ಎಲೆ ಚುಕ್ಕೆ ಪೀಡಿತ ಅಡಿಕೆ ಮರ

ಎಲೆ ಚುಕ್ಕೆ ರೋಗ-ಅಡಿಕೆ ಬೆಳೆಗಾರರ ಪಾಲಿಗೆ ಯಾವತ್ತೂ ಭಯ.

ಎಲೆ ಚುಕ್ಕೆ ರೋಗ ಎಂಬ ಅಡಿಕೆ ತೆಂಗು ಬೆಳೆಯ ಪ್ರಾಮುಖ್ಯ ರೋಗ ಈಗ ಎಲ್ಲಾ ಪ್ರದೇಶಗಳಲ್ಲಿ  ವ್ಯಾಪಿಸಲಾರಂಭಿದೆ. ಕೆಲವರು ಗುರುತಿಸಿರಬಹುದು. ಇನ್ನು ಕೆಲವರು ಗುರುತಿಸದೆಯೂ ಇರಬಹುದು. ಆದರೆ 90% ಕ್ಕೂ ಹೆಚ್ಚಿನ ಅಡಿಕೆ ತೋಟಗಳಲ್ಲಿ ಎಲೆ ಚುಕ್ಕಿ ರೋಗ ಇದೆ ಎಂದರೆ ಅಚ್ಚರಿಯಾಗಬಹುದು.  ಈಗ ಇದು ಚುಕ್ಕೆಯಾಗಿ ಕಂಡರೂ ಇದು ಮುಂದೆ ದೊಡ್ಡದಾದರೂ ಅಚ್ಚರಿ ಇಲ್ಲ.ಕ್ರಮೇಣ ಅಡಿಕೆ ಬೆಳೆಗಾರರ ಬದುಕಿನ ಮೇಲೆಯೇ ಇದು ಸವಾರಿ ಮಾಡಿದರೂ ಅಚ್ಚರಿ ಇಲ್ಲ.  ಬಹಳಷ್ಟು ಜನ ಅಡಿಕೆ ಬೆಳೆಗಾರರು ಶಿವಮೊಗ್ಗ ಜಿಲ್ಲೆಯಲ್ಲಿ…

Read more
ಮಂಗಳ ಆಡಿಕೆ

ಜಲ್ಲಿ ಮಂಗಳ ಎಂಬ ಹೊಸ ತಳಿ ಇದೆಯೇ?

ಮಂಗಳ ಎಂಬ ತಳಿಯನ್ನು ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯು 1972 ರಲ್ಲಿ ಚೀನಾ ದಿಂದ ಮೂಲ ತಂದು ಇಲ್ಲಿ ಅಭಿವೃದ್ದಿಪಡಿಸಿದ್ದು ಬಿಟ್ಟರೆ, ಈ ತನಕ ಬೇರೆ ಮಂಗಳ ತಳಿಯನ್ನು ಬಿಡುಗಡೆ ಮಾಡಿಲ್ಲ. ಅದರ ಮೂಲ ಗುಣ ಕ್ಷೀಣವಾದುದಕ್ಕೆ ಅದರಲ್ಲೇ ಆಂತರಿಕ ಕ್ರಾಸಿಂಗ್  ಮಾಡಿ ಇಂಟರ್ ಮಂಗಳವನ್ನು 1984 ರಲ್ಲಿ ಪಡೆಯಯಲಾಗಿದೆ.  ಚೀನಾದಲ್ಲಿ ಇದಕ್ಕೆ ಯಾವ ಹೆಸರಿತ್ತೋ ಗೊತ್ತಿಲ್ಲ. ಇಲ್ಲಿ ಅಭಿವೃದ್ದಿಪಡಿಸಿ ಬಿಡುಗಡೆ ಮಾಡುವಾಗ ಮಂಗಳ ಹೆಸರನ್ನು ನೀಡಲಾಗಿದೆ. ಹಾಗೆ ನೋಡಿದರೆ ಕೆಲವು ಚಾಲಿ ಅಡಿಕೆಗೆ ಹೊಂದುವ…

Read more

ಕೊಳೆ ರೋಗ ಬಾರದಿರುವಂತೆ ಮುನ್ನೆಚ್ಚರಿಕೆ.

ಕೊಳೆ ರೋಗಕ್ಕೆ ಕಾರಣವಾದ ಶಿಲೀಂದ್ರ ನಮ್ಮ ವಾತಾವರಣದಲ್ಲಿ ಎಲ್ಲಾ  ಕಡೆ ಬೀಜಾಣು ರೂಪದಲ್ಲಿ ಇರುತ್ತದೆ, ಇದು ಅನುಕೂಲ ಪರಿಸ್ಥಿತಿ  ಕೂಡಿ ಬಂದಾಗ ಬೀಜಾಂಕುರವಾಗುತ್ತದೆ. ಸಂತಾನಾಭಿವೃದ್ದಿ ಹೊಂದಿ ಅಡಿಕೆಯ ಎಳೆ ಕಾಯಿಗಳಿಗೆ ಹಾನಿ ಮಾಡಿ ಬೆಳೆ ನಷ್ಟಕ್ಕೆ  ಕಾರಣವಾಗುತ್ತದೆ. ಪ್ರಾರಂಭದಲ್ಲೇ ಬೀಜಾಂಕುರವನ್ನು ತಡೆದರೆ  ಪರಿಣಾಮ ಹೆಚ್ಚು. ತಜ್ಞರು ಕೊಳೆ ಔಷಧಿಯನ್ನು ಮುಂಗಾರು ಮಳೆ ಪ್ರಾರಂಭವಾಗುವ ಮುಂಚೆಯೇ ಅಡಿಕೆ ಗೊನೆಗಳಿಗೆ ಸಿಂಪರಣೆ ಮಾಡಬೇಕು ಎನ್ನುತ್ತಾರೆ. ನಾವು ಇನ್ನೂ ಅಡಿಕೆ  ಮಿಡಿಗಳು ಸಣ್ಣದಿವೆ. ಅದಕ್ಕೆ ಹೇಗಪ್ಪಾ ಔಷಧಿ ತಗಲುವುದು ಎಂದು ಸಾಧ್ಯವಾದಷ್ಟು…

Read more
error: Content is protected !!