ಹುಲುಸಾಗಿ ಬೆಳೆದ ನೀಲಗಿರಿ ಮರಗಳು

ನೀಲಗಿರಿ- ಹಾಳೂ ಅಲ್ಲ – ತೀರಾ ಒಳ್ಳೆಯದೂ ಅಲ್ಲ.

ನೀಲಗಿರಿಯ ನೆಡುತೋಪುಗಳು ಪ್ರಾರಂಭವಾಗಿ ಸುಮಾರು 150  ವರ್ಷ ಕಳೆದಿದೆ. ಈಗ ಪ್ರಾರಂಭವಾಗಿದೆ ಈ ಮರದಿಂದ ನೀರು ಬರಿದಾಗುತ್ತದೆ ಎಂದು. ನಿಜಕ್ಕೂ ನೀರು ಬರಿದಾಗುವುದು ಹೌದೇ?ಅಥವಾ ಇದು ಒಂದು  ಅಪ ಪ್ರಚಾರವೇ ಸ್ವಲ್ಪ ಚರ್ಚೆ ಮಾಡೋಣ. ತಜ್ಜರ ಪ್ರಕಾರ ಇದು  ಹಾಳೂ ಅಲ್ಲ- ತೀರಾ ಒಳ್ಳೆಯದೂ ಅಲ್ಲ. ನೀಲಗಿರಿ ಮರ ಏನು: ನೀಲಗಿರಿ Eucalyptus ಎಂಬ ಮರ ಬಹಳ ವೇಗವಾಗಿ ಬೆಳೆಯುವ ಮರ. ಆಸ್ಟ್ರೇಲಿಯಾ ಮೂಲದ ಈ ಮರವನ್ನು  1790 ರಲ್ಲಿ  ಕರ್ನಾಟಕದ ರಾಜ್ಯದ ನಂದಿ ಬೆಟ್ಟಗಳಲ್ಲಿ ಬೆಳೆಸಲಾಯಿತು….

Read more
ಕೃಷಿ ಮತ್ತು ಅರಣ್ಯ

ಕೃಷಿಯೊಂದಿಗೆ ಅರಣ್ಯ ಬೇಡ – ಸೊಪ್ಪು ಕಟ್ಟಿಗೆ ಮಾತ್ರ ಇರಲಿ..

ಮರಮಟ್ಟಿಗಾಗಿ (ನಾಟಾ) ಉದ್ದೇಶಕ್ಕಾಗಿ ಸಸಿ ನೆಟ್ಟು ಬೆಳೆಸುವುದೇ ಆಗಿದ್ದರೆ , ಅದು ಕೃಷಿಯ ಜೊತೆಗೆ ಇದ್ದರೆ ಆಗುವುದಿಲ್ಲ. ಮರಮಟ್ಟುಗಳನ್ನು ಪ್ರತ್ಯೇಕ ಜಾಗದಲ್ಲಿ ಬೆಳೆಸಿದರೆ ಮಾತ್ರ ಅದು ಲಾಭದಾಯಕ. ಸರಕಾರ ರೈತರಿಗೆ ಹುಡಿಗಾಸಿನ ಆಸೆ ತೋರಿಸು ಕೃಷಿ ಅರಣ್ಯವನ್ನು ಪ್ರೋತ್ಸಾಹಿಸುತ್ತಿದೆ. ಭಾರೀ ಪ್ರಚಾರವನ್ನೂ ಮಾಡುತ್ತಿವೆ. ಕೆಲವು ರೈತರು  ಹಣದ ಆಸೆಗೆ ಒಂದಷ್ಟು ಮರಮಟ್ಟಿನ ಸಸ್ಯಗಳನ್ನು  ಬದುಗಳಲ್ಲಿ, ಖಾಲಿ ಜಾಗದಲ್ಲಿ ಬೆಳೆಸುತ್ತಿದ್ದಾರೆ.  ಕೃಷಿ ಹೊಲದಲ್ಲಿ ಮರಮಟ್ಟುಗಳು ಇದ್ದರೆ ಭವಿಷ್ಯದಲ್ಲಿ  ಬಹಳ ಅನುಕೂಲ ಇರಬಹುದು. ಆದರೆ ವರ್ತಮಾನದಲ್ಲಿ ಅನನುಕೂಲತೆಯೇ ಹೆಚ್ಚು ಹೇಗೆ…

Read more

ಬಿದಿರು ಬೆಳಸಬೇಕೆಂದಿರುವಿರೇ – ಇದನ್ನು ತಪ್ಪದೆ ಓದಿ.

ಬಿದಿರು ಬೆಳೆಸುವವರು  ಬೀಜದಿಂದ ಮಾಡಿದ ಸಸಿಯನ್ನು ಬೆಳೆಸಿದರೆ ಮಾತ್ರ ಅದಕ್ಕೆ ಪೂರ್ಣ ಆಯುಸ್ಸು. ಒಂದು ವೇಳೆ ಅದು ಬೆಳೆದ ಬಿದಿರಿನ ಕಳಲೆ, ಅಥವಾ ಅದರಿಂದ ಮಾಡಿದ ಸಸಿಯೇ ಆಗಿದ್ದರೆ ಬೇಗ ಅದರಲ್ಲಿ ಹೂ ಬಿಡಬಹುದು. ಬಿದಿರು ಬೆಳೆಸಿದರೆ ಅದರಿಂದ ತುಂಬಾ ಲಾಭವಿದೆ. ಒಂದೊಂದು ಬಿದಿರ ಹಿಂಡು ವರ್ಷಕ್ಕೆ  ಏನಿಲ್ಲವೆಂದರೂ ಕಳಲೆಯ ಮೂಲಕ  300-500 ರೂ. ತನಕ ಆದಾಯ ಕೊಡುತ್ತದೆ. ಅಲ್ಲದೆ ಬಿದಿರಿನ ಸೊಪ್ಪು ಗೊಬ್ಬರ. ಬಿದಿರನ್ನು ಬೇರೆ ಬೇರೆ ಬಳಕೆಗೆ ಉಪಯೋಗಿಸಬಹುದು. ಸಸಿಗೆ ಬೀಜವೇ ಸೂಕ್ತ: ಕಳೆದ…

Read more
error: Content is protected !!