ಕಾಲಸ್ಥಿತಿಗೆ ಅನುಗುಣವಾಗಿ ಕೃಷಿ ಮಾಡಬೇಕು- ಅಶೋಕ್ ಕುಮಾರ್ ಕರಿಕಳ..

ಕಾಲಸ್ಥಿತಿಗೆ ಅನುಗುಣವಾಗಿ ಕೃಷಿ ಮಾಡಬೇಕು- ಅಶೋಕ್ ಕುಮಾರ್ ಕರಿಕಳ.

ಕೃಷಿಕರಾದವರು ಕಾಲಸ್ಥಿತಿಗೆ ಅನುಗುಣವಾಗಿ ತಮ್ಮ ವೃತ್ತಿಕ್ಷೇತ್ರದಲ್ಲಿ ಮಾರ್ಪಾಡುಗಳನ್ನು ಮಾಡಿಕೊಂಡು ಬಂದರೆ  ಯಾವುದೋ ಕಷ್ಟವಿಲ್ಲದೆ ಅದರಲ್ಲಿ ಯಶಸ್ಸನು ಹೊಂದಬಹುದು ಎಂಬುದು ಕರಿಕಳ ಅಶೋಕ್ ಕುಮಾರ್ ಇವರ ಅನುಭವದ ಮಾತು. ಇವರು ಹುಟ್ಟು ಕೃಷಿಕರು. ಅದೇ ಕ್ಷೇತ್ರದಲ್ಲಿ ವ್ಯಾಸಂಗವನ್ನೂ ಮಾಡಿದವರು. ಜೊತೆಗೆ ಅದೇ ಕ್ಷೇತ್ರದಲ್ಲೇ ತನ್ನ ಬದುಕನ್ನೂ ಕಟ್ಟಿಕೊಂಡವರು. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಸಮೀಪದ ಕರಿಕಳ ಎಂಬಲ್ಲಿ ವೈದ್ಯರ ಮಗನಾಗಿ ಹುಟ್ಟಿ, ಈಗ ಬೆಂಗಳೂರು ದೊಡ್ಡಬಳ್ಳಾಪುರದಲ್ಲಿ ಕೃಷಿ ಮತ್ತು ಅದಕ್ಕೆ ಪೂರಕ ವೃತ್ತಿ ನಡೆಸುತ್ತಿದ್ದಾರೆ. ಇವರರನ್ನು  ಕೃಷಿ…

Read more
error: Content is protected !!