ಗೇರು ಬೀಜಕ್ಕೆ ಬೇಕಾಗಿದೆ ನ್ಯಾಯ ಬೆಲೆ.

ಕರ್ನಾಟಕದಲ್ಲಿ ಕರಾವಳಿ ಮಲೆನಾಡು  ಭಾಗಗಳಲ್ಲಿ ಸುಮಾರು 750  ಮಿಕ್ಕಿ ಅತ್ಯಾಧುನಿಕ ಗೋಡಂಬಿ ಸಂಸ್ಕರಣೆ ಮತ್ತು ರಪ್ತು ಉದ್ದಿಮೆಗಳಿವೆ.  1000 ಕೂ ಮಿಕ್ಕಿ ಪೀಸ್ ವರ್ಕ್ ಮಾಡಿ ಕೊಡುವ ಸಣ್ಣ ಸಣ್ಣ ಘಟಕಗಳಿವೆ.  ಆದರೆ ಬೆಳೆಗಾರರಿಗೆ ಮಾತ್ರ ಸಿಗುವುದು ಯಾವಾಗಲೂ ಉತ್ಪಾದನಾ ವೆಚ್ಚಕ್ಕಿಂತ ಬೆಲೆ ಕಡಿಮೆ… ಒಂದು ಗೇರು ಮರದಿಂದ ಗೇರು ಹಣ್ಣುಗಳನ್ನು ಕೊಯಿಲು ಮಾಡಿ ಅದರ  ಬೀಜ ಬೇರ್ಪಡಿಸಿ ಒಣಗಿಸಿ ಅದನ್ನು ಕೊಳ್ಳುವವರಲ್ಲಿಗೆ ಒಯ್ಯುವ  ಕೆಲಸದ ಮಜೂರಿ  ಕಿಲೋಗೆ 100 ಕ್ಕೂ ಮಿಕ್ಕಿ  ತಗಲುತ್ತದೆ. ಆದರೆ ಅದರ…

Read more
good yielded plant

ಒರಿಜಿನಲ್ ಮಂಗಳ ಅಡಿಕೆ ಮರ ಹೀಗಿರುತ್ತದೆ.

ಮಂಗಳ ಅಡಿಕೆ ತಳಿ ಪ್ರಸ್ತುತ ಅಡಿಕೆ ಬೆಳೆಗಾರರ ಹಿತ ದೃಷ್ಟಿಯಲ್ಲಿ ಪರಿಚಯಿಸಲಾದ ತಳಿ ಎಂದೇ ಹೇಳಬಹುದು. 30  ವರ್ಷವಾದರೂ 35-40 ಅಡಿ ಎತ್ತರ. ಹೆಚ್ಚು ಪೋಷಕಾಂಶ ಕೊಟ್ಟಷ್ಟೂ ಹೆಚ್ಚು ಇಳುವರಿ. ಮರದಲ್ಲಿ 4-5 ಭರ್ತಿ ಕಾಯಿಗಳ ಗೊನೆ.  ಅಡಿಕೆ ಬೆಳೆಯುವವರ ಅಂಗಳದ ತುಂಬಾ ಅಡಿಕೆ ಹರಡಿದ ಸಮೃದ್ಧಿ ಉಂಟಾದುದೇ ಈ ತಳಿ ಬಂದ ನಂತರ. ಆದರೆ ಈ ಮೂಲ ತಳಿ ಈಗ ಭಾರೀ ಅಪರೂಪವಾಗಿದೆ.  ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಕುಬಳಬೆಟ್ಟು ಗುತ್ತುವಿನ ಪ್ರಗತಿಪರ ಕೃಷಿಕರಾಗಿದ್ದ ದಿವಂಗತ…

Read more

ನೀವೇ ಮಾಡಬಹುದು- ಕರಿಮೆಣಸಿನ ಗಿಡ.

ಚಳಿಗಾಲ ಕಳೆದು ಬೇಸಿಗೆ ಬಂತೆಂದರೆ ಸಾಕು, ಸಸ್ಯಾಭಿವೃದ್ದಿಗೆ ಇದು ಸೂಕ್ತ ಕಾಲ. ಯಾವುದೇ ಸಸಿಯ ಸಸ್ಯಾಭಿವೃದ್ದಿಗೆ ಚಳಿಗಾಲ ಸೂಕ್ತವಲ್ಲ. ಈ ಸಮಯದಲ್ಲಿ ವಾತಾವರಣದಲ್ಲಿ ಆರ್ಧ್ರತೆ  ಹೆಚ್ಚು ಇದ್ದು ಬೇರು ಬರಲು, ಕಸಿ ಕೂಡಲು ಇದು ಸೂಕ್ತ ಕಾಲಾವಧಿ.ಈ ಸಮಯದಲ್ಲಿ  ಮಾಡಿದ ಸಸ್ಯಾಭಿವೃದ್ದಿಯಲ್ಲಿ 90% ಯಾಶಸ್ಸು ಸಾಧ್ಯ… ಯಾವ ಬಳ್ಳಿ ಸೂಕ್ತ: ನೆಲದಲ್ಲಿ ಹರಿದಾಡುವ ಹಬ್ಬು ಬಳ್ಳಿಗಳನ್ನು ಇದಕ್ಕಾಗಿ ಬಳಕೆ ಮಾಡಬೇಕು. ತೀರಾ ಎಳೆಯ ಬಳ್ಳಿಗಳು ಸೂಕ್ತವಲ್ಲ. ಸಾಧಾರಣ ಬೆಳೆದ ಬಳ್ಳಿಗಳನ್ನೇ ಆಯ್ಕೆ ಮಾಡಬೇಕು. ಹಬ್ಬು ಬಳ್ಳಿಗಳನ್ನು ಮೂಲ…

Read more

ಸಾವಯವ ಅಂಶ ಮತ್ತು ಬೆಳೆ ಉತ್ಪಾದಕತೆ.

ಮಣ್ಣು ಕಲ್ಲು ಖನಿಜಗಳ ಶಿತಿಲತ್ವದಿಂದ ಉಂಟಾದುದು. ಮಣ್ಣಿನಲ್ಲಿ ಹುಟ್ಟಿ ಬೆಳೆದ ಸಸ್ಯ, ಪ್ರಾಣಿಗಳ ತ್ಯಾಜ್ಯಗಳು ಮಣ್ಣಿಗೆ ಸೇರಲ್ಪಟ್ಟು ಅದು ಸಾವಯವ ಅಂಶವನ್ನು ಹೆಚ್ಚಿಸುತ್ತಾ ಬಂದಿದೆ. ಸಾವಯವ ಅಂಶ ಇಲ್ಲದ ವಿನಹ ಮಣ್ಣು ಜೀವಂತಿಕೆಯಲ್ಲಿರುವುದಿಲ್ಲ….. ಏನು ಆಗಿದೆ? ಇತ್ತೀಚಿನ ದಿನಗಳಲ್ಲಿ ಅತೀಯಾದ ರಾಸಾಯನಿಕ ಗೊಬ್ಬರ, ಕೀಟನಾಶಕ, ಕಳೆನಾಶಕಗಳ ಬಳಕೆಯಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಹಾಗೇಯೇ ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಸಂಖ್ಯೆಯು ಕಡಿಮೆಯಾಗುತ್ತಿದೆ. ಅವುಗಳ ಅಲ್ಪ ಸ್ವಲ್ಪ ಪ್ರಮಾಣದಲ್ಲಿ ಸೂಕ್ಷ್ಮಾಣು ಜೀವಿಗಳು ಇದ್ದರೂ ಅವುಗಳ ಚಟುವಟಿಕೆಗೆ ಅನುಕೂಲಕರವಾಗಿಲ್ಲ. ಇದರಿಂದಾಗಿ…

Read more

ಕಾಫೀ – ಬೋರರ್ ನಿಯಂತ್ರಣಕ್ಕೆ ಜೈವಿಕ ಪರಿಹಾರ.

ಕಾಫಿಯಲ್ಲಿ  ಕಾಯಿ ಕೊರಕ  ಎಲ್ಲಾ  ಕಡೆಯಲ್ಲೂ  ಕಂಡು ಬರುವ ದೊಡ್ದ  ಸಮಸ್ಯೆ.  ಕಪ್ಪು ಬಣ್ಣದ ಕೀಟವೊಂದು  ಕಾಫೀ ಕಾಯಿಯ ನಾಭಿ ಭಾಗದಲ್ಲಿ  ಒಳಸೇರಿ ಕೊರೆದು  ಕಾಯಿಯನ್ನು ಹಾಳು ಮಾಡುತ್ತದೆ. ಕಾಫಿಯ ಕಾಯಿಯ ಒಳಗೆ  ಪ್ರವೇಶ ಮಾಡಿ ಅಲ್ಲಿ ತೂತು ಕೊರೆದು  ಮೊಟ್ಟೆ ಇಡುತ್ತದೆ. ಅಲ್ಲೇ ಮೊಟ್ಟೆ  ಒಡೆಯುತ್ತದೆ. ಒಂದು ವರ್ಷದಲ್ಲಿ  ಕೀಟವು 8-10 ತಲೆಮಾರನ್ನು  ಅಲ್ಲೇ ಪೂರೈಸಿರುತ್ತದೆ.ಇದಕ್ಕೆ ವಿಷ ರಾಸಾಯನಿಕದ ಬದಲು ಜೈವಿಕ ವಿಧಾನ ಸುರಕ್ಷಿತ… ಜೀವನ ಚಕ್ರ: ಈ ಕೀಟ ಗಿಡದ ಮೇಲೆ  ಇರಲಿ, ನೆಲದಲ್ಲೇ …

Read more
ಎಲೆ ಮತ್ತು ಹೂಗೊಂಚಲಿಗೆ ಸಿಂಪರಣೆ ಮಾಡಿಡ ಅಡಿಕೆ

ಸಿಂಪರಣೆಯ ಮೂಲಕ ಪೋಷಕಗಳು- ಅದ್ಬುತ ಫಲಿತಾಂಶ

ಬೆಳೆಯಲ್ಲಿ ಕಂಡುಬರುವ ಪೋಷಕಾಂಶಗಳ ಕೊರತೆಯನ್ನು ಶೀಘ್ರವಾಗಿ ಸರಿಪಡಿಸಲು ಇರುವ ಉಪಾಯ ಎಲೆಗಳೆಂಬ ಆಹಾರ ಸಂಗ್ರಾಹಕಕ್ಕೆ ಅದನ್ನು ಪೂರೈಕೆ  ಮಾಡುವುದು. ಹೀಗೆ ಮಾಡುವುದರಿಂದ ಸಂದಿಗ್ಧ ಪರಿಸ್ಥಿತಿಯಲ್ಲಿ ಬೆಳೆಗೆ ಬೇಕಾಗುವ ಆಹಾರಾಂಶಗಳನ್ನು ಸುಲಭವಾಗಿ ಒದಗಿಸಬಹುದು. ಖರ್ಚಿನಲ್ಲಿ ಉಳಿತಾಯವಾಗುತ್ತದೆ. ಪೋಷಕಗಳು ಸಮರ್ಪಕವಾಗಿ ಬೆಳೆಗಳಿಗೆ ದೊರೆಯುತ್ತದೆ. ಉತ್ತಮ ಫಲಿತಾಂಶವೂ ಲಭ್ಯ. ಎಲೆಗಳಿಗೆ ಮತ್ತು ಹೂಗೊಂಚಲುಗಳಿಗೆ ಸಿಮಂಪರಣೆ  ಮಾಡಿ ಸುಪ್ತ ಹಸಿವು ನೀಗಿಸಬಹುದು. ಯಾವುದೇ ಬೆಳೆ ಬೆಳೆಸುವಾಗ ನಿಮಗೆ ತೃಪ್ತಿಕರವಾದ ಬೆಳವಣಿಗೆ  ಕಂಡು ಬರಲಿಲ್ಲವೇ , ಹಾಗಾದರೆ ಒಮ್ಮೆ ಅಥವಾ ಎರಡು ಬಾರಿ ಸಿಂಪರಣೆ…

Read more
ಮಣ್ಣು ಪರೀಕ್ಷೆಗೆ ಮಾದರಿಯನ್ನು ತೆಗೆಯುವ ವಿಧಾನ

ಮಣ್ಣು ಪರೀಕ್ಷೆಗೆ ಮಾದರಿಯನ್ನು ತೆಗೆಯುವ ವಿಧಾನ

ಮನುಷ್ಯನ ದೇಹಾರೋಗ್ಯವನ್ನು ಕೆಲವು ಪರೀಕ್ಷೆಗಳಿಗೆ ಒಳಪಡಿಸಿ ಅನಾರೋಗ್ಯ ಪತ್ತೆ ಮಾಡಿ ಅದರ ಪ್ರಕಾರ ಚಿಕಿತ್ಸೆ ಮಾಡಲಾಗುತ್ತದೆ. ಹೀಗೆ ಮಾಡಿದಾಗ ಅದರ ಫಲಿತಾಂಶ  ಕರಾರುವಕ್ಕಾಗಿರುತ್ತದೆ. ಅದೇ ರೀತಿಯಲ್ಲಿ ಬೆಳೆಗಳಿಗೆ ಕೊಡುವ ಯಾವುದೇ ಪೋಷಕಗಳನ್ನು ಸಸ್ಯಕ್ಕೆ ಅಗತ್ಯವಿದ್ದರೆ ಮಾತ್ರ ಕೊಟ್ಟರೆ ಒಳ್ಳೆಯದು. ಯಾವುದು ಇದೆ, ಯಾವುದರ ಕೊರತೆ ಇದೆ, ಎಷ್ಟು ಕೊಡಬೇಕು ಎಂಬುದನ್ನು ಮಣ್ಣು ಪರೀಕ್ಷೆ ಮಾಡಿ ತಿಳಿಯಲಾಗುತ್ತದೆ.  ಮಣ್ಣು ಎಂಬುದು ಪ್ರಕೃತಿದತ್ತ ಅಮೂಲ್ಯ ಸಂಪತ್ತು. ನಾವು ಬೆಳೆಸುವ ಬೆಳೆಗಳಿಗೆಲ್ಲಾ ಮಣ್ಣೇ ಮೂಲಾಧಾರ. ಮಣ್ಣಿನ ಆರೋಗ್ಯ ಹದಗೆಟ್ಟರೆ ಬೆಳೆಗಳ ಹಾಗೂ…

Read more

ಈ ನೀಲಿ ದ್ರಾಕ್ಷಿಗೆ ರಾಸಾಯನಿಕ ಮುಕ್ತ – ಸಿಂಪರಣೆಯ ಅಗತ್ಯವಿಲ್ಲ.

ಬೆಂಗಳೂರು ಸುತ್ತಮುತ್ತ  ನೂರಾರು ವರ್ಷಗಳಿಂದ ಬೆಳೆಯುತ್ತಿರುವ ನೀಲಿ ದ್ರಾಕ್ಷಿ ಅಥವಾ ಬೀಜ ಉಳ್ಳ ಕಪ್ಪು ರಾಸಾಯನಿಕ ಮುಕ್ತವಾಗಿ ಬೆಳೆಯಬಲ್ಲ ತಳಿ. ಇದನ್ನು ಬಾಲರಿಂದ ಹಿಡಿದು ವೃದ್ಧರ ವರೆಗೂ ಯಾವುದೇ ಅಂಜಿಕೆ ಇಲ್ಲದೆ ಸೇವಿಸಬಹುದು. ಇದು ಒಂದು ನಾಟಿ ತಳಿಯಾಗಿದ್ದು, ರೋಗ ಕೀಟ ಬಾಧೆ ಕಡಿಮೆ ಇರುವ ಕಾರಣ ಯಾರೂ ಅನವಶ್ಯಕ ಕೀಟನಾಶಕ- ರೋಗ ನಾಶಕ ಸಿಂಪಡಿಸುವುದಿಲ್ಲ. ಹಣ್ಣು ಮಾರಾಟ ಮಾಡುವ ಅಂಗಡಿಯಲ್ಲಿ ತರಾವಳಿ ದ್ರಾಕ್ಷಿ ಹಣ್ಣುಗಳಿರುತ್ತವೆ. ನೀವೇನಾದರೂ ಕಡಿಮೆ  ಬೆಲೆಗೆ ದೊರೆಯುವ ಬೆಂಗಳೂರು ನೀಲಿ ದ್ರಾಕ್ಷಿಯನ್ನು /ಬೆಂಗಳೂರು…

Read more

ಬೂದು ಕುಂಬಳ -ಸರ್ವ ರೋಗ ನಿವಾರಕ.

ಶರೀರದಲ್ಲಿ ಬೊಜ್ಜು ಇದೆಯೇ, ರಕ್ತದೊತ್ತಡ, ಮಧು ಮೇಹ , ಅಲ್ಲದೇ ಹೊಟ್ಟೆ ಸಂಬಂಧಿತ ತಾವುದೇ ಸಮಸ್ಯೆಗಳಿದ್ದರೂ ಕುಂಬಳ ಕಾಯಿಗೆ ಅದನ್ನು ಸರಿಪಡಿಸುವ ಶಕ್ತಿ ಇದೆ. ಇದರ ಜ್ಯೂಸ್ ದಿನಾ ಒಂದು ಲೋಟ ಕುಡಿದರೆ ನೀವು ಧೀರ್ಘಾಯುಶಿಗಳಾಗುತ್ತೀರಿ. ಬೂದಿ ಕುಂಬಳದ ರಸವನ್ನು ಕುಡಿಸಿ ಪ್ರಕೃತಿ ಚಿಕಿತ್ಸೆಯಲ್ಲಿ ಆರೋಗ್ಯ ಸಮಸ್ಯೆ ಸರಿಪಡಿಸಲಾಗುತ್ತದೆ. ಏಷ್ಯಾದ  ಜಾವಾ ಮೂಲದ ತರಕಾರಿ ಇದು. ತರಕಾರಿಯೂ ಧೀರ್ಘಾಯುಶಿ. ತಿಂದವರೂ ಧೀರ್ಘಾಯುಶಿಗಳು. ಚಪ್ಪರದ ಮೇಲೆ, ನೆಲದ ಮೇಲೆ  ಹಬ್ಬಿ ಬೆಳೆಯುವ ಬಳ್ಳಿ ಸಸ್ಯ. ಸೋರೆಕಾಯಿ ಕುಟುಂಬಕ್ಕೆ ಸೇರಿರುವ…

Read more

ಹೀರೇ ಕಾಯಿಯಲ್ಲಿ ಅಧಿಕ ಇಳುವರಿ ಪಡೆಯುವುದು ಹೀಗೆ.

ಹೀರೇ ಕಾಯಿಗೆ ಪ್ರಮುಖ ತರಕಾರಿ ಬೆಳೆಯಾಗಿದ್ದು, ದೇಶದ ಎಲ್ಲಾ ಕಡೆ ಬೆಳೆಯಲ್ಪಡುತ್ತದೆ. ವ್ಯವಸ್ಥಿತವಾಗಿ ಬೆಳೆದರೆ ಇದರಲ್ಲಿ ಒಳ್ಳೆಯ ಆದಾಯ ಇದೆ. ಇದು ಮಳೆಗಾಲ ಮತ್ತು ಬೇಸಿಗೆ ಕಾಲಗಳಲ್ಲೆಲ್ಲಾ ಬೆಳೆಯಲ್ಪಡುವ  ತರಕಾರಿ.  ಇದು ಅತ್ಯಧಿಕ ಪೋಷಕಾಂಶಗಳನ್ನು ಪಡೆದ ತರಕಾರಿಯಾಗಿದೆ.. ಹೇಗೆ ಬೆಳೆಯುವುದು: ಎಲ್ಲಾ ನಮೂನೆಯ  ಮಣ್ಣಿನಲ್ಲೂ ಬೆಳೆಯಬಹುದಾದ ಬೆಳೆ ಇದು.  ಮಣ್ಣನ್ನು ಸಡಿಲ ಮಾಡಿಕೊಂಡು ಬೆಳೆಯಬೇಕು. ಮಣ್ಣಿನಲ್ಲಿ ನೀರು ಹಿಡಿದಿಟ್ಟುಕೊಳ್ಳುವ ಗುಣ ಇರಬೇಕು. ಮಣ್ಣು ಮತ್ತು ಸಾವಯವ ಗೊಬ್ಬರ  ಸಮ ಪ್ರಮಾಣದಲ್ಲಿ ಇರಬೇಕು. ಮಳೆಗಾಲದಲ್ಲಿ ಎತ್ತರಿಸಿದ ಸಾಲು ಉತ್ತಮ….

Read more
error: Content is protected !!