ಅಡಿಕೆ ಗರಿ ತಿನ್ನುವ ತಿಗಣೆಯ ಹಾನಿ

ಅಡಿಕೆ ಗರಿಗಳು ಯಾಕೆ ಹೀಗಾಗುತ್ತವೆ- ಪರಿಹಾರ ಏನು?

ಅಡಿಕೆಯ  ಸಸ್ಯದ ಎಲೆಗಳು ಗುಚ್ಚದ ತರಹ ಆಗುವ, ಸಸ್ಯ  ಬೆಳವಣಿಗೆಯನ್ನು ಹತ್ತಿಕ್ಕುವ  ಕೆಲವು ರಸ ಹೀರುವ ಕೀಟಗಳನ್ನು ನಿಯಂತ್ರಿಸದಿದ್ದರೆ  ಸಸಿ ಏಳಿಗೆ ಆಗುವುದೇ ಇಲ್ಲ. ಅಡಿಕೆ ಸಸಿ/ ಮರದ ಎಲೆ ಹಾಳಾದರೆ ಅದರ ಏಳಿಗೆಯೇ ಆಗುವುದಿಲ್ಲ. ಎಲೆಯ ರಸ ಹೀರಿ ತೊಂದರೆ ಮಾಡುವ ಕೆಲವು ತಿಗಣೆಗಳು ಇತ್ತೀಚಿನ ದಿನಗಳಲ್ಲಿ ಭಾರೀ  ತೊಂದರೆ ಮಾಡುತ್ತಿವೆ. ಒಂದು ಅಡಿಕೆ ನೆಟ್ಟು ಸುಮಾರು 5 ವರ್ಷಕ್ಕೆ ಅದು ಫಲ ಕೊಡಲು ಪ್ರಾರಂಭವಾಗಬೇಕು. ಆದರೆ ಇಂತಹ  ಕೀಟಗಳು ಧಾಳಿ ಮಾಡಿದವೆಂದರೆ ಅದರ ಬೆಳವಣಿಗೆಯೇ…

Read more
ಬೋರ್ಡೋ ದ್ರಾವಣ ಸಿಂಪಡಿಸಿದ ಮರ

ಬೋರ್ಡೋ ದ್ರಾವಣ ತಾಯಾರಿಕೆ ವಿಧಾನ ಇದು.

ಸುಣ್ಣ ಮತ್ತು ಮೈಲು ತುತ್ತೆಯನ್ನು ಸರಿಯಾದ ಪ್ರಮಾಣದಲ್ಲಿ ಮಿಶ್ರಣ ಮಾಡಿ ತಯಾರಿಸುವ ದ್ರಾವಣಕ್ಕೆ ಬೋರ್ಡೋ  ದ್ರಾವಣ (Bordeaux mixture )ಎಂದು ಹೆಸರು. ಇದು  ಕೊಳೆಯುವ ರೋಗಕ್ಕೆ ಕಾರಣವಾದ  ಶಿಲೀಂದ್ರದ ಬೀಜಾಣುಗಳನ್ನು ಮೊಳಕೆಯೊಡೆಯದಂತೆ  ಪ್ರತಿಬಂಧಿಸುವ ಶಕ್ತಿಯನ್ನು ಹೊಂದಿದೆ. ಪ್ರಾನ್ಸ್ ದೇಶದ ಬೊರ್ಡೋ ಎಂಬ ಪ್ರದೇಶದಲ್ಲಿ ದ್ರಾಕ್ಷಿ ತೋಟಗಳಲ್ಲಿ ಸಸ್ಯಾಣುಗಳಿಂದ ಉಂಟಾಗುವ ರೋಗವನ್ನು ನಿಯಂತ್ರಿಸಲು ಈ ಸಾಮಾಗ್ರಿಗಳ ಪಾಕವನ್ನು ಬಳಸಲಾಗುತ್ತಿತ್ತಂತೆ. ಅದನ್ನು ಮೈಸೂರು ಪ್ರಾಂತ್ಯದಲ್ಲಿ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಪರಿಚಯಿಸಿದವರು  ಲೆಸ್ಲಿ ಸಿ ಕೋಲ್ ಮನ್ Leslie Charles Coleman…

Read more
error: Content is protected !!