ಕೃಷಿಗೆ ಎಲ್ಲವೂ ಇದೆ- ಅದರೆ ನಮಗಲ್ಲ.– ಎನ್ ಸಿ ಪಠೇಲ್.

ಸದ್ಯದ ಪರಿಸ್ಥಿತಿಯಲ್ಲಿ ಕೃಷಿಕರು ಅವರ ತಿಳುವಳಿಕೆಯ ಜ್ಞಾನದಲ್ಲೇ ಕೃಷಿ ಮಾಡುತ್ತಿದ್ದಾರೆ. ಸರಕಾರ ಕೋಟ್ಯಾಂತರ ರೂಪಾಯಿಗಳನ್ನು ಕೃಷಿ ಸಂಶೋಧನೆ ಮತ್ತು ವಿಸ್ತರಣೆಗೆ ಕೊಡುತ್ತಿದೆ. ಇದು ಎಲ್ಲಿಗೆ ಹೋಗುತ್ತದೆಯೋ ಗೊತ್ತಾಗುವುದಿಲ್ಲ. ಶ್ರೀಯುತ ನಾಗದಾಸನ ಹಳ್ಳಿಯ ಪ್ರಗತಿಪರ ಕೃಷಿಕ ಎನ್ ಸಿ ಪಠೇಲ್ ರವರು ವಯಸ್ಸಿನಲ್ಲಿ ಹಿರಿಯರು. ಜೊತೆಗೆ ಬಹಳ ಹಿರಿಯ ಕೃಷಿಕರು. 1990 ಇಸವಿಯಲ್ಲಿ  ಬೆಂಗಳೂರಿನ ಜಿಂದಾಲ್ ಕಂಪೆನಿಯ  ಆಸ್ಪತ್ರೆಯೊಂದರ ಉಧ್ಗಾಟನೆಗೆ ಬಂದಿದ್ದ, ಆಗಿನ ಉಪ ಪ್ರಧಾನಿ  ಶ್ರೀ ದೇವೀ ಲಾಲ್ ಇವರ ಹೊಲಕ್ಕೆ ಭೇಟಿಕೊಟ್ಟಿದ್ದರು. ಅಂದು ಸ್ಥಳದಲ್ಲೇ  ನಾವೆಲ್ಲಾ…

Read more

ಕರಿಮೆಣಸಿನ ಫಸಲಿಗೆ ವಾತಾವರಣದ ಅನುಕೂಲ ಅಗತ್ಯ.

ಮುಂಗಾರು ಮಳೆ ಪ್ರಾರಂಭದಲ್ಲಿ ಕರಿ ಮೆಣಸು ಹೂವು ಕರೆ ಬಿಡುವ ಸಮಯ. ಮೊದಲ ಮಳೆ ಸಿಂಚನವಾದ ಕೂಡಲೇ ಬಳ್ಳಿ ಚಿಗುರಲು ಪ್ರಾರಂಭವಾಗುತ್ತದೆ. ಕೆಲವು ಸ್ವಲ್ಪತಡವಾಗುತ್ತದೆ. ಮತ್ತೆ ಕೆಲವು ಮೇ ತಿಂಗಳ ಕೊನೆಗೇ ಹೂವು ಕರೆ  ಬಿಡಲು ಪ್ರಾರಂಭವಾಗುತ್ತದೆ. ಇದು ಬಳ್ಳಿಯ ಆರೋಗ್ಯ ಮತ್ತು  ತಳಿಯ ಮೇಲೆ  ಅವಲಂಭಿತವಾಗಿದೆ. ತಂಪು ವಾತಾವರಣ ಬೇಕು: ಕರಿಮೆಣಸಿನಲ್ಲಿ ಹೂವು ಕರೆ ಬಿಡುವಾಗ ತಂಪು ವಾತಾವರಣ  ಇರಬೇಕು. ಹಾಗಿದ್ದಾಗ ಅದು ಫಲಿತಗೊಂಡು  ಕಾಳುಗಳಾಗುತ್ತದೆ. ಒಂದು ವೇಳೆ ಬಿಸಿ ವಾತಾವರಣ ಇದ್ದರೆ ಕರೆಗಳು ಅರ್ಧಂಬರ್ಧ…

Read more
ಯೂರಿಯಾ ಸಾರಜನಕ ಗೊಬ್ಬರ

ಸಾರಜನಕ ಒದಗಿಸಬಲ್ಲ ಗೊಬ್ಬರಗಳ ಮಾಹಿತಿ.

ಸಾರಜನಕ ಎಂಬ ಪೋಷಕವು  ನೈಸರ್ಗಿಕವಾಗಿ ಸಾವಯವ ವಸ್ತುಗಳು ಕಳಿತಾಗ ಮಣ್ಣಿಗೆ ಆಮ್ಲ ರೂಪದಲ್ಲಿ ಸೇರಿಕೊಳ್ಳುತ್ತದೆ. ವಾತಾವರಣದಲ್ಲಿ ಇರುವ ಸಾರಜನಕವನ್ನು ಸಸ್ಯಗಳು ಹೀರಿಕೊಂಡು ತಮ್ಮ ಬೇರುಗಳಲ್ಲಿ ಸಂಗ್ರಹಿಸಿ ಮಣ್ಣಿಗೆ ಲಭ್ಯವಾಗುವಂತೆ ಮಾಡುತ್ತವೆ. ಇನ್ನು ಹಲವಾರು ಬೆಳೆ ಉಳಿಕೆಗಳಲ್ಲಿ ಸಾರಜನಕ ಅಂಶ ಇರುತ್ತದೆ. ಇದರಿಂದ ಕೊರತೆಯಾಗುವ ಸಾರಜನಕವನ್ನು ಒದಗಿಸಲು ರಾಸಾಯನಿಕ ಮೂಲದಲ್ಲಿ ಬೇರೆ ಬೇರೆ ಗೊಬ್ಬರಗಳು ಇವೆ. ಸಾರಜನಕ ಎಂಬ ಪೋಷಕವು ಮಳೆ- ಸಿಡಿಲು, ಮಿಂಚುಗಳಿಂದ ಮಣ್ಣಿಗೆ ಲಭ್ಯವಾಗುತ್ತದೆ. ಇದನ್ನು ಬಳಸಿಕೊಂಡು ಕೆಳದರ್ಜೆಯ ಸಸ್ಯಗಳು( ಹಾವಸೆ, ಹುಲ್ಲು ಇತ್ಯಾದಿ) ಮಳೆಗಾಲ…

Read more
ಸಮತೋಲನ ಗೊಬ್ಬರ ಕೊಟ್ಟ ಮರದ ಲಕ್ಷಣ

ಸಾರಜನಕ – ಸಸ್ಯ ಬೆಳವಣಿಗೆಯ ಟಾನಿಕ್.

ಬೆಳೆಗಳ ಪೋಷಣೆಗೆ ಪ್ರಮುಖ ಆಹಾರವಾಗಿ ಸಾರಜನಕ , ರಂಜಕ ಮತ್ತು ಪೊಟ್ಯಾಷ್ ಎಂಬ ಮೂರು ಪೋಷಕಗಳು ಬೇಕು. ಇದನ್ನು ರಾಸಾಯನಿಕ ಮೂಲದಲ್ಲೂ, ನೈಸರ್ಗಿಕ ಮೂಲದಲ್ಲೂ ಪಡೆಯಬಹುದು. ಸಾರಜನಕ ಯಾವುದೇ ಮೂಲದ್ದು ಇರಲಿ, ಅದನ್ನು ಸಸ್ಯಕ್ಕೆ ಬೇಕಾದಷ್ಟು ಬಳಕೆ ಮಾಡಿದರೆ ಅದು ಟಾನಿಕ್. ಇಲ್ಲವಾದರೆ ಇದು ಹಾನಿಕರ. ಸಸ್ಯ ಬೆಳವಣಿಗೆಗೆ ಸುಮಾರು 64 ಪೋಷಕಾಂಶಗಳು ಬೇಕಾಗುತ್ತವೆ. ಅದರಲ್ಲಿ ಬಹುಸಂಖ್ಯೆಯ ಪೋಷಕಗಳು ಮಣ್ಣಿನಲ್ಲಿ, ಗಾಳಿಯಲ್ಲಿ, ನೀರಿನಲ್ಲಿ ಇರುತ್ತವೆ. ಆಯ್ದ ಸುಮಾರು 16  ಪೋಷಕಾಂಶಗಳು  ಅಗತ್ಯವಾಗಿ ಬೇಕಾಗುತ್ತವೆ. ಅದರಲ್ಲಿ ಅಗ್ರ ಫಂಕ್ತಿಯದ್ದು…

Read more

ಮನೆಯಲ್ಲೇ ಹಲಸಿನ ಹಣ್ಣಿನ ವೈನ್ ತಯಾರಿಕೆ.

ಹಲವು ಬಗೆಯ ಹಣ್ಣುಗಳಿಂದ ವೈನ್ ತಯಾರಿಸಲಿಕ್ಕೆ ಆಗುತ್ತದೆ. ಹುಳಿ ಅಂಶ ಇರುವ ಹಣ್ಣುಗಳ ವೈನ್ ಮಾಡುವುದು ಸಾಮಾನ್ಯವಾದರೂ , ಬರೇ ಸಿಹಿ ಇರುವ ಹಣ್ಣುಗಳಿಂದಲೂ ವೈನ್ ಮಾಡಬಹುದು. ವೈನ್ ಎಂಬುದು ಆರೋಗ್ಯಕ್ಕೆ ಉತ್ತಮ ಪೇಯವಾಗಿದ್ದು, ಎಲ್ಲರೂ ಇದನ್ನು ಹಿತ ಮಿತವಾಗಿ ಸೇವಿಸಬಹುದು. ಹಲಸಿನ ಹಣ್ಣಿನ ವೈನ್ ವಿಶಿಷ್ಟ ಸುವಾಸನೆಯೊಂದಿಗೆ ಸಿಹಿ ವೈನ್ ಆಗಿರುತ್ತದೆ. ಹಲಸಿನಲ್ಲಿ ಬಕ್ಕೆ ಮತ್ತು ಬೆಳುವ ಎಂಬ ಎರಡು ವಿಧ. ಹಣ್ಣಿಗೆ ಬಕ್ಕೆ ಹಲಸು ಸೂಕ್ತ. ಬೆಳುವೆ ಅಥವಾ ಅಂಬಲಿ ಹಣ್ಣು ರುಚಿಯಲ್ಲಿ, ಎಲ್ಲದರಲ್ಲೂ…

Read more

ಭವಿಷ್ಯದಲ್ಲಿ ಕೃಷಿಗೆ ಇದು ಅತೀ ದೊಡ್ದ ಕಂಟಕ.

ಕೇರಳದಲ್ಲಿ ಆನೆಯೊಂದು ರೈತನ ಬೆಳೆ ಹಾಳು ಮಾಡಿದ್ದಕ್ಕೆ  ಕೊಲ್ಲಲ್ಪಟ್ಟರೆ, ದೇಶದಾದ್ಯಂತ ಸದ್ದು ಗದ್ದಲವಿಲ್ಲದೆ ಅದೆಷ್ಟೋ  ಕಾಡು ಪ್ರಾಣಿಗಳು ಕೊಲ್ಲಲ್ಪಡುತ್ತಿವೆ.  ಅರಿತ್ರಾ ಕ್ಷೇತ್ರಿ  Aritra Kshettri ಎಂಬ ಅಧ್ಯಯನಕಾರ Ministry of Science and Technology’s Innovation in Science Pursuit for Inspired Research programme. ಹೇಳುವಂತೆ 80% ಕಾಡುಪ್ರಾಣಿಗಳು ಕಾಡಿನಿಂದ ನಾಡಿಗೆ ಬಂದಿವೆಯಂತೆ. ಇಲ್ಲಿ ರೈತನ ಬೆಳೆ ಮುಖ್ಯವೋ ಕಾಡು ಪ್ರಾಣಿಗಳು ಮುಖ್ಯವೋ ಎಂಬುದು ಇನ್ನೂ ಪ್ರಶ್ನೆಯಾಗಿ ಉಳಿದಿದೆ ಎನ್ನುತ್ತಾರೆ. ಬೆಳೆ ರಕ್ಷಣೆ ಕಷ್ಟವಾಗುತ್ತಿದೆ: ಮಹಾರಾಷ್ಟ್ರದ…

Read more
ಶುಂಠಿ ಕೊಳೆ ರೋಗಕ್ಕೆ ಪರಿಹಾರ

ಶುಂಠಿ ಕೊಳೆ ರೋಗಕ್ಕೆ ಒಂದೇ ಪರಿಹಾರ.

ಶುಂಠಿಯ ಗಿಡ ಹಳದಿಯಾಗಿ ಕೊಳೆಯುವ Rhizome rot / Soft rot ರೋಗಕ್ಕೆ Pythium aphanidermatum ಶಿಲೀಂದ್ರ,  ಕಾರಣ. ಶುಂಠಿ ಬೆಳೆಯಲ್ಲಿ ಇದರಿಂದಾಗಿ 80-90 % ತನಕ ಬೆಳೆ ನಷ್ಟವಾಗುತ್ತದೆ.  ಇದನ್ನು ಬೇರೆ ಬೇರೆ ವಿಧಾನದಲ್ಲಿ ಟ್ರಯಲ್ ಎಂಡ್ ಎರರ್ ಮಾದರಿಯಲ್ಲಿ ನಿಯಂತ್ರಿಸುವ ಪ್ರಯತ್ನ ಮಾಡಿ ಸಮಾಧಾನ ಮಾಡಿಕೊಳ್ಳುತ್ತಾರೆ. ಇದು ಬಂದ ನಂತರ ನಿಯಂತ್ರಣ ಅಷ್ಟಕ್ಕಷ್ಟೇ. ಮೊದಲೇ ನಿಯಂತ್ರಣ ಮಾಡಿದರೆ ಪರಿಣಾಮಕಾರಿ. ಶುಂಠಿ ರೋಗ ಹೇಗೆ ಬರುತ್ತದೆ:   ಬಿತ್ತನೆ ಗಡ್ಡೆಗಳ ಮೂಲಕ ಈ ರೋಗಕಾರಕ ಶಿಲೀಂದ್ರದ ಪ್ರವೇಶವಾಗುತ್ತದೆ. ಗಡ್ಡೆಗಳಲ್ಲಿ…

Read more
water recharge

ಬೋರ್ವೆಲ್ ರೀಚಾರ್ಜ್ ಎಲ್ಲಿ ಮಾಡಬಹುದು?

ಅಂತರ್ಜಲ ಎಂಬ ಕರೆನ್ಸಿ ಅತಿಯಾಗಿ ಬಳಕೆ ಮಾಡಿ ಮುಗಿಯುತ್ತಿದೆ.ಅದಕ್ಕೆ  ಮತ್ತೆ  ರೀ ಚಾರ್ಜ್ ಮಾಡಬಹುದು ಎನ್ನುತ್ತಾರೆ ಸ್ವಘೋಷಿತ ತಜ್ಞರು. ಇದನ್ನು ಹಲವಾರು ಜನ ಮಾಡಿದ್ದಾರೆ.  ಕೆಲವರು ಒಳ್ಳೆಯದಾಗಿದೆ ಎನ್ನುತ್ತಾರೆ ಕೆಲವರು ನಿರಾಶರಾದದ್ದೂ ಇದೆ. ಒಟ್ಟಿನಲ್ಲಿ ನಿಮ್ಮ ಕೊಳವೆ ಬಾವಿ ಮಳೆಗಾಲದಲ್ಲಿ ನೀರನ್ನು ಕುಡಿಯುವ ಸ್ಥಿತಿಯಲ್ಲಿದ್ದರೆ ಅದಕ್ಕೆ ಸೋಸು ವ್ಯವಸ್ಥೆಗಳ ಮೂಲಕ ನೀರನ್ನು ಮರು ಪೂರಣ ಮಾಡುವುದರಲ್ಲಿ ತಪ್ಪಿಲ್ಲ. ಅಂತರ್ಜಲಕ್ಕೆ ಮರು ಪೂರಣ ಸಾಧ್ಯವೇ: ಭೂಮಿಯ ಒಳಗೆ ಶಿಲಾ ಪದರಗಳ ಕೆಲವು ಬಿರುಕುಗಳಲ್ಲಿ ನೀರು ಇರುತ್ತದೆ. ಇನ್ನು ಕೆಲವು…

Read more
ಹೊಸತಾಗಿ ತೋಟ ಮಾಡುತ್ತೀರಾ

ಹೊಸತಾಗಿ ತೋಟ ಮಾಡುತ್ತೀರಾ ? ಹೀಗೆ ಮಾಡಿ.

ಹೊಸತಾಗಿ ಅಡಿಕೆ ಸಸಿಗಳನ್ನು  ನೆಡುವಾಗ ಸಾಂಪ್ರದಾಯಿಕ  ಅಂತರದಲ್ಲಿ  ಸ್ವಲ್ಪ ಬದಲಾವಣೆ ಮಾಡಿ ಅಷ್ಟೇ ಸಸಿ ಹಿಡಿಸಿ  ಬೇರೆ  ಬೇರೆ ಅಂತರದಲ್ಲಿ ನಾಟಿ ಮಾಡಿದರೆ  ಮಿಶ್ರ ಬೆಳೆ ಬೆಳೆಸಲು ಸುಲಭ. ಭವಿಷ್ಯದಲ್ಲಿ ಕೆಲಸಗಾರರ ಸಮಸ್ಯೆಗೆ ಇದು ಪರಿಹಾರವಾಗಲಿದೆ. ಮುಂದಿನ ದಿನಗಳಲ್ಲಿ ಕೆಲಸಗಾರರು ಸಿಗುತ್ತಾರೆ ಎಂಬ ಆಶೆ ಬೇಡ. ಇಷ್ಟಕ್ಕೂ ಕೆಲಸಗಾರರಿಗೆ ಕಾಲ ಕಾಲಕ್ಕೆ ಏರಿಕೆಯಾಗುವ ಮಜೂರಿಯನ್ನು ಕೊಡಲು ಕೃಷಿಯ ಉತ್ಪಾದನೆ ಸಾಲದು. ಹೀಗಿರುವಾಗ ನಮಗೆ ಇರುವ ಆಯ್ಕೆ ಕೆಲಸದವರ ಅವಲಂಬನೆಯನ್ನು ಕಡಿಮೆ ಮಾಡುವುದು ಒಂದೇ. ಇದಷ್ಟೇ ಅಲ್ಲ. ಒಂದು…

Read more
areca garden with out tilling

ಅಡಿಕೆ- ಬುಡ ಬಿಡಿಸಿ ಗೊಬ್ಬರ ಕೊಡಬೇಕಾಗಿಲ್ಲ.

ಬಹಳ ಜನ ಅಡಿಕೆ , ತೆಂಗಿನ ಮರಗಳಿಗೆ ಗೊಬ್ಬರ ಇತ್ಯಾದಿ ಹಾಕುವಾಗ ಮರದ ಬುಡ ಭಾಗವನ್ನು ಕೆರೆದು ಆ ಅವಕಾಶದ ಒಳಗೆ  ರಾಸಾಯನಿಕ ಗೊಬ್ಬರ, ಕೊಟ್ಟಿಗೆ ಗೊಬ್ಬರ ಕೊಟ್ಟು ಮತ್ತೆ ಮುಚ್ಚುತ್ತಾರೆ.  ಇದಕ್ಕೆ ತಗಲುವ ಖರ್ಚು ಗೊಬ್ಬರಕ್ಕಿಂತ ಹೆಚ್ಚು. ಅದನ್ನು ಉಳಿಸಿದರೆ ಗೊಬ್ಬರ ಜಾಸ್ತಿ ಕೊಟ್ಟು ಇಳುವರಿ ಹೆಚ್ಚು ಪಡೆಯಬಹುದು. ಇಲ್ಲಿ ತೋರಿಸಿರುವ ಚಿತ್ರ ಓರ್ವ ಅಡಿಕೆ  ಬೆಳೆಗಾರ ತನ್ನ ಅಡಿಕೆ  ತೋಟದಲ್ಲಿ ನೆಟ್ಟ ನಂತರ ಗುದ್ದಲಿ ಮುಟ್ಟಿಸಿಲ್ಲ. ಇಲ್ಲಿನ  ಇಳುವರಿ  ಮತ್ತು ಮರದ ಆರೋಗ್ಯ ಬೇರೆಲ್ಲೂ…

Read more
error: Content is protected !!