ಅಡಿಕೆ- ಬೆಲೆ ಏರಿಕೆಗೆ ಕಾಲ ಕೂಡಿಬಂದಿದೆ.

ಸಿದ್ದನಿಗೆ ಯಾವುದೇ ಕೆಲಸ ಇಲ್ಲ. ಮನೆಯಲ್ಲೇ ಠಿಖಾಣಿ. ಉದ್ಯೋಗಕ್ಕೆ ಹೋಗುವುದಕ್ಕೂ ಅವಕಾಶ ಇಲ್ಲ. ಮನೆಯಲ್ಲಿ ಕುಳಿತು ಬೋರು ಹೊಡೆಯುತ್ತಿದೆ. ಸರಕಾರ ಅಕ್ಕಿ ದಿನಸಿ ಮನೆಗೇ ಸರಬರಾಜು ಮಾಡಬಹುದು. ಇನ್ನು ಖರ್ಚಿಗೆ ಸಾಲವನ್ನೂ ಕೊಡಬಹುದು. ಕಾಲಹರಣ ಮಾಡುವ ಹೊತ್ತಿನಲ್ಲಿ ದಿನಕ್ಕೆ ಒಂದು ಗುಟ್ಕಾ ತಿನ್ನುವವ 2- 4  ತಿಂದರೂ ಅಚ್ಚರಿ ಇಲ್ಲ. ಮನುಷ್ಯನ ಮನಶಾಸ್ತ್ರ ಪ್ರಕಾರ ಚಟಕ್ಕೆ ಸಂಬಂಧಿಸಿದ ವಸ್ತುಗಳ ಬಳಕೆ ಹೆಚ್ಚಾಗುವುದು ಅವನಿಗೆ ಮಾಡಲು ಕೆಲಸ ಕಡಿಮೆ ಇದ್ದಾಗ. ಕೆಲಸದ ಒತ್ತಡಗಳ ಮಧ್ಯೆ ಚಟದ ನೆನಪಾಗುವುದಿಲ್ಲ. ಚಟದ…

Read more
error: Content is protected !!