ಅಡಿಕೆ ಮಾರುಕಟ್ಟೆ ಕೆಲವೇ ದಿನಗಳಲ್ಲಿ ತೇಜಿಯಾಗಲಿದೆ.

ಅಡಿಕೆ ಮಾರುಕಟ್ಟೆ  ಕೆಲವೇ ದಿನಗಳಲ್ಲಿ ತೇಜಿಯಾಗಲಿದೆ.

ಅಡಿಕೆ ಅಥವಾ ಇನ್ಯಾವುದೇ ಮಾರುಕಟ್ಟೆ ಯಾವಾಗ  ತೇಜಿಯಾಗುತ್ತದೆ, ಯಾವಾಗ ಮಂದಿಯಾಗುತ್ತದೆ ಎಂದು ಯಾರೂ ಊಹಿಸಲೂ ಸಾಧ್ಯವಾಗಲಾರದು.  ಮಾರುಕಟ್ಟೆ ವ್ಯವಹಾರದಲ್ಲಿರುವವರ ಲೆಕ್ಕಾಚಾರಗಳೇ ಬೇರೆ, ಕೃಷಿಕರ ಊಹನೆಯೇ ಬೇರೆ. ಇವಕ್ಕೆರಡಕ್ಕೂ ಹೊಂದಾಣಿಕೆ ಆಗುವುದು ತುಂಬಾ ಕಷ್ಟ. ಈ ವರ್ಷ ನಮ್ಮ ರಾಜ್ಯದಲ್ಲಿ ಚುನಾವಣೆ ಇದ್ದರೂ ಸಹ ದರ ಎರುವ ಸಾಧ್ಯತೆ ಕಂಡು ಬರುತ್ತಿದೆ. ಈಗಾಗಲೇ ಇದರ ಸೂಚನೆ ದೊರೆತಿದೆ. ಕಳೆದ ಒಂದು ವಾರದಿಂದ ಕೆಂಪಡಿಕೆ ಮಾರುಕಟ್ಟೆ ಮಲಗಿದ್ದುದು ಎದ್ದು  ನಿಂತಿದೆ. ಈ ಹಿಂದೆ ಎರಡು ತಿಂಗಳುಗಳ ಕಾಲ ಮಾರುಕಟ್ಟೆಯಲ್ಲಿ ಖರೀದಿದಾರರ…

Read more
ಹಣ್ಣು - ತರಕಾರಿ ಬೆಳೆಯುವವರ ಪಾಲಿಗೆ ಪರಮ ವೈರಿ ಈ ಕೀಟ.

ಹಣ್ಣು – ತರಕಾರಿ ಬೆಳೆಯುವವರ ಪಾಲಿಗೆ ಪರಮ ವೈರಿ ಈ ನೊಣ.

ಹಣ್ಣು  ತರಕಾರಿ ಬೆಳೆಗಾರರು ಬೆಳೆದ ಎಲ್ಲಾ ಉತ್ಪನ್ನಗಳೂ ಹಾಳಾಗದೆ ಉಳಿದರೆ, ಅವರಿಗೆ ಲಕ್ಷ್ಮಿ ಒಲಿದಂತೆ. ಆದರೆ ಈ ಒಂದು ಕೀಟ ಅವರ ಪಾಲಿನ ಪರಮ ವೈರಿ. ದೇವರು ಕೊಟ್ಟರೂ ಅರ್ಚಕ ಬಿಡ ಎಂಬಂತೆ ಈ ಕೀಟ  ಸಾಧ್ಯವಾದಷ್ಟೂ ತೊಂದರೆ ಮಾಡಿ ರೈತನ ಪಾಲಿಗೆ ಸಿಂಹ ಸ್ವಪ್ನವಾಗುತ್ತಿದೆ. ನಮ್ಮ ದೇಶವೂ ಸೇರಿದಂತೆ ಪ್ರಪಂಚದಾದ್ಯಂತ ರೈತ ಬೆಳೆದ ಹಣ್ಣು , ತರಕಾರಿಗಳಲ್ಲಿ 50% ಕ್ಕೂ ಹೆಚ್ಚು ಕೀಟಗಳ ಪಾಲಾಗುತ್ತಿವೆ. ಮಾವಿನ ಹಣ್ಣಿಗೆ ಮಾರುಕಟ್ಟೆಯಲ್ಲಿ ಕಿಲೋ 100 ಇರಬಹುದು. ಆದರೆ ರೈತನಿಗೆ…

Read more
ಅಡಿಕೆ ಮರದ ಸುಳಿ ಮುರುಟುವುದಕ್ಕೆ ಕಾರಣ ಮತ್ತು ಪರಿಹಾರ

ಅಡಿಕೆ ಮರದ ಗರಿ ಮುರುಟುವುದಕ್ಕೆ ಕಾರಣ ಮತ್ತು ಪರಿಹಾರ.

ಅಡಿಕೆ ಮರದ ಸುಳಿ ಭಾಗ ಮುರುಟಿಕೊಂಡು ಬೆಳವಣಿಗೆ ಕುಂಠಿತವಾಗುವ ಸಮಸ್ಯೆ ಹೆಚ್ಚಿನ ಕಡೆ ಕಂಡು ಬರುತ್ತಿದ್ದು  ಇದಕ್ಕೆ ಒಬ್ಬೊಬ್ಬರು ಒಂದೊಂದು ಕಾರಣ ಹೇಳುತ್ತಾರೆ. ನಿಜವಾದ ಕಾರಣ ಏನು ಇದನ್ನು ಹೇಗೆ ಸರಿಮಾಡಬಹುದು ಎಂಬ ಬಗ್ಗೆ ಇಲ್ಲಿ  ಕೂಲಂಕುಶವಾಗಿ ತಿಳಿಯೋಣ. ಅಡಿಕೆ ಸಸಿ, ತೆಂಗಿನ ಸಸಿ, ಮರಗಳ ಸುಳಿ ಬೆಳವಣಿಗೆ ಹಂತದಲ್ಲಿದ್ದ್ದಾಗ  ಒಂದರಿಂದ ಒಂದು ಗರಿ ಸಧೃಢವಾಗಿ ಬರುತ್ತಾ ಇರಬೇಕು. ಸುಳಿ  ಭಾಗದಲ್ಲಿ ತೆರೆದುಕೊಳ್ಳದ ಗರಿ. ಕೆಳಭಾಗದಲ್ಲಿ ನಿಂತು ನೋಡಿದಾಗ ಒಂದು ಕೋಲಿನ ತರಹ ಕಾಣಿಸುತ್ತದೆ. ಇದು ಸಮರ್ಪಕವಾಗಿ…

Read more
ಖರ್ಚು ಕಡಿಮೆಮಾಡಿ ಅಧಿಕ ಫಸಲು ಪಡೆಯುವ ಸರಳ ವಿಧಾನ

ಖರ್ಚು ಕಡಿಮೆ ಮಾಡಿ ಅಧಿಕ  ಇಳುವರಿ ಪಡೆಯುವ ಸುಲಭೋಪಾಯ.

ಖರ್ಚು ಮಾಡಿ ಅಧಿಕ ಫಸಲು ಪಡೆಯುವ ಬಗ್ಗೆ ನಮ್ಮಲ್ಲಿರುವ ಆಸಕ್ತಿ , ಉಚಿತ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಬಗ್ಗೆ ಕಡಿಮೆ. ಪ್ರಕೃತಿ ಕೆಲವು ಉಚಿತ ಬೆಳೆ ಪೋಷಕಗಳನ್ನು ಕೊಡುತ್ತದೆ. ಅದನ್ನು ಸರಿಯಾಗಿ ಬಳಸಿಕೊಂಡರೆ ಬೆಳೆ ಖರ್ಚು ಕಡಿಮೆಯಾಗುತ್ತದೆ. ಇಳುವರಿ ಹೆಚ್ಚಾಗುತ್ತದೆ. ರಸ್ತೆ ಅಥವಾ ಗದ್ದೆ ಹುಣಿಯ ತೆಂಗಿನ ಮರದಲ್ಲಿ ಫಸಲು ಯಾಕೆ ಹೆಚ್ಚು? ತೋಟದಲ್ಲಿ ಎತ್ತರದ ಅಡಿಕೆ ಮರಗಳಲ್ಲಿ ಫಸಲು ಹೆಚ್ಚು ಮತ್ತು ರೋಗ ಕೀಟದ ಬಾಧೆಯೂ ಕಡಿಮೆ. ಬಯಲು ಸೀಮೆಯ ತರಕಾರಿ, ಹಣ್ಣು ಹಂಪಲುಗಳಿಗೆ ರುಚಿ (…

Read more
ಬಾಳೆ ಹೀಗೆ ಬೆಳೆದರೆ ಖರ್ಚು ಕಡಿಮೆ

ನೀರು, ಗೊಬ್ಬರ  ಉಳಿತಾಯದ ಬಾಳೆ ಬೇಸಾಯ ವಿಧಾನ

ಸಾಂಪ್ರದಾಯಿಕ ವಿಧಾನದ ಬಾಳೆ ಬೇಸಾಯದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡು ಬೆಳೆ ಬೆಳೆದರೆ ನೀರು, ಗೊಬ್ಬರ  ಉಳಿಸಿ ಖರ್ಚು ಕಡಿಮೆ ಮಾಡಿ ಉತ್ತಮ ಇಳುವರಿಯನ್ನು ಪಡೆಯಬಹುದು. ಅಷ್ಟೇ ಸ್ಥಳಾವಕಾಶದಲ್ಲಿ ಒಳಸುರಿಗಳ ಬಳಕೆಯಲ್ಲಿ, ಮಿತವ್ಯಯ ಮಾಡಿ ಅಧಿಕ ಉತ್ಪಾದನೆ ಪಡೆಯುವುದು ಈ ವಿಧಾನದಲ್ಲಿ ಸಾಧ್ಯ.  ಬಾಳೆಯ ಸಾಂಪ್ರದಾಯಿಕ ನಾಟಿ ವಿಧಾನದಲ್ಲಿ ಪರಸ್ಪರ 6  ಅಡಿ ಅಂತರದಲ್ಲಿ ನಾಟಿ ಮಾಡಲಾಗುತ್ತದೆ. ಈ ವಿಧಾನದಲ್ಲಿ ಎಕ್ರೆಗೆ ಸುಮಾರು  750 ರಷ್ಟು ಬಾಳೆ ಸಸಿ ಹಿಡಿಸಬಹುದು. ಅಧಿಕ ಸಾಂದ್ರದಲ್ಲಿ ನಾಟಿ ಮಾಡುವುದಿದ್ದರೆ ಎಕ್ರೆಗೆ 2500-3000…

Read more
ಅಡಿಕೆಗೆ ಯಾವಾಗ ದರ ಏರಿಕೆ ಆಗಬಹುದು? ಏನೆಲ್ಲಾ ಸಾಧ್ಯತೆಗಳಿವೆ?

ಅಡಿಕೆಗೆ ಯಾವಾಗ ದರ ಏರಿಕೆ ಆಗಬಹುದು? ಏನೆಲ್ಲಾ ಸಾಧ್ಯತೆಗಳಿವೆ?

ಎಲ್ಲರ ನಿರೀಕ್ಷೆ ಅಡಿಕೆಗೆ ದರ ಏರಿಕೆ ಆಗಬಹುದೇ? ಯಾವಾಗ,ಎಷ್ಟು? ಅಥವಾ ಇಳಿಕೆಯಾಗಬಹುದೇ ಎಂಬುದು.ಯಾರೂ ನಿರೀಕ್ಷಿಸದೆ ಇರುವಂತಹ ದರ ಇಳಿಕೆ ಚಾಲಿ ಮಾರುಕಟ್ಟೆಯಲ್ಲಿ ಆಗಿದೆ. ದಿನದಿಂದ ದಿನಕ್ಕೆ ಇಳಿಕೆಯಾಗುತ್ತಾ ಬಂದು ರೂ.49,000 ದಿಂದ  44,000 ಸುಮಾರಿಗೆ  ಕುಸಿದಿದೆ. ಇನ್ನೂ ಇಳಿಕೆಯಾಗಬಹುದು, ಚುನಾವಣೆ ಬೇರೆ ಇದೆ ಎಂದೆಲ್ಲಾ ಮಾತುಗಳು ಕೇಳಿ ಬರುತ್ತಿವೆ. ಆದರೆ ನಮ್ಮ ಊಹೆ ಮತ್ತು ಮಾರುಕಟ್ಟೆ ನಡೆ ಬೇರೆಯೇ ಆಗಿರುತ್ತದೆ. ಅಡಿಕೆ ಉತ್ಪಾದನೆ ಹೆಚ್ಚಾಗಿದೆ. ಆದ ಕಾರಣ ಮಾರುಕಟ್ಟೆಗೆ ಧಾರಾಳ ಅಡಿಕೆ ಬರುತ್ತಾ ಇದೆ. ಅದಕ್ಕನುಗುಣವಾಗಿ ಬೇಡಿಕೆ…

Read more
ಮಾತ್ರೆ ಬಳಸದೆ ಅಡಿಕೆ ದಾಸ್ತಾನು ಇಡುವ ವಿಧಾನ

ಮಾತ್ರೆ ಬಳಸದೆ ಅಡಿಕೆ ದಾಸ್ತಾನು ಇಡುವ ವಿಧಾನ

ಅಡಿಕೆ ದಾಸ್ತಾನು ಇಡುವವರು ಉಗ್ರಾಣ ಕೀಟದ ತೊಂದರೆ ಉಂಟಾಗದಂತೆ ತಡೆಯಲು ಅಲ್ಯೂಮೀನಿಯಂ ಫೋಸ್ಫೇಡ್ ಮಾತ್ರೆಗಳನ್ನು ಬಳಸುತ್ತಿದ್ದು, ಅದು ದಾಸ್ತಾನು ಇಟ್ಟ ಅಡಿಕೆಯನ್ನು ನಿಜವಾಗಿಯೂ ರಕ್ಷಿಸುತ್ತದೆಯೇ ಅಥವಾ ಅದು ಒಂದು ಭ್ರಮೆಯೇ? ಮಾತ್ರೆಗಳನ್ನು ಬಳಸದೆ ದಾಸ್ತಾನು ಇಟ್ಟುರೆ ಅಡಿಕೆ ಹಾಳಾಗದಂತೆ ತಡೆಯುವ ವಿಧಾನ ಯಾವುದು?  ಅಡಿಕೆಯನ್ನು ಸುಲಿದು ಇಟ್ಟರೆ ಯಾವಾಗ ಬೆಲೆ ಬರುತ್ತದೆಯೋ ಆಗ ಮಾರಾಟ ಮಾಡಲು ಅನುಕೂಲವಾಗುತ್ತದೆ. ಅದಕ್ಕಾಗಿ ಹೆಚ್ಚಿನ ಬೆಳೆಗಾರರು ಸುಲಿಯುವವರು ಸಿಕ್ಕಾಗ ಪೂರ್ತಿ ಅಡಿಕೆಯನ್ನು ಸುಲಿದು ಗಾಳಿಯಾಡದಂತೆ  ಗೋಣಿ ಚೀಲಕ್ಕೆ ಪ್ಲಾಸ್ಟಿಕ್ ಹಾಕಿ ದಾಸ್ತಾನು…

Read more
ಮಳೆ ಬಂದಿದೆ, ಕೆರೆ ತುಂಬಿದೆ ಅಂತರ್ಜಲ ಬರಿದಾಗುತ್ತಿದೆ. ಎಚ್ಚರ!.

ಮಳೆ ಬಂದಿದೆ, ಕೆರೆ ತುಂಬಿದೆ  ಅಂತರ್ಜಲ ಬರಿದಾಗುತ್ತಿದೆ. ಎಚ್ಚರ!.

ಮಳೆ ಬಂದಿದೆ ಕೆರೆ ತುಂಬಿದೆ ನೀರಿಗೇನೂ ಬರವಿಲ್ಲ ಎಂದು ನಂಬಿದ್ದ ನಮ್ಮ ನಂಬಿಕೆ ಈಗ ಹುಸಿಯಾಗಲಾರಂಭಿಸಿದೆ. ಎಲ್ಲೆಲ್ಲೂ ಕೊಳವೆ ಬಾವಿಗಳು ಇಳುವರಿ ಕಡಿಮೆಯಾಗುತ್ತಿದೆ. ವಿಫಲವಾಗುತ್ತಿದೆ. ಕಿಂಡಿ ಅಣೆಕಟ್ಟುಗಳು, ಕಿರು ಜಲವಿದ್ಯುತ್  ಉತ್ಪಾದಿಸುವ ಅಣೆಕಟ್ಟುಗಳಲ್ಲೂ ನೀರಿಲ್ಲದಾಗಿದೆ. ರೈತರು ಹೊಸ ಬಾವಿ ತೋಡಲು ರಿಗ್ ನ ಹಿಂದೆ ತಿರುಗುವಂತಾಗಿದೆ. ಅಂತರ್ಜಲ ಕಳೆದ ಕೆಲವು ವರ್ಷಗಳಿಂದ ರೈತರೂ ಸೇರಿದಂತೆ ಎಲ್ಲರೂ ಕೊಳವೆ ಬಾವಿ ನೀರಿಗೇ ಅವಲಂಬಿತರಾದ ಕಾರಣ ಅಂತರ್ಜಲದ ಮೇಲೆ ಒತ್ತಡ ಹೆಚ್ಚಿದೆ. ಎಲ್ಲಿ ನೋಡಿದರಲ್ಲಿ ಕೊಳವೆ ಬಾವಿ ತೋಡುವ ಸದ್ದು…

Read more
ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಜೈವಿಕ ಪರ್ಯಾಯ

ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಜೈವಿಕ ಪರ್ಯಾಯ.

ಬೆಳೆಗಳಿಗೆ ಹಾನಿ ಮಾಡುವ ಕೀಟ – ರೋಗ ನಿಯಂತ್ರಣಕ್ಕೆ ವಿಷ ರಾಸಾಯನಿಕಗಳೇ ಅಂತಿಮ ಅಲ್ಲ. ಇವುಗಳಿಗೆ ಪರ್ಯಾಯ ಇದೆ. ಅದರ ಬದಲಿಗೆ ಜೈವಿಕ ಕೀಟ –ರೋಗ ನಿಯಂತ್ರಕಗಳು ಇವೆ. ಇವು ಉತ್ತಮವಾಗಿ ಕೆಲಸ ಮಾಡುತ್ತವೆ. ರಾಸಾಯನಿಕ ಕೀಟ ರೋಗ ನಿಯಂತ್ರಗಳೇ ಅಂತಿಮ ಅಲ್ಲ. ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ  ಮಾಡಿದರೆ ಕೆಲವು ಸರಳ , ಸುರಕ್ಷಿತ ಉಪಾಯಗಳು ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕ ಉಪಾಯಗಳಿಂದಲೇ…

Read more
ಹಳೆಯ ಬೋರ್ ವೆಲ್ ರಿ-ಡ್ರಿಲ್ಲಿಂಗ್

ಹಳೆಯ ಬೋರ್ ರಿ-ಡ್ರಿಲ್ಲಿಂಗ್-  ಇದು ಲಾಭದಾಯಕವೇ?

ಹಿಂದೆ ಡ್ರಿಲ್ ಮಾಡಲಾದ  ಹಳೆಯ ಬೋರ್ ವೆಲ್ ಅನ್ನು ಮತ್ತೆ ಆಳ ಮಾಡಿದರೆ ಹೆಚ್ಚು ನೀರು ಪಡೆಯಬಹುದು. ಇದು ಒಂದಷ್ಟು ಜನ ರೈತರ ಇಚ್ಚೇ. ಹಳೆಯ ಬೋರ್ ವೆಲ್ ಆಳ ಮಾಡಿದರೆ ಇರುವ ನೀರಿಗೆ ತೊಂದರೆ ಇಲ್ಲ. ಆಳದಲ್ಲಿ ಹೆಚ್ಚಿನ ನೀರು ಸಿಕ್ಕರೆ ಅದು ಲಾಭ. ಹೇಗೂ 250-300 ಅಡಿ ಕೊರೆದು ಆಗಿದೆ. ಇನ್ನು ಸ್ವಲ್ಪ ತೋಡಿದರೆ ಖರ್ಚು ಕಡಿಮೆ, ರಿಸ್ಕ್ ಸಹ ಕಡಿಮೆ ಎಂಬುದು ರೈತರ ತರ್ಕ. ಈ ಬಗ್ಗೆ ಬೋರ್ ವೆಲ್ ಡ್ರಿಲ್ಲಿಂಗ್ ಮತ್ತು…

Read more
error: Content is protected !!