ಬೆಳೆ ವಿಮೆ – ಅಗತ್ಯವಾಗಿ ಮಾಡಿಸಿ.
ಭಾರತ ಸರಕಾರದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (PMPBY or WBCIS) ರೈತರು ತಪ್ಪದೇ ಮಾಡಿಸಿಕೊಳ್ಳಿ ಮತ್ತು ಪ್ರಯೋಜನವನ್ನು ಪಡೆಯಿರಿ. ಕೃಷಿ ಮತ್ತು ಹವಾಮಾನ ಪರಸ್ಪರ ಹೊಂದಾಣಿಕೆಯಲ್ಲಿ ಮುಂದುವರಿದರೆ ಎಲ್ಲವೂ ಅನುಕೂಲಕರವಾಗಿಯೇ ಇರುತ್ತದೆ. ಆದರೆ ಯಾವ ರೈತನ ಕೈಯಲ್ಲೂ, ಯಾವ ಸರಕಾರದ ಕೈಯಲ್ಲೂ ಅದನ್ನು ಹೊಂದಾಣಿಕೆಗೆ ತರಲು ಸಾಧ್ಯವಾಗುತ್ತಿಲ್ಲ. ಪ್ರಕೃತಿ ಮನಸ್ಸು ಮಾಡಿದರೆ ಎಲ್ಲವೂ ಸರಿ ಇರುತ್ತದೆ.ಇದು ನಮಗೆ ಅರಿವಿಗೆ ಬರುವುದಿಲ್ಲ. ಯಾವಾಗಲೂ ಏನೂ ಆಗಬಹುದು. ಆದ ಕಾರಣ ಎಷ್ಟೋ ನಷ್ಟ ಆಗುತ್ತದೆ.ಲಾಭವೂ ಆಗುತ್ತದೆ. ಹಾಗೆ…