ಗ್ರಾಮೀಣ ಪಶು ಸಂಗೋಪನೆ

ಪಶು ಸಂಗೋಪನೆಯಿಂದ -ಆರೋಗ್ಯ ಮತ್ತು ಗೊಬ್ಬರದ ಲಾಭ.

ಹಿಂದಿನಿಂದಲೂ  ಕೃಷಿ ಮಾಡುವವರು  ಹಸು ಸಾಕಾಣಿಕೆ ಮಾಡುತ್ತಿದ್ದರು. ಈಗಲೂ ಹೆಚ್ಚಿನ ಜನ ಕೃಷಿಗೆ ಗೊಬ್ಬರ ಬೇಕು ಎಂಬ ಉದ್ದೇಶಕ್ಕಾಗಿ ಹಸು ಸಕಾಣೆ ಮಾಡುತ್ತಾರೆ. ಕೆಲವು ಜನ ಹಸು ಸಾಕಣೆ ಇಲ್ಲದೆ ಕೃಷಿ ಮಾಡಬಹುದು ಎನ್ನುವ ವಾದದವರೂ ಇದ್ದಾರೆ. ಮಣ್ಣಿನ ಫಲವತ್ತೆತೆ ಹೆಚ್ಚಿಸುವ ನಿಟ್ಟಿನಲ್ಲಿ ಸಾವಯವ ಗೊಬ್ಬರ ಅಗತ್ಯ. ಮಿತವ್ಯಯದಲ್ಲಿ ಸಾವಯವ ಗೊಬ್ಬರ ಆಗುವುದಿದ್ದರೆ ಅದು ಹಸುವಿನ ತ್ಯಾಜ್ಯಗಳಿಂದ ಮಾತ್ರ. ಅಲ್ಲದೆ ನಮ್ಮ ದೇಹಕ್ಕೆ ಬೇಕಾಗುವ ಪೌಷ್ಟಿಕ ಆಹಾರಕ್ಕೂ ಹಸು ಸಾಕಾಣಿಕೆ ಅಗತ್ಯ. ಒಂದೇ ದಿನದಲ್ಲಿ ಗೊಬ್ಬರ ಆಗಬೇಕೇ,…

Read more
sugarcane crop

ಕಬ್ಬು ಬೆಳೆಯಲ್ಲಿ ಕೂಳೆ ಬೆಳೆ ನಿರ್ವಹಣೆ ಹೀಗೆ.

ಕೂಳೆ ಬೆಳೆ ಬೆಳೆದರ ಖರ್ಚು ತುಂಬಾ ಕಡಿಮೆಯಾಗುತ್ತದೆ. ಸರಿಯಾದ ಕಾಳಜಿ ವಹಿಸಿದರೆ ಇಳುವರಿ ಚೆನ್ನಾಗಿಯೇ ಬರುತ್ತದೆ. ನಮ್ಮ ದೇಶದಲ್ಲಿ ಕೆಲವು ರೈತರು ಕೂಳೆ ಬೆಳೆಯಲ್ಲಿ ಉತ್ತಮ ಇಳುವರಿ ಪಡೆದರೆ ಬಹಳ ಜನ ಕಡಿಮೆ ಇಳುವರಿ ಪಡೆಯುತ್ತಾರೆ. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮುಂತಾದ ದೇಶಗಳಲ್ಲಿ ಕೂಳೆ ಬೆಳೆಯಲ್ಲಿ ಮೂಲ ಬೆಳೆಗಿಂತ ಹೆಚ್ಚು ಇಳುವರಿ ಪಡೆಯುತ್ತಾರೆ. ನಮಗೂ ಸರಿಯಾದ ಬೇಸಾಯ ಕ್ರ ಮ ಅನುಸರಿಸಿದರೆ 2-3 ಕೂಳೆ ಬೆಳೆಯನ್ನು ಬೆಳೆಸಲು ಸಾಧ್ಯವಿದೆ. ನಮ್ಮಲ್ಲಿ ಸಾಮಾನ್ಯವಾಗಿ ತುಂಬಾ ಸೋಮಾರಿಗಳು ಮಾತ್ರ ಕೂಳೆ…

Read more
organic manure

ಸಾವಯವ ಗೊಬ್ಬರಗಳನ್ನು ನೀವೇ ತಯಾರಿಸಿಕೊಳ್ಳಿ- ಅದೇ ಉತ್ತಮ

ಆತ್ಮ ನಿರ್ಭರ ವನ್ನು ನೀವು ಇಚ್ಚೆ ಪಡುವುದೇ ಆಗಿದ್ದರೆ, ನಿಮ್ಮ ಗೊಬ್ಬರದ ಅಗತ್ಯಗಳನ್ನು ನೀವೇ  ಮಾಡಿಕೊಳ್ಳಿ. ಆತ್ಮ ನಿರ್ಭರ ರೈತರಾಗಿ. ನೀವು ಗೊಬ್ಬರ ಮಾರಾಟಗಾರರನ್ನು ಪೋಷಿಸಬೇಕಾಗಿಲ್ಲ. ನಿಮ್ಮ ಶ್ರಮ, ನಿಮ್ಮ ಸಂಪಾದನೆ ಯಾವುದೋ ಕಂಪೆನಿಯನ್ನು, ಯಾವುದೋ ಗೊಬ್ಬರ ಮಾರಾಟ ಮಾಡಿ ಜೀವನ ನಡೆಸುವವನ ಏಳಿಗೆಗಾಗಿ ಇರುವುದಲ್ಲ. ಅದು ನಿಮ್ಮ ವೃತ್ತಿ ಕ್ಷೇತ್ರವನ್ನು ಸಧೃಢಪಡಿಸಲಿಕ್ಕೆ , ನಿಮ್ಮ ಏಳಿಗೆಗೆ ಇರುವಂತದ್ದು.  ಸಾವಯವ ಗೊಬ್ಬರ ಎಂದರೆ ಅದರಲ್ಲಿ ಯಾವ ಹೊಸ ತಾಂತ್ರಿಕತೆಯೂ ಇಲ್ಲ. ಇದನ್ನು ತಯಾರಿಸಿ ಕೊಡಲು ಯಾರ ನೆರವೂ…

Read more
ಅಡಿಕೆ ತೋಟದಲ್ಲಿ ಏಲಕ್ಕಿ

ಅಡಿಕೆ ತೋಟದಲ್ಲಿ ಏಲಕ್ಕಿ ಬೆಳೆದರೆ ಲಾಭವಿದೆ.

ಸಾಂಬಾರ ಪದಾರ್ಥಗಳಲ್ಲಿ ರಾಣಿಯ ಸ್ಥಾನವನ್ನು ಅಲಂಕರಿಸಿದ ಬೆಳೆ ಅಂದರೆ ಏಲಕ್ಕಿ. ಅಂತರ ರಾಷ್ಟ್ರೀಯ  ಮಾರುಕಟ್ಟೆ ಜೊತೆಗೆ ದೇಶೀಯ ಮಾರುಕಟ್ಟೆ ಎರಡರಲ್ಲೂ ಯಾವಾಗಲೂ ಬೇಡಿಕೆ ಪಡೆದ ಬೆಳೆ. ಇದು ಮಲೆನಾಡು, ಅರೆಮಲೆನಾಡಿನ ಅಡಿಕೆ ತೋಟಗಳಲ್ಲಿ ಚೆನ್ನಾಗಿ ಬೆಳೆಯಬಲ್ಲುದು. ಅಡಿಯಷ್ಟೇ ಆದಾಯವನ್ನೂ ಕೊಡಬಲ್ಲುದು. ವಿಶಿಷ್ಟ ವಾತಾವರಣ ಬೆಳೆ: ಪಶ್ಛಿಮ ಘಟ್ಟದ ದಕ್ಷಿಣ ಭಾಗದ ನಿತ್ಯ ಹರಿದ್ವರ್ಣದ ಕಾಡುಗಳಲ್ಲಿ ಪರಿಮಳದ ಕಾಳನ್ನು ಬಿಡುತ್ತಿದ್ದ  ಸಸ್ಯವಾಗಿದ್ದ ಈ ಏಲಕ್ಕಿ, ಈಗ ರೈತರ ಹೊಲದಲ್ಲಿ  ಬೆಳೆಸಲ್ಪಡುತ್ತಿದೆ. ವನಿಲ್ಲಾ ಎಂಬ ಸಾಂಬಾರ ಪದಾರ್ಥದ ನಂತರ ಇದಕ್ಕೇ…

Read more
Local cow hallikar- ಕರ್ನಾಟಕದ ಸ್ಥಳಿಯ ತಳಿ ಹಳ್ಲಿ ಕಾರ್

ದೇಸೀಹಸು- ಪೌಷ್ಟಿಕ ಹಾಲಿನ ಖನಿ

ನಾವು ಹಾಲು ಕರೆಯುವಾಗ ಅದಕ್ಕೆ ಒಂದು ಸುವಾಸನೆ ಇರಬೇಕು. ಹಾಲು ಹಿಂಡಲು ಹೋಗುವಾಗ ವಾಸನೆ  ಉಂಟೇ  ಆ ಹಾಲೂ ವಾಸನೆಯದ್ದು. ಸ್ಥಳೀಯ ಹಸುವಿನ ಹಾಲು  ಹಿಂಡುವಾಗ ಒಂದು ಪರಿಮಳ ಇದೆ. ಯಾವ ಅಡ್ಡ ವಾಸನೆಯೂ  ಇಲ್ಲ. ಇದರ ರುಚಿ ಬಲ್ಲವನೇ ಬಲ್ಲ. ಮಕ್ಕಳಿಂದ ಹಿಡಿದು ವೃದ್ದಾಪ್ಯದಲ್ಲಿಯು ಅತ್ಯವಶ್ಯಕವಾಗಿ ಬಳಸುವ ಹಾಗು ಬಳಸಲೇಬೇಕಾದ ಆಹಾರ ಎಂದರೆ “ಹಾಲು ಹಾಗು ಹಾಲಿನಿಂದ ತಯಾರಿಸಿದ ಇತರೆ ಪದಾರ್ಥಗಳು”. ಹಾಲು ಒಂದು ಪರಿಪೂರ್ಣ  ಆಹಾರವಾಗಿದ್ದು ಅದರಲ್ಲಿರುವ ಪೋಷಕಾಂಶಗಳು ದೇಹದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ…

Read more
ಕೆಂಪು ಬಣ್ಣದ ಗುಲಾಬಿ ತಳಿ

ಗುಲಾಬಿ ಬೆಳೆ – ನಿತ್ಯ ಆದಾಯ ಕೊಡಬಲ್ಲ ಬೆಳೆ.

ಸಾಮಾನ್ಯವಾಗಿ ಹೂವುಗಳನ್ನು ಇಷ್ಟಪಡದ ವ್ಯಕ್ತಿಗಳೇ ಇಲ್ಲಾ ಅನ್ನಬಹುದು. ಮನುಷ್ಯರ ಮನಸ್ಸನ್ನು ಹೂವಿಗೆ ಹೋಲಿಸಲಾಗುತ್ತದೆ ಅದರಲ್ಲೂ ಗುಲಾಬಿ ಹೂವಿಗೆ ಕೊಡುವಷ್ಷು ಮಹತ್ವ ಬೇರೊಂದಕ್ಕಿಲ್ಲ. ಅದೆಷ್ಟೇ  ಹೂವುಗಳು ಒಂದೇ ಕಡೆಗೆ ಬೆಳೆದಿದ್ದರೂ ನಮ್ಮನ್ನು ಆಕರ್ಷಿಸುವುದು ಗುಲಾಬಿಯೇ. ಗುಲಾಬಿಯಲ್ಲಿ ಹಲವಾರು ಬಣ್ಣದ ಹೂವುಗಳಿವೆ ಕೆಂಪು, ಹಳದಿ, ಕೇಸರಿ, ಬಿಳಿ ಹೀಗೆ ಹಲವಾರು ಬಣ್ಣಗಳಿಂದ ಈ ಹೂವು ಕಣ್ಮನ ಸೆಳೆಯುತ್ತದೆ.  ಗುಲಾಬಿ ಹೂ ಪೂಜೆ ಮತ್ತು ಅಲಂಕಾರಕ್ಕೆ ಅಷ್ಷೇ ಅಲ್ಲ ,ಈ ಹೂವನ್ನು ಪ್ರೀತಿಯ ಸಂಕೇತ ಎಂದು ಹೇಳುತ್ತಾರೆ. ಹಾಗಾಗಿ ಪ್ರೇಮಿಗಳ ದಿನದಂದು…

Read more
ಸಾವಯವ ಗೊಬ್ಬರ -Organic manure

ಸಾವಯವ ಗೊಬ್ಬರದ ಜೊತೆಗೆ ರಸ ಗೊಬ್ಬರ-ಫಲಿತಾಂಶ.

ನಮ್ಮಲ್ಲಿ ರೈತರಿಗೆ ಅತೀ ದೊಡ್ಡ ಸಂದೇಹವಾಗಿ ಕಾಡುತ್ತಿರುವುದು, ಸಾವಯವ ಗೊಬ್ಬರ ಬಳಸಿದಾಗ ರಸ ಗೊಬ್ಬರ ಬಳಸಿದರೆ ಮಣ್ಣು ಹಾಳಾದೀತೇ? ಮಣ್ಣಿನಲ್ಲಿ ಎರೆಹುಳು ಸಾಯಬಹುದೇ ಎಂಬಿತ್ಯಾದಿಗಳು.  ಅದಕ್ಕೆ ಪೂರಕವಾಗಿ ಕೆಲವು ಕೆಲವು ಪಂಥಗಳು ಜನರ ಸಂದೇಹಗಳಿಗೆ ತುಪ್ಪ ಸುರಿದು ಹೆಚ್ಚು ಪ್ರಖರವಾಗಿ ಉರಿಯುವಂತೆ ಮಾಡುತ್ತಿವೆ.  ವಾಸ್ತವಿಕವಾಗಿ ಸಾವಯವ  ಗೊಬ್ಬರ ಅಥವಾ ಸಾವಯವ ತ್ಯಾಜ್ಯಗಳ ಜೊತೆಗೆ ರಸ ಗೊಬ್ಬರ  ಬಳಸಿದರೆ ಏನಾಗುತ್ತದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಯಾವುದೇ ರಸ ಗೊಬ್ಬರ ಇರಬಹುದು. ಅದು ಸಸ್ಯಗಳಿಗೆ ಲಭ್ಯವಾಗಬೇಕಾದರೆ ಮಣ್ಣಿನಲ್ಲಿ ಇರುವ…

Read more
ಜೀವಾಮೃತ ಸಾರ

“ಜೀವಾಮೃತ” ಇದರಲ್ಲಿ ಏನಿರುತ್ತದೆ ಗೊತ್ತೇ?

ಜೀವಾಮೃತ ಎಂಬುದು  ಸುಮಾರು 10-15 ವರ್ಷಗಳಿಂದೀಚೆಗೆ ನಮಗೆ ಪರಿಚಯವಾದ  ಹೆಸರು. ಅದಕ್ಕೂ ಮುಂಚೆ ಒಬ್ಬರು ಇಂಥಹ ತಯಾರಿಕೆಯನ್ನು ಅಮೃತ ಪಾನಿ ಎಂದು ಕರೆದಿದ್ದರು. ಈಗ ಮತ್ತೆ ಗೋ ಕೃಪಾಮೃತ ಎಂಬ  ಉತ್ಪನ್ನ ಹೆಚ್ಚು ಸುದ್ದಿಯಲ್ಲಿದೆ. ಇವೆಲ್ಲವೂ ಜೈವಿಕವಾಗಿ ಮಣ್ಣನ್ನು ಶ್ರೀಮಂತಗೊಳಿಸಲು ಇರುವ ಬೆಳೆ ಪೋಷಕಗಳು. ಇದರಲ್ಲಿ ಏನು ಇದೆ ಎನ್ನುದಕ್ಕಿಂತ ಇದನ್ನು ಬಳಕೆ ಮಾಡಿದರೆ ಹಾನೀ ಏನೂ ಇಲ್ಲ ಎಂಬುದಂತೂ ಸತ್ಯವಾದದ್ದು. ಕೃಷಿ ಮಾಡುವ ಮಣ್ಣು ಜೈವಿಕವಾಗಿ ಸಂಪಧ್ಭರಿತವಾಗಿದ್ದರೆ  ಎಲ್ಲಾ ಕೃಷಿಯೂ ಸರಾಗ. ಯಾವುದೇ ಮಣ್ಣು ಜೈವಿಕತೆಯಿಂದ…

Read more
ಹಳ್ಳಿಯ ರೈತನಿಗೆ ಕೈ ಹಿಡಿದೀತೇ ನೇರ ಮಾರುಕಟ್ಟೆಯ ಪ್ರಯೋಜನ?

ಹಳ್ಳಿಯ ರೈತನಿಗೆ ಕೈ ಹಿಡಿದೀತೇ ನೇರ ಮಾರುಕಟ್ಟೆಯ ಪ್ರಯೋಜನ?

ಇದು ಟೀಕೆ ಅಲ್ಲ. ಅನಿಸಿಕೆ ಅಷ್ಟೇ. ರೈತರಿಗೆ ಅನುಕೂಲವಾಗುವುದಾದರೆ ಎಲ್ಲವೂ ಸ್ವಾಗತಾರ್ಹ.  ಒಮ್ಮೆ ನಮ್ಮ ಹಳ್ಳಿಯ ರೈತನ ಚಿತ್ರಣವನ್ನು ಯೋಚಿಸಿಕೊಳ್ಳಿ. ದೇಶದಲ್ಲಿ 70% ಕ್ಕೂ ಹೆಚ್ಚಿನವರು ಸಣ್ಣ ಮತ್ತು ಅತೀ ಸಣ್ಣ  ರೈತರು. ಹಾಗೆಯೇ ಇಷ್ಟೂ ಜನ ರೈತರೂ ಕಡಿಮೆ ವಿಧ್ಯಾವಂತರು. ಇವರಿಗೆ ನೇರ ಮಾರುಕಟ್ಟೆಯ ಅವಕಾಶವನ್ನು ಎಷ್ಟು ಜೀರ್ಣಿಸಿಕೊಳ್ಳಲು ಆದೀತೋ ಗೊತ್ತಿಲ್ಲ. ಆದರೆ ಇದರಿಂದ ರೈತರಿಗೆ ಅನುಕೂಲವಾಗಲಿದೆ ಎನ್ನುತ್ತದೆ ಸರಕಾರ. ನಾನು ಒಂದು ಕ್ವಿಂಟಾಲು ಹಣ್ಣು ಬೆಳೆದರೆ ಅದನ್ನು ಹೇಗಾದರೂ ಗ್ರಾಹಕರನ್ನು ಹುಡುಕಿ ಮಾರಾಟ ಮಾಡಬಹುದು….

Read more
pendal grown vegitable

ಕಡಿಮೆ ಖರ್ಚಿನಲ್ಲಿ ದಿಡೀರ್ ತರಕಾರಿ ಚಪ್ಪರ.

 ಬೇಸಿಗೆಯಲ್ಲಿ  ತರಕಾರಿ ಬೆಳೆದರೆ ಲಾಭವಿದೆ.  ಈ ಸಮಯದಲ್ಲಿ  ಮದುವೆ, ಗ್ರಹಪ್ರವೇಶ, ಜಾತ್ರೆ, ಮುಂತಾದ ಕಾರ್ಯಕ್ರಮಗಳು ಅಧಿಕ. ಬಳ್ಳಿ ತರಕಾರಿಗಳನ್ನು ಚಪ್ಪರ ಹಾಕಿ  ಬೆಳೆದರೆ ಗುಣಮಟ್ಟದ ತರಕಾರಿ ಸಿಗುತ್ತದೆ. ಸಾಂಪ್ರದಾಯಿಕ ಚಪ್ಪರ ಮಾಡುವ ವಿಧಾನ ಲಾಭದಾಯಕವಲ್ಲ. ಅದರ ಬದಲು ಚಪ್ಪರಕ್ಕಾಗಿಯೇ ಇರುವ ಬಲೆಗಳು ಅಥವಾ ಪ್ಯಾಕಿಂಗ್ ಹಗ್ಗ ಬಳಸಿದರೆ ಮರದ ಅಗತ್ಯ ತುಂಬಾ ಕಡಿಮೆ. ಬೇಸಿಗೆಯ ತರಕಾರಿ ಲಾಭದಾಯಕ: ಮಳೆಗಾಲಕ್ಕಿಂತ ಬೇಸಿಗೆ ಕಾಲದಲ್ಲಿ ಇಳುವರಿ ಹೆಚ್ಚು ಬರುತ್ತದೆ.  ಬೇಗ ಇಳುವರಿ ಬರುತ್ತದೆ. ಬಿಸಿಲು ಚೆನ್ನಾಗಿ ಇರುವ ಕಾರಣ ರೋಗ,…

Read more
error: Content is protected !!