ಅಡಿಕೆಯ ಮಿಳ್ಳೆ ಉದುರುವುದಕ್ಕೆ ಇದು ಕಾರಣ.

ಬೇಸಿಗೆಯಲ್ಲಿ ಅಡಿಕೆ ಬೆಳೆಗಾರರ ನಿದ್ದೆಗೆಡಿಸುವ ಸಮಸ್ಯೆ ಇದು. ಬೆಳೆಗಾರರು ಇದನ್ನು ಉಳಿಸಲು ಯಾವ ಉಪಚಾರಕ್ಕೂ ಸಿದ್ದರು. ಇದಕ್ಕೆ ಈ ತನಕ ಯಾರೂ ನಿಖರ ಕಾರಣವನ್ನು ನೀಡಿದವರಿಲ್ಲ.  ಆದರೆ ಯಾರೂ ಪರಿಹಾರ ಇಲ್ಲ ಎಂದು ಹೇಳುವವರಿಲ್ಲ. ಇದರ ಬಗ್ಗೆ ಕೆಲವು ಯಾರೂ ಹೇಳದ ವಿಚಾರಗಳು ಇಲ್ಲಿವೆ. ಅಡಿಕೆಯ ಮರದ ಹೂ ಗೊಂಚಲಿನಲ್ಲಿ ಗಂಡು  ಹಾಗೂ ಹೆಣ್ಣು ಹೂವುಗಳು ಇರುತ್ತವೆ. ಗಂಡು ಹೂವು ಉದುರಲಿಕ್ಕೇ ಇರುವುದು. ಹೆಣ್ಣು ಹೂವು ಮಾತ್ರ ಉದುರಬಾರದು. ಆದೆಲ್ಲವೂ ಉಳಿದರೆ ಅಡಿಕೆ ಫಸಲು ಉತ್ತಮವಾಗಿರುತ್ತದೆ. ಆದರೆ…

Read more
ಒಣ ದ್ರಾಕ್ಷಿ

ದ್ರಾಕ್ಷಿ ಬೆಳೆಗಾರ ಸಂಕಷ್ಟಕ್ಕೆ ಉತ್ತರ – ಒಣ ದ್ರಾಕ್ಷಿ.

ಮಣಕ ಅಥವಾ ಒಣ ದ್ರಾಕ್ಷಿ  ಮಾಡಿದರೆ ಅದನ್ನು ಹೆಚ್ಚು ಸಮಯದ ತನಕ ದಾಸ್ತಾನು ಇಟ್ಟು ಮಾರಾಟ ಮಾಡಬಹುದು. ಇದಕ್ಕೆ ಮಧ್ಯವರ್ತಿಗಳು, ದಾಸ್ತಾನುಗಾರರು, ಚಿಲ್ಲರೆ ಮಾರಾಟಗಾರರು ಬೇಕಾಗಿಲ್ಲ. ನೀವು  ಬುದ್ದಿವಂತರಾಗಿದ್ದರೆ ಆನ್ ಲೈನ್ ಮೂಲಕ ನೇರವಾಗಿ ಗ್ರಾಹಕರಿಗೆ  ಮಾರಾಟ ಮಾಡಬಹುದು. ಸರಕಾರ ದ್ರಾಕ್ಷಿ ಬೆಳೆಗಾರರ ಸಮಸ್ಯೆ ನಿವಾರಣೆಗೆ ವೈನರಿಯನ್ನು ಎಲ್ಲಾ ತೆರೆಯುವಂತೆ ಸೂಚಿಸಿದೆಯಂತೆ. ಈ ವೈನರಿಗಳು ಕೊಡುವ ಬೆಲೆ ಬರೇ ಜುಜುಬಿ. ಅದರ ಬದಲು ಮಣಕ ಮಾಡಿದರೆ ಲಾಭ ಹೆಚ್ಚು. ಉತ್ತರ ಕರ್ನಾಟಕದ ಬಿಜಾಪುರ, ಬಾಗಲಕೊಟೆಯ ದ್ರಾಕ್ಷಿ ಬೆಳೆಗಾರರು…

Read more

ಕಲ್ಲಿನ ಕೂರೆಯ ಹುಡಿಯೂ ಉತ್ತಮ ಗೊಬ್ಬರ ಗೊತ್ತೇ?

ಸಸ್ಯ ಪೋಷಕವಾಗಿ ನಮಗೆ ರಾಕ್ ಫೋಸ್ಫೇಟ್ ಬಳಕೆ ಗೊತ್ತು.ಇದು ಕಲ್ಲಿನ ಹುಡಿ. ಅದೇ ರೀತಿ ನಮ್ಮ ಸುತ್ತಮುತ್ತ ಬೇರೆ ಬೇರೆ  ಶಿಲೆಗಳನ್ನು ಕಾಣಬಹುದು. ಶಿಲೆಗಳೆಲ್ಲವೂ ಜ್ವಾಲಾಮುಖಿಯ ಮೂಲಕ ಸೃಷ್ಟಿಯಾದವುಗಳು. ಅದರಲ್ಲಿ ಬೆಳೆ ಪೋಷಣೆಗೆ ಬೇಕಾಗುವ ವಿವಿಧ ಪೋಷಕಾಂಶಗಳು ಇವೆ.  ಇದನ್ನುಮೊತ್ತ ಮೊದಲ ಬಾರಿಗೆ  ಮಂಡ್ಯದ ಕೃಷಿ ಮಹಾವಿಧ್ಯಾಲಯದ  ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಭೂಮಿಯ ಮೇಲಿರುವ ಪ್ರತಿಯೊಂದು ಜೀವರಾಶಿಯ ಅಸ್ತಿತ್ವಕ್ಕೆ ಮಣ್ಣೇ ಆಧಾರ. ಬೆಳೆಗಳಿಗೆ ಮರಗಿಡಗಳಿಗೆ ಆಸರೆ ನೀಡುತ್ತದೆ. ಪೋಷಕಾಂಶವನ್ನು ಒದಗಿಸುತ್ತದೆ. ನೀರನ್ನುಹಿಡಿದಿಟ್ಟುಕೊಂಡು ಬೇಕಾದಾಗ ಪೂರೈಸುತ್ತದೆ. ಮಣ್ಣು ಸಕಲ ಪೋಷಕಾಂಶಗಳನ್ನೂ…

Read more

ವಿದ್ಯುತ್ ಶಕ್ತಿ ಕೊಟ್ಟರೆ ಕೃಷಿ ದೇಶಕ್ಕೆ ಅನ್ನ ಕೊಡುತ್ತದೆ.

ಒಬ್ಬನಿಗೆ ತಾನು  ಮಹಾಮಂತ್ರಿ ಆಗೇ ಬಿಟ್ಟೆ ಎಂಬ ಭ್ರಮೆ ಉಂಟಾಯಿತು. ತಕ್ಷಣ ವಿಧಾನ ಸೌಧದ ಒಳ ಹೋಗಿ ಮುಖ್ಯಮಂತ್ರಿ  ಆಸನದಲ್ಲಿ ಕುಳಿತು ತಕ್ಷಣ ಮಾಡಿದ್ದು, ರೈತರ  ಎಲ್ಲಾ ಸಾಲ ಮನ್ನಾ. ರೈತರ ಮೇಲಿನ ಮೊಕದ್ದಮೆ ವಜಾ. 24 ಗಂಟೆ ವಿದ್ಯುತ್, ರೈತರಿಗೆ ಪೆನ್ಶನ್. ಇದೆಲ್ಲಾ ಮಾಡಿದ್ದು ಬರೇ ಶಯನದ ಕನಸಿನಲ್ಲಿ. ಕನಸಿನಿಂದೇಳುವಾಗ ಮುಖ್ಯ ಮಂತ್ರಿಗಿರಿ ಅವರದ್ದಾಗಿರಲಿಲ್ಲ.   ಒಂದು ವೇಳೆ ಅದೇ ರಾಜಕಾರಣಿ ಮುಂದೆ ಮುಖ್ಯ ಮಂತ್ರಿಯೇ ಆದನೆಂದಿಟ್ಟುಕೊಳ್ಳೋಣ. ಆಗ ಈ ಹಿಂದೆ ಮಾಡಿದಂತೆ ಸಾಲಮನ್ನಾ ಮಾಡಲು ಮನಸ್ಸು…

Read more

ಶಹಬ್ಬಾಸ್ ಹೇಳಬೇಕು ಈ ರೈತರ ಬುದ್ದಿವಂತಿಕೆಗೆ

ಹಿರಿಯಡ್ಕದ  ಸುರೇಶ್ ನಾಯಕ್ ಇವರು ಕಳೆದ 8 ವರ್ಷಗಳಿಂದ  ಕಲ್ಲಂಗಡಿ   ಬೆಳೆಸುತ್ತಿದ್ದಾರೆ.  ಕಲ್ಲಂಗಡಿ  ಬೇಸಾಯದಲ್ಲಿ ಹೊಸ ಹೊಸ ಪದ್ದತಿಯನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಿ ಕೃಷಿ ಮಾಡಿದವರು.  1 ಎಕ್ರೆಯಿಂದ ಪ್ರಾರಂಭಿಸಿ ಈಗ 14 ಎಕ್ರೆ ತನಕ ಬೆಳೆ ಬೆಳೆಸುತ್ತಾರೆ.  ಈ ವರ್ಷ ಕೊರೋನಾ ಮಹಾ ಮಾರಿಯಿಂದ ಹಣ್ಣು ಹಂಪಲು ಬೆಳೆದ ರೈತರು ಸಂಕಷ್ಟ ಅನುಭವಿಸಿದಂತೆ ಇವರೂ ಒಮ್ಮೆ ಕಂಗಾಲಾಗಿದ್ದರೂ ಹೇಗಾದರೂ ಅದರಲ್ಲಿ ಗೆದ್ದೇ ಬಿಟ್ಟರು. ಮಾಡಿದ್ದೇನು: ಬೆಳೆ ಬೆಳೆಯುವ ರೈತರಿಗೆ ಮಾರಾಟ ಮಾಡುವುದೂ ಗೊತ್ತಿರಬೇಕು. ಹಲವಾರು  ಸಲ…

Read more
fruit fly less mango

ಮಾವಿನ ಹಣ್ಣಿನಲ್ಲಿ ಹುಳವಾಗುತ್ತದೆಯೇ? ಈ ಉಪಾಯ ಮಾಡಿ.

ಮಾವಿನ ಹಣ್ಣನ್ನು ಕೊರೆದು ನೋಡದೆ ಬಳಕೆ ಮಾಡುವುದು ಸಾಧ್ಯವೇ ಇಲ್ಲ. ನೋಡಲು ಸರಿಯಾಗಿದ್ದರೂ ಒಳಗೆ ಹುಳ ಇರಬಹುದು. ಹುಳ ಇಲ್ಲವಾದರೆ  ಒಳಗೆ ರಸ ಕದಡಿರಬಹುದು. ಮಾವಿನ ಹಣ್ಣಿನಲ್ಲಿ ಹುಳ ಬರುವುದಿಲ್ಲ ಎಂದಾದರೆ ಎಷ್ಟು ಖುಷಿ ಪಟ್ಟು ತಿನ್ನಬಹುದು. ಆದರೆ  ಹುಳ ಇರದ ಮಾವು ಹುಡುಕುವುದೇ ಕಷ್ಟ.   ಮಾವಿನ ಮರದಲ್ಲಿ ಕಾಯಿಗಳು ಲಿಂಬೆ ಗಾತ್ರದಷ್ಟು ಬೆಳೆಯುವಾಗ ಈ ನೊಣ ತೊಂದರೆ ಕೊಡಲು ಪ್ರಾರಂಭಿಸುತ್ತದೆ. ವಾಗುತ್ತದೆ. ಈ ಹಂತದಿಂದಲೇ ಪ್ರಾರಂಭಿಸಿ ಹಣ್ಣು ನೊಣ ಬಾರದಂತೆ ಮಾಡಿದರೆ ಸ್ವಲ್ಪ ಮಟ್ಟಿಗೆಯಾದರೂ ಉತ್ತಮ…

Read more

ರೈತರ ನಷ್ಟಕ್ಕೆ ಪರಿಹಾರ ಇದ್ದರೆ ಇದೊಂದೇ

ತಾವು ಮಾಡದ ತಪ್ಪಿಗೆ ರೈತರು ಕಷ್ಟ ಅನುಭವಿಸುತ್ತಿದ್ದಾರೆ. ದ್ರಾಕ್ಷಿ ಬೆಳೆಗಾರರು ತಮ್ಮ ದ್ರಾಕ್ಷಿಯನ್ನು ತಿಪ್ಪೆಗೆ ಸುರಿದಿದ್ದಾರೆ. ಟೊಮೇಟೋ ಬೆಳೆದವರು ಕೊಯಿಲು ಮಾಡಲೇ ಇಲ್ಲ. ಇನ್ನು ಅನನಾಸು, ಕಲ್ಲಂಗಡಿ ಬಹುತೇಕ ಎಲ್ಲಾ ಬೆಳೆ ಬೆಳೆದವರೂ ತಲೆಗೆ ಕೈ ಇಟ್ಟು ಕುಳಿತಿದ್ದಾರೆ. ಯಾರಿಗೂ ವಿಮೆ ಇಲ್ಲ. ಇವರ ನಷ್ಟಕ್ಕೆ ಪರಿಹಾರ ಕೊಡುವುದು ಹೇಗೆ? ಸರಕಾರ ಸಾಲ ಮನ್ನಾ ಮಾಡಬಹುದೇ? ಬೆಳೆ ನಷ್ಟ ಕೊಡಬಹುದೇ? ಯಾವುದಕ್ಕೂ ಸರಕಾರದ ಖಜಾನೆಯಲ್ಲಿ ದುಡ್ಡು ಬೇಕಲ್ಲವೇ? ಇನ್ನು ಒಂದೆರಡು ತಿಂಗಳಲ್ಲಿ ಎಲ್ಲಾ ಚಿತ್ರಣ ಗೊತ್ತಾಗುತ್ತದೆ. ಸರಕಾರೀ…

Read more

ಅನನಾಸು ಬೆಳೆಗಾರರ ಪಾಲಿಗೆ ಇದು ಕರಾಳ ವರ್ಷ.

ಅನನಾಸು ಬೆಳೆಗಾರರು ಬೆಳೆ ಬೆಳೆಸಿ ಈ ತನಕ  ಮಾಡಿದ ಸಂಪಾದನೆಯನ್ನೆಲ್ಲಾ ಈ ವರ್ಷ ಕಳೆದುಕೊಳ್ಳುವಂತಾಗಿದೆ. ಸಾಲಗಳು ಮೈಮೇಲೆ ಬಂದಿದೆ. ಕೃಷಿ ಉತ್ಪನ್ನದ ಮಾರುಕಟ್ಟೆ ಎಂಬುದು ಬಹಳ ಜಠಿಲ ಸಂಗತಿ. ಸಣ್ಣ ಪುಟ್ಟ ಘಟನೆಗಳೂ, ವದಂತಿಗಳೂ ರೈತರ ಬದುಕಿನಲ್ಲಿ ಆಟ ಆಡುತ್ತವೆ. ಈ ವರ್ಷ ಬಹುತೇಕ ಕೃಷಿಕರ ಬದುಕಿನಲ್ಲಿ  ಕೊರೋನಾ ಸಂಕ್ರಾಮಿಕ ರೋಗ ಆಟ ಆಡಿದೆ. ಈ ರೈತರು ಇನ್ನು ಚೇತರಿಸಿಕೊಳ್ಳಲು ಬಹಳ ಸಮಯ ಬೇಕಾಗುವ ಸಾಧ್ಯತೆ ಇದೆ. ಸಂಪೂರ್ಣ ನಷ್ಟ: ಕರಾವಳಿಯ ಜಿಲ್ಲೆಗಳಲ್ಲಿ ಸುಮಾರು 2000 ಎಕ್ರೆಗೂ…

Read more

ಬಾಳೆಗೊನೆ ಯಾಕೆ ಹೀಗಾಗುತ್ತದೆ ಗೊತ್ತೇ?.

ಬಾಳೆಗೆ ಎಲ್ಲಾ ಗೊಬ್ಬರ, ನಿರ್ವಹಣೆ ಮಾಡಿದಾಗಲೂ ನಿಸ್ತೇಜವಾಗಿ ಎಲೆ ಹಳದಿಯಾಗುತ್ತಾ ಸಣಕಲು ಕಾಯಿಯ ಗೂನೆ ಬಿಡುವುದು, ಕಾಂಡದ ಭಾಗದಿಂದ ಅಥವಾ ಗೊನೆ ಭಾಗದಿಂದ ಮುರಿದು ಬೀಳುವುದು, ನಾವೆಲ್ಲಾ ಕಂಡ ಸಮಸ್ಯೆ. ಇದು ಗೊಬ್ಬರ ಅಥವಾ ಇನ್ಯಾವುದೇ ನಿರ್ವಹಣೆಯ ಕೊರತೆಯಿಂದ ಆಗುವುದಲ್ಲ. ಕೀಟ ಸಮಸ್ಯೆಯಿಂದ. ಯಾಕೆ ಹೀಗಾಗುತ್ತದೆ? ಒಂದು ಜಾತಿಯ ದುಂಬಿ ಬಾಳೆಯ ಗಡ್ಡೆಯಲ್ಲಿ ಸೇರಿ ಅಲ್ಲಿ ಮೊಟ್ಟೆ ಇಟ್ಟು ಹುಳವಾಗುತ್ತದೆ. ಈ ಹುಳವು ಮಧ್ಯದ ದಂಟಿನ ಮೂಲಕ ಮೇಲೇರಿ ದಂಟನ್ನು ಭಕ್ಷಿಸಿ ಬೆಳೆಯುತ್ತದೆ. ಮತ್ತೆ ಪುನಹ ಲಾರ್ವಾ…

Read more
ಹಾಲು ಖರೀದಿ

ಹಾಲು ಖರೀದಿ ನಿಲ್ಲಿಸಿದರೇ ?. ಹೆದರಬೇಡಿ. ಇಲ್ಲಿದೆ ಪರಿಹಾರ.

ಹೈನುಗಾರರು ಉತ್ಪಾದಿಸಿದ ಹಾಲನ್ನು  ಸ್ಥಳೀಯ ಉತ್ಪಾದಕ  ಖರೀದಿಸುವುದಿಲ್ಲ  ಎಂದಾಕ್ಷಣ ಹೈನುಗಾರರು ಯಾಕೆ ಕಂಗಾಲಾಗಬೇಕು. ಹಾಲು ತಾಜಾ ರೂಪದಲ್ಲಿ ಮಾತ್ರ  ಮಾರಲು ಇರುವ ವಸ್ತು ಅಲ್ಲ. ಇದರಿಂದ ಬೇರೆ ಬೇರೆ ಉತ್ಪನ್ನಗಳನ್ನೂ ಮಾಡಬಹುದು. ಇದು ಎಲ್ಲಾ ಹೈನುಗಾರರಿಗೂ ತಿಳಿದಿರಬೇಕು. ಯಾವಾಗಲೂ ನಮ್ಮ ರೈತರಿಗೆ ಬೇರೆ ಬೇರೆ ಆಯ್ಕೆಗಳಿರಬೇಕು. ಒಂದೇ ಆಯ್ಕೆ ಆದರೆ ಹೀಗೇ ಆಗುವುದು.  ಹಾಲಿನ ಬೇಡಿಕೆ ಕಡಿಮೆಯಾದ ಕಾರಣ, ಅಥವಾ ಹಾಲು ಸಂಗ್ರಹಣೆ ಇಂಥಹ ಸಮಯದಲ್ಲಿ ಕಷ್ಟವಾದ ಕಾರಣ. ಮಹಾಮಂಡಲದ ಆದೇಶದಂತೆ ಹಾಲು ಕೊಳ್ಳುವುದನ್ನು ಸ್ಥಗಿತಗೊಳಿಸಿರಬಹುದು. ಸರಿ…

Read more
error: Content is protected !!