಂದು ಕಾಯುತ್ತಿದ್ದಾರೆ. ಮೋಡಗಳು ಬರುತ್ತವೆ, ಹಾಗೆಯೇ ಮಾಯವಾಗುತ್ತವೆ. ಹಾಗಾದರೆ ಮಳೆ ಯಾವಾಗ ಪ್ರಾರಂಭವಾಗಬಹುದು? ನವೆಂಬರ್ ತನಕ ಒಂದೊಂದು ಮಳೆಯಾಗುತ್ತಿತ್ತು. ಆ ನಂತರ ಹೋದದ್ದು ಮತ್ತೆ ಬರಲೇ ಇಲ್ಲ. ಎಲ್ಲೆಂದರಲ್ಲಿ ನೀರಿನ…

Read more
ಅಡಿಕೆಯ ಕಥೆ ಏನಾಗಿದೆ? ಯಾಕೆ ದಿನದಿಂದ ದಿನಕ್ಕೆ ದರ ಇಳಿಯುತ್ತಿದೆ?

ಅಡಿಕೆಯ ಕಥೆ ಏನಾಗಿದೆ? ಯಾಕೆ ದಿನದಿಂದ ದಿನಕ್ಕೆ ದರ ಇಳಿಯುತ್ತಿದೆ?

ಅಡಿಕೆಯ ಕಥೆ ಹೇಳತೀರದಾಗಿದೆ. ದಿನದಿಂದ ದಿನಕ್ಕೆ ದರ ಕುಸಿಯುತ್ತಿದೆ.  ಅಡಿಕೆ ಕೊಳ್ಳುವ ವರ್ತಕರಿಗೆ ಅಡಿಕೆ ತರುವವರನ್ನು ನೋಡಿದರೆ ಸಿಟ್ಟು ಬರುವಂತ ಸ್ಥಿತಿ. ಎಲ್ಲರಲ್ಲೂ ಅಷ್ಟೋ ಇಷ್ಟೋ ದಾಸ್ತಾನು ಇದೆ.  ಮಾರಾಟ  ಆಗದೆ ಖರೀದಿಗೆ ದುಡ್ಡಿಲ್ಲದ ಸ್ಥಿತಿ ಈ ಮಧ್ಯೆ  ಬೆಳೆಗಾರರು ದುಂಬಾಲು ಬಿದ್ದು ಮಾರಾಟಕ್ಕೆ ಮುಂದಾಗಿದ್ದಾರೆ. ಮಾರುಕಟ್ಟೆಗೆ ತಾಳಿಕೊಳ್ಳಲಾಗದ ಸ್ಥಿತಿಯಲ್ಲಿ ಅಡಿಕೆ ಮಾರಾಟಕ್ಕೆ ಬಂದರೆ ದರ ಮತ್ತಷ್ಟು ಕುಸಿಯುತ್ತದೆ.ಇದು ಸತ್ಯ. ಈಗ ಇದೇ ಆಗಿರುವುದು. ಸತ್ಯವೋ ಸುಳ್ಳೋ ಒಟ್ಟಾರೆಯಾಗಿ ಹಳೆ ಚಾಲಿಯನ್ನು ಉತ್ತರ ಭಾತರದ ವ್ಯಾಪಾರಿಗಳು ಬೇಡ…

Read more
ಅಡಿಕೆ ಗಿಡ ಮಾಡಲು ಮೊಳಕೆ ಬರಿಸುವ ಸೂಕ್ತ ವಿಧಾನ

ಅಡಿಕೆ ಗಿಡ ಮಾಡಲು ಮೊಳಕೆ ಬರಿಸುವ ಸೂಕ್ತ ವಿಧಾನ.

ಅಡಿಕೆ ಗಿಡ ಮಾಡುವಾಗ ಬೀಜದ ಗೋಟು ಅಥವಾ ಹಣ್ಣು ಅಡಿಕೆಯನ್ನು ಗರಿಷ್ಟ ಪ್ರಮಾಣದಲ್ಲಿ ಮೊಳಕೆ ಬರುವಂತೆ ಮಾಡಲು ಕೆಲವು ಸರಳ ಕ್ರಮಗಳನ್ನು ಅನುಸರಿಸಬೇಕು. ಸಾಮಾನ್ಯವಾಗಿ ನಾವು 100 ಬೀಜಗಳನ್ನು ಮೊಳಕೆ ಬರಿಸಲು ಇಟ್ಟರೆ ಅದರಲ್ಲಿ  60-80 ರಷ್ಟು ಮಾತ್ರ ಮೊಳಕೆ ಪಡೆಯುತ್ತೇವೆ. ಇದು ನಾವು ಮೊಳಕೆಗೆ ಇಡುವ ಕ್ರಮ ಸರಿಯಿಲ್ಲದೆ ಆಗುವ ಸಮಸ್ಯೆ. ಸರಿಯಾದ ಮೊಳಕೆಗೆ ಇಡುವ ವಿಧಾನ ಹೀಗಿದೆ. ಅಡಿಕೆ ತೋಟ ಇದ್ದವರು ಹಣ್ಣಾಗಿ ಬಿದ್ದು, ಹೆಕ್ಕಲು ಸಿಕ್ಕದೆ ಅವಿತುಕೊಂಡು ಬಾಕಿಯಾದ ಅಡಿಕೆ ಹೇಗೆ ತನ್ನಷ್ಟೆಕ್ಕೆ…

Read more
ಬಸಿಗಾಲುವೆ – ಅಡಿಕೆ, ತೆಂಗಿನ ತೋಟಕ್ಕೆ ಇದು ಯಾಕೆ ತೀರಾ ಅಗತ್ಯ

ಬಸಿಗಾಲುವೆ – ಅಡಿಕೆ, ತೆಂಗಿನ ತೋಟಕ್ಕೆ ಇದು ಯಾಕೆ ತೀರಾ ಅಗತ್ಯ?

ಬಸಿಗಾಲುವೆ  ಇಲ್ಲದ ಅಡಿಕೆ, ತೆಂಗಿನ ತೋಟದಲ್ಲಿ ಯಾವಾಗಲೂ ಒಂದಿಲ್ಲೊಂದು ಸಮಸ್ಯೆ ಇದ್ದೇ ಇರುತ್ತದೆ. ನೆಲಕ್ಕೆ ಮಳೆಯ ಮೂಲಕ ಸೇರುವ ನೀರು ಮಣ್ಣನ್ನು ತೇವವಷ್ಟೇ ಮಾಡಿ  ಸರಾಗವಾಗಿ ಹರಿದು ಹೋಗುತ್ತಿರಬೇಕು. ಆಗ ಸಸ್ಯಗಳ ಆರೋಗ್ಯಕ್ಕೆ ಅದು ಅನುಕೂಲಕರ. ಅಡಿಕೆ ತೆಂಗು, ತಾಳೆ, ಬಾಳೆ, ಕರಿಮೆಣಸು ಮುಂತಾದ ಏಕದಳ ಸಸ್ಯಗಳ ಬೇರು ನೀರಿಗೆ ಸೂಕ್ಷ್ಮ ಗ್ರಾಹಿಯಾಗಿದ್ದು, ಸ್ವಲ್ಪ ಹೆಚ್ಚಾದರೂ ತೊಂದರೆ ಉಂಟುಮಾಡುತ್ತದೆ. ಸಸ್ಯಗಳಿಗೆ ನೀರು ಬೇಕೇ? ಬೇಡ. ಸಸ್ಯಗಳಿಗೆ ಅವು ಬೇರು ಬಿಟ್ಟಿರುವ ಮಣ್ಣು ಎಂಬ ಮಾಧ್ಯಮ ತೇವಾಂಶದಿಂದ ಕೂಡಿದ್ದರೆ…

Read more
ರೈತರಿಗೆ ಕೇಂದ್ರ ಸರಕಾರ ಕೊಡುತ್ತಿದೆ 4500-00 ರೂ. ಬಡ್ಡಿ ರಿಯಾಯಿತಿ.

ರೈತರಿಗೆ ಕೇಂದ್ರ ಸರಕಾರ ಕೊಡುತ್ತಿದೆ 4500-00 ರೂ. ಬಡ್ಡಿ ರಿಯಾಯಿತಿ.

ಭಾತರ ಸರಕಾರ ಕೃಷಿಕರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು, ರೈತರು ಮಾಡಿದ 3ಲಕ್ಷ ವರೆಗಿನ ಸಾಲಕ್ಕೆ 4500-00 ರೂ. ಬಡ್ಡಿ ರಿಯಾತಿಯನ್ನು ಘೋಷಿಸಿದೆ. ಇದು ಈ ವರ್ಷಕ್ಕೆ ಮಾತ್ರವಲ್ಲ. ಮುಂದಿನ ವರ್ಷಕ್ಕೂ ಇದೆ. ಬ್ಯಾಂಕುಗಳ ಮೂಲಕ ಬೆಳೆ ಸಾಲ ( ಅಲ್ಪಾವಧಿ) ಪಡೆದಿರುವ ಎಲ್ಲಾ ರೈತರೂ ಈ ಕೊಡುಗೆಯ ಫಲಾನುಭವಿಗಳು. ಇದು ಬರೇ ಬೆಳೆ ಸಾಲ ಮಾತ್ರವಲ್ಲ, ಪಶು ಸಂಗೋಪನೆ, ಹೈನುಗಾರಿಕೆ, ಮೀನುಗಾರಿಕೆ, ಮತ್ತು ಕೋಳಿ ಸಾಕಣೆ ಎಲ್ಲದಕ್ಕೂ ಅನ್ವಯವಾಗುತ್ತದೆ. ರೈತರು ಬೆಳೆ ಬೆಳೆಯುವ ಸಮಯದಲ್ಲಿ  ಬೇಕಾಗುವ ಹಣಕಾಸಿನ…

Read more
ಕೃಷಿ ಸಹಕಾರಿ ಬ್ಯಾಂಕುಗಳ ಮೂಲಕ ಪೆಟ್ರೋಲ್ ಉತ್ಪನ್ನ ಮಾರಾಟ

ಕೃಷಿ ಸಹಕಾರಿ ಬ್ಯಾಂಕುಗಳ ಮೂಲಕ ಪೆಟ್ರೋಲ್ ಉತ್ಪನ್ನ ಮಾರಾಟ- ನಮಗೆಷ್ಟು ಲಾಭ?

ಕೃಷಿ ಸಹಕಾರಿ ಬ್ಯಾಂಕುಗಳು ಪೆಟ್ರೋಲ್ ಉತ್ಪನ್ನ ಮಾರಾಟ ಮಾಡಿ ಹೆಚ್ಚಿನ ಲಾಭ ಮಾಡಿಕೊಂಡರೆ ನಮಗೆ ಈಗ ಸಿಗುತ್ತಿರುವ ಪಾಲು ಬಂಡವಾಳದ ಮೊತ್ತ ಇನ್ನೂ ಹೆಚ್ಚಾಗಲಿದೆ. ನಾವು ಯಾವುದೇ ಕಡೆ ಹೂಡಿಕೆ ಮಾಡಿದರೂ ಸಿಗದಷ್ಟು ಲಾಭ ನಮ್ಮದೇ ಬ್ಯಾಂಕಿನ ಶೇರು ಬಂಡವಾಳದ ಮೂಲಕ ಸಿಗಲಿದೆ. ನಮ್ಮೂರಿನ ಸೊಸೈಟಿಯಲ್ಲಿ ಲಾಭ ಹೆಚ್ಚಾದರೆ ಅದರಿಂದ ನಮಗೇ ಭಾರೀ ಲಾಭ. ಭಾರತ ಸರಕಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರೀ ಸಂಘಗಳು (PACS Primary agriculture co operative society) ತಮ್ಮ ವ್ಯವಹಾರ ಕ್ಷೇತ್ರ…

Read more
ಅಡಿಕೆ -ದರ ಎರಿಕೆ

ಅಡಿಕೆ -ದರ ಏರಿಕೆಗೆ ಮುಹೂರ್ತ ಕೂಡಿ ಬರುವ ಮುನ್ಸೂಚನೆ.

ಈ ಹಿಂದೆ ನಾವು ಕೆಲವು ವರ್ತಕರು ಮತ್ತು  ಅನುಭವಿಗಳ ಹೇಳಿಕೆಯಂತೆ ಊಹಿಸಿದ್ದ ಬೆಲೆ ಏರಿಕೆಯ  ಕಾಲ ಈಗ ಕೂಡಿ ಬರುವ ಸೂಚನೆ ಕಾಣುತ್ತಿದೆ. ನಿನ್ನೆ ಪಟೋರಾ ಅಡಿಕೆಗೆ 20 ರೂ, ಜಂಪ್. ಇಂದು ಹಳೆ ಅಡಿಕೆಗೆ 10 ರೂ. ಜಂಪ್. ಇನ್ನೇನು ಮುಂದಿನ ವಾರದ ಒಳಗೆ ಚಾಲಿ ಮತ್ತು ಕೆಂಪಡಿಕೆ ಎರಡೂ ಏರಿಕೆ ಪ್ರಾರಂಭವಾಗುವ ಮುನ್ಸೂಚನೆ ಇದೆ. ದರ ಏರಿಕೆಯ ಮುಹೂರ್ತ ಖಾಸಗಿ ವ್ಯಾಪಾರಿಗಳಿಂದ ಪ್ರಾರಂಭವಾಗಿದೆ. ಈಗ ಏರಿಕೆ ಆಗುವುದು ಮುಂದಿನ ಮಳೆಗಾಲದ ಹಂಗಾಮಿಗೆ ದಾಸ್ತಾನು ಮಾಡಿಕೊಳ್ಳುವುದಕ್ಕೆ…

Read more
ಸ್ಥಳೀಯ ಹಸುವಿನ ಸಗಣಿಯ ಅಥವಾ ಗೋಮಯ

ವೈಜ್ಞಾನಿಕವಾಗಿಯೂ ಸಾಬೀತಾದ ಸ್ಥಳೀಯ ಹಸು ಸಗಣಿಯ ಈ ಉಪಯೋಗಗಳು.

ಪ್ರಪಂಚದಲ್ಲಿ ಕೇವಲ 12 ಗಂಟೆ ಒಳಗೆ ನಾವು ಕೊಡುವ ಹಸಿ, ಒಣ ಹುಲ್ಲನ್ನು ತಿಂದು ಜೀರ್ಣಿಸಿ ಅದನ್ನು ಸಗಣಿ ರೂಪದ ಗೊಬ್ಬರವಾಗಿ ಬುಟ್ಟಿಯಷ್ಟು ಇದ್ದುದನ್ನು ಬೊಗಸೆ ಯಷ್ಟಕ್ಕೆ ಪರಿವರ್ತಿಸಿಕೊಡುವ ಒಂದು ಜೀವಂತ ಗೊಬ್ಬರ ಮಾಡುವ ಯಂತ್ರ ಇದ್ದರೆ ಅದು ಹಸು/ಎಮ್ಮೆ/ಆಡು, ಕುರಿ ಮಾತ್ರ. ಅದರಲ್ಲೂ ನಮ್ಮ ಸುತ್ತಮುತ್ತ ಅನಾದಿ ಕಾಲದಿಂದ ಸಾಕಣೆಯಲ್ಲಿದ್ದ  ಸ್ಥಳೀಯ ಹಸುವಿನ ಈ ಸಗಣಿಯಲ್ಲೇ ಉಪಯೋಗ ಹೆಚ್ಚು.  ದೇಸೀ ಹಸು ಅಥವಾ ಸ್ಥಳೀಯ ನಾಟಿ ಹಸು ಅಥವಾ ಮೇಯಲು ಬಿಟ್ಟು  ಸಾಕುವ ಹಸುಗಳ ಸಗಣಿಯನ್ನು…

Read more
ರೈತರ ಹೊರಾಟ- PTI image

ರೈತ ಹೋರಾಟದಲ್ಲಿ ಸತ್ತವರಿಗೆ ಪರಿಹಾರವೇ ಇಲ್ಲವಂತೆ.

ಕೇಂದ್ರದ ಕೃಷಿ ಕಾಯಿದೆಯ ವಿರುದ್ದ ಹಗಲು ರಾತ್ರೆ ಎನ್ನದೆ  ಒಂದು ವರ್ಷಕ್ಕೂ ಹೆಚ್ಚಿನ ಕಾಲ ಧರಣಿ ಪ್ರತಿಭಟನೆ ಮಾಡಿದ ರೈತರ ಪೈಕಿಯಲ್ಲಿ ಸುಮಾರು 700 ಮಂದಿ ಸತ್ತಿದ್ದಾರೆ ಎಂಬುದಾಗಿ ಸುದ್ದಿಗಳಿತ್ತು. ಸತ್ತವರಿಗೆ ಪರಿಹಾರ ಕೊಡಬೇಕು ಎಂಬುದಾಗಿ ವಿರೋಧ ಪಕ್ಷಗಳು ಬೊಬ್ಬಿಟ್ಟರೂ ಪ್ರಯೋಜನ ಆಗಲಿಲ್ಲ. ಸತ್ತವರು ಬೀದಿ ನಾಯಿ ಸತ್ತಂತೆ ಆಯಿತಲ್ಲಾ ದುರ್ಗತಿ! ಈ ತನಕ ಭಾರತದ ಇತಿಹಾಸದಲ್ಲೇ ನಡೆದಿರದ ಸುಧೀರ್ಘ ರೈತ ಹೋರಾಟ ಜಯವನ್ನೇನೋ ಪಡೆಯಿತು. ಆದರೆ ರೈತರೆಂದು ಹೋರಾಟದಲ್ಲಿ ಭಾಗವಹಿಸಿದವರು ಸತ್ತರೆ ಅವರ ದಾಖಲೆಯೇ ಇಲ್ಲವೆಂದರೆ…

Read more
ಕಡಿಮೆ ನೀರಿನಲ್ಲಿ ಅಧಿಕ ಫಸಲು

ಅಡಿಕೆ ಮರಕ್ಕೆ ನೀರು ಎಷ್ಟು ಬೇಕು? ಹೆಚ್ಚು ಕೊಟ್ಟರೆ ಏನಾಗುತ್ತದೆ?

ಅಡಿಕೆ ಮರಕ್ಕೆ ನೀರು ಹೆಚ್ಚು ಬೇಕು ಎನ್ನುತ್ತಾರೆ ಅದು ತಪ್ಪು. ಹೆಚ್ಚು ನೀರು ಕೊಟ್ಟರೆ ಬೆಳೆ ಕಡಿಮೆ. ಯಾವುದೇ ಸಸ್ಯವಿರಲಿ ಅದಕ್ಕೆ ನೀರು ಬೇಡ. ಮಣ್ಣು ಹಸಿಯಾಗಿದ್ದರೆ ಸಾಕು. ಆಗ ಮರದ ಆರೋಗ್ಯ ಹಾಕಿದ ಗೊಬ್ಬರ ಎಲ್ಲವೂ ಸಮರ್ಪಕವಾಗಿ ಲಭ್ಯವಾಗುತ್ತದೆ. ಅಡಿಕೆ ಬೆಳೆಗಾರರು ಹೆಚ್ಚಾಗಿ ತೋಟಕ್ಕೆ  ಸ್ಪ್ರಿಂಕ್ಲರ್ ನೀರಾವರಿ ಮಾಡುತ್ತಾರೆ. ಮಳೆಗಾಲದ ತರಹವೇ ಅಥವಾ ಅದಕ್ಕಿಂತ ಹೆಚ್ಚಾಗಿ ನೆಲವನ್ನು ತೇವವಾಗಿ ಇಡುತ್ತಾರೆ. ಇದರಿಂದಾಗಿ ರೋಗ ರುಜಿನಗಳು ಹೆಚ್ಚಾಗುತ್ತದೆ. ಸುಳಿ ಕೊಳೆ, ಕಾಯಿ ಕೊಳೆ, ಮಿಡಿ ಉದುರುವುದೂ ಆಗುತ್ತದೆ….

Read more
error: Content is protected !!