ತೋಟಕ್ಕೆ ಮಣ್ಣು ಹಾಕಲು ಸಿದ್ದತೆ

ತೋಟಕ್ಕೆ ಮಣ್ಣು ಹಾಕುವುದರಿಂದ ಪ್ರಯೋಜನಗಳು

ಹೆಚ್ಚಿನವರು ತೋಟಕ್ಕೆ ಬಹಳ ಖರ್ಚು ಮಾಡಿ ಹೊರಗಡೆಯಿಂದ ಮಣ್ಣು  ತರಿಸಿ ಹಾಕುತ್ತಾರೆ.  ಹೊಸ ಮಣ್ಣು ಫಲವತ್ತಾಗಿದ್ದು, ಹೊಲದ ಸ್ಥಿತಿ ಸರಿಯಾಗಿದ್ದರೆ ಇದು ಬಹಳ ಒಳ್ಳೆಯದು. ಅಂಟು , ಜಿಗುಟು ಮಣ್ಣು ದಪ್ಪಕ್ಕೆ ಹಾಸಿದರೆ   ಬೇರಿಗೆ ಉಸಿರು ಕಟ್ಟಿದಂತಾಗಬಹುದು. ಬಹಳಷ್ಟು ಕಡೆ ಮಳೆಗಾಲದ ಮಳೆ ಹನಿಗಳ ಹೊಡೆತಕ್ಕೆ ಮಣ್ಣು ಸವಕಳಿಯಾಗಿ ಫಲವತ್ತತೆ ಕಡಿಮೆಯಾಗುತ್ತದೆ. ತೋಟದಲ್ಲಿ ಕಲ್ಲುಗಳೇ ಹೆಚ್ಚು ಇರುತ್ತವೆ. ಅದಕ್ಕಾಗಿ ಹೊಸ ಮಣ್ಣು ಹಾಕಿ ಅದನ್ನು ಮತ್ತೆ ಪುನಃಶ್ಚೇತನ ಮಾಡುವುದು  ಬಹಳ ಹಿಂದಿನಿಂದಲೂ ನಡೆದು ಬಂದ ಪದ್ದತಿ. ಇದರಲ್ಲಿ…

Read more
error: Content is protected !!