ಇಂದಿನಿಂದ 4 ದಿನ ಬೆಂಗಳೂರು ಕೃಷಿಕರನ್ನು ಆಹ್ವಾನಿಸುತ್ತದೆ.

ಇಂದಿನಿಂದ 4 ದಿನ  ಬೆಂಗಳೂರು ಕೃಷಿಕರನ್ನು ಆಹ್ವಾನಿಸುತ್ತದೆ. 

ಬೆಂಗಳೂರಿಗೆ ಕೃಷಿಕರು ಹೋಗಬೇಕಿದ್ದರೆ ಅಲ್ಲಿ ಅವರ ಆಕರ್ಷಣೆಯ ವಿಷಯ ವಸ್ತು ಇರಬೇಕು. ಇಲ್ಲಿನ ಕೃಷಿ ವಿಶ್ವ ವಿಧ್ಯಾನಿಲಯವು ಕೃಷಿ ಮೇಳದ ಮೂಲಕ ರಾಜ್ಯ ಹೊರ ರಾಜ್ಯದ ಕೃಷಿಕರನ್ನು ಆಹ್ವಾನಿಸುತ್ತಿದೆ. ಇಂದಿನಿಂದ 4 ದಿನ ನವೆಂಬರ್  2022  ರ ದಿನಾಂಕ 3 -4-5-6 ರ ಗುರುವಾರ, ಶುಕ್ರವಾರ, ಶನಿವಾರ  ಮತ್ತು ಭಾನುವಾರಗಳಂದು ಬೆಂಗಳೂರು ಕೃಷಿ ವಿಶ್ವ ವಿಧ್ಯಾನಿಲಯದಲ್ಲಿ  (ಜಿಕೆವಿಕೆ GKVK)  ನಡೆಸಲಾದ ಎಲ್ಲಾ ಕೃಷಿ, ತೋಟಗಾರಿಕೆ ಮುಂತಾದ  ತಂತ್ರಜ್ಞಾನಗಳನ್ನು ರೈತರಿಗೆ ತಿಳಿಸಿಕೊಡುವ ಉತ್ಸವ ಇದಾಗಿರುತ್ತದೆ. ರೈತ ಇಲ್ಲಿಗೆ ಭೇಟಿ…

Read more
error: Content is protected !!