ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು

ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು.

ಸಸ್ಯಗಳು ಪೋಷಕಾಂಶಗಳನ್ನು ಬೇರಿನ ಮೂಲಕ ಹೀರಿಕೊಳ್ಳುತ್ತವೆ. ಬೇರಿನ ಸಾಂದ್ರತೆ, ಮತ್ತು ಅವುಗಳ ಹೀರಿಕೊಳ್ಳುವ ಸಾಮರ್ಥ್ಯದ ಮೇಲೆ ಪೋಷಕಗಳು ಬೆಳೆಗೆ ಲಭ್ಯವಾಗುತ್ತದೆ. ಎಲೆಗಳಿಗೆ ಗೊಬ್ಬರ ಸಿಂಪರಣೆ ಎಂಬುದು ಒಂದು ಶಾರ್ಟ್ಕಟ್.ಇಲ್ಲಿ ಬೇರುಗಳ ಸ್ಥಿತಿ ಹೇಗೂ ಇರಲಿ, ಒಮ್ಮೆಗೆ ಸಸ್ಯಕ್ಕೆ ಪೋಷಕಗಳು ಲಭ್ಯವಾಗಿ ಲವಲವಿಕೆ ಉಂಟಾಗುತ್ತದೆ.  ಹಲವಾರು ಸಸ್ಯ ಪೋಷಕಾಂಶಗಳನ್ನು ಎಲೆ ಮತ್ತು ಕಾಂಡಗಳ ಮೂಲಕ ಬೆಳೆಗಳಿಗೆ ಒದಗಿಸಬಹುದು. ಈ ರೀತಿ ಎಲೆ ಮತ್ತು ಕಾಂಡಗಳ ಮೇಲೆ ಸಿಂಪಡಿಸಿದಾಗ ಸಸ್ಯಗಳು ಅವನ್ನು ಹೀರಿಕೊಂಡು ಉಪಯೋಗಿಸುತ್ತವೆ. ಸಸ್ಯ ಪೋಷಕಾಂಶಗಳನ್ನು ಪ್ರತ್ಯೇಕವಾಗಿಯೂ ಅಥವಾ…

Read more
ಸಧ್ಯವೇ ಅಡಿಕೆ ಮಾರುಕಟ್ಟೆ ಕುಸಿತ ಸಾಧ್ಯತೆ.

ಸಧ್ಯವೇ ಅಡಿಕೆ ಮಾರುಕಟ್ಟೆ ಕುಸಿತ  ಸಾಧ್ಯತೆ.

ಅಡಿಕೆ ಮಾರುಕಟ್ಟೆಯಲ್ಲಿ ದರ ಕುಸಿತದ ಸುದ್ದಿ ಹಬ್ಬುತ್ತಿದೆ. ಕೆಂಪಡಿಕೆ  ಕೊಯಿಲು ಪ್ರಾರಂಭವಾಗಿದೆ. ಚಾಲಿ ಅಡಿಕೆ ಮಾಡುವ ಪ್ರದೇಶಗಳಲ್ಲೂ  ಒಂದು ಕೊಯಿಲಿನ ಅಡಿಕೆ  ಹಣ್ಣಾಗಿ ಅಗಿದೆ. ಹೊಸತು ಹಳತಾಗಿದೆ. ಹೊಚ್ಚ ಹೊಸತು ಬರಲಾರಂಭಿಸಿದೆ. ಈ ಮಧ್ಯೆ ಅಡಿಕೆ ಧಾರಣೆ ಏರಿಕೆ ಆಗುವ ಸುಳಿವು ಇಲ್ಲ. ಹೊಸತು ಮಾರುಕಟ್ಟೆಗೆ ಬರುವ ಈ ಸಮಯಕ್ಕೆ  ಹಳೆ ಅಡಿಕೆಗೆ ದರ ಸ್ವಲ್ಪವಾದರೂ ಹೆಚ್ಚಾಗಬೇಕಿತ್ತು. ಆದರೆ  ಹಳೇ (ಡಬ್ಬಲ್) ಅಡಿಕೆಗೆ ಬೇಡಿಕೆಯೇ ಇಲ್ಲದ ಸ್ಥಿತಿ ಉಂಟಾಗಿದೆ. ಎಲ್ಲೋ ಒಂದೆಡೆ ಅಡಿಕೆ ಧಾರಣೆ ಕುಸಿಯುವ ಸುಳಿವು…

Read more
ಅಡಿಕೆ ಧಾರಣೆ ಸ್ವಲ್ಪ ಅಸ್ಥಿರವಾಗಿದೆ- ಬೆಳೆಗಾರರು ದೊಡ್ಡ ನಿರೀಕ್ಷೆ ಹೊಂದಬೇಕಾಗಿಲ್ಲ.

ಅಡಿಕೆ ಧಾರಣೆ ಸ್ವಲ್ಪ ಅಸ್ಥಿರವಾಗಿದೆ- ಬೆಳೆಗಾರರು ದೊಡ್ಡ ನಿರೀಕ್ಷೆ ಹೊಂದಬೇಕಾಗಿಲ್ಲ.

ಜುಲೈ ತಿಂಗಳ ಪ್ರಾರಂಭದಲ್ಲಿ ಕೆಂಪಡಿಕೆ ಧಾರಣೆ ಏರಿಕೆ ಪ್ರಾರಂಭವಾಗಿ ಬೆಳೆಗಾರರು  ಹೆಚ್ಚಿನ ನಿರೀಕ್ಷೆ ಹೊಂದುವಂತಾಯಿತು. ಇನ್ನೂ ಏರಬಹುದು ಸ್ವಲ್ಪ ಕಾಯೋಣ ಎಂದು ಮಾರಾಟಕ್ಕೆ ಹಿಂದೇಟು ಹಾಕುವ ಸ್ಥಿತಿ. ಸಹಜವಾಗಿ ಎಲ್ಲರೂ ಹೀಗೇ ಮಾಡುವುದು. ಆದರೆ ದರ ಏರುತ್ತಾ  ಏರುತ್ತಾ ಮುಂದೆ ಹೋಗುವುದಿಲ್ಲ. ಕೆಲ ಸಮಯದ ನಂತರ ಇಳಿಕೆ ಆಗಿಯೇ ಆಗುತ್ತದೆ. ಈಗ ಸ್ವಲ್ಪ ಇಳಿಕೆ ಸಾಧ್ಯತೆ ಕಾಣಿಸುತ್ತಿದೆ. ದರ ಏರಿಕೆಯಾಗುವಾಗ ಮಾಲು ಕೊಡಲು ಯಾವ ರೈತನಿಗೂ  ಮನಸ್ಸು ಬರುವುದಿಲ್ಲ. ಕೊನೆಗೆ ಇಳಿಕೆಯಾಗುವಾಗ ಮಾರಾಟ ಮಾಡುವುದು ಅನಿವಾರ್ಯವಾಗುತ್ತದೆ. ಇದುವೇ…

Read more
ಬೆಳೆಗಾರರು ತಪ್ಪದೆ ಗಮನಿಸಿ – ಈ ಸಸಿಗಳು ಚೆನ್ನಾಗಿ ಬೆಳೆಯುತ್ತವೆ?.

ಬೆಳೆಗಾರರು ತಪ್ಪದೆ ಗಮನಿಸಿ – ಈ ಸಸಿಗಳು ಚೆನ್ನಾಗಿ ಬೆಳೆಯುತ್ತವೆ?.

ಅಡಿಕೆ ತೆಂಗು ಹಾಗೆಯೇ ಇನ್ನೂ ಕೆಲವು ಬೆಳೆ ಬೆಳೆಯುವ ಬೆಳೆಗಾರರು ತಮ್ಮ ತೋಟದ ಒಳಗೆ ಒಮ್ಮೆ ಎಲ್ಲಾ ಮರ, ಸಸಿಗಳನ್ನು ಗಮನಿಸುತ್ತಾ ತಿರುಗಾಡಿ. ಅಲ್ಲಿ ನಮ್ಮ ಗಮನಕ್ಕೆ ಬರುವುದು ಬಿದ್ದ ಬೀಜ ನಮ್ಮ ಕಣ್ಣು ತಪ್ಪಿಸಿ ಅಲ್ಲೇ ಉಳಿದು ಮೊಳೆತು ಸಸಿಯಾಗಿರುವ “ಉರಲು ಹುಟ್ಟಿದ ಸಸಿ” ಎಷ್ಟೊಂದು ಚೆನ್ನಾಗಿ ಬೆಳೆಯುತ್ತದೆ, ಮತ್ತು ಅದರಲ್ಲಿ ಎಷ್ಟು ಚೆನ್ನಾಗಿ ಫಲ ಬರುತ್ತದೆ ಎಂಬ ಅಂಶ. ಇದು ಪ್ರತೀಯೊಬ್ಬ ಬೆಳೆಗಾರನ ತೋಟದಲ್ಲೂ ಕಾಣಲು ಸಿಗುತ್ತದೆ. ಮನಸ್ಸು ಹೇಳುತ್ತದೆ, ಊರಲು ಹುಟ್ಟಿದ ಸಸಿ…

Read more
ಕಳೆನಾಶಕ ಬಳಕೆಯಿಂದ ಮಣ್ಣಿಗೆ ತೊಂದರೆ ಹೆಚ್ಚೋ, ಮಾನವನಿಗೋ?

ಕಳೆನಾಶಕ ಬಳಕೆಯಿಂದ ಮಣ್ಣಿಗೆ ತೊಂದರೆ ಹೆಚ್ಚೋ, ಮಾನವನಿಗೋ?

ಕಳೆನಾಶಕದ ಬಳಕೆಯಿಂದ ಮಣ್ಣು ಹಾಗಾಗುತ್ತದೆ, ಹೀಗಾಗುತ್ತದೆ ಎಂದೆಲ್ಲಾ ಹೇಳುವವರೇ ಹೊರತು ಇದನ್ನು ಬಳಸಿದ ಮಾನವನಿಗೆ ಏನಾಗುತ್ತದೆ ಎಂದು ಹೇಳುವವರು ಬಲು ಅಪರೂಪ. ಕಳೆನಾಶಕಗಳಿಂದ ಮಣ್ಣಿಗೆ ಹಾಳು ಎಂಬ ವಿಚಾರ ಒತ್ತಟ್ಟಿಗಿರಲಿ. ಬಳಕೆ ಮಾಡುವ ನಮಗೆಷ್ಟು ಹಾನಿಕರ ಎಂಬುದನ್ನು ತಿಳಿದುಕೊಳ್ಳುವ.ಕಳೆ ನಿಯಂತ್ರಣ ಬೆಳೆಗಾರರಿಗೆ ಈಗ ಅತೀ ದೊಡ್ಡ ಖರ್ಚಿನ ಬಾಬ್ತು ಆಗಿದೆ. ಹಿಂದೆ ಕಳೆಗಳನ್ನು ಕತ್ತಿ, ಕೈಯಿಂದ ಕೀಳಿ ತೆಗೆಯುತ್ತಿದ್ದೆವು. ಈಗ ಅದನ್ನು ಮಾಡಿದರೆ ಕೃಷಿ ಉತ್ಪತ್ತಿ ಆ ಕೆಲಸದವರ ಮಜೂರಿಗೆ ಸಾಲದು. ಆ ಸಮಸ್ಯೆ ನಿವಾರಣೆಗಾಗಿ ಈಗ…

Read more
land and environment is more suitable for areca nut cultivation

Which land and environment is more suitable for areca nut cultivation?

Any crop can reap the expected return when it is grown in a suitable environment and locality. Any farmer who would like to grow areca nut should take care of this. After growing the crop farmer should get a good return, otherwise, it is economically not worth it. Ideal Place for Planting: Soil Factor: Temperature:…

Read more
ಹಾಲಿ ವರ್ಷದಲ್ಲಿ 50% ಅಡಿಕೆ ಉತ್ಪಾದನೆ ಕೊರತೆ. ಬೆಲೆ ಏರುವ ಸಾಧ್ಯತೆ

ಹಾಲಿ ವರ್ಷದಲ್ಲಿ 50% ಅಡಿಕೆ ಉತ್ಪಾದನೆ ಕೊರತೆ. ಬೆಲೆ ಏರುವ ಸಾಧ್ಯತೆ.

ಹಾಲೀ ವರ್ಷದ ಹವಾಮಾನ ವೈಪರೀತ್ಯದ ಕಾರಣ ಅಡಿಕೆಯ ಸಾಂಪ್ರದಾಯಿಕ ಬೆಳೆ ಪ್ರದೇಶಗಳಲ್ಲಿ 50% ಫಸಲು ನಷ್ಟವಾಗಿದ್ದು, ಈ ನಷ್ಟ ಇನ್ನೂ ಒಂದೆರಡು ಮುಂದುವರಿಯುವ ಸಾಧ್ಯತೆ ಇದೆ.ಈಗಾಗಲೇ ಅಡಿಕೆ ತೋಟಗಳು ನೀರಿಲ್ಲದೆ, ನೀರು ಇದ್ದೂ ಹಾಳಾಗಿದೆ. ಅಡಿಕೆ ಮರಗಳಲ್ಲಿ ಗರಿಗಳು ಒಣಗಿವೆ. ಹೂಗೊಂಚಲು ಕರಟಿ ಹೋಗಿವೆ, ಬೆಳೆಗಾರರು ಮರ ಉಳಿದರೆ ಸಾಕು ಎನ್ನುವ ಸ್ಥಿತಿಗೆ ಬಂದಿದ್ದಾರೆ. ಅಡಿಕೆ ಬೆಳೆಗಾರರ ಪಾಲಿಗೆ ಈ ವರ್ಷದ ಹವಾಮಾನ ವೈಪರೀತ್ಯ ಅತೀ ದೊಡ್ಡ ನಷ್ಟವನ್ನು ಉಂಟುಮಾಡಿದೆ. ದಕ್ಷಿಣ ಕನ್ನಡ, ನೆರೆಯ ಕಾಸರಗೋಡು, ಉಡುಪಿ,…

Read more
ಅಡಿಕೆ ಧಾರಣೆ ಮುಂದೆ ಏನಾಬಹುದು? ಏರಿಕೆ ಸಾಧ್ಯತೆ ಎಷ್ಟು?

ಅಡಿಕೆ ಧಾರಣೆ ಮುಂದೆ ಏನಾಬಹುದು? ಏರಿಕೆ ಸಾಧ್ಯತೆ ಎಷ್ಟು?

ನಮ್ಮೆಲ್ಲರ ಚಿತ್ತ ಈಗ ಅಡಿಕೆ ಧಾರಣೆಯ ಏರಿಳಿತದ ಮೇಲೆ. ಈ ವರ್ಷದ ಹವಾಮಾನ ಮತ್ತು ಮುಂದಿನ ವರ್ಷದ ರಾಜಕೀಯ ವಿಧ್ಯಮಾನಗಳ ಕೃಪೆಯಿಂದ ಅಡಿಕೆಗೆ ಬೆಲೆ ಏರುವ ಸೂಚನೆಯೇ ಹೆಚ್ಚಾಗಿ ಕಾಣಿಸುತ್ತಿದೆ. ಈಗಾಗಲೇ ರಾಜ್ಯ ಚುನಾವಣೆಯ ಕಾವು ಮುಗಿದಿದೆ. ರಾಜ್ಯದಲ್ಲಿ ಅಧಿಕಾರ ನಡೆಸುವ ಪಕ್ಷ ಬದಲಾಗಿದೆ. ಯಾವುದೇ ಪಕ್ಷವಾದರೂ ರೈತರಿಗೆ ತೊಂದರೆ ಮಾಡಲಾರರು. ಹಣ, ಸ್ವತ್ತು ಯಾವುದೇ ವಸ್ತು ಸಾಗಾಣಿಕೆಗೆ ಇರುವ ಅಡ್ಡಿ ಆತಂಕಗಳು ದೂರವಾಗಿವೆ. ಇದೇ ಕಾರಣದಿಂದ ಧಾರಣೆ ಏರಲು ಪ್ರಾರಂಭವಾಗಿದೆ.ಅಡಿಕೆ ಧಾರಣೆ ಏರಿಕೆಯಾಗಬೇಕೇ? ಹಾಗಾದರೆ ಅದಕ್ಕೆ…

Read more
ಅಡಿಕೆಯ ಕಥೆ ಏನಾಗಿದೆ? ಯಾಕೆ ದಿನದಿಂದ ದಿನಕ್ಕೆ ದರ ಇಳಿಯುತ್ತಿದೆ?

ಅಡಿಕೆಯ ಕಥೆ ಏನಾಗಿದೆ? ಯಾಕೆ ದಿನದಿಂದ ದಿನಕ್ಕೆ ದರ ಇಳಿಯುತ್ತಿದೆ?

ಅಡಿಕೆಯ ಕಥೆ ಹೇಳತೀರದಾಗಿದೆ. ದಿನದಿಂದ ದಿನಕ್ಕೆ ದರ ಕುಸಿಯುತ್ತಿದೆ.  ಅಡಿಕೆ ಕೊಳ್ಳುವ ವರ್ತಕರಿಗೆ ಅಡಿಕೆ ತರುವವರನ್ನು ನೋಡಿದರೆ ಸಿಟ್ಟು ಬರುವಂತ ಸ್ಥಿತಿ. ಎಲ್ಲರಲ್ಲೂ ಅಷ್ಟೋ ಇಷ್ಟೋ ದಾಸ್ತಾನು ಇದೆ.  ಮಾರಾಟ  ಆಗದೆ ಖರೀದಿಗೆ ದುಡ್ಡಿಲ್ಲದ ಸ್ಥಿತಿ ಈ ಮಧ್ಯೆ  ಬೆಳೆಗಾರರು ದುಂಬಾಲು ಬಿದ್ದು ಮಾರಾಟಕ್ಕೆ ಮುಂದಾಗಿದ್ದಾರೆ. ಮಾರುಕಟ್ಟೆಗೆ ತಾಳಿಕೊಳ್ಳಲಾಗದ ಸ್ಥಿತಿಯಲ್ಲಿ ಅಡಿಕೆ ಮಾರಾಟಕ್ಕೆ ಬಂದರೆ ದರ ಮತ್ತಷ್ಟು ಕುಸಿಯುತ್ತದೆ.ಇದು ಸತ್ಯ. ಈಗ ಇದೇ ಆಗಿರುವುದು. ಸತ್ಯವೋ ಸುಳ್ಳೋ ಒಟ್ಟಾರೆಯಾಗಿ ಹಳೆ ಚಾಲಿಯನ್ನು ಉತ್ತರ ಭಾತರದ ವ್ಯಾಪಾರಿಗಳು ಬೇಡ…

Read more
ಅಡಿಕೆ ಗಿಡ ಮಾಡಲು ಮೊಳಕೆ ಬರಿಸುವ ಸೂಕ್ತ ವಿಧಾನ

ಅಡಿಕೆ ಗಿಡ ಮಾಡಲು ಮೊಳಕೆ ಬರಿಸುವ ಸೂಕ್ತ ವಿಧಾನ.

ಅಡಿಕೆ ಗಿಡ ಮಾಡುವಾಗ ಬೀಜದ ಗೋಟು ಅಥವಾ ಹಣ್ಣು ಅಡಿಕೆಯನ್ನು ಗರಿಷ್ಟ ಪ್ರಮಾಣದಲ್ಲಿ ಮೊಳಕೆ ಬರುವಂತೆ ಮಾಡಲು ಕೆಲವು ಸರಳ ಕ್ರಮಗಳನ್ನು ಅನುಸರಿಸಬೇಕು. ಸಾಮಾನ್ಯವಾಗಿ ನಾವು 100 ಬೀಜಗಳನ್ನು ಮೊಳಕೆ ಬರಿಸಲು ಇಟ್ಟರೆ ಅದರಲ್ಲಿ  60-80 ರಷ್ಟು ಮಾತ್ರ ಮೊಳಕೆ ಪಡೆಯುತ್ತೇವೆ. ಇದು ನಾವು ಮೊಳಕೆಗೆ ಇಡುವ ಕ್ರಮ ಸರಿಯಿಲ್ಲದೆ ಆಗುವ ಸಮಸ್ಯೆ. ಸರಿಯಾದ ಮೊಳಕೆಗೆ ಇಡುವ ವಿಧಾನ ಹೀಗಿದೆ. ಅಡಿಕೆ ತೋಟ ಇದ್ದವರು ಹಣ್ಣಾಗಿ ಬಿದ್ದು, ಹೆಕ್ಕಲು ಸಿಕ್ಕದೆ ಅವಿತುಕೊಂಡು ಬಾಕಿಯಾದ ಅಡಿಕೆ ಹೇಗೆ ತನ್ನಷ್ಟೆಕ್ಕೆ…

Read more
error: Content is protected !!