ಹಿರಿಯ ಕೃಷಿ ವಿಜ್ಞಾನಿ ಪದ್ಮಭೂಷಣ ಡಾ. ಎಂ. ಮಹದೇವಪ್ಪ ನಮ್ಮನ್ನಗಲಿದ್ದಾರೆ.

ಅಂತರ ರಾಷ್ಟ್ರೀಯ ಖ್ಯಾತಿಯ ಕನ್ನಡ ನಾಡಿನ ಹಿರಿಯ ಕೃಷಿ ವಿಜ್ಞಾನಿ ಡಾ. ಎಂ. ಮಹದೇವಪ್ಪನವರು ಕೃಷಿ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅನನ್ಯ. ಕಳೆದ 60 ವರ್ಷಗಳಿಂದ ಕೃಷಿ ಕ್ಷೇತ್ರಕ್ಕೆ ತನ್ನ ಜೀವನವನ್ನು ಮುಡುಪಾಗಿಟ್ಟ ನಮ್ಮೆಲ್ಲರ ಗುರುಗಳು ಆಗಿದ್ದ ಡಾ. ಮಹಾದೇವಪ್ಪ ಇಂದು ನಮ್ಮನ್ನಗಲಿದರು. ನಾವು ಉಣ್ಣುವ ಅನ್ನದ ಜೊತೆಗೆ ಅವರ ಹೆಸರು ಇದೆ ಎಂಬುದು ಎಲ್ಲಾ ಕೃಷಿಕರಿಗೂ ತಿಳಿದಿರಬೇಕು. ಮೈಸೂರಿನವರಾದ  ಮಾದಾಪುರ ಮಹದೇವಪ್ಪ ಇವರು ಓರ್ವ ತಳಿ ವಿಜ್ಞಾನಿ.Genetics and Plant breeder ಇವರನ್ನು ಅನ್ನದ ವಿಜ್ಞಾನಿ…

Read more
error: Content is protected !!