ಸಾವಯವ ಕೃಷಿಗೆ ದೊಣ್ಣೆ ನಾಯಕರ ಸಲಹೆ ಬೇಕಾಗಿಲ್ಲ.

ಸಾವಯವ ಕೃಷಿ ಎಂಬುದು ನಮ್ಮ ಪರಂಪರೆಯಿಂದ ನಡೆದು ಬಂದ ಕೃಷಿ ಪದ್ದತಿ. ಇತ್ತೀಚೆಗೆ ಕೆಲವು ಜನರಿಗೆ ಸಾವಯವ  ಹೆಸರೇ  ಮೈಮೇಲೆ ದೆವ್ವ ಬಂದಂತೆ  ಬರುತ್ತಿರುವುದು ವಿಪರ್ಯಾಸ. ಸಾವಯವ ಕೃಷಿ ಎಂದರೆ ಮಣ್ಣನ್ನು ಫಲವತ್ತಾಗಿಸಿಕೊಂಡು ಅದನ್ನೇ ಪೊಷಕಾಂಶ ಭರಿತವಾದ ಬೆಳೆ ಮಾಧ್ಯಮವಾಗಿ ಮಾಡಿ ಕೃಷಿ ಮಾಡುವುದು.  ಮಣ್ಣು ಫಲವತ್ತಾಗಿದ್ದರೆ ಅದರಲ್ಲಿ ಬೆಳೆಯುವ ಬೆಳೆಗೆ ಬೇರೆ ಪೋಷಕಾಂಶಗಳು ಬೇಕಾಗುವುದಿಲ್ಲ. ಬೆಳೆ ಬೆಳೆದಂತೆ ಫಲವತ್ತಾದ ಮಣ್ಣಿನ ಪೋಷಕಗಳು ಉಪಯೋಗವಾಗಿ ಕಡಿಮೆಯಾಗುತ್ತಾ ಬರುತ್ತದೆ. ಅದನ್ನು ಮತ್ತೆ ಮತ್ತೆ ನವೀಕರಿಸುತ್ತಾ ಬೆಳೆ ಬೆಳೆಯಬಹುದು. ಈ…

Read more

ಜೈವಿಕ ಬೆಳೆ ಪೋಷಕಗಳನ್ನು ಬಳಸುವಾಗ ಎಚ್ಚರವಿರಲಿ.

ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಬಗ್ಗೆ ಹೇಳುವುದೇ ಆದರೆ ಅವುಗಳ ಅಸಮತೋಲನ ಉಂಟಾದರೆ ಅದೂ ಸಹ ತೊಂದರೆದಾಯಕ. ಇದು ಜೈವಿಕ ಉತ್ಪನ್ನಗಳ ಪ್ರಚಾರದ ಕಾಲ. ಸಾವಯವ , ಹಾನಿ ರಹಿತ, ಪರಿಸರ ಸ್ನೇಹಿ, ಎಂದೆಲ್ಲಾ ಪ್ರಚಾರಗಳ ಮೂಲಕ ರೈತರಿಗೆ ಜೈವಿಕ ಉತ್ಪನ್ನಗಳನ್ನು ಪರಿಚಯಿಸಲಾಗುತ್ತದೆ. ಜೈವಿಕ ಉತ್ಪನ್ನ್ಗಗಳ ಬಗ್ಗೆ ಹೇಳುವುದೆಲ್ಲಾ ನಿಜವಲ್ಲ. ಇದೂ ಸಹ ಅತಿಯಾದರೆ ತೊಂದರೆ ಉಂಟು. ಕೃಷಿಕರಲ್ಲಿ ಕೆಲವರಿಗೆ ಕಾಲು ಹಿಮ್ಮಡಿ ಒಡೆಯುವ ಸಮಸ್ಯೆ ಇದೆ. ಹೆಚ್ಚಾಗಿ ಇದು ತೋಟದಲ್ಲಿ ಒಡಾಡುವಾಗ, ಧೂಳು ಇರುವ ಸ್ಥಳದಲ್ಲಿ ಹೋಗುವಾಗ…

Read more
ಅಡಿಕೆ -ಹಳದಿ ಎಲೆ ರೋಗ ಪರಿಹಾರದ ನಿರೀಕ್ಷೆ ಬೇಡ

ಅಡಿಕೆ -ಹಳದಿ ಎಲೆ ರೋಗ ಪರಿಹಾರದ ನಿರೀಕ್ಷೆ ಬೇಡ.

ಅಡಿಕೆ ಬೆಳೆಗೆ ಬಾಧಿಸಲ್ಪಟ್ಟ ಹಳದಿ ಎಲೆ ರೋಗ ಈಗಿನ ಪರಿಸ್ಥಿತಿಯಲ್ಲಿ ಇನ್ನು ನೂರು ವರ್ಷ ಕಳೆದರೂ ನಿವಾರಣೆ ಅಗುವುದಿಲ್ಲ, ಯಾಕೆ ಕೇಳಿ. ಅಡಿಕೆ ಬೆಳೆಯಲಾಗುವ ಕರ್ನಾಟಕದ ಮಲೆನಾಡಿನ ಭಾಗಗಳಾದ ಶ್ರಿಂಗೇರಿ, ಕೊಪ್ಪ, ಬಾಳೆಹೊನ್ನೂರು, ಕಳಸ ಮುಂತಾದ ಕಡೆ ಎಲೆ ಹಳದಿಯಾಗುವ ಸಮಸ್ಯೆ ಪ್ರಾರಂಭವಾಗಿ ಸುಮಾರು 40 ವರ್ಷಗಳಾಗಿರಬಹುದು.  ಎಲೆ ಹಳದಿಯಾಗುವುದಕ್ಕೆ ಒಂದು ರೋಗ ಎಂದು ನಾಮಕರಣ ಮಾಡಲಾಗಿದೆ. ಪೈಟೋ ಪ್ಲಾಸ್ಮಾ ತರಹದ ಜೀವಾಣು ಇದಕ್ಕೆ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಜಗತ್ತಿನಲ್ಲಿ ಈ ಜೀವಾಣುವನ್ನು ನಿಯಂತ್ರಿಸಬಲ್ಲ…

Read more

ತುಂಟ ಹಸುಗಳನ್ನು ಸಾಧು ಮಾಡುವ ಕೆಲವು ವಿಧಾನಗಳು.

ಕೆಲವು ನಾಟಿ ಹಸುಗಳು ತುಂಟ ಸ್ವಭಾವದವುಗಳಾಗಿರುತ್ತವೆ. ಹಾಲು ಕರೆಯುವಾಗ ಹಿಂದೆ ಹೋದರೆ ಕಾಲಿನಿಂದ ಒದೆಯುವುದು, ಹಾಯುವುದು ಹಾಗೆಯೇ ಹುಚ್ಚುಕಟ್ಟುವುದು ಮಾಡುವುದು ಸಾಮಾನ್ಯ. ಇದನ್ನು  ಸಾಧು ( ಹದಕ್ಕೆ) ತರಲು ಕೆಲವು ಉಪಾಯಗಳನ್ನು ಅನುಸರಿಸಬೇಕು. ಮನೆ ಬಳಕೆಯ ಹಾಲಿಗೆ ಹಸು ಸಾಕುವವರಿಗೆ ನಾಟಿ ಅಥವಾ ನಾಟಿಯಲ್ಲಿ ಮಿಶ್ರ ತಳಿಯ ಹಸುಗಳು ಉತ್ತಮ. ಇವುಗಳನ್ನು ಸಾಕುವುದು ಸುಲಭ. ರೋಗ ರುಜಿನಗಳಿಲ್ಲ. ಕಳೆ ಗಿಡಗಳಿಂದಾದಿಯಾಗಿ ಬಹುತೇಕ ಮೇವನ್ನು ತಿನ್ನುತ್ತದೆ.  ಅಧಿಕ ಆಹಾರ ಬಯಸದ ಕಾರಣ ಸುಮಾರು 7-8  ಕರು ಹಾಕುತ್ತದೆ. ಕೆಲವೊಂದು…

Read more

ತೆಂಗಿನ ಮರದಲ್ಲಿ ಕಾಯಿ ಹೆಚ್ಚುವಿಕೆ ಒಂದು ಕುತೂಹಲ.

ತೆಂಗು ಬೆಳೆಯುವವರೆಲ್ಲರೂ ತಿಳಿದಿರಬೇಕಾದ ಪ್ರಮುಖ ಸಂಗತಿ ಅದರಲ್ಲಿ ಕಾಯಿಗಳು ಹೇಗೆ ಆಗುತ್ತವೆ ಎಂಬುದು. ತೆಂಗಿನ ಮರದಲ್ಲಿ ಹೂ ಗೊಂಚಲು ಆಗುತ್ತದೆ. ಅದರಲ್ಲಿ ಮಿಡಿಗಳು ಬೆಳೆದು ಅದು ಕಾಯಿಯಾಗುತ್ತದೆ ಎಂದಷ್ಟೇ ತಿಳಿದರೆ ಸಾಲದು. ಈ ಪ್ರಕ್ರಿಯೆಯಲ್ಲಿ ಯಾರೆಲ್ಲಾ ಪಾತ್ರ ವಹಿಸುತ್ತಾರೆ. ಇವರೇನಾದರೂ ಕೈಕೊಟ್ಟರೆ ಏನಾಗುತ್ತದೆ ಎಂಬುದನ್ನು ತಿಳಿಯಲೇ ಬೇಕು. ಹೂ ಗೊಂಚಲು ತನ್ನಷ್ಟಕ್ಕೇ ಕಾಯಿ ಕಚ್ಚುವುದಲ್ಲ. ಅದು ಬೇರೆ ಜೀವಿಗಳನ್ನು ಅವಲಂಭಿಸಿ ಆಗುತ್ತದೆ. ಸೃಷ್ಟಿಯ ಈ ವೈಚಿತ್ರ್ಯವನ್ನು ಪ್ರತೀಯೊಬ್ಬ ರೈತರು ತಿಳಿಯಲೇ ಬೇಕು. ತೆಂಗಿನ ಸಸಿ ಉತ್ತಮ ಆರೈಕೆಯಲ್ಲಿ…

Read more

ಹೈನುಗಾರಿಕೆ- ನೊಣಗಳ ನಿಯಂತ್ರಣಕ್ಕೆ ಸುರಕ್ಷಿತ ಉಪಾಯ.

ಹಟ್ಟಿ, ಮನೆ, ಬೆಳೆ ಮುಂತಾದ ಕಡೆಗಳಲ್ಲಿ ತುಂಬಾ ಕಿರಿ ಕಿರಿ ಉಂಟುಮಾಡುವ ಹಾರುವ ಕೀಟಗಳ ನಿಯಂತ್ರಣಕ್ಕೆ ಈ ವ್ಯವಸ್ಥೆ ಯನ್ನು ಮಾಡಿಕೊಂಡರೆ ಯಾವ ಕೀಟನಾಶಕವೂ ಬೇಕಾಗಿಲ್ಲ. ಬಹುತೇಕ ರೈತರು ತಿಳಿದಿರುವಂತೆ ಹಾರುವ ಕೀಟಗಳನ್ನು ನಿಯಂತ್ರಿಸಲು ವಿಷ ರಾಸಾಯನಿಕ ಫಲಕೊಡುವುದಕ್ಕಿಂತ ಹೆಚ್ಚು, ಕೆಲವು ಉಪಾಯಗಳು ಫಲ ಕೊಡುತ್ತವೆ. ಹಾರುವ ನೊಣ, ಪತಂಗಗಳಿಗೆ ಕೀಟನಾಶಕ  ಸರಿಯಾಗಿ ತಗಲುವುದಿಲ್ಲ. ಅವು  ತಪ್ಪಿಸಿಕೊಳ್ಳುತ್ತವೆ. ಅವುಗಳನ್ನು ಬಂಧಿಸಲು ಕೆಲವು ಸುರಕ್ಷಿತ ಉಪಾಯಗಳಿವೆ. ಇದರ ಬಳಕೆಯಿಂದ ಯಾರಿಗೂ ಯಾವ ಹಾನಿಯೂ ಇರುವುದಿಲ್ಲ. ನಾವು ಯಾವಾಗಲೂ ಕೈಯಿಂದ…

Read more
ಅಡಿಕೆ ಮರದ ಸಿಂಗಾರಕ್ಕೆ ಸಿಂಪರಣೆ

ಅಡಿಕೆ- ಸಿಂಗಾರಕ್ಕೆ ಸಿಂಪರಣೆ ಮಾಡುವವರಿಗೆ ಇಲ್ಲಿದೆ ಮಾಹಿತಿ.

ಬೇಸಿಗೆಯಲ್ಲಿ ಅಡಿಕೆ ಕಾಯಿ ಉದುರುವ ಸಮಸ್ಯೆಗಾಗಿ ಬೆಳೆಗಾರರು ಸಿಂಗಾರಕ್ಕೆ ಸಿಂಪರಣೆ ಮಾಡುತ್ತಾರೆ. ಯಾವಾಗ ಸಿಂಗಾರಕ್ಕೆ ಕೀಟ- ರೋಗಗಳಿಂದ ತೊಂದರೆ ಉಂಟಾಗುತ್ತದೆ ಎಂದು ತಿಳಿದು ಆ ಸಮಯಕ್ಕೆ ಸರಿಯಾಗಿ ಸಿಂಪರಣೆ ಮಾಡಬೇಕು.  ಕೀಟವೋ, ರೋಗವೋ ಎಂಬುದನ್ನು ಗಮನಿಸಿ ಅದಕ್ಕೆ ಬೇಕಾದ ಔಷಧಿಯನ್ನು ಸಿಂಪಡಿಸಬೇಕು.   ಮೊಡ ಕವಿದ ವಾತಾವರಣ, ಮಳೆಯಾದ ಸಮಯ ಅಡಿಕೆ ಬೆಳೆಗೆ ಕೆಲವೊಂದು ಸಮಸ್ಯೆಗಳನ್ನು  ತರುತ್ತದೆ. ಅದನ್ನು ತಡೆಯಲು ಆ ವಾತಾವರಣ ಇರುವಾಗಲೇ ಕ್ರಮ ಕೈಗೊಂಡರೆ ಫಲ ಹೆಚ್ಚು.ಎಲ್ಲಾ ಬೆಳೆಗಳಿಗೂ ಅನುಕೂಲಕರ ವಾತಾವರಣ ಎಂದರೆ ಹಿತ…

Read more

ಪ್ರಗತಿಪರ ಕೃಷಿಕ- ಹರಿಶ್ಚಂದ್ರ ಶೆಟ್ಟಿಯವರು ನಮ್ಮನ್ನು ಅಗಲಿದ್ದಾರೆ.

ಪುತ್ತೂರು ತಾಲೂಕು ಇಚಿಲಂಪಾಡಿಯಲ್ಲಿ ಹಲವಾರು ವರ್ಷಗಳಿಂದ ಕೃಷಿ ಮಾಡುತ್ತಿದ್ದು, ಆಧುನಿಕ ಚಿಂತನೆಯ ಕೃಷಿ ಮೂಲಕ ಹೆಸರು ಮಾಡಿದ್ದ ಹಿರಿಯ ಕೃಷಿಕ, ಹರಿಶ್ಚಂದ್ರ ಶೆಟ್ಟಿ ಇವರು ನಮ್ಮನ್ನು ಅಗಲಿದ್ದಾರೆ. ಕೃಷಿ ವೃತ್ತಿಯನ್ನು  ಲಾಭದಾಯಕವಾಗಿ  ಹೇಗೆ ಮುನ್ನಡೆಸಬಹುದು ಎಂಬುದಕ್ಕೆ ಮಾದರಿಯಾಗಿದ್ದ ಶ್ರೀಯುತರು ತಮ್ಮ ಕೃಷಿ ಭೂಮಿಯಲ್ಲಿ ವೈವಿದ್ಯಮಯ ಬೆಳೆಗಳನ್ನು ಬೆಳೆಯುವ ಮೂಲಕ ಕೃಷಿಯ ಆದಾಯವನ್ನು  ಹೆಚ್ಚಿಸಿಕೊಂಡು ಎಲ್ಲರಿಗೂ ಮಾದರಿಯಾಗಿದ್ದವರು. ಇವರು ಕೈಯಾಡಿಸದ ಕೃಷಿಯೇ ಇಲ್ಲ. ಜನೋಪಾಕಾರಿಯಾಗಿದ್ದವರು, ಎಲ್ಲರಿಗೂ ಮಾರ್ಗದರ್ಶಕರಾಗಿದ್ದ ಇವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಬೆಳಗ್ಗೆ (23-03-2021 ಮಂಗಳವಾರ) …

Read more
ಕಾಡು ಹಣ್ಣು ತಿನ್ನುತ್ತಿರುವ ಗುಬ್ಬಿ

ಗುಬ್ಬಿಗಳ ನಾಶಕ್ಕೆ ಟವರ್ ಮಾತ್ರ ಕಾರಣವಲ್ಲ.

ಗುಬ್ಬಿಗಳ ಸಂಖ್ಯೆ ಕಡಿಮೆಯಾಗಲು ಒಂದು ಕಾರಣ ಮೊಬೈಲ್ ಟವರ್ ಎನ್ನಲಾಗುತ್ತದೆ. ಆದರೆ ಮೊಬೈಲ್ ಟವರ್ ಬರುವ ಮುಂಚೆಯೇ ಇವು ಕಡಿಮೆಯಾಗಲಾರಂಭಿಸಿವೆ ಗೊತ್ತೇ? ಗುಬ್ಬಿಗಳ ನಾಶಕ್ಕೆ ಮೊಬೈಲ್ ಟವರ್ ಒಂದೇ ಕಾರಣ ಅಲ್ಲ. ನಮ್ಮ ಕೃಷಿ ಚಟುವಟಿಕೆ ಮತ್ತು ಹವಾಮಾನಗಳೂ ಒಂದು ಕಾರಣ. ಗುಬ್ಬಿಗಳು ಹಿಂದೆ ನಾವು ಸಣ್ಣವರಿದ್ದಾಗ ಮನೆಯ ಮಾಡಿನ ಸಂದುಗಳಲ್ಲಿ , ಚಾವಡಿಯ  ಆಡ್ದದ ಎಡೆಯಲ್ಲಿ ಗೂಡು ಕಟ್ಟಿ ಕುಳಿತುಕೊಳ್ಳುತ್ತಿತ್ತು. ಅದು ತನ್ನಷ್ಟಕ್ಕೇ ಅಲ್ಲಿಗೆ ಬಂದು ವಾಸ್ತವ್ಯ ಮಾಡುವುದು ವಾಡಿಕೆ. ಗುಬ್ಬಿಗಳು ಮನೆಯ ಮಕ್ಕಳಂತೆ ಆಗಿದ್ದವು.  ಅದು…

Read more
ಮಣ್ಣಿನ ಬಣ್ಣ ಮತ್ತು ಅದರ ಫಲವತ್ತತೆ

ಮಣ್ಣಿನ ಬಣ್ಣ ಮತ್ತು ಅದರ ಫಲವತ್ತತೆ

ಮಣ್ಣಿನಲ್ಲಿ ಬೆಳೆ ಬೆಳೆಯುವ ಪ್ರತೀಯೊಬ್ಬ ರೈತನೂ ಮಣ್ಣಿನ ಬಣ್ಣದ ಮೇಲೆ ಅದರ ಉತ್ಪಾದನಾ ಶಕ್ತಿಯನ್ನು ತಿಳಿಯಬಹುದು. ಮಣ್ಣಿನ ಉತ್ಪಾದನಾ ಶಕ್ತಿ ( ಬೆಳೆ ಬೆಳೆದಾಗ ಅದರ ಬೆಳವಣಿಗೆ ಮತ್ತು ಅದರಲ್ಲಿ ಫಸಲು) ಅದರ ಭೌತಿಕ ಗುಣಧರ್ಮದ ಮೇಲೆ ಅವಲಂಭಿತವಾಗಿರುತ್ತದೆ.  ಜಮೀನಿನ ಮಣ್ಣು ಜೇಡಿಯಿಂದ ಕೂಡಿದೆಯೇ, ಮರಳಿನಿಂದ ಕೂಡಿದೆಯೇ, ಬಣ್ಣ ಹೇಗಿದೆ ಎಂಬುದನ್ನು ಪರಿಶೀಲಿಸಿ ಅದರ ಉತ್ಪಾದಕತೆಯನ್ನು ನಿರ್ಧರಿಸಬಹುದು. ಕೆಲವರು ಮಣ್ಣು ನೋಡಿಯೇ ಈ ಮಣ್ಣಿನಲ್ಲಿ ಕೃಷಿ ಮಾಡುವಾಗ ಎಷ್ಟು ಹಾಕಿದರೂ ಸಾಲದು ಎನ್ನುತ್ತಾರೆ. ಇನ್ನು ಕೆಲವರು ಜಮೀನು…

Read more
error: Content is protected !!