ploy mulch of ginger

ಶುಂಠಿ ಸಸಿಗಳು ಯಾಕೆ ಕೊಳೆಯುತ್ತಿವೆ – ಏನು ಪರಿಹಾರ

ಶುಂಠಿ ಬೆಳೆಯ ಅತೀ ದೊಡ್ದ ಸಮಸ್ಯೆ ಎಂದರೆ ಎಲೆ ಕೊಳೆ ಮತ್ತು ಕಾಂಡ ಕೊಳೆ ರೋಗ. ಇದರಿಂದಾಗಿ 25 % ದಿಂದ 75% ತನಕವೂ ಬೆಳೆ ಹಾಳಾಗುತ್ತದೆ. ಇದರ ಮೂಲ ಗಡ್ಡೆ, ವಾತಾವರಣ ಮತ್ತು ನೀರು. ಇದನ್ನು ಮುನ್ನೆಚ್ಚರಿಕೆ ಕ್ರಮದಲ್ಲೇ ನಿಯಂತ್ರಣ ಮಾಡಬೇಕು. ಶುಂಠಿ  ಗಡ್ಡೆ ನಾಟಿ ಮಾಡಿದಲ್ಲಿ ಕೆಲವು ಗಡ್ಡೆಗಳು ಮೊಳಕೆ ಬಾರದೇ ಅಲ್ಲಿಗೆ ಕೊಳೆತು ಹೋಗುವುದಿದೆ. ಮತ್ತೆ ಕೆಲವು ಬಲವಿಲ್ಲದ ಮೊಳಕೆಗಳು, ಇನ್ನು ಕೆಲವು 4-5  ಎಲೆ ಬಂದ ನಂತರ ಹಳದಿಯಾಗುವುದು. ಸಸ್ಯಗಳು ಬೆಳೆಯುತ್ತಿದ್ದಂತೇ …

Read more

ಅಡಿಕೆ ಮರದಲ್ಲಿ ಅಂಟು ಸ್ರವಿಸುವುದಕ್ಕೆ ಕಾರಣ ಮತ್ತು ಪರಿಹಾರ.

ಇತ್ತೀಚಿಗೆ ಮಲೆನಾಡು ಮತ್ತು ಬಯಲುಸೀಮೆಯ ಕೆಲವು ತೋಟಗಳಲ್ಲಿ ಅಡಿಕೆ ಮರದಕಾಂಡ ಮತ್ತು ಸೋಗೆಯ ದಿಂಡಿನಿಂದ ಅಂಟು (ಮೇಣದಂತಹ ಪದಾರ್ಥ) ಸೋರುತ್ತಿರುವುದು ಕಂಡುಬಂದಿದೆ.ಇದನ್ನು ಎಂದೂ ಕಂಡಿಲ್ಲದ ಬೆಳೆಗಾರರು ಸಹಜವಾಗಿ ಗೊಂದಲಕ್ಕೀಡಾಗಿದ್ದಾರೆ. ಈ ವಿದ್ಯಮಾನದ ಬಗ್ಗೆ ಲಭ್ಯವಿರುವ ವೈಜ್ಞಾನಿಕ ಮಾಹಿತಿಯನ್ನು ಈ ಲೇಖನದ ಮೂಲಕ ಬೆಳೆಗಾರ ಅನುಕೂಲಕ್ಕಾಗಿ ನೀಡಲಾಗಿದೆ. ಅಂಟು ಸೋರಲು ಕಾರಣವೇನು? ಕೇವಲ ಅರ್ಧ ಸೆಂಟಿಮೀಟರ್‍ ಉದ್ದವಿರುವ ಯೂಪ್ಲಾಟಿಪಸ್ ಪ್ಯಾರಲ್ಲೆಲಸ್ ಎಂಬ ಕೀಟ. ಇದು  ಅಡಿಕೆ ಮರದಕಾಂಡ ಮತ್ತು ಸೋಗೆಯ ದಿಂಡನ್ನು ಕೊರೆದು ಒಳಗೆ ಪ್ರವೇಶಿಸಿಸುತ್ತದೆ. ಕೀಟವು ಪ್ರವೇಶಿಸಿದ…

Read more
Kare Ishaad

ಉತ್ತರ ಕನ್ನಡದ ವಿಶೇಷ ಮಾವು- ಕರೇ ಈಶಾಡ್.

ಕುಮಟಾ ಅಂಕೋಲಾ ಮಧ್ಯೆ ಹೆಚ್ಚಿನವರ ಮನೆ ಬಾಗಿಲಿನಲ್ಲಿ ಒಂದೆರಡು ಮಾವಿನ ಮರ ಇದ್ದೇ ಇರುತ್ತದೆ. ಇಲ್ಲಿ ಜನ ಯಾವುದಾದರೂ ಮರ ಕಡಿದಾರು ಆದರೆ ಮನೆ ಹಿತ್ತಲಿನಲ್ಲಿರುವ ಕರೇ ಈಶಾಡ್ ಮಾವಿನ ಮರಕ್ಕೆ  ಕೊಡಲಿ ಇಡಲಾರರು. ಕಾರಣ ಇದು ಆ ಪ್ರದೇಶದ ಪ್ರಸಿದ್ದ ಮಾವಿನ ತಳಿ. ಜೊತೆಗೆ ಹಣ್ಣಿನ ಸೀಸನ್‍ನಲ್ಲಿ ಸ್ವಲ್ಪ ಉತ್ಪತ್ತಿ ತಂದುಕೊಡುವ ಬೆಳೆ.    ಕರೇ ಈಶಾಡ್ ಎಂಬುದು ಕುಮಟಾ ಅಂಕೋಲಾ ಮಧ್ಯದ ಪ್ರದೇಶಗಳಲ್ಲಿ ಬೆಳೆಯಲ್ಪಡುವ ಸ್ಥಳೀಯ ಮಾವಿನ ತಳಿ. ಸುಮಾರಾಗಿ ಮುಂಡಪ್ಪದ ಗಾತ್ರದಲ್ಲಿರುವ ಈ…

Read more

ರಾಸಾಯನಿಕ ಮುಕ್ತ ಭತ್ತ ಬೇಸಾಯ ಹೀಗೆ.

ಸಮಗ್ರ  ಕೃಷಿ ಪದ್ದತಿ ಎಂದರೆ ಲಭ್ಯವಿರುವ ನಿಯಮಿತ ಸಂಪನ್ಮೂಲಗಳನ್ನು ಬಳಸಿಕೊಂಡು ಅಧಿಕ ಉತ್ಪಾದನೆ  ಪಡೆಯುವ  ಕೃಷಿ ಪದ್ದತಿ. ಇದರಲ್ಲಿ ಒಂದಕ್ಕೊಂದು ಅನುಕೂಲಗಳಿರುತ್ತವೆ. ಸ್ವಾವಲಂಬಿಯಾಗಿ ಬೆಳೆ ತೆಗೆಯಲು ಇದು ಸಹಕಾರಿ. ಭತ್ತದ ಬೆಳೆಗೆ ಯಾವುದೇ ಕೀಟನಾಶಕ- ರೋಗ ನಾಶಕ ಬಳಕೆ ತುಂಬಾ ಕಷ್ಟ ಹಾಗೆಯೇ  ಅಪಾಯಕಾರಿಯೂ ಸಹ. ಇದನ್ನು  ಬಳಸದೆ ಬೆಳೆ ಬೆಳೆಯಲು  ಭತ್ತದ ಜೊತೆಗೆ ಮೀನು, ಕೋಳಿ ಸಾಕಿ.  ಭತ್ತದ ಪೈರಿನ ಅಧಿಕ ಇಳುವರಿಗೆ ಮೇಲ್ ಸ್ಥರದಲ್ಲಿ ಕೋಳಿ  ಗೊಬ್ಬರಕೊಟ್ಟರೆ  ಮೀನು ಬೆಳೆ ಸಂರಕ್ಷಿಸುತ್ತದೆ. ಇದರಿಂದ ಕೀಟ-…

Read more

ಅಡಿಕೆಯ ಮಿಡಿಗಳು ಯಾಕೆ ಉದುರುತ್ತವೆ?

ಬೇಸಿಗೆಯಲ್ಲಿ ಏನೇನೋ ಕಸರತ್ತು ಮಾಡಿ ಹೂಗೊಂಚಲಿನಲ್ಲಿ ಮಿಡಿಗಳನ್ನು ಉಳಿಸಿರುತ್ತೇವೆ. ಆದರೆ ಅದು ಒಂದೆರಡು ಮಳೆ ಬಂದ ತಕ್ಷಣ ಉದುರಲಾರಂಭಿಸುತ್ತದೆ. ಕೆಲವು ಮುಂಚೆಯೇ ಉದುರುತ್ತದೆ. ಇದಕ್ಕೆ ಹಲವು ಕಾರಣಗಳಿದ್ದು, ರೈತರು ತಮ್ಮಲ್ಲಿ ಯಾವ ಸ್ಥಿತಿ ಇದೆಯೋ ಅದಕ್ಕನುಗುಣವಾಗಿ ಉಪಚಾರ ಮಾಡಿ ಅದನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸಬಹುದು. ಮಳೆ ಒಂದು ಬಂದರೆ ಸಾಕು, ಅಡಿಕೆ ಮರದಲ್ಲಿ ಮಿಡಿಗಳು ಉದುರುತ್ತವೆ. ಕೆಲವೊಮ್ಮೆ ಒಂದೆರಡು  ಸಂಖ್ಯೆಯಲ್ಲಿ ಉದುರಿದರೆ  ಕೆಲವೊಮ್ಮೆ ಬಹುತೇಕ ಉದುರುತ್ತದೆ. ಅಂತಹಹ ಮಿಡಿಗಳಲ್ಲಿ ಆ ದಿನ ಉದುರಿದ ಮಿಡಿಯನ್ನು ಒಮ್ಮೆ ಸರಿಯಾಗಿ…

Read more
coconut in close dense

ತೆಂಗಿನ ಸಸಿ ನೆಡುವಾಗ ಎಲ್ಲಿ ಯಾವ ಅಂತರ ಸೂಕ್ತ?

ತೆಂಗನ್ನು 30 ಅಡಿ ಅಂತರದಲ್ಲೂ ಬೆಳೆಯಬಹುದು. ಹಾಗೆಯೇ 15 ಅಂತರದಲ್ಲೂ ಬೆಳೆಯಬಹುದು. ಅದು ಸ್ಥಳ ಮತ್ತು ಪರಿಸ್ಥಿತಿ ಯನ್ನು ಹೊಂದಿಕೊಂಡು. ತೆಂಗನ್ನು ಪ್ಲಾಂಟೇಶನ್ ಆಗಿ ಬೆಳೆಯಲಾಗುತ್ತದೆ. ಅದೇ ರೀತಿಯಲ್ಲಿ ಮನೆ ಹಿತ್ತಲ ಗಿಡವಾಗಿಯೂ, ರಸ್ತೆ ದಾರಿ ಮಗ್ಗುಲಿನ ಬೆಳೆಯಾಗಿಯೂ  ಬೆಳೆಯಲಾಗುತ್ತದೆ. ಇದು ಮುಖ್ಯ ಬೆಳೆಯೂ ಹೌದು. ಮಿಶ್ರ ಬೆಳೆಯೂ ಹೌದು. ತೆಂಗನ್ನು  ಬೆಳೆಸುವಾಗ ಎಲ್ಲಿ ಬೆಳೆಯುತ್ತೀರಿ ಅದರ ಮೇಲೆ ಅಂತರವನ್ನು ನಿರ್ಧರಿಸಿಕೊಳ್ಳಬೇಕು. ಪ್ಲಾಂಟೇಶನ್ ಬೆಳೆಯಾಗಿ: ತೆಂಗಿನ ತೋಟ ಮಾಡುತ್ತೀರೆಂದಾದರೆ  ಅಲ್ಲಿ ಪಾಲಿಸಬೇಕಾದ ಅಂತರ ಭಿನ್ನ. ಮರದಿಂದ ಮರಕ್ಕೆ…

Read more

ಸಸ್ಯಗಳಿಗೆ ಬೋರಾನ್ ಬೇಕು- ಹೆಚ್ಚಾದರೆ ಹೀಗಾಗುತ್ತದೆ.

ಲಘು ಅಥವಾ ಸೂಕ್ಷ್ಮ ಪೋಷಕಾಂಶ ಎಂದರೆ ಅದು ಸಸ್ಯಕ್ಕೆ ಬೇಕಾಗುವುದು ತೀರಾ ಅಲ್ಪ. ಇದನ್ನು ಚಿಟಿಕೆ ಪ್ರಮಾಣದ  ಪೋಷಕ ಎನ್ನಬಹುದು.  ಇದು ಹೆಚ್ಚಾದರೆ ಸಸ್ಯಕ್ಕೆ ಅಪಾಯ. ನಿರಂತರ ಬೆಳೆಗಳನ್ನು  ಬೆಳೆಯುತ್ತಿರುವ ಹೊಲ, ಫಲವತ್ತಾಗಿಲ್ಲದ ಮಣ್ಣು  ಸಾವಯವ ವಸ್ತುಗಳಾದ ಸೊಪ್ಪು, ತರಗೆಲೆ, ಕೊಟ್ಟಿಗೆ ಗೊಬ್ಬರ ಇತ್ಯಾದಿ ಬಳಸದ ಮಣ್ಣಿನಲ್ಲಿ ಸೂಕ್ಷ್ಮ ಪೋಷಕಾಂಶದ ಕೊರತೆ ಉಂಟಾಗುತ್ತದೆ. ಇವು ಬೇಕಾಗುವುದು ಅತೀ ಅಲ್ಪ. ಕೊರತೆಯಾದರೇ ಆಗುವುದೂ ತುಂಬಾ ನಷ್ಟ. ಹೆಚ್ಚಾದರೆ ತೊಂದರೆ ಉಂಟಾಗುತ್ತದೆ. ಬೂದಿ ಹಾಕಿದರೆ ಒಳ್ಳೆಯದು. ಆದರೆ  ಹೆಚ್ಚು ಹಾಕಿದರೆ…

Read more

ಅಡಿಕೆ ಬೆಲೆ ಕುಸಿಯುವ ಆತಂಕ ಇದೆ.

ಕ್ಯಾಂಪ್ಕೋ ಸಂಸ್ಥೆ, ಹಾಗೂ ಕೆಲವು ಖಾಸಗಿ ವ್ಯಾಪಾರಿಗಳು ಚಾಲಿ ಅಡಿಕೆ ಖರೀದಿಯ ಉತ್ಸಾಹದಲ್ಲಿದ್ದಾರೆ.  ಅತ್ತ ಕೆಂಪಡಿಕೆ ವ್ಯವಹಾರದಲ್ಲಿ ಶಿರಸ್ಸಿಯ TSS  ವ್ಯಾಪಾರಕ್ಕೆ ಇಳಿದು ಚಾಲಿಗೆ 32,000 ದಾಟಿಸಿ ಕೆಲವೇ ದಿನಗಳಲ್ಲಿ ಮತ್ತೆ 26,000 ಕ್ಕೆ ಇಳಿಸಿದೆ. ಎಲ್ಲಿಯೂ ಅಡಿಕೆ ಟೆಂಡರ್ ಆಗಿ ಮಾರಾಟ ಆಗಿಲ್ಲ. ಇದು ಬೆಲೆ ಸ್ಥಿತರೆಯ ಬಗ್ಗೆ ಆತಂಕ ಉಂಟು ಮಾಡುತ್ತಿದೆ. ಕೆಂಪಡಿಕೆಗೆ ನಾಲ್ಕು ದಿನಕ್ಕೆ ಹಿಂದೆ 32,000 ಕ್ಕೆ ಒಂದು ಬಿಡ್ಡಿಂಗ್ ನಡೆಯುವುದರಲ್ಲಿತ್ತು. ಆದರೆ  ಕೆಲವು ದೊಡ್ಡ ವ್ಯಾಪಾರೀ  ಕುಳಗಳ ಒತ್ತಡದಿಂದ ಅದು…

Read more
Weed less arecanut garden

ಕಳೆ ಹೆಚ್ಚು ಇದ್ದಲ್ಲಿ ಬೆಳೆ ತುಂಬಾ ಕಡಿಮೆ.

ಬಹಳ ಜನ ಬೆಳೆಗಳಿಗೆ ನೀರು ಕೊಟ್ಟಷ್ಟೂ ಒಳ್ಳೆಯದು ಎಂಬು ಭಾವಿಸುತ್ತಾರೆ. ಮಳೆಗಾಲದ ಮಳೆಗೆ ನೆಲ ಮತ್ತು ಸಸ್ಯಗಳು ಹೇಗೆ ಇರುತ್ತವೆಯೋ ಅದೇ  ರೀತಿ ಬೇಸಿಗೆಯಲ್ಲಿಯೂ ಇರುವಂತೆ ನೋಡಿಕೊಳ್ಳುತ್ತಾರೆ.  ನಮ್ಮ ಈ ವಿಧಾನದಿಂದಾಗಿ ಭೂಮಿಯಲ್ಲಿ ವರ್ಷದಿಂದ ವರ್ಷಕ್ಕೆ ಫಲವತ್ತತೆ ಕ್ಷೀಣಿಸುತ್ತದೆ. ಇಳುವರಿಯೂ ಕಡಿಮೆಯಾಗುತ್ತದೆ. ಇದು ನಮ್ಮೆಲ್ಲರ ಸಮಸ್ಯೆ: ಸಾಮಾನ್ಯವಾಗಿ ನಿರಂತರ 3-4  ವರ್ಷ ಗೊಬ್ಬರ  ಕೊಡುತ್ತಿದ್ದರೆ , ಒಂದು ವರ್ಷ ಏನೂ ಗೊಬ್ಬರ ಕೊಡದಿದ್ದರೂ ಬೆಳೆಯಲ್ಲಿ ಇಳುವರಿ ಕಡಿಮೆಯಾಗಬಾರದು. ಆದರೆ ಆಗುತ್ತದೆ. ಕಾರಣ ನಾವು ವರ್ಷ ವರ್ಷ ಕೊಡುವ…

Read more
error: Content is protected !!