ಕೃಷಿಗೆ ಎಲ್ಲವೂ ಇದೆ- ಅದರೆ ನಮಗಲ್ಲ.– ಎನ್ ಸಿ ಪಠೇಲ್.

ಸದ್ಯದ ಪರಿಸ್ಥಿತಿಯಲ್ಲಿ ಕೃಷಿಕರು ಅವರ ತಿಳುವಳಿಕೆಯ ಜ್ಞಾನದಲ್ಲೇ ಕೃಷಿ ಮಾಡುತ್ತಿದ್ದಾರೆ. ಸರಕಾರ ಕೋಟ್ಯಾಂತರ ರೂಪಾಯಿಗಳನ್ನು ಕೃಷಿ ಸಂಶೋಧನೆ ಮತ್ತು ವಿಸ್ತರಣೆಗೆ ಕೊಡುತ್ತಿದೆ. ಇದು ಎಲ್ಲಿಗೆ ಹೋಗುತ್ತದೆಯೋ ಗೊತ್ತಾಗುವುದಿಲ್ಲ. ಶ್ರೀಯುತ ನಾಗದಾಸನ ಹಳ್ಳಿಯ ಪ್ರಗತಿಪರ ಕೃಷಿಕ ಎನ್ ಸಿ ಪಠೇಲ್ ರವರು ವಯಸ್ಸಿನಲ್ಲಿ ಹಿರಿಯರು. ಜೊತೆಗೆ ಬಹಳ ಹಿರಿಯ ಕೃಷಿಕರು. 1990 ಇಸವಿಯಲ್ಲಿ  ಬೆಂಗಳೂರಿನ ಜಿಂದಾಲ್ ಕಂಪೆನಿಯ  ಆಸ್ಪತ್ರೆಯೊಂದರ ಉಧ್ಗಾಟನೆಗೆ ಬಂದಿದ್ದ, ಆಗಿನ ಉಪ ಪ್ರಧಾನಿ  ಶ್ರೀ ದೇವೀ ಲಾಲ್ ಇವರ ಹೊಲಕ್ಕೆ ಭೇಟಿಕೊಟ್ಟಿದ್ದರು. ಅಂದು ಸ್ಥಳದಲ್ಲೇ  ನಾವೆಲ್ಲಾ…

Read more
error: Content is protected !!