ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.

ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.   

ಅಡಿಕೆ ಧಾರಣೆ ಇನ್ನೇನು ನೆಗೆದು ಬೀಳುತ್ತದೆಯೋ ಎಂಬ ಅನುಮಾನ ಉಂಟಾಗಿತ್ತು.ಅದರೆ ಕೆಲವೇ ದಿನದಲ್ಲಿ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಜೊತೆಗೆ ಕರಿಮೆಣಸೂ ಸಹ. ನಿನ್ನೆಯೇ ಖಾಸಗಿ ವರ್ತಕರು ಹಳೆ ಅಡಿಕೆ, ಡಬ್ಬಲ್ ಚೋಳ್ ಹಾಗೂ ಹೊಸ ಅಡಿಕೆಗೆ ದರ ಎರಿಸಿದ್ದಾರೆ. ಇಂದು ಕ್ಯಾಂಪ್ಕೋ ಸಹ ಏರಿಕೆ ಮಾಡಿದೆ. ಕೆಂಪಡಿಕೆ ಮಾರುಕಟ್ಟೆ ಸ್ಥಿರವಾಗಿದ್ದು, ಮುಂದಿನ ದಿನಗಳಲ್ಲಿ ಅದೂ ಸ್ವಲ್ಪ ಏರಿಕೆ ಆಗುವ ಸಂಭವ ಇದೆ. ಏರಿಕೆಗೆ ಕಾರಣ ಅಡಿಕೆ ಅವಕ ಕಡಿಮೆಯಾದದ್ದು ಎನ್ನುತ್ತಾರೆ ವರ್ತಕರು. ಅಡಿಕೆ ಧಾರಣೆ ಇಳಿಕೆಯಾದಾಗ …

Read more
land and environment is more suitable for areca nut cultivation

Which land and environment is more suitable for areca nut cultivation?

Any crop can reap the expected return when it is grown in a suitable environment and locality. Any farmer who would like to grow areca nut should take care of this. After growing the crop farmer should get a good return, otherwise, it is economically not worth it. Ideal Place for Planting: Soil Factor: Temperature:…

Read more
ಮ್ಯುರೇಟ್ ಆಫ್ ಪೊಟ್ಯಾಶ್ - ಉತ್ತಮ ಗೊಬ್ಬರ

ಬೆಳೆಗಳಿಗೆ ಶಕ್ತಿ ಕೊಡುವ ಗೊಬ್ಬರ – ಪೊಟ್ಯಾಶಿಯಂ

ನಿಮ್ಮ ಬೆಳೆಗಳು ಹಚ್ಚ ಹಸುರಾಗಿ ಬೆಳೆದಿರುತ್ತವೆ. ಆದರೆ ಇಳುವರಿ ಮಾತ್ರ ತೀರಾ ಕಡಿಮೆ ಇರುತ್ತದೆ.ಬರುವ ಇಳುವರಿಯ ಗುಣಮಟ್ಟವೂ ಚೆನ್ನಾಗಿರುವುದಿಲ್ಲ. ಇದಕ್ಕೆಲ್ಲಾ ಕಾರಣ ಪೊಟ್ಯಾಶಿಯಂ ಎಂಬ ಪೋಷಕದ ಕೊರತೆ. ಪೊಟ್ಯಾಶಿಯಂ ಲಭ್ಯವಾದರೆ ಮಾತ್ರ  ಕೈಗೆ ಬಂದ ತುತ್ತು ಬಾಯಿಗೆ ಬರಲು ಸಾಧ್ಯ. ಇದು ಬೆಳೆಗಳಿಗೆ ಶಕ್ತಿ ಕೊಡುವ ಗೊಬ್ಬರ.  ನಮ್ಮ ದೇಶದ ಬಹಳ ಜನಕ್ಕೆ ಸಮತೊಲನದ ಗೊಬ್ಬರ ಎಂದರೆ ಏನು ಎಂಬುದು ಇನ್ನೂ ತಿಳಿದಿಲ್ಲ. ಅದಕ್ಕೆ ಸರಿಯಾಗಿ ನಮ್ಮಲ್ಲಿ ಪೊಷಕಾಂಶಗಳನ್ನು ಒದಗಿಸುವವರೂ ಮಾರಾಟ ಚಾಕಚಕ್ಯತೆಯನ್ನು ತೋರುತ್ತಿವೆ. ಬರೇ ಗೊಬ್ಬರದ…

Read more
ಸಿಂಗಾರ ತಿನ್ನುವ ಹುಳ ಮುಟ್ಟಿದ ಹೂ ಗೊಂಚಲು

ಅಡಿಕೆ – ಹೂ ಗೊಂಚಲು ಒಣಗಲು ಯಾವ ಕೀಟ ಕಾರಣ ಮತ್ತು ಪರಿಹಾರ ಏನು?.

ಶುಷ್ಕ ವಾತಾವರಣದ ವ್ಯತ್ಯಾಸವೋ ಏನೋ , ಈಗೀಗ ಅಡಿಕೆ -ಹೂ ಗೊಂಚಲು ಬಹಳ ಪ್ರಮಾಣದಲ್ಲಿ  ಒಣಗಿ ಹಾಳಾಗುತ್ತಿದೆ. ಒಂದು ಕಾಲದಲ್ಲಿ  ಮೈನರ್ ಪೆಸ್ಟ್ ಆಗಿದ್ದ ಈ ಕೀಟ, (ಹುಳ) ಈಗ ಮೇಜರ್ ಪೆಸ್ಟ್ ಆಗುತ್ತಿದೆ. ಇತ್ತೀಚೆಗೆ ಎಲ್ಲಾ ಅಡಿಕೆ ಬೆಳೆಗಾರರಲ್ಲಿಯೂ ಈ ಸಮಸ್ಯೆ ಹೆಚ್ಚಾಗುತ್ತಿದ್ದು, ಅಪಾರ ಬೆಳೆ ನಷ್ಟ ಉಂಟಾಗುತ್ತಿದೆ. ಮಳೆಗಾಲ ಕಳೆದ ತಕ್ಷಣ ಅಡಿಕೆ ಮರದಲ್ಲಿ ಗೊಂಚಲು ಬಿಡಲು ಪ್ರಾರಂಭವಾಗುತ್ತದೆ. ಹೊಸತಾಗಿ ಬರುವ ಬಹುತೇಕ ಹೂ ಗೊಂಚಲುಗಳಲ್ಲಿ ಈ ಹುಳದ  ಬಾಧೆ ಇದೆ. ಮಳೆಗಾಲದಲ್ಲಿ ಸಂಖ್ಯಾಭಿವೃದ್ದಿಯಾದ ಕೀಟ ಅಡಿಕೆಯಲ್ಲಿ…

Read more
Areca yield

ಅಡಿಕೆಗೆ ಬೇಸಿಗೆಯಲ್ಲಿ ಗೊಬ್ಬರ ಕೊಟ್ಟರೆ ಭಾರೀ ಪ್ರಯೋಜನ.

ಅಡಿಕೆ ತೆಂಗು ಗೆ ಹಾಗೆಯೇ ಯಾವುದೇ ಧೀರ್ಘಾವಧಿ ಬೆಳೆಗಳಿಗೆ ಪೋಷಕಗಳನ್ನು  ಬೇಸಿಗೆಯಲ್ಲಿ  ಕೊಡುವುದು ಅಧಿಕ ಇಳುವರಿ  ದೃಷ್ಟಿಯಿಂದ  ಉತ್ತಮ. ಇದರಲ್ಲಿ ಬೆಳೆಗಳಿಗೆ ಯಾವುದೇ ಹಾನಿ ಇರುವುದಿಲ್ಲ. ನಾವು ಕೊಡುವ ಪೋಷಕವನ್ನು ಸಸ್ಯಗಳು ಹೀರಿಕೊಳ್ಳಲು ಬೇರಿನ ಭಾಗದಲ್ಲಿ ತೇವಾಂಶ ಇರಬೇಕು. ಇದರ ಫಲಿತಾಂಶ ಅಧ್ಭುತ. ಮನುಷ್ಯ ಪ್ರಾಣಿ ಯಾವುದೇ ಜೀವಿಗಳ ಶರೀರದ ಶಕ್ತಿ ಹೆಚ್ಚಿನ ಪ್ರಮಾಣದಲ್ಲಿ ವ್ಯಯ ಆಗುವುದು ಬೆವರುವ ಬೇಸಿಗೆ ಕಾಲದಲ್ಲಿ. ಈ ಸಮಯದಲ್ಲಿ ಹಸಿವು ಹೆಚ್ಚು. ತಿಂದದ್ದು ಬೇಗ ಜೀರ್ಣ ಆಗುತ್ತದೆ. ಶರೀರ ಹೆಚ್ಚು ಶಕ್ತಿಯನ್ನು…

Read more
error: Content is protected !!