ಆಡಿಕೆ

ಅಡಿಕೆ ಮಾರುಕಟ್ಟೆ ಡಲ್ ಯಾಕೆ?. ದಿನಾಂಕ:09-02-2022 ರಂದು ರಾಜ್ಯದಲ್ಲಿ ಎಲ್ಲೆಲ್ಲಿ ಏನು ದರ.

ಅಡಿಕೆ ದರ ಎರಿಕೆಯಾಗುವ ಸೂಚನೆ ಇಲ್ಲ. ಪುಣ್ಯಕ್ಕೆ ಇಳಿಕೆಯೂ ಇಲ್ಲವಲ್ಲ. ಅದಕ್ಕೆ ಸಂತೋಷ ಪಡಬೇಕು. ಚಾಲಿ ಅಡಿಕೆ ಮಾರುಕಟ್ಟೆ ಮೇಲ್ನೋಟಕ್ಕೆ ಸ್ಥಿರವಾಗಿದೆ ಎಂದು ಕಂಡುಬಂದರೂ ದರ ಇಳಿಕೆಯಾಗಿದೆ. ಸೂಚಿಸಿದ ದರಕ್ಕೆ ಖರೀದಿ ಮಾಡುವವರು ಇಲ್ಲ.  ಹಾಗಾಗಿ ಅಡಿಕೆ ಮಾರುಕಟ್ಟೆ ಡಲ್. ಬಹುಷಃ ಇದು ಇನ್ನೂ 2-3 ತಿಂಗಳು ಹೀಗೇ ಮುಂದುವರಿಯುವ ಸಾಧ್ಯತೆ.ದಿನಾಂಕ 09-02-2022  ಬುಧವಾರ ರಾಜ್ಯದಲ್ಲಿ ಅಡಿಕೆ ಮಾರುಕಟ್ಟೆ ಧಾರಣೆ. ಚಾಲಿ ಅಡಿಕೆ ಹಾಗೂ ಕೆಂಪಡಿಕೆಯ ಆಮದು ಸಾಧ್ಯತೆ ಇದೆ ಎಂಬ ಸುದ್ದಿ ಇದೆ. ಈಗಾಗಲೇ  ಮಿಜೋರಾಂ…

Read more
ನೇರಳೆ ಹಣ್ಣು

ನೇರಳೆ ಹಣ್ಣು – ಡಯಾಬಿಟಿಸ್ ಉಳ್ಳವರಿಗೆ ರಾಮಬಾಣ

ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ  50% ಜನರಿಗೆ ಸಕ್ಕರೆ ಖಾಯಿಲೆ (ಡಯಾಬಿಟಿಸ್) ಇದೆ ಎಂಬ ವರದಿ ಇದೆ. ಯಾಕೆ  ಹೀಗಾಯಿತೋ  ಗೊತ್ತಿಲ್ಲ. ಸಕ್ಕರೆ  ಖಾಯಿಲೆ ಎಂಬುದು ಬೇರೆ ರೋಗಗಳ ಪ್ರವೇಶಕ್ಕೆ ತೆರೆದ ಹೆಬ್ಬಾಗಿಲು. ಇದರ  ಉಪಶಮನಕ್ಕೆ ತಾತ್ಕಾಲಿಕವಾಗಿ ರಾಸಾಯನಿಕ ಔಷಧೋಪಚಾರಗಳಿವೆ. ಎಡೆ ತೊಂದರೆ  ಇಲ್ಲದ ಔಷಧಿ ಎಂದರೆ ನೇರಳೆ ಹಣ್ಣು ಜಾವಾ ಪ್ಲಮ್  ಮತ್ತು ಮರದ ಭಾಗ. ಆಧುನಿಕ ಔಷಧೋಪಚಾರಗಳು ಈ ಸಮಸ್ಯೆಯನ್ನು  ಸ್ವಲ್ಪ ಮಟ್ಟಿಗೆ ಹದ್ದುಬಸ್ತಿನಲ್ಲಿಡುತ್ತದೆ. ನಮ್ಮ ಗುಡ್ದ ಬೆಟ್ಟಗಳ ಹಣ್ಣು  ಹಂಪಲುಗಳು ಹಲವು ರೋಗ…

Read more
ಫುಷ್ಟಿಕರ ಬಾಳೆ ಗೊನೆ

ಬಾಳೆ ಗೊನೆ ಪುಷ್ಟಿಯಾಗಬೇಕೇ? ಹೀಗೆ ಗೊಬ್ಬರ ಕೊಡಿ.

ಬಾಳೆ ಎಂಬ ಅಲ್ಪ ಕಾಲದಲ್ಲೇ (9-10 ತಿಂಗಳು) ಭಾರೀ ಬೆಳೆದು ಫಲಕೊಡುವ ಸಸ್ಯ. ಅದು ಚೆನ್ನಾಗಿರಬೇಕಾದರೆ ದಿನ ದಿನಕ್ಕ್ಕೆ ಅಥವಾ ವಾರಕ್ಕೊಂದಾವರ್ತಿಯಾದರೂ ತಪ್ಪದೆ ಪೋಷಕಾಂಶಗಲನ್ನು ಕೊಡಲೇ ಬೇಕು. ಇಲ್ಲವಾದರೆ ಬಾಳೆ ಗೊನೆ ಕೃಶವಾಗಿ ಬೆಳೆಯಲ್ಲಿ ಲಾಭವಾಗುವುದಿಲ್ಲ. ನೆಟ್ಟು ಗೊನೆ ಕಠಾವಿನ ವರೆಗೆ ಯಾವ ಗೊಬ್ಬರ ಕೊಡಬೇಕು ಎಂಬ ಪೂರ್ಣ ಮಾಹಿತಿ ಇಲ್ಲಿದೆ. ಬಾಳೆಯ ಬೆಳೆಯಲ್ಲಿ ನಾಟಿ ಮಾಡುವ ಹಂತದಿಂದ ಕಠಾವಿನ  ಹಂತದವರೆಗೆ ಪೋಷಕಾಂಶ ನಿರ್ವಹಣೆ ಎಂಬುದು ಅತೀ ಪ್ರಾಮುಖ್ಯ.  ಗೊನೆಯ ನೋಟದ ಮೇಲೆ ಅದಕ್ಕೆ ಬೇಡಿಕೆ ಮತ್ತು…

Read more
ಆಡು ಮೇವು

ಆಡು-ಕುರಿಗಳು ತೂಕ ಬಂದು ಬೇಗ ಬೆಳವಣಿಗೆ ಹೊಂದಲು ಹೀಗೆ ಆಹಾರ ಕೊಡಿ.

ನಾವು ಸಂಪಾದನೆಗಾಗಿ ಸಾಕುವ ಆಡು – ಕುರಿ ಕೋಳಿ ಇತ್ಯಾದಿಗಳು ಬೇಗ ಬೆಳವಣಿಗೆ ಹೊಂದಿ, ತೂಕ ಬಂದರೆ ಅವುಗಳ ಪಾಲನೆ ಲಾಭದಾಯಕ. ಬಹಳಷ್ಟು ರೈತರು ಇವುಗಳನ್ನು ಸಾಕುತ್ತಾರೆ. ಆದರೆ ಎಷ್ಟೇ ಪ್ರಯತ್ನಪಟ್ಟರೂ ತೂಕ ಬರುವುದಿಲ್ಲ. ಇದಕ್ಕೆ ಕಾರಣ ಅವುಗಳ ದೇಹ ಪೋಷಣೆಗೆ ಆಗತ್ಯವಿರುವ ಆಹಾರ ಪೂರೈಕೆ ಆಗದೇ ಇರುವುದು. ದೇಹ ದಾಢ್ಯತನ ಬರಲು ಕೆಲವು ಪೌಷ್ಟಿಕಾಂಶ ಭರಿತ ತಿಂಡಿ ತಿನಿಸು ಕೊಡಬೇಕು. ಆಡು, ಕುರಿ  ಸಾಕುವುದು ಬ್ಯಾಂಕಿನಲ್ಲಿ ದುಡ್ಡು ಇಟ್ಟಂತೆ. ಇದನ್ನು ಯಾವಾಗ ಬೇಕಾದರೂ ನಗದೀಕರಣ ಮಾಡಿಕೊಳ್ಳಬಹುದು….

Read more
ಶತಮಂಗಳ ಅಡಿಕೆ ಮರ

ಭಾರೀ ಬೇಡಿಕೆಯ ಹೊಸತಳಿಯ ಅಡಿಕೆ – ಶತಮಂಗಳ.

ಇತ್ತೀಚೆಗೆ ಬಿಡುಗಡೆಯಾದ ಅಧಿಕ ಇಳುವರಿ ಕೊಡಬಲ್ಲ ಭಾರೀ ಭರವಸೆಯ ತಳಿ ಶತಮಂಗಳ ದ ಬೀಜ , ಸಸಿಗೆ ಭಾರೀ ಬೇಡಿಕೆ. ಈ ತಳಿಯನ್ನು CPCRI ವಿಟ್ಲ ಕೇಂದ್ರವು ಬಿಡುಗಡೆ ಮಾಡಿದ್ದು, ಈಗಿರುವ ಎಲ್ಲಾ ತಳಿಗಳಿಗಿಂತ ಅಧಿಕ ಇಳುವರಿ ಕೊಡುವ ಸಾಮರ್ಥ್ಯ ಹೊಂದಿದೆ. ಹಾಗಾಗಿ ಬೆಳೆಯುವ ರೈತರು ಈ ತಳಿಗೆ ಮುಗಿ ಬೀಳುತ್ತಿದ್ದಾರೆ. ಪ್ರಾದೇಶಿಕ ತಳಿಗಳು: ಅಡಿಕೆಯಲ್ಲಿ  ಮುಖ್ಯವಾಗಿ ಕೆಂಪಡಿಕೆಗೆ ಹೊಂದುವ ತಳಿ ಮತ್ತು ಚಾಲಿಗೆ ಹೊಂದುವ ತಳಿ  ಎಂಬ  ಎರಡು ಪ್ರಕಾರಗಳು. ಕೆಂಪಡಿಕೆಮಾಡುವ ಪ್ರದೇಶಗಳಲ್ಲಿ  ಸ್ಥಳೀಯ ತಳಿಗಳೇ …

Read more
ಕೇಂದ್ರ ಬಜೆಟ್ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮ್

ಕೇಂದ್ರ ಕೃಷಿ ಬಜೆಟ್- 2022-23 – ನಮಗೆ ಏಷ್ಟು ಲಾಭವಿದೆ ಇದರಲ್ಲಿ?

ಕೇಂದ್ರ ಸರಕಾರ 2022-23 ನೇ ಸಾಲಿನ ಬಜೆಟ್ ಅನ್ನು ಮಂಡಿಸಿದೆ. ಇದರಲ್ಲಿ ಮಾಮೂಲಿನಂತೆ ಎಲ್ಲಾ ಕ್ಷೇತ್ರಗಳಿಗೂ ಬೇಜಾರಾಗದಂತೆ ಪ್ರಾಶಸ್ತ್ಯಗಳನ್ನು ನೀಡಲಾಗಿದೆ. ಕೃಷಿ ಕ್ಷೇತ್ರಕ್ಕೆ ಕೊಡಮಾಡಲ್ಪಟ್ಟ ಕೊಡುಗೆಗಳು ಮತ್ತು ಇದರಲ್ಲಿ ನಮಗೆ ಎಷ್ಟು ಲಾಭವಿದೆ ಎಂಬ ವಿವರಗಳು ಇಲ್ಲಿವೆ. ಭಾರತ ಕೃಷಿ ಆರ್ಥಿಕತೆಯ ಆಧಾರದಲ್ಲಿ ನಿಂತ ರಾಷ್ಟ್ರವಾಗಿದ್ದು, ಕೃಷಿ ಕ್ಷೇತ್ರ ಯಾವುದೇ ಆಡಳಿತ ನಡೆಸುವ ಸರಕಾರವಾದರೂ ಅದಕ್ಕೆ ಆದ್ಯತಾ ಕ್ಷೇತ್ರವಾಗಿರುತ್ತದೆ. ಕೃಷಿಕರಿಗೆ ಕೊಡುಗೆಗಳು ಬೇಕು. ಅದನ್ನು ಈ ತನಕ ಆಡಳಿತ ನಡೆಸಿದ ಎಲ್ಲಾ ಸರಕಾರಗಳೂ ಬೇರೆ ಬೇರೆ ರೂಪದಲ್ಲಿ…

Read more
ಅಡಿಕೆ ಮಾರಾಟ ಫ್ರಾಂಗಣ

ಜನವರಿ ಕೊನೆಗೆ ಅಡಿಕೆ ಮಾರುಕಟ್ಟೆ ಧಾರಣೆ ದಿನಾಂಕ:31-01-2022

2022 ನೇ ವರ್ಷದ ಜನವರಿ ತಿಂಗಳಲ್ಲಿ ಅಡಿಕೆ ಮಾರುಕಟ್ಟೆಯಲ್ಲಿ ಯಾವುದೇ ಸ್ಥಿತ್ಯಂತರ ಆಗದೆ, ಸ್ವಲ್ಪ ಅನುಮಾನದಲ್ಲೇ ಮುಂದುವರಿದಿದೆ. ಖಾಸಗಿ ವ್ಯಾಪಾರಿಳು ಸಾಂಸ್ಥಿಕ ವ್ಯಾಪಾರಿಗಳ ಜೊತೆಗೆ ಸ್ಪರ್ಧೆಗೆ ಇಳಿಯಲೇ ಇಲ್ಲ. ಸಾಂಸ್ಥಿಕ ವ್ಯಾಪಾರಿಗಳು ತಮ್ಮ ದರಪಟ್ಟಿಯಲ್ಲಿ ವ್ಯತ್ಯಾಸ ಮಾಡದೆ ಗುಣಮಟ್ಟದ ಆಧಾರದಲ್ಲಿ ಬೆಲೆ ನಿರ್ಧರಿಸಿ ಅಡಿಕೆ ಖರೀದಿ ನಡೆಸುತ್ತಿದ್ದರು. ಜನವರಿ ತಿಂಗಳ ಕೊನೆ ಮಾರುಕಟ್ಟೆ ದಿನವಾದ ದಿನಾಂಕ 31-01-2022 ರಂದು ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಕೊಬ್ಬರಿ, ಕರಿಮೆಣಸು, ರಬ್ಬರ್ ಕಾಫೀ ಧಾರಣೆ ಹೇಗಿತ್ತು ಗಮನಿಸಿ. ಅಡಿಕೆ ಮರುಕಟ್ಟೆ…

Read more
ಹೂವು ಬಿಟ್ಟ ಮಾವಿನ ಮರ

ಮಾವಿನ ಹೂವು ಉದುರದಂತೆ ರಕ್ಷಿಸುವ ವಿಧಾನ.

ಈ ವರ್ಷ ಮಾವಿನ ಮರಗಳೆಲ್ಲಾ ಹೂವು  ಬಿಟ್ಟಿವೆ. ಎಲ್ಲಾ ಹೂವು ಕಾಯಿಕಚ್ಚಿ ಕಾಯಿಯಾದರೆ ಮಾವಿನ ಮಾರುಕಟ್ಟೆಯೇ ಸಾಕಾಗದು. ಆದರೆ ಬಹುತೇಕ ಮಾವಿನ ಹೂವು ಉಳಿಯುವುದಿಲ್ಲ.  ರಕ್ಷಿಸಲು ಕೆಲವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಮಾವಿನ ಮರದಲ್ಲಿ ಹೂ ಬಿಡುವ ಹಂತ ಬಹಳ ನಿರ್ಣಾಯಕ ಹಂತವಾಗಿದ್ದು, ದೊಡ್ಡ ದೊಡ್ಡ ಬೆಳೆಗಾರರರು  ಹೂ ಉಳಿದು ಕಾಯಿ ಹೆಚ್ಚಲು ಗರಿಷ್ಟ ಸಿಂಪರಣೆ ಮಾಡುತ್ತಾರೆ.ವಾಣಿಜ್ಯಿಕ ಮಾವು ಬೆಳೆಗೆ ಇದೆಲ್ಲಾ ಸರಿ. ಸಣ್ಣ ಸಣ್ಣ ಹಿತ್ತಲಿನ ಹಣ್ಣು ಹಂಪಲು ಮರವುಳ್ಳವರು ಹೂವು ಬಿಟ್ಟದ್ದನ್ನು ರಕ್ಷಿಸಿಕೊಳ್ಳುವ  ಉಪಾಯ…

Read more
ಕಳೆನಾಶಕ ಬಳಸಿ ಸಾಯಿಸಿದ ಹುಲ್ಲು

ಕಳೆನಾಶಕಗಳಿಂದ ಕ್ಯಾನ್ಸರ್ ಬರುವುದು ನಿಜವೇ ?

ಕಳೆನಾಶಕಗಳನ್ನು ಬಳಸಿದರೆ ಕ್ಯಾನ್ಸರ್ ಬರುತ್ತದೆ ಎಂಬುದಾಗಿ ಈಗ ಇರುವ ವ್ಯಾಪಕ ಪ್ರಚಾರ. ಕಳೆನಾಶಕ ಬಳಕೆ ಮಾಡುವುದು ಕಳೆಗಳನ್ನು ಕೊಲ್ಲಲು. ಕಳೆಗಳನ್ನು ಕೊಲ್ಲಲು ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಇದ್ದರೆ, ಕಳೆನಾಶಕ ಬಳಸಿದ ಹುಲ್ಲನ್ನು ಪಶುಗಳಿಗೆ ಮೇವಾಗಿ ಕೊಟ್ಟರೆ ಅದು ಕ್ಯಾನ್ಸರ್ ಕಾರಕವಾಗಬಹುದು. ಆದರೆ ಹುಲ್ಲು ಸತ್ತಾಗ ಅದಕ್ಕೆ ಕ್ಯಾನ್ಸರ್ ಬರಲಾರದು. ಹಾಗಾಗಿ ಕಳೆನಾಶಕ ಕಳೆಗಳಿಗೆ ಅಗತ್ಯವಿದ್ದರೆ ಮಾತ್ರ ಬಳಕೆ ಮಾಡುವುದು ಸೂಕ್ತ. ಬಹುಷಃ ಮಾಧ್ಯಮಗಳ ಮೂಲಕ ಮಾಹಿತಿ ಪಡೆಯುವ ಪ್ರತೀಯೊಬ್ಬ ಕಳೆನಾಶಕ ಬಳಕೆದಾರನಿಗೂ ಈ ಸಂದೇಶ ತಲುಪಿರಬಹುದು….

Read more
ರತ್ನಗಿರಿ ಅಲ್ಫೊನ್ಸ್ ಹಣ್ಣು

ರತ್ನಗಿರಿ ಅಲ್ಫೋನ್ಸ್ ಮಾವು – ಹೇಗೆ ಬೆಳೆಯುತ್ತಾರೆ? ಯಾಕೆ ರುಚಿ?

ನಾವೆಲ್ಲಾ ರತ್ನಗಿರಿ ಅಲ್ಫೋನ್ಸ್ ಮಾವಿನ ಹಣ್ಣು ಕೇಳಿದ್ದೇವೆ. ಇದರ ರುಚಿಗೆ ಸರಿಸಟಿಯಾದ ಮಾವು ಬೇರೊಂದಿಲ್ಲ ಎಂಬ ಹೆಗ್ಗಳಿಕೆಯೂ ಇದೆ. ಭಾರತದಿಂದ ರಪ್ತು ಆಗುವ ಮಾವುಗಳ ಸಾಲಿನಲ್ಲಿ ಈ ಅಲ್ಫೋನ್ಸ್ ಹಣ್ಣೇ ಅತ್ಯಧಿಕ. ಮಹಾರಾಷ್ಟ್ರದಲ್ಲಿ ರತ್ನಗಿರಿ ಅಲ್ಫೋನ್ಸ್ ಬೆಳೆಯುವ ಜಾಗ ಹೇಗಿದೆ? ಹೇಗೆ ಬೆಳೆಯುತ್ತಾರೆ. ಯಾಕೆ ಅದು ರುಚಿಯಾಗಿರುತ್ತದೆ ಎಂಬುದರ ಎಲ್ಲಾ ಮಾಹಿತಿ ಇಲ್ಲಿ ಇದೆ. ಭೌಗೋಳಿಕ ಸ್ಥಿತಿಯು ಪ್ರತಿಯೊಂದು ಬೆಳೆಯ ಮೇಲೆ ತನ್ನದೇ ಆದ ಪ್ರಭಾವವನ್ನು ಬೀರುತ್ತದೆ. ಭೌಗೋಳಿಕ ಸ್ಥಿತಿಗತಿಗೆ ಸಮನಾಗಿರುವ ಇನ್ನೊಂದು ಪ್ರದೇಶದಲ್ಲಿ ಅದನ್ನು  ಬೆಳೆಸಿದರೆ…

Read more
error: Content is protected !!