ಕೆಂಪಡಿಕೆ ಮಾಡಲು ಹೊಂದಿಕೆಯಾಗುವ ಹೊಸ ತಳಿ ಮಧುರ ಮಂಗಳ

ಕೆಂಪಡಿಕೆ ಮಾಡಲು ಸೂಕ್ತವಾದ ವಿವಿಧ ತಳಿಗಳು.

ಅಡಿಕೆ ಬೆಳೆಯುವ ಕೆಲವು ಪ್ರದೇಶಗಳಲ್ಲಿ ಬೇಯಿಸಿ ಕೆಂಪಡಿಕೆ ಮಾಡುವುದು ಅಲ್ಲಿನ ಪರಂಪರಾಗತ ಕ್ರಮ. ಬೇಯಿಸಲು ಅದಕ್ಕೆಂದೇ ಸೂಕ್ತವಾದ ತಳಿಗಳನ್ನು ಮಾತ್ರ ಬೆಳೆಸಬೇಕು. ಕೆಂಪಡಿಕೆ  ಮಾಡಲು ಹೊಂದುವ ಅಡಿಕೆ ಬಿಸಿಲಿನಲ್ಲಿ ಒಣಗಿಸಿ ಮಾಡುವ ಚಾಲಿ ಅಡಿಕೆಗೆ ಸೂಕ್ತವಲ್ಲ. ಚಾಲಿ ಮಾಡುವ ಅಡಿಕೆ ಕೆಂಪಡಿಕೆ ಮಾಡಲೂ ಸೂಕ್ತವಲ್ಲ. ಆಯಾಯಾ ಪ್ರದೇಶಕ್ಕೆ ಹೊಂದಿಕೆಯಾಗುವ ರೂಡಿಯ ತಳಿಗಳನ್ನು ಬೆಳೆಸುವುದು ಎಲ್ಲದಕ್ಕಿಂತ ಉತ್ತಮ. ಕರಾವಳಿಯ ಪ್ರದೇಶವನ್ನು  ಹೊರತಾಗಿಸಿ ರಾಜ್ಯದ ಉಳಿದ 6  ಜಿಲ್ಲೆಗಳಲ್ಲಿ ಅಡಿಕೆಯನ್ನು ಬೇಯಿಸುತ್ತಾರೆ. ಇದನ್ನು ಕೆಂಪಡಿಕೆ ಎನ್ನುತ್ತಾರೆ. ಈ ಉದ್ದೇಶಕ್ಕೆ  ಎಲ್ಲಾ…

Read more

ಅಡಿಕೆ- ಈ ರೀತಿಯಾಗಿ ಯಾಕೆ ಉದುರುತ್ತಿದೆ?

ಈ ವರ್ಷ ಅಡಿಕೆ ಬೆಳೆಗಾರರು ಬಹಳ ಸಮಸ್ಯೆಯನ್ನು  ಅನುಭವಿಸಿದ್ದಾರೆ. ಮೊದಲು ಸಿಂಗಾರ ಒಣಗುವ ಸಮಸ್ಯೆ , ನಂತರ ಮಿಡಿ ಕಾಯಿ ಉದುರುವುದು, ಈಗ ಮತ್ತೆ ಬಲಿಯುತ್ತಿರುವ (ಹಸ) ಕಾಯಿಗಳ ಉದುರುವಿಕೆ. ಬರೇ ಉದುರುವುದು ಮಾತ್ರವಲ್ಲ. ಕಾಯಿಯಲ್ಲಿ  ಸುಟ್ಟಂತಹ ಕಪ್ಪು ಕಲೆಗಳಿವೆ. ಕೊಳೆತ ಇಲ್ಲ. ಇದು ಯಾವ ಸಮಸ್ಯೆ ಎಂಬುದು ನಿಘೂಢವಾಗಿದೆ. ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ ಹೇಳುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ  ಅದೇನೂ ಮಹಾ ಮಳೆಯೋ, ಅಡಿಕೆಗೆ ಭಾರೀ ಕೊಳೆ ರೋಗ ಬಂತು. ಸುಮಾರು 25-30% ಬೆಳೆ ನಷ್ಟವಾಯಿತು. ಈ…

Read more
error: Content is protected !!