ಅಲಸಂಡೆ ಬೆಳೆಯಲ್ಲಿ ಸಸ್ಯ ಹೇನು ನಿಯಂತ್ರಣ

ಅಲಸಂಡೆ ಬೆಳೆಯಲ್ಲಿ ಸಸ್ಯ ಹೇನು ನಿಯಂತ್ರಣ

ಅಲಸಂಡೆ ಬೆಳೆಗೆ ಸಸ್ಯ ಹೇನು ಎಂಬ ಕೀಟ ಭಾರೀ ಸಮಸ್ಯೆಯನ್ನು ಉಂಟು ಮಾಡುತ್ತದೆ. ಇದರ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಂಡರೆ ಅಧಿಕ ಲಾಭದ  ಸರ್ವ ರೂತು ತರಕಾರಿ ಎಂದರೆ ಅಲದಂಡೆ. ಈ ಕೀಟವನ್ನು ರಾಸಾಯನಿಕವಾಗಿ, ಜೈವಿಕವಾಗಿ ಹಾಗೆಯೇ ರಾಸಾಯನಿಕ ಬಳಸದೆ ಯಾವ ಯಾವ ವಿಧಾನದಲ್ಲಿ ನಿಯಂತ್ರಣ ಮಾಡಬಹುದು ಎಂಬುದನ್ನು ನೋಡೋಣ. ಅಲಸಂಡೆ ಮಳೆಗಾಲದಲ್ಲಿ – ಚಳಿಗಾಲದಲ್ಲಿ ಬೇಸಿಗೆಯಲ್ಲಿ  ಬೆಳೆಯಬಹುದಾದ ಉತ್ತಮ ತರಕಾರಿ ಬೆಳೆಯಾಗಿದ್ದು ಈ ಬೆಳೆಗೆ ಬರುವ ಪ್ರಮುಖ ಕೀಟ ಹೇನು. ಈ ಹೇನು  ಎಲೆಗಳಿಗೆ ಬಾಧಿಸಿ…

Read more
ಹುಳ ಇರುವ ಬದನೆಕಾಯಿ

ಬದನೆಯಲ್ಲಿ ಹುಳ ಹೇಗೆ ಆಗುತ್ತದೆ.

ತರಕಾರಿ ಬೆಳೆಗಳಲ್ಲಿ ಬದನೆ, ಬೆಂಡೆ ಮುಂತಾದವುಗಳಿಗೆ  ಕಾಯಿ ಕೊರಕ ಎಂಬ ಹುಳು ತೊಂದರೆ ಮಾಡುತ್ತದೆ. ಒಂದು ಪತಂಗ ಕಾಯಿಯ ಮೇಲೆ  ಮೊಟ್ಟೆ ಇಟ್ಟು, ಅದು ಮರಿಯಾಗಿ ಹುಳವಾಗುವುದು. ಬದನೆ ಬೆಳೆಯಲ್ಲಿ ಪ್ರಮುಖ ಸಮಸ್ಯೆ ಕಾಯಿ ಮತ್ತು ಚಿಗುರು ಕೊರಕ ಹುಳು. ಇದರ ಹೆಸರು Leucinodes orbonalis ಈ ದಿನ ಸರಿ ಇದ್ದ ಗಿಡ ನಾಳೆ ಬಾಡುತ್ತದೆ. ಒಂದು ಗಿಡಕ್ಕೆ ಪ್ರಾರಂಭವಾದರೆ  ಮತ್ತೆ ಹೆಚ್ಚುತ್ತಾ  ಹೋಗುತ್ತದೆ. ಕಾಯಿ ಕೊರಕವೂ ಇಂದು ಚೆನ್ನಾಗಿದ್ದ ಕಾಯಿಯಲ್ಲಿ ನಾಳೆ ಸಣ್ಣ ತೂತು ಕಂಡು…

Read more
ಸಂಪೂರ್ಣ ಸಾವಯವ ತರಕಾರಿ

ಆರೋಗ್ಯ ರಕ್ಷಕ ಸಾವಯವ ತರಕಾರಿಗಳು.

ಗಡ್ಡೆ ಗೆಣಸಿನ ಬೆಳೆ ಬಹಳ ಹಿಂದಿನದ್ದು. ಬಹುಷಃ  ಮಾನವ ಬೇಯಿಸಿ ತಿನ್ನುವುದನ್ನು ಕಲಿಯುವ ಮುಂಚೆ  ಕಂದ ಮೂಲಗಳನ್ನು ತಿಂದು ಬದುಕುತ್ತಿದ್ದರಂತೆ. ಇದರಷ್ಟು ಆರೋಗ್ಯಕರ ತರಕಾರಿ ಬೇರೊಂದಿಲ್ಲ. ಇದಕ್ಕೆ ರಾಸಾಯನಿಕಗಳ ಅಗತ್ಯವೇ ಇಲ್ಲ. ಸಂಪೂರ್ಣ ಸಾವಯವ ತರಕಾರಿ ಎಂದರೆ ಇದು. ಇವುಗಳನ್ನು ಮರೆತು ಹೋದ ತರಕಾರಿಗಳು ಎಂದು ಹೇಳಿದರೂ ತಪ್ಪಾಗಲಾರದು. ತಲೆಮಾರಿನಿದ ತಲೆಮಾರಿಗೆ ಬದಲಾವಣೆಯಾಗುವಾಗ ಕೆಲವು ಮರೆತು ಹೋಗುವ ವಿಚಾರಗಳಿರುತ್ತವೆ. ಅವುಗಳಲ್ಲಿ ಈ ಗಡ್ಡೆ ಗೆಣಸು ತರಕಾರಿಗಳ ಬೆಳೆ ಹಾಗೂ ಅಡುಗೆಯೂ ಸೇರಿದೆ. ಈ ತರಕಾರಿಗಳಲ್ಲಿ  ಇರುವಷ್ಟು ಆರೋಗ್ಯ ಗುಣ…

Read more
ಅರ್ಕಾ ರಕ್ಶಕ್ ಟೊಮಾಟೋ

ರೋಗರಹಿತ ಟೊಮಾಟೋ ತಳಿ ಬೆಳೆಸಿ – ನಿಶ್ಚಿಂತರಾಗಿರಿ.

ಟೊಮಾಟೋ ಬೆಳೆಗಾರರ ನಿದ್ದೆಗೆಡಿಸುವ ರೋಗವಾದ ಎಲೆ ಮುರುಟು ರೋಗ, ಸೊರಗು ರೋಗ, ಹಾಗೂ ಎಲೆ ಚುಕ್ಕೆ ರೋಗಕ್ಕೆ ಔಷದೋಪಾಚಾರ ಮಾಡುವುದಕ್ಕಿಂತ ರೋಗ ನಿರೋಧಕ ತಳಿ ಬೆಳೆಯುವುದೇ ಲೇಸು. ಟೊಮೆಟೋ ನಮ್ಮ ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಬೆಳೆಸಲಾಗುವ ತರಕಾರಿಯಾಗಿದ್ದು, ಎಲ್ಲಾ ಬೆಳೆಗಾರರೂ  ಈ ಬೆಳೆಯನ್ನು ಉಳಿಸಿಕೊಳ್ಳಲಿಕ್ಕಾಗಿ ಕೀಟನಾಶಕ – ರೋಗನಾಶಕಗಳಿಗಾಗಿ ಮಾಡುವ ಖರ್ಚು ಉಳಿತಾಯವಾದರೆ ಬೆಳೆಗಾರರಿಗೆ ಖಂಡಿತವಾಗಿಯೂ ಲಾಭವಾಗುತ್ತದೆ. ಕೀಟ ರೋಗಗಳನ್ನು ಬಾರದಂತೆ ಮಾಡಲಿಕ್ಕೂ ಕೀಟ ನಾಶಕ – ರೋಗ ನಾಶಕ ಬೇಕು. ಬಂದ ನಂತರ ಓಡಿಸಲಿಕ್ಕೂ ಇದು…

Read more
brinjal in mulching sheet

ತರಕಾರಿ ಬೆಳೆಯುವಾಗ ಕೀಟ- ರೋಗಗಳನ್ನು ಸುಳಿಯದಂತೆ ಮಾಡಬಹುದು.

ತರಕಾರಿ ಬೆಳೆಗಳೆಂದರೆ ಅವು ತಕ್ಷಣ ಕೊಯಿದು, ತಕ್ಷಣ ತಿನ್ನುವ ವಸ್ತುಗಳಾಗಿದ್ದು, ಇದಕ್ಕೆ ವಿಷ ರಾಸಾಯನಿಕ ಉಳಿಕೆಗಳಿರುವ  ಯಾವುದೇ ಸಸ್ಯ ಸಂರಕ್ಷಕಗಳನ್ನು ಬಳಸುವುದು ಸೂಕ್ತವಲ್ಲ. ತರಕಾರಿಗಳಿಗೆ ರಾಸಾಯನಿಕ ವಿಷ ರಾಸಾಯನಿಕಗಳನ್ನು ಬಳಸಬಾರದು ನಿಜ. ಅದರೆ ಬೆಳೆದ ಬೆಳೆಯನ್ನು ಉಳಿಸಿಕೊಳ್ಳಲು ಏನು ಮಾಡಬೇಕು? ಹೂಡಿದ ಬಂಡವಾಳಕ್ಕೆ ಪ್ರತಿಫಲವನ್ನು ಪಡೆಯಬೇಡವೇ? ಇದೆಲ್ಲಾ ಸಹಜವಾಗಿ ಉದ್ಭವಿಸುವ ಸಮಸ್ಯೆಗಳು. ಇದೆಲ್ಲಾ ನಿಜ. ವಿಷ ರಾಸಾಯನಿಕಗಳಿಲ್ಲದೆ ಹೇಗೆ ಕೃಷಿ ಮಾಡುವುದು ಇದು ಹೇಗೆ ಮಿತವ್ಯಯಿಯಾಗುತ್ತದೆ, ಎಂಬ ಕುರಿತಾಗಿ ಇಲ್ಲಿದೆ ಕೆಲವು ಅವಶ್ಯ ಮಾಹಿತಿಗಳು. ಇದು ಸುರಕ್ಷಿತ,…

Read more
Tomato

ಟೊಮ್ಯಾಟೋ : ಉತ್ತಮ ಇಳುವರಿಗಾಗಿ ಸಮಗ್ರ ರೋಗ ನಿರ್ವಹಣೆ

ಟೊಮಟೋ ಬೆಳೆಗಾರರು ಕಾಲ ಕಾಲಕ್ಕೆ ಬರುವ ರೋಗ ಸಮಸ್ಯೆಗೆ ಈ ರೀತಿ ಪರಿಹಾರ ಕ್ರಮ ಕೈಗೊಳ್ಳಬಹುದು. ಟೊಮ್ಯಾಟೋ ಮುಖ್ಯ ಜೀವಸತ್ವಗಳನ್ನು ಹೊಂದಿರುವ ಜನಪ್ರಿಯ ತರಕಾರಿ ಬೆಳೆಯಾಗಿದ್ದು, ವಿವಿಧ ಮಣ್ಣುಗಳಲ್ಲಿ ಬೆಳೆಯಲಾಗುತ್ತಿದೆ. ನೀರು ಬಸಿದು ಹೋಗುವ ಮಧ್ಯಮ ಕಪ್ಪು ಹಾಗೂ ಮರಳು ಮಿಶ್ರಿತ ಜೇಡಿ ಮಣ್ಣು ಸೂಕ್ತ. ರಸಸಾರ 6 ರಿಂದ 7 ಇದ್ದಲ್ಲಿ ಬೆಳೆಗೆ ಅನುಕೂಲ. ಅಧಿಕ ಮಳೆ ಬೀಳುವ ಕರಾವಳಿ, ಮಲೆನಾಡು ಹೊರತುಪಡಿಸಿ ಮೈದಾನ ಪ್ರದೇಶಗಳಲ್ಲಿ ಇದನ್ನು ವರ್ಷದ ಮೂರು ಮುಖ್ಯ ಕಾಲಗಳಲ್ಲಿ ಬೆಳೆಯಬಹುದು. ಇತ್ತೀಚಿನ…

Read more
ಕಹಿ ಮುಳ್ಳು ಸೌತೆ

ಕಹಿಯಾಗುತ್ತಿರುವ ಸೌತೇ ಕಾಯಿ- ಆತಂಕದಲ್ಲಿ ರೈತರು.

ಸಿಹಿ ಸೌತೇ ಕಾಯಿ ಈಗ ಕಹಿ ಸೌತೇ ಆಗಲಾರಂಭಿಸಿದೆ. ಅದು ಬರೇ ಮುಳ್ಳು ಸೌತೆ ಮಾತ್ರವಲ್ಲ, ಸಾಂಬಾರ್ ಸೌತೆಗೂ  ಪ್ರಾರಂಭವಾಗಿದೆ. ಸುಮಾರು 10 ವರ್ಷಕ್ಕೆ ಹಿಂದೆ ಮುಳ್ಳು ಸೌತೆ ಬೆಳೆಯುವವರಿಗೆ ಈ ಸಮಸ್ಯೆ ಇರಲಿಲ್ಲ. ಯಾರೇ ಬೀಜ ಕೊಡಲಿ, ಅವರದ್ದೇ ಬೀಜ ಹಾಕಿದರೂ ಮುಳ್ಳು ಸೌತೆ ಎಂದರೆ ಅದನ್ನು ಹಸಿಯಾಗಿ ತಿನ್ನಬಹುದುದಿತ್ತು.  ಈಗಿತ್ತಲಾಗಿ ಬೀಜ ಹಾಕಿ ಮುಳ್ಳು ಸೌತೆ  ಆದ ನಂತರ ಅದನ್ನು ಕೊರೆದು ಅದರ ಒಳ ತಿರುಳಿನ ಒಂದು ತುಂಡನ್ನು ಬಾಯಿಗಿಟ್ಟು ಪರೀಕ್ಷಿಸಿದ ನಂತರ  ರುಚಿ…

Read more
chines potato

ಈ ಗಡ್ಡೆಗೆ ಬಹಳ ಬೇಡಿಕೆ ಮತ್ತು ಉತ್ತಮ ಬೆಲೆ.

ಗಡ್ಡೆ ಗೆಣಸಿನ ಬೆಳೆಗಳಲ್ಲಿ  ಅಧಿಕ ಬೆಲೆಯ ಬೆಳೆ ಎಂದರೆ ಸಾಂಬ್ರಾಣಿ. ಚೈನೀಸ್ ಪೊಟ್ಯಾಟೋ ಎಂಬ ಈ ತರಕಾರಿ ನಮ್ಮಲ್ಲಿ ಬಹಳ ಪುರಾತನ ಕಾಲದಿಂದಲೂ ಬೆಳೆಯಲ್ಪಡುತ್ತಿತ್ತು. ಈಗ ಇದನ್ನು ಕೆಲವೇ ಕೆಲವು ಜನ ಮಾತ್ರ ಬೆಳೆಯುತ್ತಿದ್ದು, ಸರಾಸರಿ  ಕಿಲೋ 60 ರೂ ತನಕ ಬೆಲೆ ಇದೆ. ಅಪರೂಪದ  ತರಕಾರಿಯಾದ ಕಾರಣ ಬಾರೀ ಬೇಡಿಕೆಯೂ ಇದೆ. ತರಕಾರಿ ಅಂಗಡಿಗೆ ಬರುವುದೇ ಕಡಿಮೆ. ಬಂದರೆ ಕ್ಷಣದಲ್ಲಿ ಖಾಲಿ. ಆಲೂಗಡ್ಡೆಯ ತರಹವೇ ಇರುವ ಈ ಗಡ್ಡೆ ಅದರ ತಮ್ಮ ಎಂದರೂ ತಪ್ಪಾಗದು. ಆಲೂಗಡ್ಡೆಗೂ ಇದಕ್ಕೂ…

Read more
brinjal grower

ಇದು ಭಾರೀ ಬೇಡಿಕೆಯ ಗುಳ್ಳ ಬದನೆ.

ಕರಾವಳಿಯ ಬದನೆ ತಳಿಗಳಲ್ಲಿ ಹೆಸರುವಾಸಿಯಾದ ಮಟ್ಟು ಗುಳ್ಳಕ್ಕೆ ಸರಿಸಾಟಿಯಾದ ಮತ್ತೊಂದು ಗುಳ್ಳ ,ಇದೇ ಉಡುಪಿ ಜಿಲ್ಲೆಯ ಮತ್ತೊಂದೆಡೆಯೂ ಬೆಳೆಯುತ್ತಿದೆ. ಇದರ ಆಕಾರ ಬಣ್ಣ ಎಲ್ಲವೂ ಏಕಪ್ರಕಾರ. ಒಂದೇ ಒಂದು ವ್ಯತ್ಯಾಸ ಎಂದರೆ ಮಟ್ಟು ಗುಳ್ಳಕ್ಕೆ ತೊಟ್ಟಿನಲ್ಲಿ ಮುಳ್ಳು ಇದೆ. ಇದಕ್ಕೆ ಇಲ್ಲ.  ಕರಾವಳಿಯ ಜನರ ಬಲು ಅಚ್ಚುಮೆಚ್ಚಿನ  ಗುಳ್ಳ ಬದನೆಯ ಆಸೆಯನ್ನು ಪೂರೈಸಿದ ಬದನೆಯಲ್ಲಿ ಈ ಊರಿನ ಬದನೆ ಒಂದು. ಕರಾವಳಿಯ ಜನ ಎಲ್ಲೇ ಹೋಗಲಿ ಗುಳ್ಳ ಬದನೆ ಸಿಕ್ಕರೆ ಎಷ್ಟೇ ಬೆಲೆ ಕೊಟ್ಟಾದರೂ ಖರೀದಿ ಮಾಡುತ್ತಾರೆ….

Read more
error: Content is protected !!