ಅಡಿಕೆ- ಬೆಲೆ ಏರಿಕೆಗೆ ಕಾಲ ಕೂಡಿಬಂದಿದೆ.

ಸಿದ್ದನಿಗೆ ಯಾವುದೇ ಕೆಲಸ ಇಲ್ಲ. ಮನೆಯಲ್ಲೇ ಠಿಖಾಣಿ. ಉದ್ಯೋಗಕ್ಕೆ ಹೋಗುವುದಕ್ಕೂ ಅವಕಾಶ ಇಲ್ಲ. ಮನೆಯಲ್ಲಿ ಕುಳಿತು ಬೋರು ಹೊಡೆಯುತ್ತಿದೆ. ಸರಕಾರ ಅಕ್ಕಿ ದಿನಸಿ ಮನೆಗೇ ಸರಬರಾಜು ಮಾಡಬಹುದು. ಇನ್ನು ಖರ್ಚಿಗೆ ಸಾಲವನ್ನೂ ಕೊಡಬಹುದು. ಕಾಲಹರಣ ಮಾಡುವ ಹೊತ್ತಿನಲ್ಲಿ ದಿನಕ್ಕೆ ಒಂದು ಗುಟ್ಕಾ ತಿನ್ನುವವ 2- 4  ತಿಂದರೂ ಅಚ್ಚರಿ ಇಲ್ಲ. ಮನುಷ್ಯನ ಮನಶಾಸ್ತ್ರ ಪ್ರಕಾರ ಚಟಕ್ಕೆ ಸಂಬಂಧಿಸಿದ ವಸ್ತುಗಳ ಬಳಕೆ ಹೆಚ್ಚಾಗುವುದು ಅವನಿಗೆ ಮಾಡಲು ಕೆಲಸ ಕಡಿಮೆ ಇದ್ದಾಗ. ಕೆಲಸದ ಒತ್ತಡಗಳ ಮಧ್ಯೆ ಚಟದ ನೆನಪಾಗುವುದಿಲ್ಲ. ಚಟದ…

Read more

1 ಕಿಲೋ ಪೇಪರ್ ಸಿದ್ಧವಾಗಲು ಬೇಕು- 1000 ಲೀ. ನೀರು.

ನದಿ, ಕೊಳವೆ  ಬಾವಿ, ಅಣೆಕಟ್ಟು  ಮುಂತಾದ ನೀರಿನ ಮೂಲಗಳಿಂದ ಅತ್ಯಧಿಕ ಪ್ರಮಾಣ ಉಪಯೋಗವಾಗುವುದು ಉದ್ದಿಮೆಗಳಿಗೆ.ಒಂದು ನೀರಾವರಿ ಯೋಜನೆ ಊರಿಗೆ ಮಂಜೂರಾಗುತ್ತದೆ ಎಂದರೆ ಅದರ ಹಿಂದೆ  ಯಾವುದೋ ಒಂದು ಉದ್ದಿಮೆಗೆ ನೀರು ಸರಬರಾಜು ಅಗಲಿದೆ ಎಂದರ್ಥ. ಒಂದೊಂದು ಉದ್ದಿಮೆಗಳು ಕೃಷಿಕರು ಬಳಕೆ ಮಾಡುವ ನೀರಿನ ಹತ್ತು ಪಟ್ಟು  ಹೆಚ್ಚು ನೀರನ್ನು ಬಳಸುತ್ತವೆ.. ಕೈಗಾರಿಕೆಗಳಲ್ಲಿ  ಬಳಕೆಯಾಗಿ  ಹೊರ ಹಾಕುವ ನೀರು ಕಲುಷಿತ ನೀರಾಗಿರುತ್ತದೆ. ರೈತ ಬಳಕೆ ಮಾಡಿದ ನೀರು ಮರಳಿ ಭೂಮಿಗೆ ಮರಳಿ ಸೇರಲ್ಪಡುವ ಶುದ್ಧ ನೀರೇ ಆಗಿರುತ್ತದೆ. ರೈತ…

Read more

ಹಾಗಲಕಾಯಿ ಯಾಕೆ ಕೊಳೆಯುತ್ತದೆ?

ಹಾಗಲಕಾಯಿ ಹಾಳಾಗುವುದಕ್ಕೆ ಕಣ್ಣು ದೃಷ್ಟಿ ಕಾರಣ ಎಂದು ಕೆಲವರು ಚಪ್ಪಲಿ, ಕಸಬರಿಕೆ ಕಟ್ಟುತ್ತಾರೆ.  ಆದರೂ ಕಾಯಿ ಹಾಳಾಗುವುದು ನಿಲ್ಲುವುದಿಲ್ಲ. ಕೊನೆಗೆ ನಮ್ಮಲ್ಲಿ ಹಾಗಲಕಾಯಿ ಆಗುವುದಿಲ್ಲ ಎಂದು ತೀರ್ಮಾನಕ್ಕೆ  ಬರುತ್ತಾರೆ. ಇದು ಯಾವ ಕಣ್ಣು ದೃಷ್ಟಿಯೂ ಅಲ್ಲ. ಕಾರಣ ಒಂದು ಕೀಟ ಅಷ್ಟೇ.. ಹಾಗಲಕಾಯಿಯ  ಕಹಿಗೂ ಕೀಟ ಬರುತ್ತದೆಯೇ ? ಇದು ಎಲ್ಲರ ಪ್ರಶ್ಣೆ. ನಿಜವಾಗಿಯೂ ಕಹಿ ಇದ್ದರೂ ಬರುತ್ತದೆ. ಸಿಹಿ ಇದ್ದರೂ ಬರುತ್ತದೆ. ಅದು ಹಣ್ಣು ತರಕಾರಿಗಳಿಗೆ ತೊಂದರೆ ಮಾಡುವ ಒಂದು ಕೀಟ. ಯಾವ ಕೀಟ: ಜೇನು…

Read more
ಅಲಸಂದೆ ಇಳುವರಿ

ಅಲಸಂದೆ ಬೆಳೆದರೆ ಎಕ್ರೆಗೆ ₹ 7.8 ಲಕ್ಷ ಆದಾಯ.

ತರಕಾರಿ ಬೆಳೆ ಒಂದು ತಪಸ್ಸು. ಶ್ರದ್ಧೆಯಿಂದ ಮಾಡಿದರೆ ಅದು ಒಲಿಯುತ್ತದೆ. ಹೆಚ್ಚು ಕಾಲಾವಧಿ ಬೇಕಾಗಿಲ್ಲ. ತಪಸ್ಸು ಮಾಡಿ ಫಲ ಪಡೆಯಲು ಋಷಿ ಮುನಿಗಳು ವರ್ಷಾನು ವರ್ಷ ಕಷ್ಟಪಡಬೇಕು. ಆದರೆ ಕೃಷಿಯಲ್ಲಿ ತಪಸ್ಸು ಮಾಡಲು ವರ್ಷ ಗಟ್ಟಲೆ ಕಾಯಬೇಕಾಗಿಲ್ಲ.  ಮಾಡಬೇಕಾದುದು ಒಂದೇ, ಸರಿಯಾದ   ಹೆಚ್ಚು ಆದಾಯ ಕೊಡಬಲ್ಲ  ಬೆಳೆಯ  ಆಯ್ಕೆ .. ತರಕಾರಿ ಬೆಳೆಯ ಅನುಕೂಲಗಳು: ಧೀರ್ಘಾವಧಿ ಬೆಳೆಗಳಿಗೆ ಹೆಚ್ಚು ಸಮಯ  ಕಾಯಬೇಕು. ಆದರೆ ತರಕಾರಿಗೆ ಹಾಗಿಲ್ಲ. ಬೇಗ ಇಳುವರಿ- ಬೇಗ ಆದಾಯ. ಬಹುತೇಕ ತರಕಾರಿ ಬೆಳೆಗಳು ನಾಟಿ…

Read more

ಕಾಫಿ ಬೆಳೆಗೆ ಇದು ಅತೀ ದೊಡ್ಡ ಸಮಸ್ಯೆ.

ಎಲೆಗಳ ಮೇಲೆ ತಾಮ್ರದ  ಕಲೆಗಳು ಕಂಡು ಬಂದು ಅದು ಒಣಗಿ ಎಲೆಗಳು ಉದುರಿ ಸಸ್ಯದಲ್ಲಿ ಬರೇ ಕಡ್ಡಿ ತರಹದ  ಗೆಲ್ಲುಗಳು ಮಾತ್ರ ಉಳಿಯುವ ಈ ರೋಗ ಇತ್ತೀಚೆಗೆ ಕಾಫೀ ಬೆಳೆಯಲಾಗುವ ಪ್ರದೇಶಗಳಲ್ಲಿ ವ್ಯಾಪಕವಾಗುತ್ತಿದೆ. ಇದು ಬೆಳೆಗಾರರಲ್ಲಿ ಅತಂಕವನ್ನು ಉಂಟುಮಾಡಿದೆ.. ಎಲೆ  ತುಕ್ಕು ರೋಗ , ಅರಶಿನ ಚುಕ್ಕೆ ಅಥವಾ ಎಲೆ ಚುಕ್ಕೆ ರೋಗ, leaf rust                 ಎಂಬುದು  ಇದರ  ಹೆಸ ರು.  ಈ ರೋಗ ಆರ್ಥಿಕವಾಗಿ ಬೆಳೆಗಾರರಿಗೆ…

Read more
ನೆಟ್ಟು ಬೆಳೆಸಿದ ಶ್ರೀಗಂಧ

ಶ್ರೀಗಂಧ ಬೆಳೆದ ರೈತರಿಗೆ ಎಷ್ಟು ಆದಾಯ ಸಿಗುತ್ತದೆ?

ಶ್ರೀ ಗಂಧ ಬೆಳೆಯಲು ಇಡೀ ಭಾರತ ದೇಶದ ರೈತರು ತುದಿಗಾಲಲ್ಲಿದ್ದಾರೆ. ಈಗಾಗಲೇ ದೇಶದಾದ್ಯಂತ 80,000    ಹೆಕ್ಟೇರುಗಳಲ್ಲಿ ಶ್ರೀಗಂಧ ಬೆಳೆಯುತ್ತಿದೆ. ನಮ್ಮ ರಾಜ್ಯದಲ್ಲಿ ಇದು 30,000  ಹೆಕ್ಟೇರಿಗೂ ಹೆಚ್ಚು ಇದೆ. ಶ್ರೀಗಂಧವನ್ನು  ಇತರ ಕೃಷಿ ಉತ್ಪನ್ನ ಮಾರಾಟ ಮಾಡಿದಂತೆ ಮಾರಾಟ ಮಾಡಲಿಕ್ಕೆ ಆಗುವುದಿಲ್ಲ. ಸರಕಾರ ನಿರ್ಧರಿಸಿದ ಖರೀದಿ ದಾರರಿಗೆ ಮಾತ್ರ  ಮಾರಾಟ ಮಾಡಬೇಕು.. ನಮ್ಮ ರಾಜ್ಯದಲ್ಲಿ ಶ್ರೀಗಂಧವನ್ನು ಖರೀದಿ ಮಾಡುವವರು ಕರ್ನಾಟಕ ರಾಜ್ಯ ಅರಣ್ಯ ಇಲಾಖೆ, ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್  ಮತ್ತು ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್…

Read more

ಕಲ್ಪರಸ – ನೀವು ಇನ್ನೂ ಕುಡಿದಿಲ್ಲವೇ – ಇಲ್ಲಿಗೆ ಹೋಗಿ.

ತೆಂಗಿನ ಮರದ ಹೂ ಗೊಂಚಲಿನಲ್ಲಿ ಒಂದು ರಸ (SAP) ಇದೆ. ಈ ರಸದಿಂದಲೇ, ಎಳನೀರು, ತೆಂಗಿನ ಕಾಯಿ ಆಗುತ್ತದೆ.  ಎಳನೀರು, ಕಾಯಿ ಆಗುವುದಕ್ಕೂ ಮುನ್ನ ನಾವು  ಇದನ್ನು ಸವಿಯಬಹುದು. ಅದೂ ಪರಿಶುದ್ಧವಾಗಿ. ಅದುವೇ ಕಲ್ಪರಸ.. ನಮ್ಮ ಪೂರ್ವಜರ ಕಾಲದಿಂದಲೂ ತೆಂಗಿನ ಮರ, ತಾಳೆ ಮರ, ಈಚಲು ಮರದ ಹೂ ಗೊಂಚಲಿನ ಅಮೃತ ಸಮಾನವಾದ ರಸದ ಮಹತ್ವವನ್ನು  ತಿಳಿಯಲಾಗಿತ್ತು. ಆದನ್ನು ತೆಗೆಯುವ ಕ್ರಮ ಮತ್ತು ದಾಸ್ತಾನು  ವಿಧಾನಗಳಿಂದ ಅದು ಕಲ್ಪರಸವಾಗದೆ  ಅಮಲು ಬರಿಸುವ ಸೇಂದಿ ಎಂಬ ಹೆಸರನ್ನು ಪಡೆದಿತ್ತು….

Read more

ಕಾಫೀ ತೋಟಗಳಿಗೆ ಹೂ ಮಳೆ ನೀರಾವರಿ.

ಹೂ ಮಳೆ ಎಂದರೆ ಕಾಫೀ ಹೂ ಮೊಗ್ಗು ಬರುವ ಸಮಯದಲ್ಲಿ ಅಗತ್ಯವಾಗಿ ಬರಲೇ ಬೇಕಾಗುವ ಮಳೆ ಬಾರದಿದ್ದ ಪಕ್ಷದಲ್ಲಿ  ತುಂತುರು ನಿರಾವರಿ ರೂಪದಲ್ಲಿ ಸಸ್ಯಗಳ ಮೇಲ್ಪಾಗಕ್ಕೆ  ಮಳೆಯೋಪಾದಿಯಲ್ಲೇ ನೀರ ಸಿಂಚನ ಮಾಡುವುದಕ್ಕೆ  ಹೂ ಮಳೆ  ಎನ್ನುತ್ತಾರೆ.. ಸಾಮಾನ್ಯವಾಗಿ ರೋಬಸ್ಟಾ ತಳಿಯ ಹೂ ಮೊಗ್ಗು ಅರಳುವ ಸಮಯದಲ್ಲಿ ಮಳೆ ಬಂದು ಕೃಪೆ ತೋರುತ್ತದೆ. ಕೆಲವೊಮ್ಮೆ  ಅದು ಕೈ ಕೊಡುತ್ತದೆ. ಆ ಸಮಯದಲ್ಲಿ ವಿಸ್ತಾರವಾದ ಬರೇ ಕಾಫೀ ಗಿಡಗಳು ಮಾತ್ರವಲ್ಲದೆ ಮರಮಟ್ಟುಗಳೂ  ಸದಸ್ಯರಾಗಿರುವ  ಕಾಫೀ ತೋಟಕ್ಕೆ ಕೃತಕ ಮಳೆಯನ್ನು ಸೃಷ್ಟಿಸಲು…

Read more

ನಿತ್ಯ ಆದಾಯ ಕೊಡುತ್ತದೆ- ಈ ಕೋಳಿ ಸಾಕಣೆ.

ಮಾನವ ಕೃಷಿ ಮಾಡುವಾಗ ಬರೇ ಬೆಳೆ  ಒಂದನ್ನೇ ನಂಬಿಕೊಂಡು ಇರಬಾರದು. ಹೀಗಾದರೆ ಅವನು ಸೋಲುತ್ತಾನೆ. ಸಮಗ್ರ ಕೃಷಿ ಎಂಬ ತತ್ವವನ್ನು  ಇದಕ್ಕಾಗಿಯೇ ಪರಿಚಯಿಸಲಾಗಿದೆ.. ಅನುಕೂಲ ಮಾಡಿಕೊಂಡು ಹಸು ಸಾಕಣೆ , ಮೀನು ಸಾಕಣೆ, ಕೋಳಿ ಸಾಕಣೆ,  ಆಡು ಸಾಕಣೆ ಮಾಡುತ್ತಿದ್ದರೆ ಅದರಿಂದ ಮುಖ್ಯ ಕೃಷಿಗೆ ಅನುಕೂಲವಾಗುತ್ತದೆ. ದೈನಂದಿನ ಆದಾಯಕ್ಕೆ ಹಸು ಸಾಕಣೆ ಅನುಕೂಲವಾದರೆ ವಾರಕ್ಕೆ , ತಿಂಗಳಿಗೆ ಆದಾಯವನ್ನು ಕೋಳಿ ಸಾಕಣೆ  ಒದಗಿಸಿಕೊಡುತ್ತದೆ. ಕೃಷಿ ಪೂರಕ ಆಗಿರಲಿ: ಕೋಳಿ ಸಾಕಣೆಯಲ್ಲಿ ಮೊಟ್ಟೆ ಕೋಳಿ ಹಾಗೂ  ಮಾಂಸದ ಕೋಳಿ…

Read more

ಅದ್ಭುತ ಇಳುವರಿಗೆ ರವದಿಯ ಕಾಂಪೋಸ್ಟು ಮಾಡಿ.

ಕಬ್ಬು ಬೆಳೆಗಾರರು ಹೆಚ್ಚಾಗಿ ಬೆಳೆ ಆದ ನಂತರ ರವದಿ ಸುಡುತ್ತಾರೆ. ಸುಡುವುದರಿಂದ ಪೊಟ್ಯಾಶ್ ಸತ್ವ ಉಳ್ಳ ಬರೇ ಬೂದಿ ಮಾತ್ರ ಮರಳಿ ದೊರೆಯುತ್ತದೆ. ಅದರ ಪ್ರಮಾಣ ಅತೀ ಅಲ್ಪ. ಅದರ ಬದಲು ಕಾಂಪೋಸ್ಟು ಮಾಡಿದರೆ,  ಹೆಚ್ಚಿನ  ಪ್ರಯೋಜನ ದೊರೆಯುತ್ತದೆ. ಹೆಚ್ಚಿನ ಲಭ್ಯ ರೀತಿಯ ಪೋಷಕಗಳು ಸಿಗುತ್ತವೆ. ಬೆಳೆ ತ್ಯಾಜ್ಯಗಳಲ್ಲಿ ಏನಿರುತ್ತದೆ: ಬಹುತೇಕ ಬೆಳೆ  ತ್ಯಾಜ್ಯಗಳಲ್ಲಿ  ಬೆಳೆಗಳಿಗೆ ಪೂರೈಕೆ ಮಾಡಲಾದ ಸತ್ವಾಂಶಗಳು ಸ್ವಲ್ಪ ಪ್ರಮಾಣದಲ್ಲಿ ಉಳಿದಿರುತ್ತದೆ. ಪೋಷಕಾಂಶಗಳ ಲೆಕ್ಕಾಚಾರದಲ್ಲಿ ನೋಡಿದರೆ  ಬೆಳೆ  ತ್ಯಾಜ್ಯಗಳಲ್ಲಿ ಸಾವಯವ ಇಂಗಾಲ, ಸಾರಜನಕ, ರಂಜಕ…

Read more
error: Content is protected !!