ತೆಂಗಿನ ಗರಿಯ ಕೀಟ

ತೆಂಗಿನ ಗರಿಗಳ ಜೀವ ಹಿಂಡುತ್ತಿದೆ ಬಿಳಿ ನೊಣ.

ಕರ್ನಾಟಕ-  ಕೇರಳದ ಕರಾವಳಿಯುದ್ದಕ್ಕೂ ತೆಂಗಿನ ಗರಿಗಳಿಗೆ ಬಿಳಿ ನೊಣ ತೊಂದರೆ ಮಾಡಿ, ಈಗ ಇದು ತೆಂಗು ಬೆಳೆಯಲಾಗುವ  ಎಲ್ಲಾ ಕಡೆಗೂ ವ್ಯಾಪಿಸಿದೆ. ತೆಂಗಿನ ಗರಿಯ ಅಡಿ  ಭಾಗದಲ್ಲಿ ಬಿಳಿ ಬಿಳಿಯಾಗಿ ಕಾಣುವ ಈ ಕೀಟ, ದೊಡ್ದ ಹಾನಿ ಮಾಡುವುದಿಲ್ಲ ಎನ್ನುತ್ತಾರೆಯಾದರೂ, ನಿಯಂತ್ರಣ ಕೈಗೊಳ್ಳದಿದ್ದರೆ ಬೇರೆ ಬೆಳೆಗೆ  ಹಾನಿ ಮಾಡುವ ಸಂಭವ ಇದೆ. ಅದನ್ನು  ನಿಯಂತ್ರಿಸಲು  ಪ್ರಕೃತಿಯಲ್ಲಿ  ಬೇರೆ ಜೀವಿಗಳಿವೆ. ರೈತರು ಯಾವುದೇ ಕಾರಣಕ್ಕೆ ಪ್ರಭಲ ಕೀಟ ನಾಶಕದ ಬಳಕೆ  ಮಾಡದೆ ಸುರಕ್ಷಿತ ಕ್ರಮ ಅನುಸರಿಸಿರಿ ಇದನ್ನು ನಿಯಂತ್ರಣಕ್ಕೆ…

Read more
error: Content is protected !!