ಅಡಿಕೆ ಮರದ ಸಿಂಗಾರಕ್ಕೆ ಸಿಂಪರಣೆ

ಅಡಿಕೆ- ಸಿಂಗಾರಕ್ಕೆ ಸಿಂಪರಣೆ ಮಾಡುವವರಿಗೆ ಇಲ್ಲಿದೆ ಮಾಹಿತಿ.

ಬೇಸಿಗೆಯಲ್ಲಿ ಅಡಿಕೆ ಕಾಯಿ ಉದುರುವ ಸಮಸ್ಯೆಗಾಗಿ ಬೆಳೆಗಾರರು ಸಿಂಗಾರಕ್ಕೆ ಸಿಂಪರಣೆ ಮಾಡುತ್ತಾರೆ. ಯಾವಾಗ ಸಿಂಗಾರಕ್ಕೆ ಕೀಟ- ರೋಗಗಳಿಂದ ತೊಂದರೆ ಉಂಟಾಗುತ್ತದೆ ಎಂದು ತಿಳಿದು ಆ ಸಮಯಕ್ಕೆ ಸರಿಯಾಗಿ ಸಿಂಪರಣೆ ಮಾಡಬೇಕು.  ಕೀಟವೋ, ರೋಗವೋ ಎಂಬುದನ್ನು ಗಮನಿಸಿ ಅದಕ್ಕೆ ಬೇಕಾದ ಔಷಧಿಯನ್ನು ಸಿಂಪಡಿಸಬೇಕು.   ಮೊಡ ಕವಿದ ವಾತಾವರಣ, ಮಳೆಯಾದ ಸಮಯ ಅಡಿಕೆ ಬೆಳೆಗೆ ಕೆಲವೊಂದು ಸಮಸ್ಯೆಗಳನ್ನು  ತರುತ್ತದೆ. ಅದನ್ನು ತಡೆಯಲು ಆ ವಾತಾವರಣ ಇರುವಾಗಲೇ ಕ್ರಮ ಕೈಗೊಂಡರೆ ಫಲ ಹೆಚ್ಚು.ಎಲ್ಲಾ ಬೆಳೆಗಳಿಗೂ ಅನುಕೂಲಕರ ವಾತಾವರಣ ಎಂದರೆ ಹಿತ…

Read more
error: Content is protected !!