ಪರಿಸರದೊಂದಿಗೆ ಬದುಕಿದರೆ ಮಾತ್ರ ನಮಗೆ ಉಳಿಗಾಲ

ಪರಿಸರ ಎಂಬುದು ಮನುಷ್ಯನಿಗಿಂತ ಮುಂಚೆಯೇ ಸೃಷ್ಟಿಯಾಗಿದೆ. ಇದನ್ನು ಹಾಳು ಮಾಡಲು ಮನುಷ್ಯ ಮಾತ್ರರಿಂದ ಸಾಧ್ಯವಿಲ್ಲ. ಒಂದು ವೇಳೆ ಏನಾದರೂ ಕೆಣಕಲು ಹೋದರೆ ಅದು ತಿರುಗಿ ಬೀಳುತ್ತದೆ. ಪ್ರಕೃತಿ  ತನ್ನದೇ ಆದ ವ್ಯವಸ್ಥೆಗಳ ಮೂಲಕ ತನ್ನನ್ನು ತಾನು ರಕ್ಷಿಸಿಕೊಳ್ಳುತ್ತದೆ. ಅದರೊಂದಿಗೆ ಬದುಕಿದರೆ ಮಾತ್ರ ನಮಗೆ ಉಳಿಗಾಲ. ಇಂದು ಆಗುತ್ತಿರುವ ಕೆಲವು ಅನಾಹುತಗಳು, ಮನುಕುಲಕ್ಕೆ ಎದುರಾಗಿರುವ ಕೆಲವು ಸಂಧಿಗ್ಧ ಪರಿಸ್ಥಿತಿಗಳು ಇವೆಲ್ಲಾ ಪ್ರಕೃತಿಯ ಮುನಿಸೇ ಹೊರತು ಬೇರೇನೂ ಅಲ್ಲ. ಪ್ರಕೃತಿ ಮನಸ್ಸು ಮಾಡಿದರೆ ಸಾಂಕ್ರಾಮಿಕ ರೋಗ ಇರಲಿ, ಬರ ಇರಲಿ…

Read more
one year areca plant

ಮೊದಲ ವರ್ಷದ ಅಡಿಕೆ ಸಸಿಗೆ ಎಷ್ಟು ಗೊಬ್ಬರ ಕೊಡಬೇಕು

ಅಡಿಕೆ ಮರಗಳು – ಸಸಿಗಳಿಗೆ  , ತೆಂಗಿನ ಮರದ  ಹಾಗೆಯೇ ಇನ್ನಿತರ ಎಲ್ಲಾ ಧೀರ್ಘಾವಧಿ ಬೆಳೆಗಳಲ್ಲಿ ಮುಂಗಾರು ಮಳೆ ಪ್ರಾರಂಭವಾಗುವ ಸಮಯದಲ್ಲಿ ಹೊಸ ಬೇರುಗಳ ಉತ್ಪತ್ತಿ ಜಾಸ್ತಿ. ಹೊಸ ಬೇರು ಮೂಡುತ್ತದೆ. ಹಳೆ  ಬೇರು ಹೆಚ್ಚು ಚುರುಕಾಗಿ ಆಹಾರ ಬಯಸುತ್ತವೆ. ಈ ಸಮಯದಲ್ಲಿ  ಕೊಡುವ ಪೋಷಕಾಂಶ ಅದರ ತುರ್ತು ಅಗತ್ಯಕ್ಕೆ ಲಭ್ಯವಾಗಿ ಬೆಳೆವಣಿಗೆಗೆ ಸಹಾಯಕವಾಗುತ್ತದೆ. ನೆಟ್ಟ ಮೊದಲ ವರ್ಷದ ಅಡಿಕೆ ಸಸಿಗೆ ಎಷ್ಟು ಗೊಬ್ಬರ ಕೊಡಬೇಕು ಎಂಬುದರ ಮಾಹಿತಿ ಇಲ್ಲಿದೆ. ಎಲ್ಲಾ ನಮೂನೆಯ ಧೀರ್ಘಾವಧಿ ಬೆಳೆಗಳಿಗೆ ಅವುಗಳ…

Read more
Dragon fruit

ಕನ್ನಡ ನಾಡಿಗೆ ಹೊಸ ಹಣ್ಣಿನ ಬೆಳೆ- ಡ್ರ್ಯಾಗನ್ ಫ್ರೂಟ್.

ಡ್ರ್ಯಾಗನ್ ಹಣ್ಣು ಇದು  ನಮ್ಮ ಪ್ರಾದೇಶಿಕ ಹಣ್ಣು ಅಲ್ಲ. ಇದು ನಮ್ಮಲ್ಲಿಗೆ ಹೊಸ ಹಣ್ಣಿನ ಬೆಳೆ. ಇದೊಂದು ವಿಶೇಷ ಗುಣವುಳ್ಳ ಹಣ್ಣು. ನಮಲ್ಲಿ ಇತ್ತೀಚೆಗೆ ಇದರ ಪರಿಚಯವಾಗಿದೆ.ಅಮೇರಿಕಾದ ಮೆಕ್ಸಿಕೋದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ವಿದೇಶದ ಈ ಹಣ್ಣುಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಬೀಜಾಪುರ,ಚಿತ್ರದುರ್ಗ, ಬೆಳಗಾವಿ ಮುಂತಾದ ಕೆಲವು ಜಿಲ್ಲೆಗಳಲ್ಲಿ ರೈತರು ಬೆಳೆಯುತ್ತಿದ್ದಾರೆ. ವಿಶೇಷವಾಗಿ ಉತ್ತರಕರ್ನಾಟಕದ ರೈತರು ಆಡು ಭಾಷೆಯಲ್ಲಿ ಈ ಹಣ್ಣನ್ನು“ರಟಗೋಳಿ”ಅಥವಾ“ ಪಾಪಸ್ ಕಳ್ಳಿ ಗಿಡ”ಎಂತಲೂಕರೆಯುತ್ತಾರೆ.  ಗಿಡ ನೋಡಲು ಪಪಾಸುಕಳ್ಳಿಯಂತೆ ಇರುತ್ತದೆ.  ಹಣ್ಣುಗಳು ಸ್ವಲ್ಪ ಅಲಂಕಾರಿಕವಾಗಿ ಕಾಣುತ್ತದೆ. ಇದರ ಒಳಗಿನ…

Read more

ಕಳೆನಾಶಕ ಬಳಸುವಾಗ ವಹಿಸಬೇಕಾದ ಜಾಗ್ರತೆ.

  ಕೆಲವು ಜನ ರೌಂಡ್‍ಅಪ್ ಎಂದ ಕೂಡಲೆ ಭಯಭೀತರಾಗುತ್ತಾರೆ. ಒಬ್ಬೊಬ್ಬ ಒಂದೊಂದು ತರಹ ಮಾತಾಡುತ್ತಾರೆ.ಕೆಲವರಿಗಂತೂ ಈ ಹೆಸರು ಕೇಳಿದಾಕ್ಷಣ ಏನೋ ಅಲರ್ಜಿಯಾಗುತ್ತದೆ. ಬೇರೆ ಕಳೆನಾಶಕ ಆಗಬಹುದು, ಇದು ಬೇಡ ಎನ್ನುವವರೂ ಇದ್ದಾರೆ. ಎಲ್ಲಾ ಕಳೆನಾಶಕಗಳೂ ಒಂದೆ. ಕೆಲವು ನೇರ ಆಳಿಯ, ಕೆಲವು ಮಗಳ ಗಂಡ ಅಳಿಯ ಅಷ್ಟೇ ವ್ಯತ್ಯಾಸ. ಬಹುಷಃ ನಮ್ಮ ಜನ ಒಂದು ಸುದ್ದಿಯನ್ನು ಎಷ್ಟರ ಮಟ್ಟಿಗೆ ನಂಬುತ್ತಾರೆ ಎಂಬುದಕ್ಕೆ ಈ ಸುದ್ದಿಯೇ ಸಾಕ್ಷಿ. ಕೃಷಿಕರು- ಕೃಷಿ ಕೂಲಿ ಕಾರ್ಮಿಕರು, ದಾರಿ ಹೋಕರೂ ಸಹ ಕಳೆನಾಶಕ…

Read more

ಅಡಿಕೆ ಬೆಳೆಗಾರರೇ- ಮೈಲುತುತ್ತೆ ಪರೀಕ್ಷೆ ಹೀಗೆ ಮಾಡಿ.

ಬೋರ್ಡೋ ದ್ರಾವಣ ತಯಾರಿಕೆಗೆ ಬಳಸುವ ಮೈಲುತುತ್ತೆ ಸರಿ ಇಲ್ಲದ ಕಾರಣ ಅಡಿಕೆ ಕೊಳೆರೋಗ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆಯೇ ಎಂಬ ಸಂಶಯ ಇದೆ. ಅದಕ್ಕೆ ಪುಷ್ಟಿ ಕೊಡುವಂತೆ  ಹಿಂದೆ ಕೆಲವೇ ಕೆಲವು ತಯಾರಿಕೆಗಳು ಇದ್ದರೆ ಈಗ ಹಲವಾರು ತಯಾರಕರು, ಹಲವಾರು ಬ್ರಾಂಡುಗಳು ಬಂದು ರೈತರಿಗೆ ಸಂಪೂರ್ಣವಾಗಿ ದ್ವಂದ್ವ ಉಂಟಾಗಿದೆ. ಈ ದ್ವಂದ್ವ ಬೇಡ. ನೀವೇ ಇದನ್ನು ಪರೀಕ್ಷಿಸಿ ಬಳಸಿ.  ಕಾಪರ್ ಸಲ್ಫೇಟ್ ಸರಬರಾಜುದಾರರ ಬಗ್ಗೆ ಅಂತರ್ ಜಾಲದಲ್ಲಿ ಹುಡುಕಿ. ಹಲವಾರು ಜನ ಇದನ್ನು ಒದಗಿಸುವರು ಸಿಗುತ್ತಾರೆ.ದರ ಸಮರವೂ ಇರುತ್ತದೆ….

Read more
ಹಳದಿ ಎಲೆ ರೋಗ ಬಾಧಿತ ಬೆಂಡೆ ಎಲೆ

ಬೆಂಡೆಯ ಹಳದಿ ಎಲೆ ರೋಗಕ್ಕೆ ಮದ್ದು ಇಲ್ಲ.

ಬೆಂಡೆ, ಅಪರೂಪದಲ್ಲಿ ಕುಂಬಳ ಜಾತಿಯ ಸಸ್ಯಗಳಿಗೆ ಬರುವ ಪ್ರಾಮುಖ್ಯ ರೋಗ ಎಂದರೆ ಎಲೆ ಹಳದಿಯಾಗುವ ವೈರಸ್ ರೋಗ. ವೈರಸ್ ಎಂಬುದಕ್ಕೆ ಕನ್ನಡದಲ್ಲಿ ನಂಜಾಣು ಎಂದು ಹೇಳಲಾಗುತ್ತದೆ. ನಂಜಾಣು ಎನ್ನುವುದು ಅತೀ ಸೂಕ್ಷ್ಮ ಜೀವಿಯಾಗಿದ್ದು, ಇದನ್ನು ಸರಿಯಾಗಿ ಅಭ್ಯಸಿಸಿ ಅದಕ್ಕೆ ಪ್ರತ್ಯಔಷಧಿ ತಯಾರಿಸಲು ತುಂಬಾ ಕಷ್ಟ. ಏನಿದ್ದರೂ ನಿರೋಧಕ ಶಕ್ತಿ ಹೊಂದಿದ ತಳಿಯನ್ನು  ಆಯ್ಕೆ ಮಾಡಬೇಕು ಅಷ್ಟೇ. ಬೆಂಡೆಯ ಎಲೆ ಹಳದಿ ರೋಗ ಇಂತದ್ದೇ ಆಗಿದೆ. ಬಿಳಿ ಅಷ್ಟಪಟ್ಟಿ ಬೆಂಡೆ, ಅಥವಾ ಈಗ ಹೊಸತಾಗಿ ಕರೆಯಲಾಗುವ ‘ಕಾರ್ಲ ಬೆಂಡೆ’ ಅಥವಾ…

Read more
ಶುಂಠಿ ಹೊಲ

ಶುಂಠಿ ಬೆಳೆಯ ಪ್ರಮುಖ ಕೀಟ ಮತ್ತು ನಿಯಂತ್ರಣ

ಶುಂಠಿ ಬೆಳೆಯನ್ನು ತುಂಬಾ ನಿಗಾ ವಹಿಸಿ ಬೆಳೆದರೆ ಮಾತ್ರ ಅದು ಕೈ ಹಿಡಿಯುತ್ತದೆ. ನಾಟಿಯಿಂದ ಬೆಳೆವಣಿಗೆ ತನಕ ಪ್ರತೀ ಹಂತದಲ್ಲೂ ತೀವ್ರ ನಿಗಾ ಬೇಕು. ಅಷ್ಟೇ ಗಮನವೂ ಬೇಕು. ಶುಂಠಿಯಲ್ಲಿ ಸಸಿ ಹಂತದಲ್ಲಿ ನಿತ್ಯ ಗಮನಿಸಬೇಕಾದುದು ಅದರ ಕೀಟ ಹಾವಳಿ.ಶುಂಠಿಗೆ ಕಾಂಡ  ಕೊರಕ ಹುಳಿವಿನ ತೊಂಡರೆ ಸಾಮಾನ್ಯವಾಗಿ ಎಲ್ಲಾ ಕಡೆಯಲ್ಲೂ ಕಂಡು ಬರುವ ಸಮಸ್ಯೆ. ಕಾಂಡ ಕೊರಕ ಹುಳು ಹೆಚ್ಚಾದರೆ ಬೆಳೆ ಗಣನೀಯವಾಗಿ ನಷ್ಟವಾಗುತ್ತದೆ. ಇದನ್ನು ನಿತ್ಯ ಗಮನಿಸಿ  ನಿರ್ವಹಣೆ ಮಾಡಬೇಕು. ಯಾವಾಗ ಹೆಚ್ಚು: ಕಾಂಡ ಕೊರಕ…

Read more
coconut palm genetically defected

ತೆಂಗು -ಇಂಥಹ ನ್ಯೂನತೆಗೆ ಪರಿಹಾರ ಏನು?

ಮನುಷ್ಯರಲ್ಲಿ ಒಬ್ಬರಿಗೊಬ್ಬರಿಗೆ ಸಾಮ್ಯತೆ ಇಲ್ಲ ಎಂಬುದು ನಮಗೆಲ್ಲಾ ತಿಳಿದಿರುವ ಸಂಗತಿ.ಅದೇ ರೀತಿಯಲ್ಲಿ ಸಸ್ಯಗಳಲ್ಲೂ ಒಂದು ಸಸ್ಯ ದಂತೆ ಮತ್ತೊಂದು ಸಸ್ಯ ಇರುವುದಿಲ್ಲ. ಪ್ರತಿಯೊಂದಕ್ಕೂ ಅದರದ್ದೇ ಆದ ವಿಭಿನ್ನ ಗುಣ ಇರುತ್ತದೆ. ಆ ಪ್ರಕಾರವೇ ಬೆಳವಣಿಗೆ  ಇರುತ್ತದೆ. ತೆಂಗಿನ ವಿಚಾರದಲ್ಲೂ ಇದು ಪ್ರಸ್ತುತ. ನಾವು ನೆಟ್ಟು ಬೆಳೆಸುವ ತೆಂಗು ನಾಟಿ ಮಾಡಿ ನಾಲ್ಕರಿಂದ ಐದು ವರ್ಷಕ್ಕೆ ಫಸಲಿಗೆ ಆರಂಭವಾಗುತ್ತದೆ. ಆ ಸಮಯದ ವರೆಗೆ ಆ ಸಸಿ ಯಾವ ರೀತಿ ಫಲ ಕೊಡಬಹುದು ಎಂಬುದನ್ನು ಕರಾರುವಕ್ಕಾಗಿ ಹೇಳಲಿಕ್ಕೆ ಬರುವುದಿಲ್ಲ. ಕೆಲವು…

Read more

ಅಧಿಕ ಇಳುವರಿಗೆ ಸಹಾಯಕವಾಗುವ ಸಾವಯವ ಗೊಬ್ಬರಗಳು.

ರಾಸಾಯನಿಕ ಗೊಬ್ಬರಗಳು ಒಮ್ಮೆಗೆ  ಉತ್ತಮ ಫಲಿತಾಂಶ ಕೊಡಬಹುದು. ಆದರೆ ಅದು ಧೀರ್ಘ ಕಾಲದ ತನಕ ಕಷ್ಟ. ಮಣ್ಣಿನ ಫಲವತ್ತತೆಯಿಂದ ಮಾತ್ರ ಧೀರ್ಘಕಾಲಿಕ ಫಲಿತಾಂಶ ಪಡೆಯಲು ಸಾಧ್ಯ. ಧೀರ್ಘಾವಧಿ ಬೆಳೆಗಳಿಗೆ ಮಣ್ಣಿನ ಫಲವತ್ತತೆ ಪ್ರಾಮುಖ್ಯ. ಸಾವಯವ ಅಥವಾ ನೈಸರ್ಗಿಕ ಮೂಲವಸ್ತುಗಳಿಂದ ಮಾತ್ರ ಮಣ್ಣಿನ ಫಲವತ್ತತೆ ವೃದ್ದಿಯಾಗಲು ಸಾಧ್ಯ. ರಾಸಾಯನಿಕ ಗೊಬ್ಬರಗಳು ಎಲ್ಲವೂ ಆಮ್ಲೀಯ ಗುಣದವು. ಇದನ್ನು ಮಣ್ಣಿಗೆ ಹಾಕುವುದರಿಂದ ಮಣ್ಣು ಸ್ವಲ್ಪ ಮಟ್ಟಿಗೆ ಅಜೀರ್ಣಕ್ಕೊಳಗಾಗುತ್ತದೆ. ರಾಸಾಯನಿಕ ಗೊಬ್ಬರಗಳನ್ನು ಬಳಸುವುದರ ಜೊತೆಗೆ  ಸಾವಯವ ವಸ್ತುಗಳನ್ನೂ ಸೇರಿಸುತ್ತಿದ್ದರೆ ಮಣ್ಣು ಆರೋಗ್ಯವಾಗಿರುತ್ತದೆ. ಮಣ್ಣು…

Read more
local areca

ಅಡಿಕೆ- ಸ್ಥಳೀಯ ತಳಿಗಳೇ ಶೇಷ್ಟ – ಯಾಕೆ ಗೊತ್ತಾ?

ಅಡಿಕೆಯಲ್ಲಿ ಅದರಲ್ಲೂ ವಿಶೇಷವಾಗಿ  ಚಾಲಿ ಅಡಿಕೆ ಮಾಡುವ ಪ್ರದೇಶಗಳಲ್ಲಿ ಹಲವಾರು ತಳಿಗಳು ಪರಿಚಯಿಸಲ್ಪಟ್ಟಿವೆ. ಹೊಸತರಲ್ಲಿ  ಭಾರೀ ಸದ್ದು ಗದ್ದಲ ಏರ್ಪಡಿಸಿ, ಮತ್ತೆ ಮತ್ತೆ    ಹೊಸ ತಳಿಗಳ ಪ್ರವೇಶಕ್ಕೆ  ಎಡೆಮಾಡಿಕೊಟ್ಟಿದೆ. ಮಂಗಳ, ಶ್ರೀಮಂಗಳ, ಮೋಹಿತ್ ನಗರ,ಸುಮಂಗಳ, ರತ್ನಗಿರಿ, ಸೈಗಾನ್, ಮಧುರಮಂಗಳ, ಶತಮಂಗಳ ಹೀಗೆಲ್ಲಾ ಪಟ್ಟಿಯೇ ಇದೆ. 1972 ರಿಂದ ಹಲವಾರು ಹೊಸ ಹೊಸ ತಳಿಗಳನ್ನು ಪರಿಚಯಿಸಲಾಗಿದೆ.ಅವೆಲ್ಲವೂ ಕೆಲವೇ ಸಮಯದಲ್ಲಿ ತಳಿ ಮಿಶ್ರಣ ದಿಂದ ತನ್ನ ಮೂಲ ಗುಣ ಕಳೆದುಕೊಂಡಿವೆ.ಆದರೆ ಸ್ಥಳೀಯ ತಳಿಮಾತ್ರ ಅನಾದಿ ಕಾಲದಿಂದ ಹೇಗಿದೆಯೊ ಹಾಗೆಯೇ ಮೌನವಾಗಿ…

Read more
error: Content is protected !!