ರಜೆಯ ಈ ದಿನಗಳಲ್ಲಿ ಕಲಿಯಿರಿ – ಸರಳ ಕಸಿ ವಿಧಾನ.

ಈಗ   ಕಲಿಯಲು ಬೇಕಾದಷ್ಟು  ಬಿಡುವು ಇದೆ. ಇದು ಮಾಡಿ ಕಲಿಯುವ ಸಮಯ. ಯಾರೋ ಕಸಿ ಮಾಡಿದ ಗಿಡವನ್ನು ತಂದು ನೆಡುವ ಬದಲಿಗೆ ನಿಮ್ಮಲ್ಲೇ ಇರುವ ಅನುತ್ಪಾದಕ ಮರಕ್ಕೆ ಕಸಿ ಮಾಡಿ ಅದರಲ್ಲೇ ಫಲ ಪಡೆಯಬಹುದು. ಬಹಳ ಜನ  ನಮ್ಮ ಮನೆಯಲ್ಲಿ ಒಂದು ಮಾವಿನ ಮರ ಇದೆ. ಮಾವೇ ಆಗುತ್ತಿಲ್ಲ ಎನ್ನುತ್ತಾರೆ. ಹಾಗೆಯೇ ಲಿಂಬೆ, ಮೂಸಂಬಿ, ನೇರಳೆ, ಗೇರು ಯಾವುದೇ ಅನುತ್ಪಾದಕ  ಮರಗಳಿರುವುದೂ  ಇದೆ. ಇಲ್ಲಿ ನಾವು ಒಂದು ಮರದಲ್ಲಿ ಹಲವು ಬಗೆಯ ಮಾವು ಪಡೆಯುವ ವಿಧಾನವನ್ನು ತಿಳಿಸುತ್ತಿದ್ದೇವೆ….

Read more
ಕಬ್ಬು ಬೆಳೆ

ಕಬ್ಬು ಬೆಳೆಗೆ ರಂಜಕ ಗೊಬ್ಬರ ಮತ್ತು ಇಳುವರಿ.

ಕಬ್ಬಿನ ಬೇಸಾಯದಲ್ಲಿ ಇಳುವರಿ ಹೆಚ್ಚಬೇಕಾದರೆ ಬೇರುಗಳು ಅಧಿಕ ಪ್ರಮಾಣದಲ್ಲಿ ಇರಬೇಕು. ಸಸ್ಯಗಳಿಗೆ ಬೇರೇ ಆಧಾರ.  ಹೆಚ್ಚು ಹೆಚ್ಚು ಬೇರುಗಳಿದ್ದರೆ ಆಹಾರ ಸಂಗ್ರಹಣೆ ಹೆಚ್ಚಿ ಬೆಳೆ ಆರೋಗ್ಯವಾಗಿರುತ್ತದೆ.  ಬೇರಿನ ಬೆಳೆವಣಿಗೆ ಮತ್ತು ಕಾಂಡದ ಬೆಳೆವಣಿಗೆಗೆ ರಂಜಕ ಗೊಬ್ಬರ ಅವಶ್ಯಕ. ಕಬ್ಬು ಸಸ್ಯದ ಬೇರು ಸಮರ್ಪಕವಾಗಿ ಬೆಳೆಯದಿದ್ದರೆ ಇಳುವರಿ ಗಣನೀಯವಾಗಿ ಕಡಿಮೆಯಾಗುತ್ತದೆ. ಎಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಂಜಕಾಂಶ ಇಲ್ಲದಿದ್ದರೆ , ದ್ಯುತಿ ಸಂಶ್ಲೇಷಣ ಕ್ರಿಯೆ ಸರಿಯಾಗಿ ನಡೆಯದು. ಬೇರಿನ ಭಾಗದಲ್ಲಿ ಉಷ್ಣತಾಮಾನವು 16- 22 ಡಿಗ್ರಿ ತನಕ ಇದ್ದಾಗ ಬೇರುಗಳು…

Read more
ಸಮರ್ಪಕ ಪೋಶಕಾಂಶ ದೊರೆತ ಕಬ್ಬು ಬೆಳೆ

ಕಬ್ಬು ಬೆಳೆಗೆ ಪೊಟ್ಯಾಶ್ ಗೊಬ್ಬರದ ಮಹತ್ವ

ಕಬ್ಬಿನ ಬೆಳೆಗೆ ಪೊಟ್ಯಾಶಿಯಂನ ಅವಶ್ಯಕತೆ ಹೆಚ್ಚು.  ಪೊಟ್ಯಾಶಿಯಂ ಸತ್ವ ಕೊರತೆಯಾದ ಕಬ್ಬಿನ ಬೆಳೆಗೆ ಬೆಲೆ ಇಲ್ಲ.ಅದು ಕಬ್ಬು ಎನ್ನಿಸಿಕೊಳ್ಳಲಾರದು.ಸಾರಜನಕ ಕೊಡಿ. ರಂಜಕ ಕೊಡಿ ಆದರೆ ಪೊಟ್ಯಾಶಿಯಂ ಕೊಟ್ಟಾಗ  ಮಾತ್ರ ಅದರ ಪ್ರತಿಫಲ ಲಭ್ಯ. ಇದು ಅತ್ಯಧಿಕ ಪ್ರಮಾಣದಲ್ಲಿ ಬೇಕಾಗುವ ಪೊಷಕಾಂಶ. ಹಿಂದೆ ನಮ್ಮಲ್ಲಿ ಸಕ್ಕರೆ ತಯಾರಿಕೆ ಇರಲಿಲ್ಲ. ಬೆಲ್ಲವೇ ಹೆಚ್ಚು. ಉತ್ತಮ ಬೆಲ್ಲ ದೊರೆಯಬೇಕಾದರೆ  ಮಣ್ಣಿಗೆ ಬೂದಿ ಅಂಶ ಯಥೇಚ್ಚವಾಗಿ ಬೇಕು ಎಂದು ಹೊಲಕ್ಕೆ ರವದಿ ಮತ್ತು ಇನ್ನಿತರ ತ್ಯಾಜ್ಯಗಳನ್ನು ಹಾಕಿ ಅದನ್ನು ಸುಟ್ಟು ಪೊಟ್ಯಾಶಿಯಂ ಸತ್ವವನ್ನು…

Read more

ತೆಂಗಿನ ಮರಕ್ಕೆ ಗೊಬ್ಬರವೇ ಬೇಕಾಗಿಲ್ಲ.

ಪ್ರಕೃತಿಯ ವೈಚಿತ್ರ್ಯ ನೋಡಿ. ಕಾಡಿನಲ್ಲಿರುವ ಒಂದು ಸಸಿ ಬೆಳೆಯಬೇಕಾದರೆ ಮತ್ತೊಂದು ದೊಡ್ದ ಮರದ ಆಸರೆ ಬೇಕು. ನಿರ್ದಿಷ್ಟ ಹಂತಕ್ಕೆ  ಬೆಳೆದ ಮೇಲೆ ಅದಕ್ಕೆ  ಯಾವ ಆಸರೆಯೂ ಬೇಡ. ಅದೇ ತನ್ನನ್ನು ದಷ್ಟ ಪುಷ್ಟವಾಗಿಸುತ್ತಾ ಬೆಳೆಸುತ್ತದೆ. ಅದೇ ತತ್ವ ನಾವು ಬೆಳೆಸುವ ಬೆಳೆಗಳಿಗೆ ಯಾಕೆ ಅನ್ವಯವಾಗಲಾರದು? ಆಗಿಯೇ ಆಗುತ್ತದೆ. ಕೃಷಿಯಲ್ಲಿ ನಮ್ಮ ಬೇಡಿಕೆಗಳು ದೊಡ್ದದು.  ಸಸ್ಯದ ಅವಶ್ಯಕತೆಗೆ ಬೇಕಾದುದನ್ನು ನಾವು  ಕಬಳಿಸುತ್ತೇವೆ.   ಉರುವಲಿಗೆ ಮತ್ತು ಇನ್ನಿತರ ಬಳಕೆಗೆ ನಾವು ತೆಂಗಿನ ಸರ್ವಾಂಗವನ್ನೂ  ಉಪಯೋಗಿಸುತ್ತೇವೆ. ಅದಕ್ಕೆ  ಮಾತ್ರ ಉಪವಾಸ….

Read more
ಕಬ್ಬು ಬೆಳೆಗೆ ಸಾರಜನಕ ಪೋಷಕದ ಫಲ

ಕಬ್ಬು ಬೆಳೆಗೆ ಸಾರಜನಕ ಪೋಷಕಾಂಶದ ಮಹತ್ವ.

 ಕಬ್ಬು ಬೆಳೆಗೆ ಸಾರಜನಕ ಪೋಷಕಾಂಶ  ಅತ್ಯಂತ ಮಹತ್ವದ ಗೊಬ್ಬರವಾಗಿದ್ದು, ರೈತರು ಸಮಯಾಧಾರಿತವಾಗಿ ಇದನ್ನು ಕೊಡುವುದರಿಂದ  ಉತ್ತಮ ಇಳುವರಿ ಪಡೆಯಬಹುದು. ಕಬ್ಬಿನ ಬೆಳೆ ಬೆಳೆಯುವಾಗ ಅದರಿಂದ ನಾವು ಮರಳಿ ಪಡೆಯುವುದು ಬರೇ 12 %  ಸಕ್ಕರೆ ಮಾತ್ರ . ಉಳಿದ ರವದಿ, ಮಡ್ಡಿ, ಕಾಕಂಬಿ, ಮುಂತಾದವುಗಳನ್ನು ಮಣ್ಣಿಗೆ ಸೇರಿಸಿದರೆ ಕಬ್ಬಿಗೆ ಬೇರೆ ಪೋಷಕಾಂಶವನ್ನು ಕಡಿಮೆ ಕೊಟ್ಟೂ  ಬೆಳೆ ಬೆಳೆಸಬಹುದು. ಇವೆಲ್ಲಾ ಬರೇ  ಹೇಳಲಿಕ್ಕಷ್ಟೇ ಚಂದ . ಪ್ರಾಯೋಗಿಕವಾಗಿ  ಇದನ್ನು ಮಾಡಲಿಕ್ಕಾಗುವುದಿಲ್ಲ. ಕಬ್ಬಿನ ಹೊಲ ಒಂದು ಕಡೆ, ಸಕ್ಕರೆ ಕಾರ್ಖಾನೆ …

Read more

ಸರಕಾರ ಗುಟ್ಕಾ ನಿಷೇಧ ಮಾಡಲು ಸಾಧ್ಯವೇ ?

ದೇಶದ ಅರ್ಥ ವ್ಯವಸ್ಥೆಗೆ ತಂಬಾಕು, ಮತ್ತು ಅದರ ಉತ್ಪನ್ನಗಳ ಮೂಲಕ ವಾರ್ಷಿಕ 43,000 ಕೋಟಿ ಆದಾಯ ಸಂಗ್ರಹ ಇದೆ. ಸುಮಾರು 4.6 ಕೋಟಿ ಜನ ಈ ಕ್ಷೇತ್ರದಲ್ಲಿ ಉದ್ಯೋಗಿಗಳಾಗಿದ್ದಿದೆ. ಈ ಆದಾಯವನ್ನು ಕಳೆದು ಕೊಳ್ಳಲು ಮತ್ತು ಇಷ್ಟು ಕೆಲಸಗಾರರಿಗೆ ಬೇರೆ ಕೆಲಸ ಕೊಡಲು ನಮ್ಮ ಸರಕಾರಕ್ಕೆ  ಸಾಧ್ಯವಿದ್ದರೆ ಮಾತ್ರ ಗುಟ್ಖಾ  ಪಾನ್ ಮಸಾಲ ನಿಷೇಧ ಸಾಧ್ಯ. ಅದೂ ಈಗಿನ ಆರ್ಥ ವ್ಯವಸ್ಥೆಗೆ ಬಿದ್ದ ಹೊಡೆತವನ್ನು ತಡೆಯುವ ಶಕ್ತಿ ಯಾವ ಸರಕಾರಕ್ಕೂ ಇರಲಿಕ್ಕಿಲ್ಲ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕೆಲವು…

Read more

ಅಕ್ಕಿಯ ಬೆಲೆ ಬಾರೀ ಏರಲಿದೆ – ಎಚ್ಚರ.

ಈಗಾಗಲೇ ಅಕ್ಕಿಯ ಬೆಲೆ ಏರಿಕೆಯ ಗತಿಯಲ್ಲಿದ್ದು, ಅಕ್ಕಿ ಮಿಲ್ಲುಗಳು ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಭತ್ತ ಹೊರ ಪ್ರದೇಶಗಳಿಂದ  ಬರುತ್ತಿಲ್ಲ.    ಈ ವರ್ಷ ಅಕ್ಕಿ ಬೆಳೆಯಲಾಗುತ್ತಿರುವ ಪ್ರದೇಶಗಳಲ್ಲಿ ಕೊಯಿಲಿನದ್ದೇ ದೊಡ್ದ ಸಮಸ್ಯೆಯಾಗಿದೆ. ಕರ್ನಾಟಕ, ಆಂದ್ರಪ್ರದೇಶ, ಹರ್ಯಾಣ ಮುಂತಾದ ಕಡೆ ಭತ್ತ ಕಠಾವು ಆಗದೆ ಹೊಲದಲ್ಲಿ ಹಾಳಾಗುತ್ತಿದೆ. ಕೆಲಸಗಾರರಿಲ್ಲ. ಯಂತ್ರ ಸಾಧನಗಳಿಲ್ಲ. ಇಂಥಹ ಪರಿಸ್ಥಿತಿ ಈ ತನಕ ಆಗಿಲ್ಲ ಎಂಬುದಾಗಿ ಮಾಧ್ಯಮಗಳು ವರದಿ ಮಾಡುತ್ತಿವೆ. ನಮ್ಮ ದೇಶದ ಅಕ್ಕಿಯ ಕಣಜಗಳು ಆಂದ್ರಪ್ರದೇಶ, ಹರ್ಯಾಣ, ಪಶ್ಚಿಮ ಬಂಗಾಲ, ಉತ್ತರ ಪ್ರದೇಶ,…

Read more
ಸಿಪ್ಪೆಯಲ್ಲಿ ಯಾವ ಕಲೆಯು ಇಲ್ಲದಿದ್ದರೆ ಹುಳ ಇಲ್ಲ ಎಂದು ನಂಬಬಹುದು

ಹುಳ ಇಲ್ಲದ ಮಾವಿನ ಹಣ್ಣು ಆಯ್ಕೆ ಹೇಗೆ?

ಮಾವಿನ ಹಣ್ಣು ಖರೀದಿಸಿದ್ದೇ ಇರಲಿ, ಮನೆಯದ್ದೇ ಇರಲಿ. ಇಡೀ ಮಾವಿನ ಹಣ್ಣನ್ನು ಮಾತ್ರ ಕಚ್ಚಿ ಚೀಪಿ ರಸ ಕುಡಿಯುವ ಸಾಹಸಕ್ಕೆ ಯಾರೂ ಹೋಗುವುದಿಲ್ಲ. ಕಾರಣ ಇಷ್ಟೇ ಹಣ್ಣು ನೋಡಲು ಎಷ್ಟೇ ಆಕರ್ಷಕವಾಗಿರಲಿ, ಒಳಗೆ ಹುಳ ಇದ್ದರೆ ಎಂಬ ಭಯ. ಜಾಗರೂಕತೆಯಲ್ಲಿ ಹಣ್ಣಿನ ಮೇಲ್ಮೈ ಗಮನಿಸಿ ಆರಿಸಿದರೆ ಹುಳ  ಇಲ್ಲದ ಮಾವನ್ನು ಪಡೆಯಬಹುದು.           ಅಂಗಡಿಯಲ್ಲಿ ಮಾವಿನ ಹಣ್ಣನ್ನು ಕಂಡೊಡನೆ ಎಂತವನಿಗೂ ಎಂತವನಿಗೂ ಸ್ವಲ್ಪ ಖರೀದಿ ಮಾಡೋಣ ಎನ್ನಿಸುತ್ತದೆ. ಮನೆ ಹಿತ್ತಲಲ್ಲಿ ಬೆಳೆದ ಮಾವಿನ ಕಾಯಿ ಕೊಯಿದು ಹಣ್ಣು…

Read more

ರೈತರ ಕೃಷಿ ಉತ್ಪನ್ನಗಳು – ಮಾರಾಟಕ್ಕಿವೆ.

        ಯೋಗೀಶ್-                 ಬೆಳುವಾಯಿ-ಅನನಾಸು 10 ಟನ್  Ph: 8086405737 ಜನಾರ್ಧನ                  ಶೀರೂರು –   ಕಲ್ಲಂಗಡಿ     —-       Ph: 9740967101 ಅಜಿತ್ ಪೂಜಾರಿ         ಬೈಂದೂರು – ಕಲ್ಲಂಗಡಿ- 20 ಟನ್-Ph 9916223573 ಶಶಿಕಾಂತ್       ಬೈಂದೂರು – ಕಲ್ಲಂಗಡಿ- 30 ಟನ್ –Ph 991697935 ಗುರು ಪ್ರಸಾದ್ ಹಿರಿಯೂರು- ಟೊಮಾಟೋ-1.5ಟನ್ ದಿನಕ್ಕೆPh: 9620944466 ಪಿ.ವಿ ಬಿನೋಯ್ ಜಡ್ಕಲ್  ಅನನಾಸು  50 ಟನ್                    ph :9740551416 ಗಣೇಶ್ ನಾಯಕ ಹಿರಿಯಡ್ಕ  ಕುಂಬಳಕಾಯಿ- ಕಲ್ಲಂಗಡಿ     ph: 9845973907 ಎಂ ಎಸ್ ಜೋಸೆಫ್ ಹೆಬ್ರಿ…

Read more

ಬಾಳೆ ಬೆಳೆಯ ಖರೀದಿದಾರರು/ರಫ್ತುದಾರರು – Banana vendors list

ಬಾಳೆ ಬೆಳೆಯ ಖರೀದಿದಾರರು/ರಫ್ತುದಾರರು Banana vendors list Sadiq Traders Near Binny Mill, Binnypet, Magadi Road, Bangalore – 560023 9945631963, 08026709593 C.M.Plantain 85, Binny Pet, Apmc Banana Yard, Bangalore – 560023 9448917512 Sri Plantain Mundy Near Binny Mill, Binnypet, Magadi Road, Bangalore – 560023 9341897365 S.L.V. Plantain Mundy Near Binny Mill, Binnypet, Magadi Road, Bangalore – 560023…

Read more
error: Content is protected !!