ದಾಳಿಂಭೆ ಪ್ಯಾಕಿಂಗ್

ಹಣ್ಣು ಹಂಪಲುಗಳನ್ನು ಹೀಗೆ ಪ್ಯಾಕಿಂಗ್ ಮಾಡಿ – ಹಾಳಾಗದು.

ಪಪ್ಪಾಯಿಯ ಬಲಿತ ಕಾಯಿಯನ್ನು ಕೊಯ್ದು ಕಾಗದ ಸುತ್ತಿ ಪ್ಯಾಕಿಂಗ್ ಮಾಡಲಾಗುತ್ತದೆ. ಅದೇ ರೀತಿಯಲ್ಲಿ ಮಾವನ್ನು  ಭತ್ತದ ಹುಲ್ಲಿನಲ್ಲಿ ಪ್ಯಾಕಿಂಗ್ ಮಾಡುತ್ತಾರೆ. ಕಾರಣ ಹಣ್ಣು ಹಂಪಲುಗಳು ಹಣ್ಣಾಗುವ ಸಮಯದಲ್ಲಿ ಏಕ ರೀತಿಯ ತಾಪಮಾನ ಇರಬೇಕು. ಅದು ತಂಪೂ ಆಗಬಾರದು. ಬಿಸಿಯೂ ಆಗಬಾರದು. ಹಣ್ಣು ಆಗುವ ತನಕ ಇದನ್ನು ಕಾಯ್ದುಕೊಂಡರೆ  ಹಾಳಾಗದೇ ಹಣ್ಣಾಗುತ್ತದೆ. ಹಣ್ಣು ಹಂಪಲುಗಳಿಗೆ ಒಂದು  ಸಣ್ಣ ನೊಣ ( ಕಣ್ಣಿನ ಸುತ್ತ ಹಾರುವಂತದ್ದು) ಕುಳಿತರೆ ಸಾಕು ಅದು ಬೇಗ ಹಾಳಾಗುತ್ತದೆ. ಅದನ್ನು ತಡೆಯಲು ಈ ರಕ್ಸಣೆ ಅಗತ್ಯ. …

Read more

ಕೀಟಗಳ ನಿಯಂತ್ರಣಕ್ಕೆ ಹೀಗೆ ಮಾಡಿದರೆ ತುಂಬಾ ಅನುಕೂಲ.

 ಬಲೆ ಬೆಳೆ ಎಂದರೆ ಒಂದು ಬೆಳೆಗೆ ಬರುವ ಕೀಟವನ್ನು ಮತ್ತೊಂದು ಬೆಳೆಯ ಮೂಲಕ ಬಂಧಿಸುವುದು. ಕೀಟಗಳಿಗೆ ಬೇಕಾದಷ್ಟು ಅಹಾರ ಕೊಟ್ಟು ಅವುಗಳನ್ನು ಅಲ್ಲೇ ಬಂಧಿಸುವುದು ಎಲ್ಲದಕ್ಕೂ ಕೀಟ  ನಾಶಕ ಪರಿಹಾರ ಅಲ್ಲ. ಅದು ಸಮಂಜಸ ಪರಿಹಾರವೂ ಅಲ್ಲ. ನಾವು ಕೈಯಿಂದ ಕೊಯ್ಯುವುದು ಸಾಧ್ಯವಿದ್ದರೆ ಅದರಿಂದಲೇ  ಕೊಯಿಲು ಮಾಡಬೇಕು. ನಾವು ಈಗ ಕೊಕ್ಕೆ ಅನಿವಾರ್ಯವಾದಂತೆ  ವರ್ತಿಸುತ್ತೇವೆ. ಹುಳ ಬಿದ್ದಿದೆ ಯಾವ ಕೀಟ ನಾಶಕ ಸಿಂಪಡಿಸಬೇಕು ಎಂದು ಕೇಳುತ್ತೇವೆಯೇ ವಿನಹ ಏನು ಮಾಡಬೇಕು ಎಂದು ಕೇಳುತ್ತಿಲ್ಲ. ತಜ್ಞರ ಬಳಿಗೆ ರೈತರು ಹೋಗುವುದಿಲ್ಲ….

Read more
ಸ್ಥಳೀಯ ಹಸುವಿನ ಸಗಣಿಯ ಅಥವಾ ಗೋಮಯ

ವೈಜ್ಞಾನಿಕವಾಗಿಯೂ ಸಾಬೀತಾದ ಸ್ಥಳೀಯ ಹಸು ಸಗಣಿಯ ಈ ಉಪಯೋಗಗಳು.

ಪ್ರಪಂಚದಲ್ಲಿ ಕೇವಲ 12 ಗಂಟೆ ಒಳಗೆ ನಾವು ಕೊಡುವ ಹಸಿ, ಒಣ ಹುಲ್ಲನ್ನು ತಿಂದು ಜೀರ್ಣಿಸಿ ಅದನ್ನು ಸಗಣಿ ರೂಪದ ಗೊಬ್ಬರವಾಗಿ ಬುಟ್ಟಿಯಷ್ಟು ಇದ್ದುದನ್ನು ಬೊಗಸೆ ಯಷ್ಟಕ್ಕೆ ಪರಿವರ್ತಿಸಿಕೊಡುವ ಒಂದು ಜೀವಂತ ಗೊಬ್ಬರ ಮಾಡುವ ಯಂತ್ರ ಇದ್ದರೆ ಅದು ಹಸು/ಎಮ್ಮೆ/ಆಡು, ಕುರಿ ಮಾತ್ರ. ಅದರಲ್ಲೂ ನಮ್ಮ ಸುತ್ತಮುತ್ತ ಅನಾದಿ ಕಾಲದಿಂದ ಸಾಕಣೆಯಲ್ಲಿದ್ದ  ಸ್ಥಳೀಯ ಹಸುವಿನ ಈ ಸಗಣಿಯಲ್ಲೇ ಉಪಯೋಗ ಹೆಚ್ಚು.  ದೇಸೀ ಹಸು ಅಥವಾ ಸ್ಥಳೀಯ ನಾಟಿ ಹಸು ಅಥವಾ ಮೇಯಲು ಬಿಟ್ಟು  ಸಾಕುವ ಹಸುಗಳ ಸಗಣಿಯನ್ನು…

Read more
ಮೇಯುತ್ತಿರುವ ಸ್ಥಳೀಯ ತಳಿ ದನ, ಮತ್ತು ಎಮ್ಮೆ

ಸ್ಥಳೀಯ ತಳಿಯ ಜಾನುವಾರುಗಳ ಸಗಣಿಯಲ್ಲಿ ಯಾಕೆ ವಿಶೇಷ ಶಕ್ತಿ ಅಡಗಿದೆ?

ಸ್ಥಳೀಯ ತಳಿಗಳ ಜಾನುವಾರುಗಳ ಸಗಣಿ ಬಗ್ಗೆ ಹೇಳಿದರೆ ಕೆಲವರಿಗೆ ಇದು ಕ್ಷುಲ್ಲಕ ವಿಚಾರವೆನಿಸಬಹುದು, ಇನ್ನು ಕೆಲವರಿಗೆ ಉತ್ಪ್ರೇಕ್ಷೆಯೂ ಆಗಬಹುದು.ಸತ್ಯವೆಂದರೆ ನಮ್ಮ ಹಿರಿಯರೆಲ್ಲಾ ಇದರ ಗುಣಗಳನ್ನು ನಂಬಿದವರು. ಇತ್ತೀಚೆಗೆ ನಾವು ಇದನ್ನು ಮರೆತಿದ್ದೇವೆ. ನಿಜವಾಗಿ ಹಸುವಿನ ಸಗಣಿಯಲ್ಲಿ ಕೆಲವು ವಿಶೇಷ ಶಕ್ತಿ ಇದೆ ಎಂಬುದಂತೂ ಸತ್ಯ. ದೇಶಿ ತಳಿ ಜಾನುವಾರುವಿನ ಸಗಣಿ ಶ್ರೇಷ್ಟ. ಮೂತ್ರವೂ ಹಾಗೆಯೇ. ಇದು ಈಗ ಚರ್ಚೆಯಾಗುತ್ತಿರುವ  ವಿಷಯ. ಯಾಕೆ ಶ್ರೇಷ್ಟ , ಅದರ ಹಿನ್ನೆಲೆ ಏನು? ಶ್ರೇಷ್ಟತೆಗೆ  ಮೂಲ ಕಾರಣ ಯಾವುದು? ಈ ವಿಷಯಕ್ಕೆ…

Read more
180 ಕ್ಕೂ ಹೆಚ್ಚು ಹಲಸಿನ ತಳಿ ತೋಟ

180 ಕ್ಕೂ ಹೆಚ್ಚು ಹಲಸು ತಳಿಗಳ ಖಜಾನೆ

ರಾಜ್ಯ ಹೊರ ರಾಜ್ಯಗಳ ವಿಶಿಷ್ಟ ಗುಣದ ಸುಮಾರು 180 ಕ್ಕೂ ಹೆಚ್ಚು ತಳಿಗಳನ್ನು ತಮ್ಮ ಹೊಲದಲ್ಲಿ ಬೆಳೆಸಿ, ಸಂರಕ್ಷಿಸಿದ ಬೆಂಗಳೂರು, ಹೇಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಕೇಂದ್ರದ  IIHR  ಸಾಧನೆ ಪ್ರಶಂಸಾರ್ಹ. ಇಲ್ಲಿ ತಳಿಗಳ ಸಂಗ್ರಹ ಇದ್ದರೆ  ಸೇಫ್. ಹಲಸಿನ ಹಣ್ಣಿಗೆ ಈಗ ಹೆಚ್ಚಿನ ಮಹತ್ವ ಬಂದಿದೆ. ಆರೋಗ್ಯಕ್ಕೆ ಉತ್ತಮ ಎಂಬ ಕಾರಣಕ್ಕೆ  ಹಲಸು ತಿನ್ನುವರು, ಬೆಳೆಸುವವರು ಹೆಚ್ಚಾಗಿದ್ದಾರೆ. ಹಲಸಿನ ಮೌಲ್ಯ ವರ್ಧಿತ ಉತ್ಪನ್ನಗಳು ಹೆಚ್ಚಿವೆ. ಹಲಸು ನಮ್ಮಲ್ಲಿ ಅನಾದಿ ಕಾಲದಿಂದಲೂ ಇದ್ದ ಹಣ್ಣು. ಅದರ ಮರಮಟ್ಟಿನ…

Read more
ಹೊಸ ಅಡಿಕೆ ತೋಟ

ಈಗ ಹೊಸ ಅಡಿಕೆ ತೋಟ ಮಾಡಬೇಡಿ- ಹಳೆ ತೋಟ ಚೆನ್ನಾಗಿ ಸಾಕಿ.

ಅಡಿಕೆಗೆ ದರ ಏರಿಕೆಯಾದಾಗ  ರೈತರು ಮಾಡಬೇಕಾಗ ಕೆಲಸ ಇರುವ ತೋಟಕ್ಕೆ ಹೆಚ್ಚು ಆರೈಕೆ ಮಾಡಿ, ಅದರಲ್ಲಿ ಹೆಚ್ಚು ಫಲಪಡೆಯುವುದು ಹೊರತು ಹೊಸ ತೋಟ ಮಾಡುವುದಲ್ಲ. ಅಡಿಕೆ ಬೆಳೆಯುವ ಆಸಕ್ತರಿಗಾಗಿ ಕೊಟ್ಯಾಂತರ ಸಂಖ್ಯೆಯ ಅಡಿಕೆ ಸಸಿಗಳು ಕಾಯುತ್ತಿವೆ. ಅಡಿಕೆ ಬೆಳೆಗಾರರನ್ನು ಗುರಿಯಾಗಿಟ್ಟುಕೊಂಡು  ನಾನಾನಮೂನೆಯ ಗೊಬ್ಬರ ತಯಾರಕರು ರಂಗಕ್ಕೆ ಇಳಿದಿದ್ದಾರೆ. ಬರೇ ಕರ್ನಾಟಕ ಮಾತ್ರವಲ್ಲ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಕೇರಳ, ಆಂದ್ರ ಪ್ರದೇಶಗಳ ರೈತರೂ  ಅಡಿಕೆ ಬೆಳೆಯಲು ಮುಂದಾಗಿದ್ದಾರೆ. ಈ ವರ್ಷದಷ್ಟು ಬಿತ್ತನೆ ಅಡಿಕೆ ಈ ತನಕ ಮಾರಾಟ ಆಗಲಿಲ್ಲ,…

Read more
ಅಡಿಕೆ

ವರ್ಷಾಂತ್ಯದಲ್ಲೂ ಸ್ಥಿರತೆ ಉಳಿಸಿಕೊಂಡ ಅಡಿಕೆ ಧಾರಣೆ- ಮುಂದೆ ಇದೆ ಚಾನ್ಸ್.

ಸಾಮಾನ್ಯವಾಗಿ ಮಾರ್ಚ್ ವರ್ಷಾಂತ್ಯದಲ್ಲಿ ದರ ಇಳಿಕೆ ಸಾಮಾನ್ಯ. ಆದರೆ ಈ ವರ್ಷ ಹಾಗೆ ಆಗದೆ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಹಾಗಾಗಿ ಮುಂದಿನ ತಿಂಗಳಲ್ಲಿ ಚಾಲಿ- ಕೆಂಪಡಿಕೆ ಎರಡೂ ಏರಿಕೆ ಆಗಲಿದೆ. ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಸೂಚನೆ ದರ ಸ್ಥಿರತೆಯಲ್ಲಿ ಗಮನಿಸಬಹುದು.  ಚಾಲಿ ಎರಡು ತಿಂಗಳಿಂದ ಸ್ಥಿರವಾಗಿತ್ತು. ಈಗ  ಸಾಗರ, ಹೊಸನಗರ, ಇಲ್ಲೆಲ್ಲಾ ಸಿಪ್ಪೆ ಗೋಟಿಗೆ ಬೇಡಿಕೆ ಬರಲಾರಂಭಿಸಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಚಾಲಿ ದರ ಏರಿಕೆ ಪ್ರರಾಂಭವಾಗಿದೆ. ಸಿಪ್ಪೆ ಗೋಟು ದರ ಏರಿಕೆ ಚಾಲಿಗೆ ಬೇಡಿಕೆಯ ಸೂಚನೆಯಾಗಿದ್ದು, ಚಾಲಿ…

Read more
ಆಮಟೆ ಕಾಯಿ ಒಡೆದದ್ದು

ಅಮಟೆ- ಇದಕ್ಕೆ ಭಾರೀ ಔಷಧೀಯ ಗುಣ ಇದೆ.  

ನಮ್ಮ ಹಿರಿಯರ ಆಹಾರಾಭ್ಯಾಸಗಳಲ್ಲಿ ಬಹಳ  ಶಿಸ್ತು, ಪೌಷ್ಠಿಕತೆ , ಔಷಧೀಯ ಮಹತ್ವ ಇತ್ತು. ಋತುಮಾನ ಆಧಾರಿತ ಆಹಾರವಸ್ತುಗಳನ್ನೇ ಬಳಸುವುದು ಅವರ ಕ್ರಮ. ಇಂತಹ ಆಹಾರಗಳಲ್ಲಿ  ಕೆಸು, ಅಮಟೆ, ಮಾವು, ಕುಡಿ,ಸೊಪ್ಪು ಮುಂತಾದವು ಸೇರಿವೆ. ಹಿರಿಯರು  ಉಚಿತವಾಗಿ   ಲಭ್ಯವಿರುತ್ತಿದ್ದ  ವಸ್ತುಗಳಿಗೇ ಹೆಚ್ಚಿನ ಮಹತ್ವ ನೀಡುತ್ತಿದ್ದರು. ಅದು ಉಚಿತವಾಗಿದ್ದರೂ ಆರೋಗ್ಯಕ್ಕೆ ಉತ್ತಮವಾಗಿತ್ತು. ಈಗ ನಾವು ದುಡ್ಡು ಕೊಟ್ಟು ಖರೀದಿಸುವ ವಸ್ತುಗಳಲ್ಲಿ  ಆರೋಗ್ಯವನ್ನು  ಗಮನಿಸುವುದೇ ಇಲ್ಲ. ಹಿಂದೆ ಮಳೆಗಾಲವೆಂಬ ಕಷ್ಟದ ಸಮಯದಲ್ಲಿ  ಅಡುಗೆಗೆ ಅಗ್ಗದಲ್ಲಿ ದೊರೆಯುವ ಹುಳಿ ಕಾಯಿ ಇದಾಗಿತ್ತು.  ಏನಿದು…

Read more
ಮಾವು ಸ್ಪೆಶಲ್ ಬಳಸಿದ ಮಾವು

ಮಾವು ಬೆಳೆಯುವವರು ಇದನ್ನು ಬಳಸಿದರೆ ಭಾರೀ ಫಲಿತಾಂಶ.

ಮಾವು ಬೆಳೆಯುವವರು ಎಷ್ಟೇ ಹೂ ಬಿಟ್ಟರೂ ಬಹಳಷ್ಟು ಕಾಯಿಗಳನ್ನು ಕಳೆದುಕೊಳ್ಳುವುದು ಸಾಮಾನ್ಯ. ಬಲಿಯುವ ತನಕ ಉದುರಿ ಹಾಳಾಗುವ  ಪ್ರಮಾಣ ಅರ್ಧಕ್ಕರ್ಧ. ಇದಕ್ಕೆಲ್ಲಾ ಕಾರಣ ಸಸ್ಯದ ಧಾರಣಾ ಸಾಮರ್ಥ್ಯ. ಸಸ್ಯಕ್ಕೆ ಶಕ್ತಿ ಇದ್ದರೆ ಹೆಚ್ಚು ಫಲವನ್ನು ಆಧರಿಸುತ್ತದೆ. ಇಲ್ಲವಾದರೆ ರೋಗ, ಕೀಟಗಳ ಮೂಲಕ, ಶಾರೀರಿಕ ಅಸಮತೋಲನದ ಮೂಲಕ ಉದುರಿ ನಷ್ಟವಾಗುತ್ತದೆ. ಅದನ್ನು ಸರಿಪಡಿಸಲು ಒಂದು ಪೋಷಕಾಂಶ ಮಿಶ್ರಣದ ಸಿಂಪರಣೆ  ಮಾಡಬಹುದು. ಇದು ಗರಿಷ್ಟ ಪ್ರಮಾಣದಲ್ಲಿ ಕಾಯಿಗಳನ್ನು ಉಳಿಸುತ್ತದೆ. ಮಾವು ಸ್ಪೆಷಲ್  Mango special ಎಂಬ ಪೋಷಕಾಂಶ ಮಿಶ್ರಣ, ಸಸ್ಯ…

Read more
arecanut spray

ಮಿಡಿ ಅಡಿಕೆ ಉದುರುತ್ತಿದೆಯೇ ? ಈ ಸಿಂಪರಣೆ ಮಾಡಿ.

ಮಿಡಿ ಅಡಿಕೆ ಉದುರುವ ಸಮಸ್ಯೆ ಇದ್ದಲ್ಲಿ ಅದಕ್ಕೆ ಕೀಟನಾಶಕ , ಶಿಲೀಂದ್ರ ನಾಶಕ ಸಿಂಪರಣೆ  ಮಾಡುವ ಮುಂಚೆ ಒಮ್ಮೆ ಅಥವಾ ಎರಡು ಬಾರಿ ಪೋಷಕಾಂಶ ಸಿಂಪರಣೆ ಮಾಡಿ. ಬಹುತೇಕ ಮಿಡಿ ಉದುವುದು ಆಹಾರದ ಕೊರತೆಯಿಂದ. ಸುಮ್ಮನೆ ಕೀಟನಾಶಕ, ಶಿಲೀಂದ್ರ ನಾಶಕ ಬಳಸಿ ಖರ್ಚು ಮಾಡುವ ಬದಲು ಮಿತ ಖರ್ಚಿನಲ್ಲಿ ಇದನ್ನು ಮಾಡಿ ನೊಡಿ. ಒಂದು ಇನ್ಟಂಟ್ ಆಹಾರವಾಗಿ ಇದು ಕೆಲಸ ಮಾಡಿ ಮಿಡಿ ಉದುರುವುದನ್ನು ಕಡಿಮೆ ಮಾಡುತ್ತದೆ. . ಯಾವುದೇ ಬೆಳೆಯಲ್ಲಿ ಎಳೆ ಕಾಯಿಗಳು ಉದುರುವುದು, ರೋಗ…

Read more
error: Content is protected !!