weed and its root zone

ಹೊಲದಲ್ಲಿ ಕಳೆ ಬೇಕು ? ಬೇಡ? ಈ ಸಂದೇಹಕ್ಕೆ ಉತ್ತರ.

ಬೆಳೆ ಬೇಕಾದರೆ ಕಳೆಗಳನ್ನು ಹತ್ತಿಕ್ಕಲೇ ಬೇಕು. ಕಳೆಗಳಿಂದ ಬೆಳೆ ಇಳುವರಿಯಲ್ಲಿ 33% ಕಡಿಮೆಯಾಗುತ್ತದೆ ಎಂಬುದಾಗಿ ಅಧ್ಯಯನ ಹೇಳುತ್ತದೆ.ಇನ್ನೂ ಮುಂದುವರಿದು ಕೆಲವು ತೊಂದರೆ ರಹಿತ ಕಳೆಗಳು ಇದ್ದರೆ ಮಣ್ಣು ಸಂರಕ್ಷಣೆ ಆಗುತ್ತದೆ ಎನ್ನುತ್ತಾರೆ. ಹೊಲದಲ್ಲಿ ಬೇಸಿಗೆಯಲ್ಲಿ ತೇವಾಂಶ ರಕ್ಷಣೆಗೆ ಕಳೆ ಬೇಕು. ಮಳೆಗಾಲದಲ್ಲಿ ಮಣ್ಣು ಸಂರಕ್ಷಣೆಗೆ ಬೇಕು. ಹಾನಿಮಾಡುವ ಕಳೆ ಬೇಡ.                ಬೆಳೆಗಳೊಂದಿಗೆ ಬದುಕುವ ಕೆಲವು  ಸಸ್ಯಗಳು ಬೆಳೆಸಿದ ಬೆಳೆಗಿಂತ  ವೇಗವಾಗಿ ಬೆಳೆಯುತ್ತಾ  ಸ್ಪರ್ಧಿಸಿ ಬೆಳೆಯ ಇಳುವರಿಯನ್ನು ಕಡಿಮೆ ಮಾಡುತ್ತವೆ. ನಮ್ಮ ದೇಶದಲ್ಲಿ  ಕಳೆಗಳಿಂದಾಗಿ  ಒಟ್ಟು ಶೇಕಡ.33…

Read more
Poly bag fruit plant

ಮನೆಯ ಹಿತ್ತಲು, ಟೆರೇಸ್ ನಲ್ಲಿ ಹಣ್ಣು ಹಂಪಲು ಬೆಳೆಯುವ ವಿಧಾನ.

ಅವರವರ ಬಳಕೆಗೆ ಬೇಕಾಗುವ ಹಣ್ಣು ಹಂಪಲುಗಳನ್ನು ಹೀಗೆ ಬೆಳೆದರೆ ಉತ್ತಮ ಗುಣಮಟ್ಟದ ಸುರಕ್ಷಿತ ಹಣ್ಣುಗಳನ್ನು ತಿನ್ನಬಹುದು. ಒಂದು ಕುಟುಂಬಕ್ಕೆ ಮಾವಿನ ಹಣ್ಣು ಎಷ್ಟು ಬೇಕಾಗಬಹುದು? ವರ್ಷಕ್ಕೆ ಹೆಚ್ಚೆಂದರೆ 10 ಕಿಲೋ. ಇದನ್ನು ಉತ್ಪಾದಿಸಲು ಮಾವಿನ ತೋಟ ಮಾಡಬೇಕಾಗಿಲ್ಲ. ಮನೆಯ ಹಿತ್ತಲಲ್ಲಿ ಎಲ್ಲಿ ಗಾಳಿ ಬೆಳೆಕು ಚೆನ್ನಾಗಿ ಲಭ್ಯವಿರುತ್ತದೆಯೋ ಅಲ್ಲಿ ನೆಟ್ಟು ಫಲವನ್ನು ಪಡೆಯಬಹುದು. ಮಾವು ಮಾತ್ರವಲ್ಲ. ನಾವು ತಿನ್ನಬಯಸುವ ಎಲ್ಲಾ ನಮೂನೆಯ  ಹಣ್ಣು ಹಂಪಲುಗಳನ್ನೂ ಇದೇ ತರಹ ಬೆಳೆಸಿ ನಮ್ಮ ಕುಟುಂಬಕ್ಕೆ ಬೇಕಾದ ವಿಷಮುಕ್ತ ಹಣ್ಣು ಹಂಪಲು…

Read more
ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ

ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ?

ಮಳೆಗಾಲದಲ್ಲಿ ಕೊಳೆ ನಿವಾರಣೆಗೆ ಸಿಂಪಡಿಸುವ ಬೋರ್ಡೋ ದ್ರಾವಣವನ್ನು ಈಗ ಸಿಂಪಡಿಸುವುದರಿಂದ ಅನುಕೂಲ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ. ಕೊಳೆ ರೋಗಕ್ಕೆ ಸಿಂಪಡಿಸುವ ಮೈಲುತುತ್ತೆ ಮತ್ತು ಸುಣ್ಣ ಇವುಗಳ ಸಮತೋಲಿತ ಮಿಶ್ರಣಕ್ಕೆ ಬೋರ್ಡೋ ದ್ರಾವಣ Bordeaux mixture ಎನ್ನುತ್ತಾರೆ. ಈ ದ್ರಾವಣವು ಶೇ. 1  ರ ಪ್ರಮಾಣದಲ್ಲಿ ಸಿಂಪಡಿಸಬೇಕು ಎಂಬುದು ಶಿಫಾರಸು. ಇದು ತಟಸ್ಥ ಮಿಶ್ರಣವಾಗಿರಬೇಕು. ಇದರಿಂದ ಫಲ ಹೆಚ್ಚು. ಇದನ್ನು ಮಳೆ ಬಂದ ನಂತರವೇ ಸಿಂಪಡಿಸಬೇಕಾಗಿಲ್ಲ. ಮಳೆ ಬರುವ ಮುಂಚೆಯೂ ಇದನ್ನು ಸಿಂಪರಣೆ ಮಾಡಬಹುದು. ಈಗಾಗಲೇ ಅಡಿಕೆ…

Read more
tasty vegetable grown with out manure

ನಾವು ತಿನ್ನುವ ಆಹಾರ ರುಚಿ ಇರುವುದಿಲ್ಲ ಕಾರಣ ಇಷ್ಟೇ

ಮಣ್ಣು ಫಲವತ್ತಾಗಿದ್ದರೆ ಅದರಲ್ಲಿ ಬೆಳೆದ ಬೆಳೆಯ ಗುಣಮಟ್ಟ ಉತ್ತಮವಾಗಿರುತ್ತದೆ. ಅದಕ್ಕೆ ರುಚಿಯೂ ಇರುತ್ತದೆ. ಆರೋಗ್ಯಕ್ಕೂ ಉತ್ತಮ. ಮಣ್ಣಿಗೆ ಜೀವ ಇದೆ.ಇದು ಕೃಷಿಗೆ ಜೀವ ಕೊಡುತ್ತದೆ . ಮಣ್ಣಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಕಣ್ಣಿಗೆ ಕಾಣದ ಸೂಕ್ಷ್ಮ ಜೀವಿಗಳು ಸೇರಿಕೊಂಡಿವೆ . ಮಣ್ಣು ಇಲ್ಲದೆ ಯಾವುದೇ ಜೀವಿ ಬದುಕಲು ಸಾಧ್ಯವಿಲ್ಲ. ಅದೇ ರೀತಿ ಯಾವುದೇ ಜೀವಿ ಇಲ್ಲದೇ ಮಣ್ಣು ಆಗಲು ಸಾಧ್ಯವಿಲ್ಲ. ಒಂದು ಇಂಚು ಮಣ್ಣು ಆಗಬೇಕಾದರೆ ಸಾವಿರಾರು ವರ್ಷಗಳೇ ಬೇಕಾಗುತ್ತದೆ. ಇಂದು ಅವೈಜ್ಞಾನಿಕ ರಾಸಾಯನಿಕಗಳ ಬಳಕೆಯಿಂದ ಮಣ್ಣು,…

Read more
Onion crop

ಈರುಳ್ಳಿ ಬೆಳೆಯುವವರು ಗಮನಿಸಬೇಕಾದ ಅಂಶಗಳು.

ಮುಂಗಾರು ಮಳೆ ಬೇಗ ಪ್ರಾರಂಭವಾಗುವುದರಲ್ಲಿದೆ. ಈರುಳ್ಳಿ ಬೆಳೆಗಾರರು ಈಗಲೇ ಸಿದ್ದತೆ ಮಾಡಿಕೊಳ್ಳುವುದು ಉತ್ತಮ. ಈರುಳ್ಳಿ ಬೆಳೆ ರಾಜ್ಯದ ಚಿತ್ರದುರ್ಗ, ಗದಗ, ಬಿಜಾಪುರ, ಬಾಗಲಕೊಟೆ ಮುಂತಾದ ಕಡೆ ಮುಂಗಾರು ಹಂಗಾಮಿನಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಬೆಳೆಗಾರರು ಮಣ್ಣಿನಲ್ಲಿ ಇರುವ ಪೋಷಕಾಂಶಗಳನ್ನು ತಿಳಿದುಕೊಂಡು, ಅದಕ್ಕನುಗುಣವಾಗಿ ಪೋಷಕಾಂಶಗಳನ್ನು ಕೊಡಬೇಕು. ಹೆಚ್ಚು ಬೇಡಿಕೆ ಇರುವ ತಳಿಗಳನ್ನು ಆಯ್ಕೆ ಮಾಡಿ. ರೋಗ ಕೀಟ ನಿಯಂತ್ರಣಕ್ಕೆ ಸಾಧ್ಯವಾದಷ್ಟು ಸುರಕ್ಷಿತ ಬೆಳೆ ವಿಧಾನಗಳನ್ನು ಆಳವಡಿಸಿಕೊಂಡು ಬೆಳೆದರೆ ಲಾಭವಾಗುತ್ತದೆ. ಇತ್ತೀಚೆಗೆ ಮಳೆ ಮತ್ತು ವಾತಾವರಣ ಕೃಷಿಗೆ ಪೂರಕವಾಗಿಲ್ಲ. ಆದ ಕಾರಣ…

Read more
rain and water storing tank

ಮಳೆ ನೀರು ಕೊಯಿಲು- ಎಲ್ಲಿ ಸಾಧ್ಯ? ಎಲ್ಲಿ ಅಸಾಧ್ಯ?

ಮಳೆ ಎಂದರೆ ಅದು ಪ್ರಕೃತಿಯ ಕೊಡುಗೆ. ಇದು ಇಷ್ಟೇ ಬರುತ್ತದೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಕೆಲವೊಮ್ಮೆ ಹೆಚ್ಚೂ ಬರಬಹುದು. ಕೆಲವೊಮ್ಮೆ ಕಡಿಮೆಯೂ ಬರಬಹುದು. ಅದನ್ನು ಸಂಗ್ರಹಿಸಲು ಬೇಕಾದ ಪಾತ್ರೆಗಳಿಗೆ ಅಳತೆ ಇಲ್ಲ. ಮಳೆ ನೀರು ಕೊಯಿಲು ಇದು ಒಂದು ಸುಂದರವಾದ ವಾಕ್ಯ ಅಷ್ಟೇ. ಧಾರಾಕಾರವಾಗಿ ಸುರಿಯುವ ಕರಾವಳಿ ಮಲೆನಾಡಿನ ಮಳೆ ನೀರನ್ನು ಸಂಗ್ರಹಿಸಲು ಪಾತ್ರೆ ಗಾತ್ರವನ್ನು ಯಾರಾದರೂ ಅಳತೆ ಮಾಡಿದ್ದುಂಟೇ? ಮಳೆ ನೀರನ್ನು  ಹಿಡಿದಿಟ್ಟಾಕ್ಷಣ ಅದು ಎಲ್ಲಾ ಸಮಸ್ಯೆಗೂ ಉತ್ತರವೇ? ಖಂಡಿತವಾಗಿಯೂ ಅಲ್ಲ. ಮಳೆ ನೀರನ್ನು ಸಂಗ್ರಹಿಸುವುದಲ್ಲ….

Read more
ploughing

“ಮಾಗಿ ಉಳುಮೆ” ಮಾಡುವುದರಿಂದ ಪ್ರಯೋಜನ

ಬೆಳೆ ಬೆಳೆಯುವ ಮಣ್ಣು ಪ್ರಾಕೃತಿಕವಾಗಿ ಸೂರ್ಯನ ಬೆಳಕಿನಿಂದ ವರ್ಷ ವರ್ಷವೂ ಪುನಶ್ಚೇತನ ಆಗಬೇಕು. ಅದಕ್ಕೆ ನೆರವಾಗುವ ಒಂದು ಬೇಸಾಯ ಕ್ರಮ ಮಾಗಿ ಉಳುಮೆ. ಕೃಷಿ ಮಾಡುವಾಗ ಮಣ್ಣಿನ ಉತ್ಪಾದಕತೆ ಎಂಬುದು ಅತೀ ಪ್ರಾಮುಖ್ಯ. ಹೊಲದ ಉತ್ಪಾದಕತೆಯು ಮಣ್ಣಿನ ಗುಣಲಕ್ಷಣಗಳು ಆರೋಗ್ಯ ಮತ್ತು ಪ್ರಮುಖವಾಗಿ ಮಣ್ಣಿನ ಫಲವತ್ತತೆಯನ್ನು ಅವಲಂಬಿಸಿದೆ. ಸಸ್ಯಗಳ ಬೆಳವಣಿಗೆಗೆ ಅತ್ಯವಶ್ಯವಿರುವ ನೀರು ಮತ್ತು ಗಾಳಿಯನ್ನು ಹಿಡಿದಿಟ್ಟುಕೊಳ್ಳುವುದು, ಅಗತ್ಯವಾದಷ್ಟು ಪೋಷಕಾಂಶಗಳನ್ನು ಒದಗಿಸುವುದು ಮಣ್ಣು. ಮಣ್ಣು ಪೋಷಕಾಂಶಗಳ ಆಗರ..ಮಣ್ಣು ಸವೆತದೊಂದಿಗೆ ಮಣ್ಣಲ್ಲಿನ ಉಪಯುಕ್ತವಾದ ಪ್ರಧಾನ ಮತು ಲಘು ಪೋಷಕಾಂಶಗಳು…

Read more
Tomato

ಟೊಮ್ಯಾಟೋ : ಉತ್ತಮ ಇಳುವರಿಗಾಗಿ ಸಮಗ್ರ ರೋಗ ನಿರ್ವಹಣೆ

ಟೊಮಟೋ ಬೆಳೆಗಾರರು ಕಾಲ ಕಾಲಕ್ಕೆ ಬರುವ ರೋಗ ಸಮಸ್ಯೆಗೆ ಈ ರೀತಿ ಪರಿಹಾರ ಕ್ರಮ ಕೈಗೊಳ್ಳಬಹುದು. ಟೊಮ್ಯಾಟೋ ಮುಖ್ಯ ಜೀವಸತ್ವಗಳನ್ನು ಹೊಂದಿರುವ ಜನಪ್ರಿಯ ತರಕಾರಿ ಬೆಳೆಯಾಗಿದ್ದು, ವಿವಿಧ ಮಣ್ಣುಗಳಲ್ಲಿ ಬೆಳೆಯಲಾಗುತ್ತಿದೆ. ನೀರು ಬಸಿದು ಹೋಗುವ ಮಧ್ಯಮ ಕಪ್ಪು ಹಾಗೂ ಮರಳು ಮಿಶ್ರಿತ ಜೇಡಿ ಮಣ್ಣು ಸೂಕ್ತ. ರಸಸಾರ 6 ರಿಂದ 7 ಇದ್ದಲ್ಲಿ ಬೆಳೆಗೆ ಅನುಕೂಲ. ಅಧಿಕ ಮಳೆ ಬೀಳುವ ಕರಾವಳಿ, ಮಲೆನಾಡು ಹೊರತುಪಡಿಸಿ ಮೈದಾನ ಪ್ರದೇಶಗಳಲ್ಲಿ ಇದನ್ನು ವರ್ಷದ ಮೂರು ಮುಖ್ಯ ಕಾಲಗಳಲ್ಲಿ ಬೆಳೆಯಬಹುದು. ಇತ್ತೀಚಿನ…

Read more
Trichoderma Packet

ಟ್ರೈಕೋಡರ್ಮಾ ಬಳಸುವವರಿಗೆ ಉಪಯುಕ್ತ ಮಾಹಿತಿ.

ರೈತರು ತಮ್ಮ ಬೆಳೆಗಳಿಗೆ ಬರುವ ಶಿಲೀಂದ್ರ ರೋಗಗಳನ್ನು ಧೀರ್ಘಾವಧಿ ತನಕ  ನಿಯಂತ್ರಣಕ್ಕೆ ತರಲು ಟ್ರೈಕೋಡರ್ಮಾ ಬಳಸಬಹುದು.  ಇದು  ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಸಂಶೋಧನಾ ಕೇಂದ್ರ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳಲ್ಲಿ ಲಭ್ಯ ಇರುತ್ತದೆ. ಇತ್ತಿಚೀನ ದಿನಗಳಲ್ಲಿ ಸಾವಯವ ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಶಿಲೀಂದ್ರ , ಕೀಟ ನಾಶಕಗಳ  ಬಳಕೆ ಹೆಚ್ಚುತ್ತಿದೆ. ಸಸ್ಯಗಳಲ್ಲಿ ಕಂಡು ಬರುವರೋಗದ ಹತೋಟಿಯನ್ನು ರಾಸಾಯನಿಕ ಶಿಲೀಂಧ್ರನಾಶಕಗಳಿಂದ ಮಾಡುವುದು ಒಂದು. ಆದರೆ ಅದರಲ್ಲಿ  ರಾಸಾಯನಿಕ ಶೇಷ ವಸ್ತುಗಳು ಮಣ್ಣಿನಲ್ಲಿ ಹಾಗೂ ಸಸ್ಯ ಭಾಗಗಳಲ್ಲಿ…

Read more
error: Content is protected !!