ಚೂರು ಮಾಡಿದ ಅಡಿಕೆ

ಅಡಿಕೆಗೆ ಬೇಡಿಕೆ ಹೆಚ್ಚುತ್ತಿದೆ- ಬೆಲೆ ಏರುತ್ತಿದೆ.

ಚಾಲಿ ಅಡಿಕೆಗೆ ದರ ಏರುತ್ತಲೇ ಇದ್ದು, ಸದ್ಯವೇ ಅದು ಕ್ವಿಂಟಾಲಿಗೆ ರೂ. 50,000 ತಲುಪಬಹುದು ಎಂಬುದಾಗಿ ಸುದ್ದಿ ಹಬ್ಬುತ್ತಿದೆ. ಚಾಲಿ ಅಡಿಕೆಗೆ ಭಾರೀ ಬೇಡಿಕೆ ಬರುತ್ತಿದ್ದು, ಶಿರಸಿ , ಸಿದ್ದಾಪುರ, ಸಾಗರಲ್ಲಿ ಭಾರೀ ಮುತುವರ್ಜಿಯಿಂದ ಖರೀದಿ ನಡೆಯುತ್ತಿದೆ. ಇಂದು (6-08-21) ಶಿರಸಿ ಮಾರುಕಟ್ಟೆಯಲ್ಲಿ ಚಾಲಿ 41,800 ಕ್ಕೂ,  ಯಲ್ಲಾಪುರದಲ್ಲಿ 41500 ,ಸಾಗರ ಮಾರುಕಟ್ಟೆಯಲ್ಲಿ 40,000 ಹಾಗೂ ಸಿದ್ದಾಪುರದಲ್ಲಿ 41,100 ಕ್ಕೂ ಖರೀದಿ ನಡೆದಿದೆ. ಪುತ್ತೂರು, ಸುಳ್ಯ ಮಂಗಳೂರಿನಲ್ಲಿ 45,000,ಪುತ್ತೂರು, ಸುಳ್ಯ ವಿಟ್ಲಗಳಲ್ಲಿ ಖಾಸಗಿ ವರ್ತಕರು 46,500ಕ್ಕೂ ಖರೀದಿ…

Read more
ಸಾವಯವ ಗೊಬ್ಬರದಿಂದ ಇಳುವರಿಯ ಅಡಿಕೆ ಮರ

ಅಡಿಕೆ – ಈ ಸಾವಯವ ಗೊಬ್ಬರಗಳಿಂದ ಅಧಿಕ ಇಳುವರಿ ಸಾಧ್ಯ.

ಅಡಿಕೆ ಇರಲಿ ಅಥವಾ ಇನ್ಯಾವುದೇ ಬೆಳೆಯಿರಲಿ, ರಸ  ಗೊಬ್ಬರಗಳ ಬದಲು ನೈಸರ್ಗಿಕ ಸಸ್ಯ ಜನ್ಯ ವಸ್ತುಗಳನ್ನೇ ಬಳಸಿಯೂ  ಉತ್ತಮ ಇಳುವರಿ ಪಡೆಯಬಹುದು. ಸಾಮಾನ್ಯ ಇಳುವರಿಗೆ ನಾವು ಸಾಂಪ್ರದಾಯಿಕವಾಗಿ ಬಳಸುತ್ತಾ ಬಂದಿರುವ ಕೊಟ್ಟಿಗೆ ಗೊಬ್ಬರ, ಕುರಿ ಆಡು ಗೊಬ್ಬರಗಳು ಸಾಕು. ಅಧಿಕ ಇಳುವರಿ ಬೇಕಾದರೆ ಸಸ್ಯ ಜನ್ಯ ಗೊಬ್ಬರ , ಪ್ರಾಣಿಜನ್ಯ ಸಾವಯವ  ವಸ್ತುಗಳನ್ನು ಬಳಸಬೇಕಾಗುತ್ತದೆ. ಉತ್ಪಾದನಾ ವೆಚ್ಚ ಮಾತ್ರ ಸ್ವಲ್ಪ ಹೆಚ್ಚಾಗಬಹುದು. ರಸ ಗೊಬ್ಬರಗಳು ಒಮ್ಮೆಗೆ  ಉತ್ತಮ ಫಲಿತಾಂಶ ಕೊಡಬಹುದು. ಆದರೆ ಅದು ಧೀರ್ಘ ಕಾಲದ ತನಕ…

Read more
ಹಸುಗಳು ಹುಲ್ಲು ಆಹಾರ ತಿನ್ನುವುದು

ಹಸುಗಳಿಗೂ ಬರಲಿದೆ ಚಾಕಲೇಟುಗಳು.

ಹೈನುಗಾರಿಕೆ ಮಾಡುವರು ಎದುರಿಸುವ ಕಡಿಮೆ ಹಾಲಿನ ಇಳುವರಿ ಹಾಗೂ ಪೌಷ್ಟಿಕ ಆಹಾರದ ಕೊರೆತೆ ನೀಗಿಸಲು ಈಗ ವಿಜ್ಞಾನಿಗಳು ಚಾಕಲೇಟನ್ನು ಒಂದರ ಸಂಯೋಜನೆಯನ್ನು  ಪರಿಚಯಿಸಿದ್ದಾರೆ. ಇದು ಪ್ರೋಟೀನು , ಶಕ್ತಿ ಎಲ್ಲವನ್ನೂ ಒಳಗೊಂಡಿರುತ್ತದೆ. ಮನುಷ್ಯರು ಚಾಕಲೇಟ್ ತಿಂದರೆ ಶಕ್ತಿ ಹೆಚ್ಚುತ್ತದೆ. ಚಾಕಲೇಟಿನಲ್ಲಿರುವ ಸಕ್ಕರೆ  ಹಾಗೂ ಇನ್ನಿತರ ಶಕ್ತಿ ವರ್ಧಕ  ವಸ್ತುಗಳಿಂದಾಗಿ  ಗಾತ್ರ ಸಣ್ಣದಾದರೂ ಅದರಿಂದ ಲಭ್ಯವಾಗುವ ಶಕ್ತಿ ಹೆಚ್ಚು.  ಅದೇ ತತ್ವದಲ್ಲಿ  ಪಶುಗಳಿಗೂ ಚಾಕಲೇಟು ತಯಾರಿಸಬಹುದಂತೆ. ಈ ಚಾಕಲೇಟುಗಳನ್ನು  ಪಶುಗಳಿಗೆ ತಿನ್ನಿಸಿದರೆ ಅವುಗಳು ಹೆಚ್ಚು ಹಾಲು ಕೊಡಬಲ್ಲವು. ಶಾರೀರಿಕವಾಗಿ…

Read more
Water taping through digging Borewell

Are you using Bore well water! You must know this?

What is borewell water source?  How it is stored there? Here is a brief picture of water source stored at below ground. 3-4 decades back, main water source is open wells only.  Now above 50% of agriculture irrigation and public  water distribution dependent on underground water source.  When we need water, bring drilling machine and…

Read more

ಸಾಗುವಾನಿ (ತೇಗ)ಮರದ ಗೆಲ್ಲು ಕಡಿದರೆ ಏನಾಗುತ್ತದೆ?

ಮರಮಟ್ಟುಗಳಲ್ಲಿ ಚಿನ್ನದ ಮರವೆಂದೇ ಖ್ಯಾತವಾದ ಸಾಗುವಾನಿ (ತೇಗ) ಮರವನ್ನು ನೇರವಾಗಿ ಬೆಳೆಯಲಿ ಎಂದೋ, ಇತರ ಉದ್ಡೆಶಗಳಿಗಾಗಿಯೋ ಗೆಲ್ಲು ಸವರುತ್ತೇವೆ. ಗೆಲ್ಲು ಸವರುವುದರಿಂದ ಮರದ ಗುಣಮಟ್ಟ ಏನಾಗುತ್ತದೆ ಎಂಬುದರ ಪೂರ್ಣ ಮಾಹಿತಿ. ಬಹಳ ಜನ ನಮ್ಮ ಹಲಸಿನ ಮರ ಸಾಗುವಾನಿ ಮರ ಹೆಬ್ಬಲಸಿನ ಮರದಲ್ಲಿ ಒಡಕು( ಬಿರುಕು) ಬಂದು ಯಾವುದಕ್ಕೂ ಆಗದಂತಾಯಿತು ಎಂದು ಹೇಳುತ್ತಾರೆ.  ಇದಕ್ಕೆ ಕಾರಣ ನಾವೇ ಹೊರತು ಮರ ಅಲ್ಲ. ಸಾಗುವಾನಿ ಇರಲಿ, ಇನ್ಯಾವುದೇ ನಾಟಾ ಉದ್ದೇಶದ ಮರಮಟ್ಟುಗಳು  ಇರಲಿ ನಾವು ತಿಳಿದೋ ತಿಳಿಯದೆಯೋ  ಗೆಲ್ಲುಗಳನ್ನು…

Read more
ಅಡಿಕೆ ಮರದ ಸುಳಿ ಭಾಗಕ್ಕೆ ಹಾನಿ

ಅಡಿಕೆ ಮರಗಳು ಸಾಯುತ್ತಿವೆಯೇ? ಒಮ್ಮೆ ಸುಳಿ ಭಾಗವನ್ನು ಪರೀಕ್ಷಿಸಿರಿ.

ಅಡಿಕೆ ಮರದ ಸುಳಿ  ಏನೋ  ವ್ಯತ್ಯಾಸವಾದಂತೆ ಕಂಡರೆ,  ಕೆಂಪು ಮೂತಿ ಹುಳವೂ ಉಪಟಳ  ಇರಬಹುದು. ಮರದ ಸುಳಿ ಭಾಗ ಬಾಡಿದಂತೆ ಕಂಡರೆ, ಅಥವಾ ಕಾಂಡದಲ್ಲಿ  ಸುಳಿಭಾಗದಿಂದ ಪ್ರಾರಂಭಗೊಂಡು ರಸ ಇಳಿದಂತೆ ಕಂಡರೆ , ಸುಳಿ ಭಾಗ ಸ್ವಲ್ಪ ಹರಿದಂತೆ ಕಂಡರೆ ಮರ ಏರಿ ಸುಳಿ ಭಾಗವನ್ನು ಒಮ್ಮೆ ಪರಿಶೀಲಿಸಿರಿ. ಸುಳಿಯಲ್ಲಿ ಏನೋ ಆಗಿದೆ ಎಂಬುದು ಈ ಮೇಲಿನ ಲಕ್ಷಣಗಳು ಹೇಳುತ್ತವೆ. ಕಳೆದ ಎರಡು ವರ್ಷಗಳಿಂದ ಅಡಿಕೆ  ಮರಗಳು ಸುಳಿ ಕೊಳೆತು ಸಾಯುತ್ತಿವೆ. ರೈತರು ಅದನ್ನು ಕಡಿಯದೇ ಹಾಗೇ…

Read more
ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ.

ರೈತರ ಮಕ್ಕಳಿಗೆ ಸ್ಕಾಲರ್ಶಿಪ್ ನೂತನ ಮುಖ್ಯ ಮಂತ್ರಿಗಳ ಕೊಡುಗೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರೇ  ರೈತರಿಗೆ ಕೊಡುವುದರಲ್ಲಿ ಎತ್ತಿದ  ಕೈಯಾದರೆ ಈಗಿನ ಹೊಸ ಮುಖ್ಯಮಂತ್ರಿಗಳಾಗಿ ಅಧಿಕಾರ  ಸ್ವೀಕರಿಸಿದ  ಬಸವರಾಜ ಬೊಮ್ಮಾಯಿಯವರೂ ಅವರಿಗಿಂತ ಏನೂ ಕಡಿಮೆ ಇಲ್ಲ. ಇಂದು (28-07-2021) ರಂದು ಕರ್ನಾಟಕದ ಮುಖ್ಯಮಂತ್ರಿ  ಸ್ಥಾನವನ್ನೇರಿದ  ಶ್ರೀ ಬಸವರಾಜ್ ಬೊಮ್ಮಾಯಿಯವರು  ರೈತರಿಗೆ ಏನು ಕೊಡುವುದು ಎಂದು ಯೋಚಿಸಿ ಹೊಸತಾಗಿ ಯಾರೂ ಕೊಡದೆ ಇರುವ ಹೊಸ ಯೋಜನೆಗೆ ಚಾಲನೆ ನೀಡಿದ್ದಾರೆ. ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ರೂ.1000 ಕೋಟಿಯನ್ನು  ಮಿಸಲಿಟ್ಟು ಹೊಸ ದಾಖಲೆ ಮಾಡಿದ್ದಾರೆ. ಶ್ರೀಯುತ  ಎಸ್…

Read more
ಕರಿಮೆಣಸಿನ ರೋಗ ಲಕ್ಷಣ

ಕರಿಮೆಣಸು- ರೋಗದ ಪ್ರಾರಂಭಿಕ ಲಕ್ಷಣಗಳು ಮತ್ತು ಪರಿಹಾರ ಕ್ರಮಗಳು.

ಕಳೆದ ಕೆಲವು ದಿನಗಳಿಂದ ಮಳೆ ಪ್ರಮಾಣ ಹೆಚ್ಚಾಗಿದ್ದು, ಕರಿಮೆಣಸಿನ ಬಳ್ಳಿಗೆ ಯಾವಾಗಲೂ ರೋಗ ಬರಬಹುದು. ಬಂದಿರಲೂ ಬಹುದು. ರೋಗದ ಮುನ್ಸೂಚನೆ ಪತ್ತೆ ತಿಳಿದಿದ್ದರೆ ಅದನ್ನು ಬದುಕಿಸಬಹುದು. ಮಳೆಗಾಲ ಮೆಣಸಿನ ಬಳ್ಳಿಗೆ ತೀವ್ರವಾದ ತೊಂದರೆಯನ್ನು ಉಂಟು ಮಾಡುತ್ತದೆ. ಮಳೆಗಾಲ ಪ್ರಾರಂಭವಾದಾಗಿನಿಂದ ಮುಗಿಯುವ ತನಕ ಯಾವಾಗಳೂ ಬರಬಹುದಾದ ಬಳ್ಳಿ ಕೊಳೆ ರೋಗವನ್ನು ಪ್ರಾರಂಭಿಕ ಹಂತದಲ್ಲಿ ಗುರುತಿಸಿದರೆ ಬಳ್ಳಿಯನ್ನು ಬದುಕಿಸಬಹುದು. ರೋಗ  ಪ್ರಾರಂಭವಾಗುವಾಗ ಬಳ್ಳಿ ಯಾವ ಲಕ್ಷಣಗಳನ್ನು ತೋರಿಸುತ್ತದೆ ಎಂಬುದನ್ನು ನಮಗೆ ಗುರುತಿಸಲು ಸಾಧ್ಯವಿದ್ದರೆ ಮಾತ್ರ ನಿವಾರಣೆ ಮಾಡಲು ಸಾಧ್ಯ. ಬುಡ…

Read more
ಉತ್ತಮ ಚಾಲಿ ಅಡಿಕೆ

ಅಡಿಕೆಗೆ ಮತ್ತೆ ಬೆಲೆ ಏರಿಕೆ ಪ್ರಾರಂಭ- ಇಂದು ದೊಡ್ಡ ಜಂಪ್.

ಕಳೆದ ಮೂರು ನಾಲ್ಕು ದಿನಗಳಿಂದ ಬೆಳಗ್ಗೆ ಗೂಬೆ ಕೂಗಲು ಪ್ರಾರಂಭವಾಗಿದೆ. ಚಾಲಿ 43,000 ದಲ್ಲಿದ್ದ ಬೆಲೆ 45,000.ಕ್ಕೆ ಏರಿದೆ. ಮುನ್ಸೂಚನೆಗಳು ಅಡಿಕೆ ಧಾರಣೆಯನ್ನು ಮೇಲೆ ಒಯ್ಯುವ ಸಂಭವವಿದೆ. ಚಾಲಿ ಅಡಿಕೆಗೆ ಉತ್ತರ ಭಾರತದಿಂದ ಬೇಡಿಕೆ ಪ್ರಾರಂಭವಾಗಿದೆ ಎಂಬ ವದಂತಿ ಇದೆ. ಕೊರೋನಾ ಲಾಕ್ ಡೌನ್ ಸಮಯದಿಂದಲೂ ವ್ಯಾಪಾರಿಗಳಲ್ಲಿ  ದಾಸ್ತಾನು ಉಳಿದಿದೆ. ಆ ಕಾರಣದಿಂದ ಬೆಲೆ ಏರಿಕೆ ಆಗುವ ಎಲ್ಲಾ ಸಾಧ್ಯತೆಗಳೂ ಕಂಡು ಬರುತ್ತಿದೆ. ಚಾಲಿ ಅಡಿಕೆಗೆ ಜೂನ್ ತಿಂಗಳ ಕೊನೆಗೆ ಬೆಲೆ ಏರಿಕೆ ಪ್ರಾರಂಭವಾದುದು, ಜುಲೈ ಮೊದಲ…

Read more
coffee berri

ಕಾಫೀ ಬೆಳೆಗೆ ಬಾಧಿಸಿಗೆ ಕಪ್ಪು ಕೊಳೆ ರೋಗ.

ಕಾಫೀ ಬೆಳೆಗೆ ಎರಡನೇ ಅತೀ ದೊಡ್ಡ ನಷ್ಟ ತಂದೊಡ್ಡುವ ರೋಗ ಕಪ್ಪು ಕೊಳೆ.  ಇದನ್ನು  Black rot  disease ಎಂದು ಕರೆಯುತ್ತಾರೆ. ಮಳೆಗಾಗದಲ್ಲಿ ಯಾವಾಗಲೂ ಬರಬಹುದು. ಆದರೆ ಮುಂಗಾರು ಮಳೆ ಮಧ್ಯಭಾಗ ಮತ್ತು ಕೊನೆ ಭಾಗದಲ್ಲಿ ಇದರ ತೊಂದರೆ ಹೆಚ್ಚು. ಇದು ಅರೇಬಿಕಾ ಕಾಫಿಗೆ ಹೆಚ್ಚಾಗಿಯೂ ರೋಬಸ್ಟಾಕ್ಕೆ ಸ್ವಲ್ಪ ಕಡಿಮೆ. ಈ ರೋಗ ಬಂದರೆ 10-30% ಫಸಲು ಕಡಿಮೆಯಾಗುತ್ತದೆ.   ಆಷಾಢ ಕಳೆದು ಶ್ರಾವಣ ಬಂತೆಂದರೆ ಒಮ್ಮೊಮ್ಮೆ ಮಳೆ ಮತ್ತು ಬಿಸಿಲು ಇರುತ್ತದೆ.  ಆಗಲೇ  ಹೆಚ್ಚಾಗಿ ವಾಯುಭಾರ ಕುಸಿತವೇ…

Read more
error: Content is protected !!