ದಿನಾಂಕ 29-10-2021 ಶುಕ್ರವಾರ- ಅಡಿಕೆ-ಕರಿಮೆಣಸು- ಶುಂಠಿ-ಕೊಬ್ಬರಿ- ರಬ್ಬರ್- ಧಾರಣೆ.
ರಾಜ್ಯದ ವಿವಿಧ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಅಡಿಕೆ, ಕರಿಮೆಣಸು, ಹಸಿ ಶುಂಠಿ, ಕೊಪ್ಬ್ಬರಿ ರಬ್ಬರ್ ಕಾಫೀ, ಮುಂತಾದ ತೋಟಗಾರಿಕಾ ಬೆಳೆಗಳ ಮಾರುಕಟ್ಟೆ ಧಾರಣೆ ಹೀಗಿತ್ತು. ಚಾಲಿ ದರ ಸ್ಥಿರವಾಗಿತ್ತು. ಕೆಂಪು ಯಲ್ಲಾಪುರ ಮತ್ತು ಶಿರಸಿಗಳಲ್ಲಿ ಸ್ವಲ್ಪ ತೇಜಿ. ಉಳಿದೆಡೆ ಯಥಾಪ್ರಕಾರ ಸ್ಥಿರ. ದರ ಇಳಿಕೆ ಆಗುವ ಸಾಧ್ಯತೆ ಇಲ್ಲ. ಭಾರೀ ಏರುವ ಸಾಧ್ಯತೆಯೂ ಇಲ್ಲ. ಕರಿಮೆಣಸು ದರ ಇಂದೂ ಸ್ವಲ್ಪ ಏರಿಕೆ. 500 ರ ಗಡಿ ದಾಟಿ 51000 ಕ್ಕೆ ಕಾಲಿಟ್ಟಿದೆ. ಕೆಲವು ವರ್ತಕರು ದರ ಮೇಲೇರುವ…