ಒಣ ನೆಲದಲ್ಲಿ ಕಾಯಿ ಕಚ್ಚುವಿಕೆ ಹೆಚ್ಚು

ಸಿಂಗಾರಕ್ಕೆ ಸಿಂಪರಣೆ ಅಗತ್ಯ ಇದೆಯೇ?. ಮರಕ್ಕೆ ಶಕ್ತಿ ಕೊಟ್ಟರೆ ಸಾಲದೆ?.

ಅಡಿಕೆ ಬೆಳೆಗಾರರ ಕೊಯಿಲಿನ ತಲೆಬಿಸಿ ಕಡಿಮೆಯಾಗಿದೆ. ಈಗ ಮುಂದಿನ ಬೆಳೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಸಿಂಪರಣೆ. ಹೇಗಾದರೂ ಮಾಡಿ ಬಿಡುವ ಹೂ ಗೊಂಚಲಿನ ಕಾಯಿಗಳನ್ನು ಉಳಿಸಿಕೊಳ್ಳಬೇಕು ಎಂಬ ಕಾರಣಕ್ಕಾಗಿ ಸಿಂಗಾರಕ್ಕೆ ಸಿಂಪರಣೆ ಪ್ರಾರಂಭಿಸಿದ್ದಾರೆ. ಕೆಲವರು 2 ಸಿಂಪರಣೆ ಮುಗಿಸಿದ್ದೂ ಆಗಿದೆ. ನಿಜವಾಗಿ ಹೇಳಬೇಕೆಂದರೆ ನಾವು ಮಾಡುವಷ್ಟು ಸಿಂಪರಣೆಯ ಅಗತ್ಯ ಅಡಿಕೆಗೆ ಇಲ್ಲ. ಮರಕ್ಕೆ ಶಕ್ತಿ ಕೊಟ್ಟರೆ ಸಾಕಾಗುತ್ತದೆ. ಫಸಲು ಹೆಚ್ಚಾಗಬೇಕು ಎಂದು ತರಹೇವಾರು  ಕೀಟ,ರೋಗನಾಶಕಗಳನ್ನು ಪ್ರತೀ ಹೂ ಗೊಂಚಲಿಗೆ ಸಿಂಪಡಿಸುವುದು, ಸಿಕ್ಕ ಸಿಕ್ಕವರೊಂದಿಗೆ  ಈ ಬಗ್ಗೆ  ಸಲಹೆ ಕೇಳಿ ಅದರಂತೆ …

Read more
error: Content is protected !!