ಅಡಿಕೆ ನಿಷೇಧವಾದರೂ ಅಚ್ಚರಿ ಇಲ್ಲ.

ಉತ್ತರ ಪ್ರದೇಶದಲ್ಲಿ ಸರಕಾರೀ ಕಚೇರಿಗಳ ಪರಿಸರದಲ್ಲಿ ಗುಟ್ಕಾ ,ಪಾನ್ ಮಸಾಲೆ ತಿನ್ನಬಾರದು ಎಂದು ಅಲ್ಲಿನ ಮುಖ್ಯಮಂತ್ರಿಗಳು  ಆದೇಶ ನೀಡಿದ್ದಾರೆ. UP CM Yogi Adityanath bans gutkha, paan masala in all government offices – India today) ಇತರ ರಾಜ್ಯಗಳೂ ಇದನ್ನು ಅನುಸರಿಸಿದರೆ ಅಡಿಕೆ ಬೆಳೆಗಾರರ ಪಾಡು ಹೇಳ ತೀರದು. ಸ್ವಚ್ಚ ಪರಿಸರದಲ್ಲಿ ಸ್ವಾವಲಂಬಿಗಳಾಗಿ ಬದುಕುತ್ತಿದ್ದ ಕೃಷಿಕರು ಮತ್ತು ಕೃಷಿ ವ್ಯವಸ್ಥೆ ಯ ಮೇಲೆ ದೊಡ್ಡ ಹೊಡೆತವೇ  ಬಿದ್ದಿದೆ. ಎಷ್ಟು ಸಮಯವೋ ತಿಳಿಯದಾಗಿದೆ.  ಎಲ್ಲಾ…

Read more
error: Content is protected !!