ಜೇನು ನೊಣಗಳು ಸಾಯದಂತೆ ಕೀಟನಾಶಕಗಳ ಸಿಂಪರಣೆ ಹೇಗೆ?

ಬಹಳ ಜನ ಕೀಟನಾಶಕ ಸಿಂಪಡಿಸಿದಾಗ ಜೇನು ನೊಣಗಳು ಸಾಯುತ್ತವೆ ಎಂಬುದಾಗಿ ನಂಬಿದ್ದಾರೆ. ಆದರೆ ಎಲ್ಲಾ ಕೀಟನಾಶಕಗಳಲ್ಲಿ ಜೇನು ನೊಣ ಸಾಯಲಾರದು. ಪ್ರಭಲ ಕೀಟ ನಾಶಕಗಳ ಬಳಕೆ ಕಡಿಮೆ ಮಾಡಿ, ಜೇನು ನೊಣಗಳನ್ನು ಸಂರಕ್ಷಿಸಬಹುದು. ತೀರಾ ಅಗತ್ಯ ಇದ್ದಾಗ ಮಾತ್ರ ಬಳಕೆ ಮಾಡಬೇಕು. ಜೇನು ನೊಣ, ಅಥವಾ ಉಪಕಾರೀ ಕೀಟಗಳು ಸಾಮಾನ್ಯವಾಗಿ ಹಾರುವ ಕೀಟಗಳಾಗಿರುತ್ತವೆ. ಕೀಟ ಪ್ರಪಂಚದಲ್ಲಿ ಸುಮಾರು 20-25% ಕ್ಕೂ ಕಡಿಮೆ ಪ್ರಮಾಣದವು ಮಾತ್ರ ಬೆಳೆಗಳಿಗೆ ತೊಂದರೆ ಮಾಡುವ ಕೀಟಗಳಾಗಿದ್ದು, ಉಳಿದವುಗಳು ಹಾನಿ ಮಾಡದ ಕೀಟಗಳಾಗಿವೆ. ಕೀಟಗಳಿಗೆ…

Read more

ಅಡಿಕೆ- ಮಿಡಿ ಉದುರುವುದು- ಸ್ಪ್ರಿಂಕ್ಲರ್ ನೀರಾವರಿ.

ಅಡಿಕೆ ತೋಟಗಳಿಗೆ ಸ್ಪ್ರಿಂಕ್ಲರ್ ನೀರಾವರಿ ಮಾಡುವುದಿದ್ದರೆ , ಅದು ಸಣ್ಣ ಮರಗಳು ಆಗಿದ್ದಲ್ಲಿ ಮಿಡಿ ಉದುರುವುದು ಜಾಸ್ತಿಯಾಗುತ್ತದೆ. ಅಡಿಕೆ ಹೂಗೊಂಚಲಿಗೆ  ನೀರು ತಾಗಿದಾಗ ಅದೂ ರಾತ್ರೆ, ಬೆಳಗ್ಗೆ ಪರಾಗಸ್ಪರ್ಶಕ್ಕೆ ಅನನುಕೂಲವಾಗುತ್ತದೆ. ಅಡಿಕೆ ಬೆಳೆಯುವವರು ತಮ್ಮ ಅಡಿಕೆ ಸಸಿಗಳಿಗೆ ನೀರಿನ ಕೊರತೆ ಆಗದಿರಲಿ ಎಂದು ಸ್ಪ್ರಿಂಕ್ಲರ್ ನೀರಾವರಿ ಮಾಡುವುದು ಹೆಚ್ಚು. ಇದರಿಂದ ನೆಲವೆಲ್ಲಾ ಒದ್ದೆಯಾಗಿರುತ್ತದೆ. ಎಲ್ಲಾ ಬೇರುಗಳಿಗೂ ನೀರು , ಗೊಬ್ಬರ ಲಭ್ಯವಾಗಿ ಸಸಿ ಚೆನ್ನಾಗಿ ಬೆಳೆಯುತ್ತದೆ ಎಂಬುದು ಇವರ ಸಮಜಾಯಿಸಿ. ಸ್ಪ್ರಿಂಕ್ಲರ್ ನೀರಿನಲ್ಲಿ ನೆಲ ಒದ್ದೆಯಾಗಿ ಮೇಲ್ಪದರದಲ್ಲಿ…

Read more
ಅಡಿಕೆ ರಾಸಿ

ಮುಂದಿನ ತಿಂಗಳಲ್ಲಿ ಅಡಿಕೆ ಧಾರಣೆ ಹೇಗಾಗಬಹುದು?

ಜನವರಿ 2022 ಅಡಿಕೆ ಬೆಳೆಗಾರರು ಹೊಸ ಚಾಲಿ ಅದೂ ಸಾಧಾರಣ ಗುಣಮಟ್ಟದ ಅಡಿಕೆಗೆ ಕಿಲೋ 430-440  ತನಕ ಪೆಡೆದಿದ್ದರು. ಫೆಬ್ರವರಿಯಲ್ಲಿ ಧಾರಣೆ ಕುಂಟುತ್ತಾ  ಸಾಗಿದೆ.  ಕ್ಯಾಂಪ್ಕೋ ಬೆಂಬಲದಲ್ಲಿ ದರ ಬೀಳಲಿಲ್ಲ ಎನ್ನಲಾಗುತ್ತಿದೆ. ಖಾಸಗಿಯವರು ದರ ಇಳಿಸಿ, ನಾವು ಸ್ಪರ್ಧೆಗೆ ಇಲ್ಲ ಎಂದು ಹಿಂದೆ ಸರಿದಿದ್ದಾರೆ. ಈ ಎಲ್ಲಾ ಕಾರಣಗಳಿಂದ ಮುಂದಿನ ತಿಂಗಳು ಚಾಲಿ ಅಡಿಕೆ ದರ ಸ್ವಲ್ಪ ಹಿಂದೆ ಬರುವ ಸಾಧ್ಯತೆ ಕಂಡು ಬರುತ್ತಿದೆ. ಆದಾಗ್ಯೂ ಸ್ವಲ್ಪ ಪ್ರಮಾಣದಲ್ಲಿ  ಆಮದು ಆಗಿದೆಯಾದರೂ, ಇದನ್ನು ಸರಕಾರದ ಗಮನಕ್ಕೆ ತಂದು…

Read more
arecanut

ನಿಮ್ಮ ಹೊಲದ ಮಣ್ಣಿಗೆ ಯಾವಾಗ ಎಷ್ಟು ನೀರಾವರಿ ಮಾಡಬೇಕು.

ನಿಮ್ಮಲ್ಲಿ ನೀರು ಎಷ್ಟೇ ಇರಲಿ. ಬೆಳೆಗಳಿಗೆ ಎಷ್ಟೇ ನೀರುಣಿಸಿರಿ. ಆದರೆ ಸಸ್ಯಕ್ಕೆ ಅದು ಲಭ್ಯವಾಗುವುದು ಮಣ್ಣಿನ ಗುಣದ ಮೇಲೆ.ಯಾವುದೇ ಬೆಳೆ ಇರಲಿ, ಅದಕ್ಕೆ ಬೇಕಾದಷ್ಟೇ ನೀರಾವರಿ ಮಾಡಬೇಕು. ಅದರಲ್ಲೂ ಅಡಿಕೆ, ತೆಂಗು ಮುಂತಾದ ಬೆಳೆಗಳಿಗೆ ನೀರು ಬೇಕಾಗುವುದು ಕಡಿಮೆ. ಹೆಚ್ಚಾದರೆ ಅದು ಎಲೆಗಳ ಮೂಲಕ ಬಾಷ್ಪೀಭವನ ಕ್ರಿಯೆಯಲ್ಲಿ  ಹೊರ ಹಾಕುತ್ತವೆ. ಕೆಲವರು ತಮ್ಮ ಹೊಲಕ್ಕೆ ಎಷ್ಟೇ ನೀರುಣಿಸಿದರೂ ಮರುದಿನ ಒಣಗುತ್ತದೆ ಎನ್ನುತ್ತಾರೆ. ಕೆಲವರಲ್ಲಿ  ನೀರಾವರಿ ಮಾಡಿದ ನಂತರ ತೇವಾಂಶ  ಹೆಚ್ಚು ಸಮಯದ ತನಕ ಉಳಿಯುತ್ತದೆ. ಬೆಳೆಗಳಿಗೆ ನೀರು…

Read more
ಉತ್ತಮ ಇಳುವರಿಯ ತೆಂಗು

100 ತೆಂಗಿನ ಮರಕ್ಕೆ 10000 ಕಾಯಿ ಹೇಗೆ ಪಡೆಯಲು ಬೇಕಾದ ಆರೈಕೆ.

ತೆಂಗಿನ ಮರವೊಂದರ ಇಳುವರಿ ಸಾಮರ್ಥ್ಯದಷ್ಟನ್ನು ನಾವು ಪಡೆಯುತ್ತಿಲ್ಲ.  ಯಾರಿಗೆ 100 ತೆಂಗಿನ ಮರಕ್ಕೆ 10,000 ತೆಂಗಿನಕಾಯಿ ಆಗುತ್ತದೆಯೋ ಅವರಿಗೆ ತೆಂಗು ಕೃಷಿ ಲಾಭದಾಯಕ. 10000 ಕಾಯಿಗಿಂತ ಹೆಚ್ಚು ಪಡೆಯಲು ಹಾಕಬೇಕಾದ ಗೊಬ್ಬರ ಮತ್ತು ಮಾಡಬೇಕಾದ ಆರೈಕೆ  ಇವು. ತೆಂಗು ಒಂದು ಏಕದಳ ಸಸ್ಯ. ಇದಕ್ಕೆ ತಾಯಿ ಬೇರು ಇಲ್ಲ. ಇರುವ ಎಲ್ಲಾ ಹಬ್ಬು ಬೇರುಗಳೂ ಆಹಾರ ಸಂಗ್ರಹಿಸಿ ಕೊಡುವ ಬೇರುಗಳಾಗಿದ್ದು, ನಿರಂತರವಾಗಿ ನಿರ್ದಿಷ್ಟ ಪ್ರಮಾಣದ ಪೋಷಕಗಳನ್ನು ಕೊಟ್ಟರೆ ಇದು ಗರಿಷ್ಟ ಇಳುವರಿಯನ್ನು ಕೊಡಬಲ್ಲುದು. ತೆಂಗಿನ ಉತ್ತಮ ಇಳುವರಿಗೆ …

Read more
ಕೆಂಪಡಿಕೆ ರಾಸೀ

ಕೆಂಪಡಿಕೆ ಉಮೇದು – ಚಾಲಿ ನಡುಕ- ಕರಿಮೆಣಸು ಕುಸಿತ.22-02-2022 ಮಾರುಕಟ್ಟೆ.

ಈ ವರ್ಷದ ನಿರೀಕ್ಷೆಯಂತೆ ಕೆಂಪಡಿಕೆ ದರಕ್ಕೆ ಅಂಜಿಕೆ ಇಲ್ಲ. ಇದು ಏರಿಕೆಯಾಗುವುದು ತಡವಾದರೂ ಇಳಿಕೆ ಆಗುವ ಸಾಧ್ಯತೆ ತುಂಬಾ ಕಡಿಮೆ. ಚಾಲಿ ಮಾತ್ರ ಈ ವರ್ಷ ಭಾರೀ ಏರಿಕೆಯ ನಿರೀಕ್ಷೆ ಇಲ್ಲ. ಹಾಗೆಂದು ಬಾರೀ ಇಳಿಕೆಯೂ ಆಗದು. ಇಂದು ದಿನಾಂಕ 22-02-2022 ಮಂಗಳವಾರ ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಅಡಿಕೆ, ಕರಿಮೆಣಸು, ಕೊಬ್ಬರಿ, ರಬ್ಬರ್, ಕಾಫೀ ದರ ಹೇಗಿತ್ತು ಗಮನಿಸಿ. ಚಾಲಿ ದರ ಖಾಸಗಿಯವರ ಸ್ಪರ್ಧೆ ಇಲ್ಲದೆ ಅಲ್ಲಾಡುತ್ತಿಲ್ಲ. ಹಾಗೆಂದು ಕರಾವಳಿಯಲ್ಲಿ ಅಡಿಕೆ ಬೆಳೆಗಾರರು…

Read more
ಈ ರೋಗ ಬಂದರೆ ಉಪಚಾರಕ್ಕೆ ಅದರ ಫಸಲು ಸಾಲದು

ಸ್ಥಳೀಯ ತಳಿಗಳಿಗೆ ಆದ್ಯತೆ ನೀಡಿ-ಇದುವೇ ಶಾಶ್ವತ.

ಸ್ಥಳೀಯ ತಳಿಗಳು ಅನಾದಿ ಕಾಲದಿಂದಲೂ ನಮ್ಮ ಸ್ಥಳಕ್ಕೆ ಹೊಂದಿಕೊಂಡ ತಳಿಗಳಾದ ಕಾರಣ ಇವು ಎಲ್ಲಾ ದೃಷ್ಟಿಯಲ್ಲೂ ಸುರಕ್ಷಿತ ಮತ್ತು ಶಾಶ್ವತ. ಅಧಿಕ ಇಳುವರಿ ಇಲ್ಲ ಎಂಬ ಕಾರಣಕ್ಕೆ ನಾವು ಸ್ಥಳೀಯ ತಳಿಗಳನ್ನು ದೂರ ಇಡುವುದು ಸೂಕ್ತವಲ್ಲ. ಅದನ್ನು ಉಳಿಸಿಕೊಳ್ಳಲೇ ಬೇಕು. ಬೇರೆ ತಳಿಗಳು ಇರಲಿ, ಆದರೆ ಸ್ಥಳೀಯ ತಳಿಗಳನ್ನು ಮಾತ್ರ ಬಿಡಬೇಡಿ. ಯಾಕೆ ಇಲ್ಲಿ ಈ ಪ್ರಸ್ತಾಪ ಎನ್ನುತ್ತೀರಾ? ಬಹುತೇಕ ರೋಗ ರುಜಿನಗಳು, ಕೀಟ ಕಸಾಲೆಗಳು ಮೊದಲಾಗಿ ಧಾಳಿ ಮಾಡುವುದು ಇದೇ ಅಧಿಕ ಇಳುವರಿಯ ಅಥವಾ ವಿಶಿಷ್ಟ…

Read more
ಅಡಿಕೆ ಸಿಂಗಾರ

ಅಡಿಕೆ – ಸಿಂಗಾರಕ್ಕೆ ಸಿಂಪರಣೆ ಯಾವಾಗ ಯಾವುದನ್ನು ಮಾಡಬೇಕು?

ಅಡಿಕೆಯ ಮಿಡಿ ಉಳಿಸುವುದಕ್ಕೆ ಕೀಟನಾಶಕ, ಶಿಲೀಂದ್ರನಾಶಕದ ಬಳಕೆ ಯಾವಾಗ ಯಾವುದನ್ನು ಮಾಡಬೇಕು, ಅನವಶ್ಯಕವಾಗಿ ಸಿಂಪಡಿಸಿದರೆ ನಷ್ಟ ಏನು ಎಂಬ ಬಗ್ಗೆ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ಹಿರಿಯ ರೋಗ ಶಾಸ್ತ್ರಜ್ಞ ಡಾ. ವಿನಾಯಕ ಹೆಗಡೆಯವರ ಜೊತೆ ಚರ್ಚಿಸಿ ಆ ಪ್ರಕಾರ ರೈತರಿಗೆ ತಿಳಿಸುವ ಮಾಹಿತಿ ಇದು. ಅಡಿಕೆಗೆ ಬೆಲೆ ಚೆನ್ನಾಗಿದೆ. ಹಾಗಾಗಿ  ಹೇಗಾದರೂ ಮಾಡಿ ಹೂ ಗೊಂಚಲಿನಲ್ಲಿ ಇರುವ ಎಲ್ಲಾ ಕಾಯಿಗಳನ್ನೂ ಉಳಿಸಿಕೊಳ್ಳಬೇಕು, ಗರಿಷ್ಟ ಇಳುವರಿ ಪಡೆಯಬೇಕು ಎಂಬ  ಆಸೆಯಲ್ಲಿ ಇತ್ತೀಚೆಗೆ ನಾವು ಹೂಗೊಂಚಲಿಗೆ ಕೀಟನಾಶಕ,…

Read more
ಕರಿಮೆಣಸು ಜಂಪ್

ಕರಿಮೆಣಸಿನ ಬೆಲೆ ಸಡನ್ ಜಂಪ್- ಕ್ವಿಂಟಾಲಿಗೆ ರೂ. 3000 ಏರಿಕೆ: ಅಡಿಕೆ ಕುಂಟು ನಡೆ.

ಕರಿಮೆಣಸಿನ ಧಾರಣೆ ಅನಿಶ್ಚಿತತೆ ಬಗ್ಗೆ ಈ ಹಿಂದೆಯೇ ಹೇಳಲಾಗಿತ್ತು. ಕೊಚ್ಚಿನ್ ಮಾರುಕಟ್ಟೆಯಲ್ಲಿ  ಸ್ವಲ್ಪ ದರ ಇಳಿದಾಗ ಇಲ್ಲಿ ಭಾರೀ ದರ ಇಳಿಸಲಾಗಿತ್ತು. ಆದರೆ ರಾಜ್ಯದ ಪ್ರಮುಖ ಬೆಳೆ ಪ್ರದೇಶಗಳಾದ ಚಿಕ್ಕಮಗಳೂರು, ಮೂಡಿಗೆರೆ ಸಕಲೇಶಪುರಗಳಲ್ಲಿ ಅಂತಹ ದರ ಕುಸಿತ ಆಗಿರಲಿಲ್ಲ. ಇಂದು ಎಲ್ಲಾ ಕಡೆ ಕರಿಮೆಣಸಿನ ಧಾರಣೆ ಕ್ವಿಂಟಾಲಿಗೆ 2500 -3000 ತನಕ ಸಡನ್ ಜಂಪ್ ಆಗಿದೆ. ಕೊಚ್ಚಿನ್ ಮರುಕಟ್ಟೆಯ ಏರಿಕೆ ಇದಕ್ಕೆಲ್ಲಾ ಕಾರಣ ಎನ್ನಲಾಗುತ್ತಿದೆ.ಚಾಲಿ ಅಡಿಕೆ ಯಾಕೋ ಕುಂಟು ನಡೆಯಲ್ಲಿದೆ. ಕರಿಮೆಣಸಿಗೆ ಇನ್ನು ಎರಡು ಮೂರು ವರ್ಷ…

Read more
ರೋಗ ಸೋಂಕಿತ ಮರ

ತೆಂಗು- ಅಡಿಕೆ ಮರಗಳಿಗೆ ಬಂದಿದೆ ಹೊಸ ಮಾರಣಾಂತಿಕ ಸಾಂಕ್ರಾಮಿಕ ರೋಗ.

ತೆಂಗು ಅಡಿಕೆ ಬೆಳೆ ಬೆಳೆಯುವುದು ಈಗ ಹಿಂದಿನಷ್ಟು ಸುಲಭವಾಗಿಲ್ಲ. ಹಿಂದೆ ಸಸಿ ನೆಟ್ಟರೆ ಅದು ನೀರಾವರಿ ಗೊಬ್ಬರ ಕೊಟ್ಟರೆ ಚೆನ್ನಾಗಿಯೇ ಬೆಳೆಯುತ್ತಿತ್ತು. ಈಗ ಹಾಗಿಲ್ಲ. ನೀರು, ಗೊಬ್ಬರ ಎರಡನ್ನು ಕೊಡಲು ನಾವು ಜಿಪುಣತನ ಮಾಡುವುದಿಲ್ಲ. ಆದರೆ ವಾತಾವರಣ ನಮಗೆ ಸಹಕಾರ ಕೊಡುತ್ತಿಲ್ಲ. ಹಿಂದೆ ಮೈನರ್ ರೋಗ ಕಾರಕಗಳಾಗಿದ್ದವು, ಈಗ ಪ್ರಭಲರೋಗಗಳಾಗುತ್ತಿವೆ. ಅದೇ ರೀತಿಯಲ್ಲಿ ಕೀಟಗಳೂ. ಕೀಟ – ರೋಗ ನಾಶಕಕ್ಕೆ ಬಗ್ಗದ ಸ್ಥಿತಿ  ಉಂಟಾಗಿದೆ. ಬಹುಷಃ ಇನ್ನು ಮುಂದಿನ ದಿನಗಳು ಅಡಿಕೆ ತೆಂಗು ಬೆಳೆಗಾರರಿಗೆ ರೋಗ –…

Read more
error: Content is protected !!