ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.

ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.   

ಅಡಿಕೆ ಧಾರಣೆ ಇನ್ನೇನು ನೆಗೆದು ಬೀಳುತ್ತದೆಯೋ ಎಂಬ ಅನುಮಾನ ಉಂಟಾಗಿತ್ತು.ಅದರೆ ಕೆಲವೇ ದಿನದಲ್ಲಿ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಜೊತೆಗೆ ಕರಿಮೆಣಸೂ ಸಹ. ನಿನ್ನೆಯೇ ಖಾಸಗಿ ವರ್ತಕರು ಹಳೆ ಅಡಿಕೆ, ಡಬ್ಬಲ್ ಚೋಳ್ ಹಾಗೂ ಹೊಸ ಅಡಿಕೆಗೆ ದರ ಎರಿಸಿದ್ದಾರೆ. ಇಂದು ಕ್ಯಾಂಪ್ಕೋ ಸಹ ಏರಿಕೆ ಮಾಡಿದೆ. ಕೆಂಪಡಿಕೆ ಮಾರುಕಟ್ಟೆ ಸ್ಥಿರವಾಗಿದ್ದು, ಮುಂದಿನ ದಿನಗಳಲ್ಲಿ ಅದೂ ಸ್ವಲ್ಪ ಏರಿಕೆ ಆಗುವ ಸಂಭವ ಇದೆ. ಏರಿಕೆಗೆ ಕಾರಣ ಅಡಿಕೆ ಅವಕ ಕಡಿಮೆಯಾದದ್ದು ಎನ್ನುತ್ತಾರೆ ವರ್ತಕರು. ಅಡಿಕೆ ಧಾರಣೆ ಇಳಿಕೆಯಾದಾಗ …

Read more
ಕಳೆದ ವರ್ಷ 7500. ಈ ವರ್ಷ 6300 ಅಡಿಕೆ ಮಾರುಕಟ್ಟೆ ಅಸ್ಥಿರವಾದೀತೇ

ಕಳೆದ ವರ್ಷ 7500. ಈ ವರ್ಷ 6300. ಅಡಿಕೆ ಮಾರುಕಟ್ಟೆ ಅಸ್ಥಿರವಾದೀತೇ?   

ಕಳೆದ ವರ್ಷ ಈ ಸಮಯದಲ್ಲಿ ಹಸಿ ಅಡಿಕೆಗೆ 7500 ರೂ. ಬೆಲೆಗೆ ಖರೀದಿ ಮಾಡಲಾಗುತ್ತಿತ್ತು. ಈ ವರ್ಷ ಪ್ರಾರಂಭಿಕ ದರ 6500, ಇನ್ನೂ ಇಳಿಕೆಯಾಗಿ 6300 ಕ್ಕೆ ಬಂದಿದೆ. ಇನ್ನೂ ಇಳಿಯುವ ಸಂಭವ. ಇದು ಮುಂದಿನ ಅಡಿಕೆ ಧಾರಣೆಯ ಅಸ್ಥಿರತೆಯನ್ನು ತೋರಿಸುತ್ತಿದೆ. ಕೆಂಪಡಿಕೆಯ ಉತ್ಪಾದನೆ ಭಾರೀ ಹೆಚ್ಚಳವಾಗುತ್ತಿದ್ದು, ಸಾಂಪ್ರದಾಯಿಕ ಪ್ರದೇಶಗಳ ಇಳುವರಿಯನ್ನು ಹೊಸ ಪ್ರದೇಶಗಳು ಹಿಂದಿಕ್ಕುತ್ತಿದೆ. ಜೋಳ, ರಾಗಿ, ಭತ್ತ ತರಕಾರಿ ಬೆಳೆಯುತ್ತಿದ್ದ ಬಯಲು ಸೀಮೆ ಪ್ರದೇಶಗಳಲ್ಲಿ  ಉತ್ತಮ ಇಳುವರಿ ಕಾಣಿಸುತ್ತಿದ್ದು,  ಮಾರುಕಟ್ಟೆ ಈ ಉತ್ಪಾದನೆಯನ್ನು ತಾಳಿಕೊಳ್ಳಬಹುದೇ…

Read more
ಅಡಿಕೆ ಧಾರಣೆ ಮುಂದೆ ಏನಾಬಹುದು? ಏರಿಕೆ ಸಾಧ್ಯತೆ ಎಷ್ಟು?

ಅಡಿಕೆ ಧಾರಣೆ ಮುಂದೆ ಏನಾಬಹುದು? ಏರಿಕೆ ಸಾಧ್ಯತೆ ಎಷ್ಟು?

ನಮ್ಮೆಲ್ಲರ ಚಿತ್ತ ಈಗ ಅಡಿಕೆ ಧಾರಣೆಯ ಏರಿಳಿತದ ಮೇಲೆ. ಈ ವರ್ಷದ ಹವಾಮಾನ ಮತ್ತು ಮುಂದಿನ ವರ್ಷದ ರಾಜಕೀಯ ವಿಧ್ಯಮಾನಗಳ ಕೃಪೆಯಿಂದ ಅಡಿಕೆಗೆ ಬೆಲೆ ಏರುವ ಸೂಚನೆಯೇ ಹೆಚ್ಚಾಗಿ ಕಾಣಿಸುತ್ತಿದೆ. ಈಗಾಗಲೇ ರಾಜ್ಯ ಚುನಾವಣೆಯ ಕಾವು ಮುಗಿದಿದೆ. ರಾಜ್ಯದಲ್ಲಿ ಅಧಿಕಾರ ನಡೆಸುವ ಪಕ್ಷ ಬದಲಾಗಿದೆ. ಯಾವುದೇ ಪಕ್ಷವಾದರೂ ರೈತರಿಗೆ ತೊಂದರೆ ಮಾಡಲಾರರು. ಹಣ, ಸ್ವತ್ತು ಯಾವುದೇ ವಸ್ತು ಸಾಗಾಣಿಕೆಗೆ ಇರುವ ಅಡ್ಡಿ ಆತಂಕಗಳು ದೂರವಾಗಿವೆ. ಇದೇ ಕಾರಣದಿಂದ ಧಾರಣೆ ಏರಲು ಪ್ರಾರಂಭವಾಗಿದೆ.ಅಡಿಕೆ ಧಾರಣೆ ಏರಿಕೆಯಾಗಬೇಕೇ? ಹಾಗಾದರೆ ಅದಕ್ಕೆ…

Read more
ಅಡಿಕೆ ಮಾರುಕಟ್ಟೆ ಕೆಲವೇ ದಿನಗಳಲ್ಲಿ ತೇಜಿಯಾಗಲಿದೆ.

ಅಡಿಕೆ ಮಾರುಕಟ್ಟೆ  ಕೆಲವೇ ದಿನಗಳಲ್ಲಿ ತೇಜಿಯಾಗಲಿದೆ.

ಅಡಿಕೆ ಅಥವಾ ಇನ್ಯಾವುದೇ ಮಾರುಕಟ್ಟೆ ಯಾವಾಗ  ತೇಜಿಯಾಗುತ್ತದೆ, ಯಾವಾಗ ಮಂದಿಯಾಗುತ್ತದೆ ಎಂದು ಯಾರೂ ಊಹಿಸಲೂ ಸಾಧ್ಯವಾಗಲಾರದು.  ಮಾರುಕಟ್ಟೆ ವ್ಯವಹಾರದಲ್ಲಿರುವವರ ಲೆಕ್ಕಾಚಾರಗಳೇ ಬೇರೆ, ಕೃಷಿಕರ ಊಹನೆಯೇ ಬೇರೆ. ಇವಕ್ಕೆರಡಕ್ಕೂ ಹೊಂದಾಣಿಕೆ ಆಗುವುದು ತುಂಬಾ ಕಷ್ಟ. ಈ ವರ್ಷ ನಮ್ಮ ರಾಜ್ಯದಲ್ಲಿ ಚುನಾವಣೆ ಇದ್ದರೂ ಸಹ ದರ ಎರುವ ಸಾಧ್ಯತೆ ಕಂಡು ಬರುತ್ತಿದೆ. ಈಗಾಗಲೇ ಇದರ ಸೂಚನೆ ದೊರೆತಿದೆ. ಕಳೆದ ಒಂದು ವಾರದಿಂದ ಕೆಂಪಡಿಕೆ ಮಾರುಕಟ್ಟೆ ಮಲಗಿದ್ದುದು ಎದ್ದು  ನಿಂತಿದೆ. ಈ ಹಿಂದೆ ಎರಡು ತಿಂಗಳುಗಳ ಕಾಲ ಮಾರುಕಟ್ಟೆಯಲ್ಲಿ ಖರೀದಿದಾರರ…

Read more
ಅಡಿಕೆ ಧಾರಣೆ ಹಿಂದೆ- ಕಾರಣ ಏನು? ಯಾವಾಗ ಚೇತರಿಕೆ

ಅಡಿಕೆ ಧಾರಣೆ ಹಿಂದೆ- ಕಾರಣ ಏನು? ಯಾವಾಗ ಚೇತರಿಕೆ ಆಗಬಹುದು?

ಬೆಳೆಗಾರರ ಬಹು ನಿರೀಕ್ಷೆಯ ಉತ್ತಮ ಧಾರಣೆ ಯಾಕೋ ಈ ವರ್ಷ ಈಡೇರಲಿಲ್ಲ. ಕಳೆದ ವರ್ಷ ಇದೇ ಸಮಯದಲ್ಲಿ ಇದ್ದ ಧಾರಣೆಗಿಂತ ಈ ವರ್ಷ ಕಡಿಮೆ. ಕಾರಣ ಎನಿರಬಹುದು? ಯಾವಾಗ ಚೇತರಿಕೆ ಆಗಬಹುದು ಎಂಬ ನಿರೀಕ್ಷೆಯಲ್ಲಿರುವ ಬೆಳೆಗಾರರಿಗೆ ಇಲ್ಲಿದೆ ಕೆಲವು ಅಗತ್ಯ ಮಾಹಿತಿ. ಈ ವರ್ಷ ಅಡಿಕೆ ಧಾರಣೆ ಕಳೆದ ವರ್ಷದಷ್ಟು ಏರಿಕೆ ಆಗುವ ನಿರೀಕ್ಷೆ ಸದ್ಯಕ್ಕೆ ಇಲ್ಲ. ಚಾಲಿ ಅಡಿಕೆ ಧಾರಣೆ ಮತ್ತೆ ಕ್ವಿಂಟಾಲಿಗೆ ರೂ.1000 ಕಡಿಮೆಯಾಗಿದೆ. ಡಬ್ಬಲ್ ಚೋಲ್ ಸಹ 1000 ದಷ್ಟು ಕಡಿಮೆಯಾಗಿದೆ. ಕೆಂಪಡಿಕೆಗೂ…

Read more
ಕೆಂಪು ರಾಶಿ ಸ್ವಲ್ಪ ಹಿನ್ನಡೆ – ಚಾಲಿಗೆ ಬೇಡಿಕೆ

ಕೆಂಪು ರಾಶಿ ಸ್ವಲ್ಪ ಹಿನ್ನಡೆ – ಚಾಲಿಗೆ ಬೇಡಿಕೆ ಕಡಿಮೆ -ಮಾರುಕಟ್ಟೆಗೆ ಮಾಲು ಇಲ್ಲ.

ಕೆಂಪು ರಾಶಿ ಅಡಿಕೆ ಮಾರುಕಟ್ಟೆ ಹೇಗಾದರೂ ಒಮ್ಮೆ 55,000 ತಲುಪಿತು. ಆದರೆ ಶುಕ್ರವಾರದ ಮಾರುಕಟ್ಟೆ, ಭಾನುವಾರದ ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಹಾಗೂ ಇಂದು 12-09-2022 ಸಾಗರ, ಶಿವಮೊಗ್ಗದಲ್ಲಿನ ವ್ಯವಹಾರ ನೋಡುವಾಗ ಸ್ವಲ್ಪ ಸ್ವಲ್ಪ ಹಿಂದೆ ಬರುವ ಲಕ್ಷಣ ಕಾಣಿಸುತ್ತಿದೆ.  ನಿಖರವಾಗಿ ಹಿಂದೆ ಬಂತು ಎಂಬಂತಿಲ್ಲ. ಇನ್ನೂ ಒಂದೆರಡು ದಿನಗಳ ಮಾರುಕಟ್ಟೆ ಸ್ಥಿತಿ ನೋಡಿ ಅಂದಾಜು ಮಾಡಬಹುದಷ್ಟೇ. ಚಾಲಿ ಮಾರುಕಟ್ಟೆಯಲ್ಲಿ ಖಾಸಗಿಯವರು ಸ್ವಲ್ಪ ಮುಂದೆ ಬಂದಿದ್ದಾರೆ. ಅಡಿಕೆ ಬರುತ್ತಿಲ್ಲ ಎಂಬ ಕಾರಣಕ್ಕೆ ದರ ಏರಿಸಲಾಗಿದೆ ಎನ್ನುತ್ತಾರೆ. ಚಾಲಿ ದರ ಏರಿಕೆ-…

Read more
error: Content is protected !!