Healthy pepper vine

“ಟ್ರೈಕೋಡರ್ಮಾ’ ರೋಗ ನಿರೋಧಕ ಶಕ್ತಿಗೆ ಸಂಜೀವಿನಿ

ಟ್ರೈಕೋಡರ್ಮಾ ಅಥವಾ ಇನ್ಯಾವುದೇ ಜೀವಾಣುಗಳನ್ನು ಮಣ್ಣಿಗೆ ಸೇರಿಸುವುದರಿಂದ ಮಣ್ಣಿನ ಜೈವಿಕ ಗುಣಧರ್ಮ ಬದಲಾಗುತ್ತದೆ. ಎಲ್ಲಾ ಜೀವಾಣುಗಳೂ ಮಣ್ಣು ಮೂಲದವುಗಳೇ ಆಗಿದ್ದು, ಅವುಗಳನ್ನು ಸಂಸ್ಲೇಶಿಸಿ ಕೃತಕವಾಗಿ ಬೆಳೆಸಿ ಸೂಕ್ತ ಮಾದ್ಯಮದಲ್ಲಿ ಸೇರಿಸಿ ರೈತರಿಗೆ ಬೇರೆ ಬೇರೆ ಬೆಳೆಗೆ ಬಳಕೆ ಮಾಡಲು ಕೊಡಲಾಗುತ್ತದೆ. ಇದು ಸಸ್ಯಗಳಿಗೆ  ರೋಗ ನಿರೋಧಕ ಶಕ್ತಿಯನ್ನು ಕೊಡಬಲ್ಲ ಮತ್ತು ರೋಗಕಾರಕ ಸೂಕ್ಷ್ಮಾಣು ಜೀವಿಗಳ ಜೊತೆಗೆ ಬದುಕಿ ಅದನ್ನು ನಿಶ್ಕ್ರಿಯಗೊಳಿಸುವ ಶಕ್ತಿಯನ್ನು ಹೊಂದಿದೆ. ಟ್ರೈಕೋಡರ್ಮಾ  ಎಂಬ ಶಿಲೀಂದ್ರವನ್ನು ಬಹಳ ಹಿಂದೆಯೇ ಸೂಕ್ಷ್ಮಾಣು ಜೀವಿ ಶಾಸ್ತ್ರಜ್ಞರು (1974)ಮಣ್ಣಿನಲ್ಲಿರುವುದನ್ನು ಗುರುತಿಸಿದ್ದಾರೆ….

Read more
ರಾಸಾಯನಿಕ ಮುಕ್ತ ಕೀಟ ನಿಯಂತ್ರಣ

ರಾಸಾಯನಿಕ ಮುಕ್ತ ಕೀಟ-ರೋಗ ನಿಯಂತ್ರಿಸುವ ವಿಧಾನಗಳು.

ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ  ಮಾಡಿದರೆ ಕೆಲವು ಸರಳ, ಸುರಕ್ಷಿತ ಬೆಳೆ ಸಂರಕ್ಷಣಾ ವಿಧಾನಗಳು  ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕವಾಗಿ  ರಾಸಾಯನಿಕ  ಬಳಕೆ ಇಲ್ಲದೆ ನಿಯಂತ್ರಿಸಬಹುದು ಎಂದು ಕಂಡುಕೊಳ್ಳಲಾಗಿದೆ. ಇದನ್ನು ಜೈವಿಕ ಕೀಟ- ರೋಗ ನಿಯಂತ್ರಣ ಎನ್ನುತ್ತಾರೆ. ಇದು  ಯಾರಿಗೂ ಯಾವ ರೀತಿಯಲ್ಲೂ ಅಪಾಯ ಇಲ್ಲದ ಜೀವಾಣುಗಳಾಗಿದ್ದು, ಎಲ್ಲದರ ಮೂಲ ಮಣ್ಣೇ ಆಗಿರುತ್ತದೆ. ಒಂದು ತೋಟದಲ್ಲಿ ಎಲ್ಲದಕ್ಕೂ ರೋಗ ಅಥವಾ ಕೀಟ ಸಮಸ್ಯೆ ಉಂಟಾಗಿ,ಕೆಲವು…

Read more
error: Content is protected !!