ಕರಿಮೆಣಸಿನ ಈ ರೋಗವನ್ನು ಹೇಗೆ ಗುಣ ಮಾಡುವುದು?

ಕರಿಮೆಣಸಿನ ಈ ರೋಗವನ್ನು ಹೇಗೆ ಗುಣ ಮಾಡುವುದು?

ಕರಿಮೆಣಸಿನ ಬೆಳೆಗೆ ಈಗ ಬರುವ ರೋಗ ಮಾರಣಾಂತಿಕವಾಗಿದ್ದು, ಇದನ್ನು ಸಹ ಗುಣಪಡಿಸಲು ಸಾಧ್ಯವಿದೆ. ರೋಗ ಪ್ರಾರಂಭವಾಗುವ ಹಂತದಲ್ಲಿ ಇದನ್ನು ಗುರುತಿಸಿ, ಉಪಚಾರಮಾಡುವುದು ಪ್ರಾಮುಖ್ಯ. ಮಳೆ ಬರುತ್ತಿದೆ ಎಂದು ಮನೆಯಲ್ಲೇ ಕುಳಿತರೆ  ಅಥವಾ ತೋಟಕ್ಕೆ ಹೋದಾಗ ಬಳ್ಳಿಯ ಸ್ಥಿತಿಗತಿಯನ್ನು ಕೂಲಂಕುಶವಾಗಿ ಗಮನಿಸದೇ ಇದ್ದರೆ  ರೋಗ ಸೋಂಕು ತಗಲಿ ಅದು ಬಹಳ ತ್ವರಿತವಾಗಿ ಉಲ್ಬಣಿಸಿ ಬಳ್ಳಿ ಸಾಯುತ್ತದೆ.  ಈಗಕರಿಮೆಣಸು ಬೆಳೆಗಾರರಿಗೆ ಇರುವ ಪ್ರಾಮುಖ್ಯ ಕೆಲಸ ತೋಟಕ್ಕೆ ಹೋದಾಗ ಬಳ್ಳಿಯ ಆರೋಗ್ಯವನ್ನು ಗಮನಿಸುತ್ತಾ ಇರುವುದು. ಕರಿಮೆಣಸು ಬೆಳೆಗೆ ಮಳೆಗಾಲ ಕಷ್ಟದ ಕಾಲ….

Read more
ಜೇನು ನೊಣಗಳು ಇನ್ನು ಮನೆಯಲ್ಲೂ ವಾಸಮಾಡಬಹುದು ಎಚ್ಚರ!

ಜೇನು ನೊಣಗಳು ಇನ್ನು ಮನೆಯಲ್ಲೂ ವಾಸಮಾಡಬಹುದು ಎಚ್ಚರ!

ಜೇನು ನೊಣಗಳಿಗೆ ಈಗ ವಾಸಕ್ಕೆ ಅವಕಾಶವೇ ಇಲ್ಲದೆ ನಮ್ಮ ಮನೆಯ ಒಳಗೆ ಬಂದು ಕುಳಿತರೂ ಅಚ್ಚರಿ ಇಲ್ಲ ಸ್ವಚ್ಚಂದವಾಗಿ ಅವುಗಳಷ್ಟಕ್ಕೆ ಬದುಕುತ್ತಿದ್ದ ಜೇನು ನೊಣಗಳಿಗೆ ಈಗ ಇಂಥಹ ದುರ್ಗತಿ ಬಂದಿದೆ. ಸಿಕ್ಕ ಸಿಕ್ಕಲ್ಲಿ ವಾಸಸ್ಥಳ ಅರಸುವಂತಾಗಿದೆ. ನೀವು ನಂಬುತ್ತೀರೋ ಬಿಡುತ್ತೀರೋ. ಹುತ್ತ, ಮರದ ಪೊಟರೆಯಲ್ಲಿ  ಮಾತ್ರ ವಾಸಮಾಡುವ ಪ್ರವೃತ್ತಿಯ ಜೇನು ನೊಣಗಳು ಮುಂದೆ, ತೆರೆದ ವಾತಾವರಣದಲ್ಲಿ ಬದುಕಬೇಕಾಗಿ ಬಂದರೂ ಅಚ್ಚರಿ ಇಲ್ಲ.  ನಮ್ಮ ದೇಶದ ಸ್ಥಳೀಯ ತೊಡುವೆ ಜೇನು (Apis Indiaca) ನೊಣಗಳು, ಮುಜಂಟಿ ನೊಣಗಳು ಈಗ…

Read more
ಕರಿಮೆಣಸು ಬಳ್ಳಿ ಸಾಯುತ್ತಿದೆಯೇ? ಈ ಕೀಟ ಇರಬಹುದು ಗಮನಿಸಿ.

ಕರಿಮೆಣಸು ಬಳ್ಳಿ ಸಾಯುತ್ತಿದೆಯೇ? ಈ  ಕೀಟ ಇರಬಹುದು ಗಮನಿಸಿ.

ಕರಿಮೆಣಸಿನ ಬಳ್ಳಿಗೆ ರೋಗ ಬರುತ್ತದೆ. ಇದರಿಂದಾಗಿ ಬಳ್ಳಿ ಸಾಯುತ್ತದೆ ಎಂಬುದು ನಮಗೆಲ್ಲಾ ಗೊತ್ತಿರುವ ವಿಚಾರ. ಆದರೆ ರೋಗ ಬಂದು ಬಳ್ಳಿ ಸಾಯುವುದಲ್ಲದೆ ಕೀಟದ ಕಾರಣದಿಂದಲೂ ಬಳ್ಳಿ ಸಾಯುತ್ತದೆ. ಇದು ಹರಡುವ ಕೀಟವಾಗಿದ್ದು, ರೋಗದಿಂದ ಬಳ್ಳಿ ಒಣಗಿದಂತೆ ಇದರಿಂದಲೂ ಒಣಗುತ್ತದೆ. ಕರೆಗಳೂ ಉದುರುತ್ತದೆ. ಎಲೆಗಳೂ ಉದುರುತ್ತದೆ. ಈ ಬಗ್ಗೆ ಮಾಹಿತಿ ಇಲ್ಲಿದೆ. ಗದ್ದೆ ಬೇಸಾಯ ಮಾಡುವವರಿಗೆ ಬೇಸಾಯ ಕೈ ಹಿಡಿಯಬೇಕಿದ್ದರೆ ದಿನಾ ಗದ್ದೆಗೆ ಸುತ್ತು ಬರಬೇಕಂತೆ. ಅದಕ್ಕಾಗಿಯೇ ಗದ್ದೆಗೆ ಹುಣಿಯೂ ಇರುತ್ತದೆ. ಉತ್ತಮ ಬೇಸಾಯಗಾರರು ಬೆಳಗ್ಗಿನ ಹೊತ್ತು ಗದ್ದೆಗೆ…

Read more
ಕೆಂಪಡಿಕೆ ಧಾರಣೆ 49000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49,000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49000 ಸಮೀಪಕ್ಕೆ ತಲುಪಿದೆ. ಇನ್ನೂ ಏರಿಕೆಯಾಗಬಹುದು ಎಂಬ ಸುದ್ದಿಗಳಿವೆ. ಕೆಂಪಡಿಕೆ ಏರಿದರೆ ಸಹಜವಾಗಿ ಚಾಲಿಯೂ ಏರಿಕೆಯಾಗಲೇಬೇಕು. ಈಗಾಗಲೇ ಚಾಲಿ ದಾರಣೆ ತುಸು ಏರಲಾರಂಭಿಸಿದೆ. ಇನ್ನೂ ಸ್ವಲ್ಪ ಏರಿಕೆ ಸಾಧ್ಯತೆಗಳಿವೆ. ಉತ್ಪಾದನಾ ಕ್ಷೇತ್ರದಿಂದ ಬೇಡಿಕೆ ಪ್ರಾರಂಭವಾಗಿದೆ. ಧೀರ್ಘ ಕಾಲದವರೆಗೆ ದರ ಇಳಿಕೆ ಹಾದಿಯಲ್ಲಿದ್ದ ಕಾರಣ ಈ ಬಾರಿ ದರ ಏರಿಕೆ ಸ್ವಲ್ಪ ಹೆಚ್ಚು ಸಮಯದ ತನಕ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಕೆಂಪಡಿಕೆ ಮಾರುಕಟ್ಟೆಯಲ್ಲಿ ಖರೀದಿ ಉತ್ಸಾಹ ಇದೆ. ಹಾಗಾಗಿ ದರ ಸ್ವಲ್ಪ ಸ್ವಲ್ಪವೇ ಏರಿಕೆಯಾಗುತ್ತಿದೆ….

Read more
ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.

ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.   

ಅಡಿಕೆ ಧಾರಣೆ ಇನ್ನೇನು ನೆಗೆದು ಬೀಳುತ್ತದೆಯೋ ಎಂಬ ಅನುಮಾನ ಉಂಟಾಗಿತ್ತು.ಅದರೆ ಕೆಲವೇ ದಿನದಲ್ಲಿ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಜೊತೆಗೆ ಕರಿಮೆಣಸೂ ಸಹ. ನಿನ್ನೆಯೇ ಖಾಸಗಿ ವರ್ತಕರು ಹಳೆ ಅಡಿಕೆ, ಡಬ್ಬಲ್ ಚೋಳ್ ಹಾಗೂ ಹೊಸ ಅಡಿಕೆಗೆ ದರ ಎರಿಸಿದ್ದಾರೆ. ಇಂದು ಕ್ಯಾಂಪ್ಕೋ ಸಹ ಏರಿಕೆ ಮಾಡಿದೆ. ಕೆಂಪಡಿಕೆ ಮಾರುಕಟ್ಟೆ ಸ್ಥಿರವಾಗಿದ್ದು, ಮುಂದಿನ ದಿನಗಳಲ್ಲಿ ಅದೂ ಸ್ವಲ್ಪ ಏರಿಕೆ ಆಗುವ ಸಂಭವ ಇದೆ. ಏರಿಕೆಗೆ ಕಾರಣ ಅಡಿಕೆ ಅವಕ ಕಡಿಮೆಯಾದದ್ದು ಎನ್ನುತ್ತಾರೆ ವರ್ತಕರು. ಅಡಿಕೆ ಧಾರಣೆ ಇಳಿಕೆಯಾದಾಗ …

Read more
ಸಕ್ಕರೆ ಕಾಯಿಲೆಗೆ ಇದು ರಾಮಬಾಣ- ಖರ್ಚು ಇಲ್ಲದ ಚಿಕಿತ್ಸೆ.

ಸಕ್ಕರೆ ಕಾಯಿಲೆಗೆ ಇದು ರಾಮಬಾಣ- ಖರ್ಚು ಇಲ್ಲದ ಚಿಕಿತ್ಸೆ.

ಸಕ್ಕರೆ ಖಾಯಿಲೆ, ಮಧುಮೇಹ, ಡಯಾಬಿಟಿಸ್ ಗೆ ರಾಮಬಾಣದಂತೆ ಕೆಲವು ಮನೆಮದ್ದುಗಳು ಕೆಲಸಮಾಡುತ್ತವೆ. ವೈದ್ಯರಿಗೆ  ಖರ್ಚು ಮಾಡಿ ಚಿಕಿತ್ಸೆ ಮಾಡಿದರೂ ತಾತ್ಕಾಲಿಕ ಉಪಶಮನ ಮಾತ್ರ ಆಗುವ ಈ ಖಾಯಿಲೆಗೆ ಶಾಶ್ವತ ಪರಿಹಾರ ಕೊಡುವಲ್ಲಿ ಈ ಔಷಧಿ ಸಹಾಯಕ. ಇದಕ್ಕೆ ಖರ್ಚು ಇಲ್ಲ. ಮನೆಯಲ್ಲಿ  ನಾವೇ ತಯಾರಿಸಿಕೊಳ್ಳಬಹುದು. ಸಕ್ಕರೆ ಖಾಯಿಲೆ ಬರುವುದು ರಕ್ತದಲ್ಲಿ ಇನ್ಸುಲಿನ್ ಎಂಬ ಹಾರ್ಮೋನ್ ನ ಉತ್ಪಾದನೆ ಕಡಿಮೆಯಾಗಿ. ಕೆಲವರಿಗೆ ಎಳೆ ಪ್ರಾಯದಲ್ಲಿ ಈ ಸಮಸ್ಯೆ ಉಂಟಾಗುತ್ತದೆ. ಹೆಚ್ಚಿನವರಿಗೆ 50 ವಯಸ್ಸು ದಾಟಿದ ನಂತರ ಪ್ರಾರಂಭವಾಗುತ್ತದೆ. ಅಪರೂಪವಾಗಿ…

Read more
ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು

ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು.

ಸಸ್ಯಗಳು ಪೋಷಕಾಂಶಗಳನ್ನು ಬೇರಿನ ಮೂಲಕ ಹೀರಿಕೊಳ್ಳುತ್ತವೆ. ಬೇರಿನ ಸಾಂದ್ರತೆ, ಮತ್ತು ಅವುಗಳ ಹೀರಿಕೊಳ್ಳುವ ಸಾಮರ್ಥ್ಯದ ಮೇಲೆ ಪೋಷಕಗಳು ಬೆಳೆಗೆ ಲಭ್ಯವಾಗುತ್ತದೆ. ಎಲೆಗಳಿಗೆ ಗೊಬ್ಬರ ಸಿಂಪರಣೆ ಎಂಬುದು ಒಂದು ಶಾರ್ಟ್ಕಟ್.ಇಲ್ಲಿ ಬೇರುಗಳ ಸ್ಥಿತಿ ಹೇಗೂ ಇರಲಿ, ಒಮ್ಮೆಗೆ ಸಸ್ಯಕ್ಕೆ ಪೋಷಕಗಳು ಲಭ್ಯವಾಗಿ ಲವಲವಿಕೆ ಉಂಟಾಗುತ್ತದೆ.  ಹಲವಾರು ಸಸ್ಯ ಪೋಷಕಾಂಶಗಳನ್ನು ಎಲೆ ಮತ್ತು ಕಾಂಡಗಳ ಮೂಲಕ ಬೆಳೆಗಳಿಗೆ ಒದಗಿಸಬಹುದು. ಈ ರೀತಿ ಎಲೆ ಮತ್ತು ಕಾಂಡಗಳ ಮೇಲೆ ಸಿಂಪಡಿಸಿದಾಗ ಸಸ್ಯಗಳು ಅವನ್ನು ಹೀರಿಕೊಂಡು ಉಪಯೋಗಿಸುತ್ತವೆ. ಸಸ್ಯ ಪೋಷಕಾಂಶಗಳನ್ನು ಪ್ರತ್ಯೇಕವಾಗಿಯೂ ಅಥವಾ…

Read more
ಅಡಿಕೆ ತೋಟ ಮಾಡುವುದು ಬೇಡ –ಮುಂದಿನ ವರ್ಷ ಭಾರೀ ಬರಗಾಲ.

ಅಡಿಕೆ ತೋಟ ಮಾಡುವುದು ಬೇಡ –ಮುಂದಿನ ವರ್ಷ ಭಾರೀ ಬರಗಾಲ.

ಅಡಿಕೆ ಗಿಡ ನೆಡುವುದು ಹೊಸತಾಗಿ ತೋಟ ಮಾಡುವುದನ್ನು ಸಧ್ಯಕ್ಕೆ ನಿಲ್ಲಿಸಿ. ಮುಂದಿನ ವರ್ಷ ಸೂಪರ್ ಎಲ್ ನೀನೋ ಸನ್ನಿವೇಶದ ಇರುವುದರಿಂದ ಬರಗಾಲ ಸಾಧ್ಯತೆ ಇದೆ. ಹಾಗಾಗಿ ಖರ್ಚು ಮಾಡಿ ಅಡಿಕೆ ತೋಟ ಮಾಡಿ ಕೈ ಸುಟ್ಟುಕೊಳ್ಳಬೇಡಿ. ಈ ತನಕ ಬಂದ  ಎಲ್ ನೀನೋ ಸನ್ನಿವೇಶಕ್ಕಿಂತ ಇದು ಬಲವಾದದ್ದು. ಹಾಗಾಗಿ ಕುಡಿಯುವ ನೀರಿಗೂ ತೊಂದರೆ ಉಂಟಾಗಬಹುದು. ಎಲ್ಲರಿಗೂ ಅಡಿಕೆ ತೋಟ ಮಾಡುವ ಹುಮ್ಮಸ್ಸು. ಈಗ ಇರುವ ತೋಟದ ವಿಸ್ತೀರ್ಣವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳುವ ಉತ್ಸಾಹ ಕೆಲವರದ್ದಾದರೆ  ಇನ್ನು ಕೆಲವರು ಹೊಸತಾಗಿ…

Read more
ಗಂಡು ಕರು ಸಾಕಿದರೆ ತಿಂಗಳಿಗೆ 1500 ರೂ. ಆದಾಯ.

ಗಂಡು ಕರು ಸಾಕಿದರೆ ತಿಂಗಳಿಗೆ 1500 ರೂ. ಆದಾಯ.

ಹಸು ಗಂಡು ಕರು ಹಾಕಿತೆಂದರೆ ತಲೆಬಿಸಿ ಮಾಡಿಕೊಂಡು ಅದನ್ನು ತರಾತುರಿಯಲ್ಲಿ ಕಸಾಯಿಗೆ 500-1000ರೂ. ಗಳಿಗೆ ಮಾರಬೇಡಿ. ಅದರಿಂದ ತಿಂಗಳಿಗೆ 1500 ರೂ. ಆದಾಯ ಇದೆ ಎಂದರೆ ನಂಬುತ್ತೀರಾ? ನಿಜವಾಗಿಯೂ ಇದೆ. ಒಂದು ಗಂಡು ಕರು ದಿನಕ್ಕೆ ಒಂದು ಬುಟ್ಟಿ ಗೊಬ್ಬರ ತಯಾರಿಸುತ್ತದೆ. ಇಷ್ಟು ಗೊಬ್ಬರವನ್ನು ನಾವು ಖರೀದಿಸುವುದೇ ಆದರೆ ಅದಕ್ಕೆ ರೂ.50 ಕೊಡಬೇಕು. ನಾವೇ ಅದನ್ನು ಸಾಕಿದರೆ ಕೊಡುವ ರೂ.50 ಉಳಿಯುತ್ತದೆ. ವಾರ್ಷಿಕ 18,000 ರೂ. ಗಳ ಗೊಬ್ಬರ ನಮ್ಮಲ್ಲೇ ಉತ್ಪಾದಿಸಬಹುದು. ಬಹಳ ಜನ ಗಂಡು ಕರು…

Read more
ಅಲಸಂಡೆ ಬೆಳೆಯಲ್ಲಿ ಸಸ್ಯ ಹೇನು ನಿಯಂತ್ರಣ

ಅಲಸಂಡೆ ಬೆಳೆಯಲ್ಲಿ ಸಸ್ಯ ಹೇನು ನಿಯಂತ್ರಣ

ಅಲಸಂಡೆ ಬೆಳೆಗೆ ಸಸ್ಯ ಹೇನು ಎಂಬ ಕೀಟ ಭಾರೀ ಸಮಸ್ಯೆಯನ್ನು ಉಂಟು ಮಾಡುತ್ತದೆ. ಇದರ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಂಡರೆ ಅಧಿಕ ಲಾಭದ  ಸರ್ವ ರೂತು ತರಕಾರಿ ಎಂದರೆ ಅಲದಂಡೆ. ಈ ಕೀಟವನ್ನು ರಾಸಾಯನಿಕವಾಗಿ, ಜೈವಿಕವಾಗಿ ಹಾಗೆಯೇ ರಾಸಾಯನಿಕ ಬಳಸದೆ ಯಾವ ಯಾವ ವಿಧಾನದಲ್ಲಿ ನಿಯಂತ್ರಣ ಮಾಡಬಹುದು ಎಂಬುದನ್ನು ನೋಡೋಣ. ಅಲಸಂಡೆ ಮಳೆಗಾಲದಲ್ಲಿ – ಚಳಿಗಾಲದಲ್ಲಿ ಬೇಸಿಗೆಯಲ್ಲಿ  ಬೆಳೆಯಬಹುದಾದ ಉತ್ತಮ ತರಕಾರಿ ಬೆಳೆಯಾಗಿದ್ದು ಈ ಬೆಳೆಗೆ ಬರುವ ಪ್ರಮುಖ ಕೀಟ ಹೇನು. ಈ ಹೇನು  ಎಲೆಗಳಿಗೆ ಬಾಧಿಸಿ…

Read more
error: Content is protected !!