ಬೆಳೆಗಳಿಗೆ ಸುಣ್ಣ ಯಾಕೆ ಕೊಡಬೇಕು ಗೊತ್ತೇ?

ಬೆಳೆ ಬೆಳೆಸುವ ಮಣ್ಣಿಗೆ ಸುಣ್ಣ ಹಾಕುವುದು ಹಸಿರು ಕ್ರಾಂತಿಯ ತರುವಾಯ ಬಂದ ಪದ್ಧತಿ. ಮಣ್ಣಿಗೆ ಸುಣ್ಣ ಹಾಕಿದಾಗ ಮಣ್ಣಿನ ಸ್ಥಿತಿಗತಿ ಬದಲಾವಣೆಯಾಗುತ್ತದೆ. ಈ ಬದಲಾವಣೆ ಅಲ್ಲಿ ಬೆಳೆಯುವ ಸಸ್ಯಗಳಿಗೆ ಮಣ್ಣಿನ ಮೂಲಕ  ಪೋಷಕಾಂಶಗಳನ್ನು ಸಮರ್ಪಕವಾಗಿ ಬಳಕೆ ಮಾಡುವುದಕ್ಕೆ ಸಹಕರಿಸುತ್ತದೆ. ಸಸ್ಯಗಳಿಗೆ ಬರೇ ಸಾರಜಕನ, ರಂಜಕ ಮತ್ತು ಪೊಟ್ಯಾಶ್ ಎಂಬ ಮೂರು ಮುಖ್ಯ ಪೋಷಕಗಳು ಬೇಕು. ಅದರ ಜೊತೆಗೆ ದ್ವಿತೀಯ ಮಧ್ಯಮ ಪೋಷಕಗಳಾದ ಕ್ಯಾಲ್ಸಿಯಂ ಗಂಧಕ, ಮತ್ತು ಮೆಗ್ನೀಶಿಯಂ ಸಹ ಅಗತ್ಯವಾಗಿ ಬೇಕಾಗುತ್ತದೆ. ಇವು ಮುಖ್ಯ ಪೋಷಕಗಳಷ್ಟು ಪ್ರಮಾಣದಲ್ಲಿ…

Read more
ರಸಸಾರ pH ಸರಿ ಇರುವ ಮಣ್ಣು ಹೀಗಿರುತ್ತದೆ.

ಮಣ್ಣಿನ pH ಸ್ಥಿತಿ ಅವಲಂಭಿಸಿ ಫಸಲು ಮತ್ತು ಆರೋಗ್ಯ.

ಮಣ್ಣಿನ ಆರೋಗ್ಯ ಸ್ಥಿತಿಯನ್ನು ಅಳೆಯುವ ಮಾಪಕ pH (Potential of Hydrogen)  ಮೌಲ್ಯ. pH ಮೌಲ್ಯ ತಟಸ್ಥವಾಗಿದ್ದರೆ (ಸಮಸ್ಥಿತಿ)   ಅದು ಸಹನಾ ಸ್ಥಿತಿ ಯುಳ್ಳ ಮಣ್ಣು ಎನ್ನಿಸುತ್ತದೆ.   ಬೆಳೆ ಬೆಳೆಯುವ ಮಣ್ಣು  ಸಮಸ್ಥಿತಿಯಲ್ಲಿದ್ದರೆ ( nutral) ಅಲ್ಲಿ ಬೆಳೆಯುವ ಬೆಳೆಗೆ ನಾವು ಕೊಡುವ ಎಲ್ಲಾ ಪೋಷಕಗಳೂ ಸಮರ್ಪಕವಾಗಿ ದೊರೆತು  ಬೆಳೆಯಲ್ಲಿ ಫಸಲು ಉತ್ತಮವಾಗುತ್ತದೆ. ಮಣ್ಣಿನ ಆರೋಗ್ಯ ಸಹ ಉತ್ತಮವಾಗಿದ್ದು,  ರೋಗ ಕೀಟ ಬಾಧೆಯೂ ಕಡಿಮೆಯಾಗುತ್ತದೆ. ಬಹುತೇಕ ನಾವೆಲ್ಲಾ ತಾಂಬೂಲ ತಿಂದು ಬಲ್ಲವರು. ತಾಂಬೂಲ  ಜಾಗಿಯುವಾಗ  ವೀಳ್ಯದೆಲೆ, ಸುಣ್ಣ…

Read more
error: Content is protected !!