ಅಡಿಕೆ ಮರಗಳಿಗೆ ಸುಣ್ಣ ಬಳಿದು ಬಿಸಿಲಿನಿಂದ ರಕ್ಷಣೆ

ಅಡಿಕೆ ಮರಕ್ಕೆ ಸುಣ್ಣ ಯಾಕೆ ಕೊಡಲೇ ಬೇಕು? ಇದರಿಂದಾಗಿ ಲಾಭ ಎಷ್ಟು?

ಅಡಿಕೆ ಮರದ ಕಾಡಕ್ಕೆ ನಿರಂತರ ಬಿಸಿಲಿನ ಹೊಡೆತ ಬೀಳುವುದರಿಂದ ಆ ಭಾಗ ಬಿಸಿಯಾಗುತ್ತದೆ. ಮೊದಲಿಗೆ ಬಿಸಿಲು ತಾಗಿದ ಭಾಗ ಹಳದಿ ಮಿಶ್ರ ಕೆಂಪು ಬಣ್ಣದಲ್ಲಿ ಕಾಣಿಸುತ್ತದೆ. ವರ್ಷ ಕಳೆದಾಗ ಅಲ್ಲಿ ಸಣ್ಣ ಒಡಕು ಕಾಣಿಸುತ್ತದೆ. ಎರಡು ಮೂರು ವರ್ಷ ಕಳೆದಾಗ ಆ ಭಾಗ ನಿರ್ಜೀವವಾಗುತ್ತದೆ. ಅದು ಎದ್ದು ಬರಲೂ ಬಹುದು. ಗಾಳಿಗೆ ಬೀಳಲೂ ಬಹುದು. ಇದನ್ನು ತಡೆಯುವ ಉಪಾಯ ಮರದ ಕಾಂಡಕ್ಕೆ ಎಅರಡನೇ ವರ್ಷದಿಂದ ಸಾದ್ಯವಾದಷ್ಟು ವರ್ಷದ ತನಕ ಸುಣ್ಣದ ಲೇಪನ ಒಂದೇ. ಚಳಿಗಾಲ ಪ್ರಾರಂಭವಾಗುವ ಕಾರ್ತಿಕ…

Read more
ಉಪಚಾರ ಮಾಡಿ ಚೆನ್ನಾಗಿ ಹೂ ಬಿಟ್ಟ ಮಾವಿನ ಮರ.

ಮಾವಿನ ಮರದಲ್ಲಿ ಹೂ ಬರಲು ಇದನ್ನು ಮಾಡಬೇಕು.

ಮಾವಿನ ಮರದಲ್ಲಿ ಡಿಸೆಂಬರ್ ತಿಂಗಳಿಂದ ಪ್ರಾರಂಭವಾಗಿ ಫೆಬ್ರವರಿ ತನಕ ಹೂವಾಗುತ್ತದೆ. ಹೂವಾಗುವ ಸಮಯದಲ್ಲಿ  ಮರದ ಆರೋಗ್ಯ ಉತ್ತಮವಾಗಿರಬೇಕು. ಮುಖ್ಯವಾಗಿ ಮಾವಿನ ಹೂ ಬರುವ ಮೊಗ್ಗು (bud) ಭಾಗ ಆರೋಗ್ಯವಾಗಿದ್ದರೆ, ಅಂದರೆ ಕೀಟ , ರೋಗ ಸೋಂಕಿನಿಂದ ಮುಕ್ತವಾಗಿದ್ದರೆ, ಹೂ ಹೆಚ್ಚು ಬರುತ್ತದೆ. ಮುಂದೆ ಹೂವಿಗೆ ಬರುವ ಕೀಟಗಳೂ ಕಡಿಮೆಯಾಗುತ್ತವೆ. ಹೂವು ಉದುರುವುದು ಕಡಿಮೆಯಾಗಿ ಕಾಯಿ ಕಚ್ಚುವಿಕೆ ಹೆಚ್ಚುತ್ತದೆ. ಇದಕ್ಕೆ ಮರ ಚಿಗುರುವ ಮುಂಚೆ ಕೆಲವು ಉಪಚಾರಗಳನ್ನು ತಪ್ಪದೆ ಮಾಡಬೇಕು. ಗೇರು ಮರ ಚಿಗುರಿದರೆ ಅದರಲ್ಲಿ ಹೂ ಗೊಂಚಲು…

Read more
50,000 ಬೆಲೆಯ ಬಿದಿರು ಬೊಂಬು

ಈ ಬಿದಿರಿನ ಗಳಕ್ಕೆ ರೂ. 50,000 ನಂಬುತ್ತೀರಾ? ಇದು ನಿಜ.

ಬಿದಿರಿನ ಒಂದು ಗಳ ಅದರಲ್ಲೂ ಮುಳ್ಳು ಇರುವ ಸ್ಥಳೀಯ ಬಿದಿರಿನ ಒಂದು ಗಳಕ್ಕೆ ಹೆಚ್ಚೆಂದರೆ 100-200 ರೂ. ಪಡೆಯುವವರು ಇರಬಹುದು. ಈ ಹಿಂದೆ ಕೆಲವರು ಮರ ಹತ್ತಲು ಬಿದಿರಿನ ಏಣಿಗಳನ್ನು ಬಳಸುತ್ತಿದ್ದರು. ಆ ಕಾಲ ಹೋಯಿತು.ಬಿದಿರಿನ ಏಣಿಯ ಬದಲು ಅಲ್ಯೂಮೀನಿಯಂ ಏಣಿ ಬಂದು ಬಿದಿರು ತೆರೆಯ ಮರೆಯಾಯಿತು. ಹಿಂದೆ ಮನೆ ಕಟ್ಟುವಾಗ ಮರದ ಬದಲಿಗೆ ಬಿದಿರಿನ ಗಳಗಳನ್ನು ಹಾಕಿ ಛಾವಣಿ ಮಾಡುತ್ತಿದ್ದರು. ಈಗ ಬಿದಿರಿನ ಗಳದ ಛಾವಣಿ  ಮಾಡುವ ಖರ್ಚಿಗಿಂತ ಕಡಿಮೆ ಬೆಲೆಗೆ ಬೇರೆ ಸಾಮಾಗ್ರಿಗಳಿಂದ ಮಾಡಲಿಕ್ಕಾಗುತ್ತದೆ….

Read more
ಪೆಟ್ಟಿಗೆಗೆ ಹಾಕಲು ಜೇನು ನೊಣ

ಜೇನು ಹಿಡಿಯಲು ಇದು ಸೂಕ್ತ ಸಮಯ.

ಬಹಳ ಜನ ನನಗೊಂದು ಜೇನು ಕುಟುಂಬ ಬೇಕು, ಹೇಗಾದರೂ  ಜೇನು ಸಾಕಬೇಕು ಎಂದು ಇಚ್ಚೆ ಪಡುತ್ತಾರೆ. ಜೇನು ಹಿಡಿಯುವುದು ಕಷ್ಟವಲ್ಲ. ಪಾಲನೆಯೂ ಕಷ್ಟದ್ದಲ್ಲ.  ಜೇನು ಹಿಡಿಯುವವರಿಗೆ ಅಗತ್ಯ ಬೇಕಾಗಿರೋದು ಧೈರ್ಯ  ಹಾಗೂ ತಾಳ್ಮೆ. ಹೊಸತಾಗಿ ಜೇನು ಕುಟುಂಬ ತರಲು, ಅಥವಾ ಹೊಸ ಕುಟುಂಬ ಪೆಟ್ಟಿಗೆಗೆ ಸೇರಿಸಲು  ದೀಪಾವಳಿ   ಸಮಯ  ಹೆಚ್ಚು ಸೂಕ್ತ. ಈ ಸಮಯದಲ್ಲಿ ಅವು ಕಷ್ಟ ಇಲ್ಲದೆ ಸೆಟ್ ಆಗುತ್ತವೆ. ಯಾಕೆ ಆ ಸಮಯ ಸೂಕ್ತ: ನಿರ್ದಿಷ್ಟ ಸಮಯದಲ್ಲಿ ಕೂಡಿಸಿದ ಜೇನು ಕುಟುಂಬಗಳು ನಿರ್ದಿಷ್ಟ ಸಮಯಕ್ಕೆ ಪಾಲಾಗುತ್ತವೆ, ಕುಟುಂಬ ಸಧೃಢವಾಗುತ್ತದೆ,…

Read more
ಮಾದರಿ ಕರಿಮೆಣಸಿನ ತೋಟ

ಕರಿಮೆಣಸು ಬೆಳೆಗಾರರು ನೋಡಬೇಕಾದ ಮಾದರಿ ತೋಟ ಇದು.

ತೀರ್ಥಹಳ್ಳಿಯ ಗರ್ತಿಕೆರೆ ಸಮೀಪದ  ಕಾರ್ಗೋಡ್ಲುವಿನಲ್ಲಿ ಶ್ರೀಯುತ ಜೋಸೆಪ್ ಚಾಕೋ ಎಂಬವರು  ಕರಿಮೆಣಸಿನ ಮಾದರಿಯ  ತೋಟ ಮಾಡಿದ್ದಾರೆ. ಬಹುಷಃ ಕರಿಮೆಣಸಿನ ತೋಟ ಮಾಡಿದರೆ ಅದರಲ್ಲಿ ವರ್ಷಕ್ಕೆ 10-15% ರೋಗ ಬರುವ ಸಾಧ್ಯತೆ ಹೆಚ್ಚು. ಅದರೆ ಇಲ್ಲಿ  ಹಾಗಿಲ್ಲ. 3000 ಮೆಣಸಿನ ಬಳ್ಳಿಗಳಲ್ಲಿ ಶೇ.1 ಸರಿಪಡಿಸಬಹುದಾದ  ರೋಗ ಲಕ್ಷಣಗಳನ್ನು ಕಾಣಬಹುದು. 2018 ರಲ್ಲಿ ನಾನು ಇದೇ ತೋಟಕ್ಕೆ ಹೋಗಿದ್ದೆ. ಆಗ ಅಲ್ಲಿ ಹುಡುಕಿದರೂ ಒಂದು ಬಳ್ಳಿಯೂ ರೋಗ ತಗಲಿದ್ದು ಸಿಕ್ಕಿರಲಿಲ್ಲ. ಈಗಲೂ ಅಷ್ಟೇ ಒಂದೆರಡು ಬಳ್ಳಿಗಳಲ್ಲಿ ಕೆಲವು ಎಲೆಗಳು ಹಳದಿಯಾದದ್ದು…

Read more
Amarantus an short term vegetable

50,000ಖರ್ಚು ಮಾಡಿ 1 ತಿಂಗಳಲ್ಲಿ 1 ಲಕ್ಷ ಗಳಿಸುವ ಬೆಳೆ.

ಕೆಲವು ಅಲ್ಪಾವಧಿ ಬೆಳೆಗಳು ಸ್ವಲ್ಪ  ಹೆಚ್ಚಿನ ಲಾಭ ತಂದು ಕೊಡುತ್ತವೆ. ಅಂತದ್ದರಲ್ಲಿ ಒಂದು ಹರಿವೆ. ಸೊಪ್ಪು ತರಕಾರಿಗಳಿಗೆ ಕೆಲವು ಸೀಸನ್ ಗಳಲ್ಲಿ ಭಾರೀ ಬೇಡಿಕೆ. ಆ ಸೀಸನ್ ತಿಳಿದುಕೊಂಡು ಅದಕ್ಕನುಗುಣವಾಗಿ ಬೆಳೆ ಬೆಳೆದರೆ ಲಾಭವಾಗುತ್ತದೆ. ಇದನ್ನು ಮಾರುಕಟ್ಟೆಯಲ್ಲಿ  ತಿಳಿದುಕೊಂಡು ಸುರೇಶ್ ರವರು ಮಳೆಗಾಲದಲ್ಲಿ ಮತ್ತು ಮಳೆಗಾಲ ಮುಗಿಯುವ ಈ ಸಮಯದಲ್ಲಿ ಹರಿವೆ ಬೆಳೆದಿದ್ದಾರೆ. ಎರಡನೇ ಬೆಳೆ ಕಿತ್ತು ಆಗಿದೆ. ಮೂರನೇ ಬೆಳೆಯನ್ನು ಇನ್ನೇನು ಒಂದು ವಾರದಲ್ಲಿ ಬಿತ್ತನೆ ಮಾಡಲಿದ್ದಾರೆ. ಮಳೆಗಾಲ ಕಳೆದ ತಕ್ಷಣ  ಹರಿವೆ, ಬಸಳೆ ಮುಂತಾದ…

Read more
arecanut planting and shade- ನೆಡುವಾಗ ನೆರಳು ಮಾಡಿ.

ಅಡಿಕೆ ಸಸಿ ನೆಡುವಾಗ ಮುಖ್ಯವಾಗಿ ಅರಿತುಕೊಳ್ಳಬೇಕಾದ ವಿಚಾರ.

ನಾನು ಅಡಿಕೆ ಸಸಿ ಹಾಕಿದ್ದೀನೆ. ಸಾವಿರ ಸಾವಿರ ಲೆಕ್ಕ ಕೊಡಬಹುದು. ಎಂಬುದಾಗಿ ಜನ ಹೇಳುತ್ತಾರೆ. ಒಂದು ವರ್ಷದ ನಂತರ ನೆಟ್ಟ ಗಿಡದಲ್ಲಿ ಹಲವು ಗಿಡ ಸತ್ತು ಹೋಗಿದೆ ಎನ್ನುತ್ತಾರೆ. ಕೆಲವು ಗಿಡ ಮಾತ್ರ ಚೆನ್ನಾಗಿ ಬೆಳೆದಿದೆ. ಉಳಿದವು ನೆಟ್ಟ ಹಾಗೆ ಇದೆ ಎನ್ನುತ್ತಾರೆ. ಇದಕ್ಕೆ ಕಾರಣ ಮತ್ತೇನೂ ಅಲ್ಲ. ಪಾಲನೆಯಲ್ಲಿ ನಿರ್ಲಕ್ಷ್ಯ. ಎಳೆಯ ಪ್ರಾಯದಲ್ಲಿ ಸಸಿಗಳನ್ನು ಬೆಳೆಸುವುದು ಒಂದು ತಪಸ್ಸಿನ ತರಹ. ಗಿಡ ನೆಟ್ಟು ಬಿಟ್ಟು, ನೀರಾವರಿ ಮಾಡಿ ಗೊಬ್ಬರ ಕೊಟ್ಟರೆ ಸಾಲದು. ಎಳೆಯ ಪ್ರಾಯದಲ್ಲಿ ಅದನ್ನು ನಿತ್ಯ ಗಮನಿಸುತ್ತಿದ್ದು,…

Read more
ಬಯೋ ಚಾರ್

ಮಣ್ಣಿನ ಸ್ನೇಹಿತ -ಬಯೋ ಚಾರ್.

ಮಣ್ಣಿಗೆ ಒಂದು ಜೀವ ಚೈತನ್ಯ ಎಂಬುದಿದೆ. ಮಣ್ಣಿನ ಜೀವಾಣುಗಳಿಗೆ ಬದುಕಲು ಸೂಕ್ತವಾದ ವಾತಾವರಣ ಬೇಕು. ಅದೇ ರೀತಿಯಾಗಿ ತೇವಾಂಶ ಭರಿತ ತಂಪಾದ ವಾತಾವರಣವೂ ಬೇಕು. ಇದನ್ನು ಒದಗಿಸಿಕೊಡುವಂತದ್ದೇ  ಬಯೋ ಚಾರ್. ಅರೆ ಸುಟ್ಟ ಕೃಷಿ ತ್ಯಾಜ್ಯಗಳು ಮಣ್ಣಿನಲ್ಲಿ ಸಾವಯವ ಇಂಗಾಲದ ಅಂಶವನ್ನು ಹೆಚ್ಚಿಸಿ, ಮಣ್ಣಿಗೆ ಜೀವ ಚೈತನ್ಯವನ್ನು ಕೊಡುತ್ತದೆ. ಮಣ್ಣಿಗೆ ಒಂದಷ್ಟು ತರಗೆಲೆ ಹಾಕಿ. ಅದು ಮಣ್ಣಿನಲ್ಲಿರುವ ಅಸಂಖ್ಯಾತ ಜೀವಾಣುಗಳ ಸಹಯೋಗದಿಂದ ಕರಗಿ ಮಣ್ಣಾಗುತ್ತದೆ. ಹೆಚ್ಚೆಂದರೆ  ವರ್ಷ ತನಕ ಇರಬಹುದು. ಅದೇ ರೀತಿಯಲ್ಲಿ ಒಂದು ಕಟ್ಟಿಗೆಯನ್ನು ಹಾಕಿದರೂ…

Read more
ಮಡಹಾಗಲ ಕಾಯಿ ತುಂಬಿದ ಬುಟ್ಟಿ.

ಹೆಚ್ಚಿನ ಬೆಲೆಯಿರುವ ಸುಲಭವಾಗಿ ಬೆಳೆಯುವ ತರಕಾರಿ.

ಮಡಹಾಗಲ ಎಂಬುದು ನಮ್ಮ ಪಶ್ಚಿಮ ಘಟ್ಟದ ಕಾಡುಗಳಲ್ಲಿ ಮತ್ತು ಈಶಾನ್ಯ ರಾಜ್ಯಗಳಲ್ಲಿ  ಹಾಗೆಯೇ ಅಂಡಮಾನ್ ನಿಕೋಬಾರ್ ಮುಂತಾದ ಕಡೆ ಇದು ವೈವಿಧ್ಯಮಯ ತಳಿಗಳಾಗಿ ಬೆಳೆಯಲ್ಪಡುತ್ತವೆ. ಪ್ರಾದೇಶಿಕವಾಗಿ ಇದರಲ್ಲಿ ತಳಿಗಳು ಭಿನ್ನವಾಗಿದ್ದು, ಈಶಾನ್ಯ ರಾಜ್ಯಗಳಾದ ಅಸ್ಸಾಂ , ತ್ರಿಪುರಾ, ಒಡಿಸ್ಸಾ, ಪಶ್ಚಿಮ ಬಂಗಾಳ ಮುಂತಾದ  ಕಡೆ ಇದರ ವಾಣಿಜ್ಯ ಬೇಸಾಯ ನಡೆಯುತ್ತದೆ. ಇಲ್ಲಿ ಸ್ವಲ್ಪ ದೊಡ್ದ ಗಾತ್ರದ ಅಧಿಕ ಇಳುವರಿಯ ತಳಿಗಳೂ ಇವೆ. ಕಾಡುಹೀರೆ, ಅಥವಾ ಅಥವಾ ಕಾಡು ಹಾಗಲ ಎಂದು ಸ್ಥಳೀಯ ಜನ ಕರೆಯುವ ಇದರ ಹೆಸರು…

Read more
6 ವರ್ಷಕ್ಕೆ ಅಡಿಕೆ -ಫಲ – High yield in arecanut

ಅಡಿಕೆ -ಫಲ ಬರುವ ಸಮಯಕ್ಕೇ ತೋಟ ಫ್ರೀ –ಹೇಗೆ?

ಅಡಿಕೆ ತೋಟ ಎಂದರೆ  ನಿರ್ದಿಷ್ಟ ವರ್ಷಕ್ಕೇ ಇಳುವರಿ ಬರಬೇಕು. ಗರಿಷ್ಟ  ಇಳುವರಿ ಸಿಗಬೇಕು. ಅದಕ್ಕೆ ಎಳವೆಯಲ್ಲಿ ಸೂಕ್ತ ಮಿಶ್ರ ಬೆಳೆ ಆರಿಸಬೇಕು. ಅಡಿಕೆ ಬೆಳೆಸುವಾಗ ಪ್ರಾರಂಭದ ಮೂರು ನಾಲ್ಕು ವರ್ಷಗಳ ಕಾಲ ಯಾವ ಮಿಶ್ರ ಬೆಳೆ ಬೆಳೆಯುತ್ತೇವೆಯೋ ಅದನ್ನು ಅವಲಂಭಿಸಿ, ಅದರ ಇಳುವರಿ ನಿರ್ಧಾರವಾಗುತ್ತದೆ. ಎಳೆ ಪ್ರಾಯದಲ್ಲಿ ಮಗುವನ್ನು ಯೋಗ್ಯ ರೀತಿಯಲ್ಲಿ ಸಾಕಿದರೆ ಮಾತ್ರ ಅದರ ಮುಂದಿನ ಭವಿಷ್ಯ ಉತ್ತಮವಾಗುತ್ತದೆ. ಇದರಂತೆ ಅಡಿಕೆ, ತೆಂಗು ಮುಂತಾದ  ಧೀರ್ಘಾವಧಿ ಬೆಳೆಗಳೂ ಸಹ. ಮಿಶ್ರ ಬೆಳೆಗಳಿಂದ ಬರುವ ಆದಾಯದಿಂದ ಇಡೀ ಹೊಲವೇ…

Read more
error: Content is protected !!