ರೈತರೇ ಭೂಮಿ ಮಾರಿದರೆ ಹಳ್ಳಕ್ಕೆ ಬಿದ್ದೀರಿ- ಜೋಕೆ.

ಕೃಷಿ  ಭೂಮಿಗೆ  ಬಂಗಾರದ ಬೆಲೆ ಬರಬಹುದು. ಅಥವಾ ವಜ್ರದ ಬೆಲೆ ಬರಬಹುದು. ಆದರೆ ಅದು ಮಾರಾಟದ ಸ್ವತ್ತು ಅಲ್ಲ. ಕೊಳ್ಳುವ ಜನ ನಿಮ್ಮನ್ನು ಹಳ್ಳಕೆ ತಳ್ಳಿ, ಅವರು ದೋಣಿಯಲ್ಲಿ ಪಯಣಿಸುತ್ತಾರೆ. ಮನುಷ್ಯನಿಗೆ ಶನಿ ಅಂಟುವ ಮೊದಲ ಚಿನ್ಹೆ ನಮ್ಮ ಅನ್ನದ ಮೂಲವನ್ನು  ಪರರಿಗೆ ಮಾರಾಟ ಮಾಡುವುದಕ್ಕೆ ಮನಸ್ಸು ಒಪ್ಪುವುದು.  ಭೂಮಿ ಮಾರಾಟದ ಸ್ವತ್ತು ಅಲ್ಲ: ಭೂಮಿ ಒಂದು ಸ್ತಿರ ಆಸ್ತಿಯೇ ಹೊರತು ಚಲಾವಣೆಯ ಆಸ್ತಿ ಅಲ್ಲ. ಆಸ್ತಿಗಳಲ್ಲಿ ನಗದೀಕರಣ ಮಾಡಬಹುದಾದ  ಅಸ್ತಿ ಮತ್ತು ನಗದೀಕರಣ ಮಾಡಲಾಗದ ಆಸ್ತಿ…

Read more

ಕೊಳೆ ರೋಗ ಓಡಿಸಿದ ಬಯೋ ಔಷಧಿಗಳ ಹಿಂದಿನ ರಹಸ್ಯ.

ಅಡಿಕೆ ಬೆಳೆಗಾರರಿಗೆ ಕೊಳೆ ರೋಗ ನಿಯಂತ್ರಣ ಆದರೆ ದೊಡ್ದ ಪರೀಕ್ಷೆ ಪಾಸ್. ಇದನ್ನು ಪಾಸ್ ಮಾಡಿಸಿದ ಔಷಧಿಯೇ  ಬಯೋ ಔಷಧಿಗಳು.  ಏನು ಹೆಸರೋ, ಒಳಗೆ ಏನು ಇರುವುದೋ ಯಾರಿಗೂ ಗೊತ್ತಿಲ್ಲ. ಸಾವಯವ, ಜೈವಿಕ, ಹರ್ಬಲ್ ಎಂಬ ಹೆಸರಿನಲ್ಲಿ ರೈತರ ಉದ್ದಾರಕ್ಕೆ ಅದೆಷ್ಟೋ ಜನ ಬಂದರು,  ಹೋದರು. ಅಡಿಕೆಯ ಕೊಳೆ ರೋಗ ನಿಯಂತ್ರಣಕ್ಕೆ ಬೆಳೆಗಾರರು ವ್ಯಯಿಸುವ ಮೊತ್ತ ಕೋಟ್ಯಾಂತರ ರೂಪಾಯಿಗಳು. ನಮ್ಮ ಅಡಿಕೆ ತೋಟಗಳಿಗೆ  ಏನಿಲ್ಲವೆಂದರೂ 10,000 ಟನ್ ಗೂ ಹೆಚ್ಚು ಮೈಲುತುತ್ತೆ ಬೇಕಾಗುತ್ತದೆ. ಇದನ್ನು ಮನಗಂಡ ಕೆಲವರು…

Read more

ರಾಜ್ಯದ ಹೊಸ ಭೂ ಸುಧಾರಣಾ ಕಾಯಿದೆ ಟುಸ್…

ಹಸುರು ಶಾಲು ಹೊದ್ದು, ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ, ನಮ್ಮೆಲ್ಲರ  ಮುಖ್ಯಮಂತ್ರಿಗಳು   ಮಾರ್ಚ್ ತಿಂಗಳಲ್ಲಿ  ವಿದೇಶಕ್ಕೆ ಹೋಗಿ ಬಂದು  ರೈತರಿಗೆ ಒಂದು ಶಾಕ್ನ ಸೂಚನೆ  ಕೊಟ್ಟಿದ್ದರು. ಆ ಶಾಕ್ ಈಗ ರಾಜ್ಯದ  ರೈತಾಪಿವರ್ಗದ  ಮೇಲೆಲ್ಲಾ ಹರಿಬಿಡಲಾಗಿದೆ. ಇದು ದುಡ್ಡಿಗಾಗಿ ಅಷ್ಟೇ: ಅಂದು  ( ಮಾರ್ಚ್ 15/2020 )  ಕರ್ನಾಟಕದ  ಮುಖ್ಯಮಂತ್ರಿಗಳು  ಕೃಷಿಕರಲ್ಲದವರು  ಮತ್ತು ಅಧಿಕ ಆದಾಯದ ಮೂಲ ಹೊಂದಿದವರು ಕೃಷಿ ಭೂಮಿ ಕೊಳ್ಳಲು ಅನುಕೂಲವಾಗುವ  ಶಾಸನ ತಿದುಪಡಿಯ ಪ್ರಸ್ತಾಪ ಮಾಡಿದ್ದರು. ಅದಕ್ಕೆ ದೇವರ ದಯೆ ಇರಲಿಲ್ಲವೆಂದು  ಕಾಣಿಸುತ್ತದೆ….

Read more
Nut meg mace

ಅಡಿಕೆ ತೋಟಕ್ಕೆ ಅತ್ಯುತ್ತಮ ಮಿಶ್ರ ಬೆಳೆ ಜಾಯೀಕಾಯಿ.

ಅಡಿಕೆ ತೋಟದಲ್ಲಿ ವಾರ್ಷಿಕ ಮಿಶ್ರ ಬೆಳೆಗಳಿಗಿಂತ  ಬಹುವಾರ್ಷಿಕ ಮಿಶ್ರ ಬೆಳೆಗಳಿದ್ದರೆ ತಲೆಬಿಸಿ ಇಲ್ಲ. ಮರ ಸಾಂಬಾರವಾದ ಜಾಯೀಫಲ ಎಂಬುದು  ಅಡಿಕೆ ಮರಗಳ ಜೊತೆಗೆ ಯಾವುದೇ ಸ್ಪರ್ಧೆ ನಡೆಸದೆ, ಒಂದೆಡೆ ಆದಾಯ ಮತ್ತೊಂದೆಡೆ ಗಾಳಿ ಮತ್ತು ಬಿಸಿಲು ತಡೆಗೆ ಸಹಕರಿಸುವ  ಧೀರ್ಘಾವಧಿಯ ಬೆಳೆ. ಅಡಿಕೆ ತೋಟಕ್ಕೆ ಹೊಂದುವ ಮಿಶ್ರ ಬೆಳೆಗಳಲ್ಲಿ ಕರಿಮೆಣಸು, ಕೊಕ್ಕೋ ಬಹುವಾರ್ಷಿಕ ಮಿಶ್ರ ಬೆಳೆಗಳು. ಆದರೆ ಅವುಗಳ ರಕ್ಷಣೆ, ನಿರ್ವಹಣೆಯ ತೆಲೆಬಿಸಿ ದೊಡ್ಡದು. ಮರ ಸಾಂಬಾರವಾದ  ಜಾಯೀ ಫಲಕ್ಕೆ ಇದೆಲ್ಲಾ ಯಾವುದೂ ಇಲ್ಲ. ನೆಟ್ಟರೆ ಬೆಳೆಯುತ್ತಿರುತ್ತದೆ….

Read more

ಅತೀ ಕಡಿಮೆ ಖರ್ಚಿನ ಹಣ್ಣಿನ ಬೆಳೆ- ಅನನಾಸು

ಅನಾನಾಸು ತೋಟಗಾರಿಕಾ ಬೆಳೆಗಳಲ್ಲಿ ಪ್ರಮುಖ ಹಣ್ಣಿನ ಬೆಳೆಯಾಗಿದೆ. ಇದು ತಾಜಾ ಹಣ್ಣು ಮತ್ತು ಸಂಸ್ಕರಣೆಗೆ ಬಳಕೆಯಾಗುವಂತದ್ದು. ಪ್ರಸ್ತುತ ಗ್ರಾಹಕರ ಅಭಿರುಚಿಗಾಗಿ ಬೆಳೆಗಾರರು  ರಾಸಾಯನಿಕ ಗೊಬ್ಬರ ಬಳಸುವುದನ್ನು ಬಿಟ್ಟರೆ ಈ ಬೆಳೆಗೆ ಕೀಟ ನಾಶಕ- ರೋಗ ನಾಶಕ ಬಳಕೆಯೇ ಬೇಕಾಗಿಲ್ಲ. ಇದು ಬೇಸಿಗೆ ಕಾಲದ ಪ್ರಮುಖ ಪೌಷ್ಟಿಕ  ಹಣ್ಣಿನ ಬೆಳೆ ಇದು. ಅನನಾಸಿನ  ವಿಶೇಷ ಎಂದರೆ ಉಳಿದ ಹಣ್ಣು ಹಂಪಲಿನಂತೆ ಇದಕ್ಕೆ ಹಣ್ಣು ನೊಣ ಇಲ್ಲ. ಕೀಟ ರೋಗ ಬಾಧೆಗಳು  ತೀರಾ ಕಡಿಮೆ. ಇದನ್ನು ಒಂದು ರಾಸಾಯನಿಕ ಮುಕ್ತ…

Read more
ಸ್ಪ್ರೆಡ್ಡರ್ ಅಥವಾ ಅಂಟು ಇಲ್ಲದೆ ಸಿಂಪಡಿಸಿದ ದ್ರಾವಣ

ಬೋರ್ಡೋ ಸಿಂಪಡಿಸುವಾಗ ಸ್ಪ್ರೆಡ್ಡರ್ ಬಳಕೆ ಬೇಕೇ, ಬೇಡವೇ?

ಬೋರ್ಡೋ ದ್ರಾವಣ ಸಿಂಪಡಿಸುವಾಗ ಹಿಂದೆ ರಾಳ ಎಂಬ ವಸ್ತುವನ್ನು ಬಳಕೆ ಮಾಡುತ್ತಿದ್ದರು. ಅದು ಒಂದು ಮರದ ಮೇಣವಾಗಿತ್ತು. ಈಗ ಅದರ ಬದಲಿಗೆ ಆಧುನಿಕ ಹೆಸರಿನ ಉತ್ಪನ್ನಗಳು ಬಂದಿವೆ. ಬಟ್ಟೆಯೊಂದನ್ನು ನೀರಿನಲ್ಲಿ ಹಾಕಿ. ಆಗ ಅದರ ಎಲ್ಲಾ ಭಾಗಗಳೂ ಏಕ ಪ್ರಕಾರ ಒದ್ದೆಯಾಗುವುದಿಲ್ಲ. ಅದನ್ನು ಸಾಬೂನಿನ ದ್ರಾವಣದಲ್ಲಿ ಹಾಕಿ, ಎಲ್ಲಾ ಭಾಗಗಳೂ ಒದ್ದೆಯಾಗುತ್ತದೆ. ಇದಕ್ಕೆ ಕಾರಣ ಸಾಬೂನಿನಲ್ಲಿರುವ ಪ್ರಸರಕ ಗುಣ.   ಈ ತತ್ವದ ಮೇಲೆ ಕೃಷಿಯಲ್ಲಿ ಸ್ಪ್ರೆಡ್ಡರುಗಳ ಬಳಕೆ ಅಗತ್ಯವಾಯಿತು. ಸ್ಪ್ರೆಡ್ಡರ್ ಬಳಸಿದಾಗ ನೀವು ಸಿಂಪಡಿಸಿದ ದ್ರಾವಣ…

Read more
Only to the requred place spray weedicides

ಅನಿವಾರ್ಯ ಕಳೆಗಳಿಗೆ ಮಾತ್ರ ಕಳೆನಾಶಕ ಬಳಸಿ.

ಕಳೆಗಳು ನಿಜವಾಗಿಯೂ ನಿಮಗೆ ತೊಂದರೆದಾಯಕವೇ? ಬೇರೆ ಯಾವುದೇ ರೀತಿಯಲ್ಲಿ ಇದನ್ನು ನಿಯಂತ್ರಿಸಲಿಕ್ಕೆ ಆಗುವುದಿಲ್ಲವೇ ಹಾಗಿರುವ ಕಳೆಗಳನ್ನು ಆಯ್ಕೆ  ಮಾಡಿ ಅದೇ ಗುರಿಗೆ ಕಳೆ ನಾಶಕ ಬಳಸಿ ನಿಯಂತ್ರಣ ಮಾಡಿ. ಸುಲಭದಲ್ಲಿ ಒಮ್ಮೆ ಸ್ವಚ್ಚವಾಗುತ್ತದೆ ಎಂದು ಎಲ್ಲದಕ್ಕೂ ಹೊಡೆಯಬೇಡಿ.   ಮೊನ್ನೆ ಇದೇ ಪುಟದಲ್ಲಿ ಕಳೆನಾಶಕ ಬಳಸುವಾಗ ವಹಿಸಬೇಕಾದ ಮುನ್ನೆಚ್ಚರಿಕೆ ಬಗ್ಗೆ ಕೆಲವು ವಿಚಾರಗಳನ್ನು  ಹೇಳಲಾಗಿತ್ತು. ಕೆಲವರು ಇದರ ಬಗ್ಗೆ ಬಹಳ ವಿರೋಧ ವ್ಯಕ್ತಪಡಿಸಿದ್ದಾರೆ. ಇವರು ಲೇಖನವನ್ನು ಪೂರ್ತಿ ಓದಲಿಲ್ಲ ಎಂಬುದು ಸಸ್ಯವಾದರೂ, ಅವರ ಕಳಕಳಿ ಬಗ್ಗೆ ಮೆಚ್ಚುಗೆ…

Read more
ರಾಂಬುಟಾನ್ ಹಳದಿ ಹಣ್ಣು

ಅಧಿಕ ಬೆಲೆ ಇರುವ ವಿದೇಶೀ ಹಣ್ಣು – ರಾಂಬುಟಾನ್.

ಕೆಲವು ವಿದೇಶೀ ಹಣ್ಣಿನ ಬೆಳೆಗಳು ಬ್ರಿಟೀಷರ ಕಾಲದಲ್ಲಿ  (ಪೋರ್ಚುಗೀಸರಿಂದ) ಕೇರಳದ ಪಟ್ಟಣಂತಿಟ್ಟ ಪ್ರದೇಶದಲ್ಲಿ  ಪರಿಚಯಿಸಲ್ಪಟ್ಟಿತ್ತಂತೆ. ಅದನ್ನು ಕೆಲವು ಕೇರಳಿಗರು ಅಭಿವೃದ್ದಿಪಡಿಸಿದರು.  ಮತ್ತೆ ಕೆಲವರು ಹೊರ ದೇಶಗಳಿಂದ ಸಸಿ ಮೂಲ ತರಿಸಿ, ಬೇರೆ ಬೇರೆ ತಳಿಗಳಾಗಿ ಹೆಸರು ಕೊಟ್ಟು , ಈಗ ಇದನ್ನು ವಾಣಿಜ್ಯಿಕವಾಗಿ ಬೆಳೆಸುತ್ತಿದ್ದಾರೆ. ಅವುಗಳಲ್ಲಿ ಒಂದು ರಾಂಬುಟಾನ್ ಎಂಬ ಹಣ್ಣು. ಈ ಹಣ್ಣಿಗೆ ಸರಾಸರಿ ಕೊಳ್ಳುವ ಬೆಲೆ ರೂ.100 ಇದೆ. ರಾಂಬುಟಾನ್ ಇದು ದಕ್ಷಿಣ ಏಶಿಯಾ ದೇಶಗಳಾದ ಮಲೇಶಿಯಾ, ಇಂಡೋನೇಶಿಯಾ, ಥೈಲಾಂಡ್ ಮೂಲದ  ವಿದೇಶೀ ಹಣ್ಣು….

Read more

ಸ್ವಸ್ಥ ಆರೋಗ್ಯಕ್ಕೆ ಬೇಕು – ಸುರಕ್ಷಿತ ಆಹಾರ.

ನಾವು ತಿನ್ನುವ ಆಹಾರ ಸುರಕ್ಷಿತವಾಗಿದ್ದರೆ ಎಲ್ಲವೂ ಕ್ಷೇಮ. ಇಂದು ಆಗುತ್ತಿರುವ ಕೆಲವು ಅನಾಹುತಗಳಿಗೆ ಮೂಲ ಕಾರಣ ನಮ್ಮ ಆಹಾರ ಅಭ್ಯಾಸಗಳು. ಇದನ್ನು ಸ್ವಲ್ಪ ಸ್ವಲ್ಪವೇ ಸರಿ  ಮಾಡಿಕೊಂಡು ಬದುಕುವುದನ್ನು ಕಲಿಯೋಣ. ಈ ದಿನದಿಂದಲೇ  ಅದನ್ನು ಪ್ರಾರಂಭಿಸೊಣ. ಕೃಷಿ ಕ್ಷೇತ್ರದಲ್ಲಿ ಆಹಾರ ಉತ್ಪಾದನೆಯಾಗುವಾಗಲೇ ಅದು  ಆರೋಗ್ಯಕ್ಕೆ ಕಂಠಕವಾದ ಒಳಸುರಿಗಳಿಂದ ಕಲುಷಿತವಾಗುತ್ತದೆ. ಇನ್ನು ದಾಸ್ತಾನು ಕ್ಷೇತ್ರದಲ್ಲಿ ಇನ್ನಷ್ಟು ಅದು ಕಲುಷಿತವಾಗುತ್ತದೆ. ಮಾರಾಟ ಕ್ಷೇತ್ರದಲ್ಲಿ   ಎಲ್ಲಾ ಕಡೆಯಲ್ಲೂ ಕಲುಷಿತಗೊಂಡು ಅದು ಗ್ರಾಹಕನಿಗೆ ದೊರೆಯುತ್ತದೆ. ಅದು ಒಟ್ಟಾರೆ ಯಾಗಿ ಮನುಕುಲದ ದೇಹಾರೋಗ್ಯಕ್ಕೆ ಹಾನಿಕಾರಕ…

Read more
ಎರಡನೇ ವರ್ಷದ ಅಡಿಕೆ ಸಸಿಗಳು

2 ವರ್ಷದ ಅಡಿಕೆ ಸಸಿಗಳಿಗೆ ಗೊಬ್ಬರದ ಪ್ರಮಾಣ.

ಮೊದಲ ವರ್ಷ ಅಡಿಕೆ ಸಸಿ ನೆಡುವಾಗ ಅಲ್ಪ ಸ್ವಲ್ಪವಾದರೂ ಕೊಟ್ಟಿಗೆ ಗೊಬ್ಬರ ಕೊಡುತ್ತೇವೆ. ಮಣ್ಣಿನಲ್ಲೂ ಸ್ವಲ್ಪ ಸಾರಾಂಶ ಇರುತ್ತದೆ. ಬೇರುಗಳೂ ಹೆಚ್ಚು ಬೆಳೆದಿರುವುದಿಲ್ಲ.  ಹಾಗಿರುವಾಗ NPK ಸಮನಾಗಿ ಇರುವ ಕಾಂಪ್ಲೆಕ್ಸ್ ಗೊಬ್ಬರ ಕೊಡುವುದು ಸಾಕಾಗುತ್ತದೆ. ಸಸಿ ಬೆಳೆದಂತೆ ಬೇರು ಹೆಚ್ಚು ಬೆಳೆದು, ಮಣ್ಣಿನಲ್ಲಿ ಸಾರಾಂಶಗಳು  ಕಡಿಮೆ ಆದಂತೆ ಗೊಬ್ಬರವನ್ನು ಹೆಚ್ಚು ಕೊಡಬೇಕಾಗುತ್ತದೆ. ಎರಡನೇ ವರ್ಷದ ತರುವಾಯ ಶಿಫಾರಸಿನಂತೆ NPK ಪ್ರಮಾಣವನ್ನು ಕೊಡುವುದರಿಂದಾ ಆರೋಗ್ಯಕರ ಬೆಳವಣಿಗೆ ಉಂಟಾಗುತ್ತದೆ. ಗೊಬ್ಬರವನ್ನು ಮಳೆಗಾಲ ಪೂರ್ವದಲ್ಲಿ ಕೊಡುವುದು ಅವಶ್ಯಕ. ಆ ನಂತರ ಮಳೆಗಾಲ…

Read more
error: Content is protected !!